ಬಿ.ಇಡಿ ಎರಡನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟ ಗಂಗಾವತಿಯ ಟಿ.ಎಂ.ಎ.ಇ ಶಿಕ್ಷಣ ಮಹಾವಿದ್ಯಾಲಯದ ಶೇ ೧೦೦ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.

ಬಿ.ಇಡಿ ಎರಡನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟ ಗಂಗಾವತಿಯ ಟಿ.ಎಂ.ಎ.ಇ ಶಿಕ್ಷಣ ಮಹಾವಿದ್ಯಾಲಯದ ಶೇ ೧೦೦ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.

ಗಂಗಾವತಿ: ಕೊಪ್ಪಳ ವಿಶ್ವವಿದ್ಯಾಲಯ ಕೊಪ್ಪಳ ಅಡಿಯಲ್ಲಿ ಬಿ.ಎಡ್ ನ ಎರಡನೇ ಸೆಮಿಸ್ಟರ್ ಫಲಿತಾಂಶ ಕೇವಲ ಮೌಲ್ಯಮಾಪನಗೊಂಡ ೩ ದಿನಗಳಲ್ಲಿ ಪ್ರಕಟಗೊಂಡಿದ್ದು, ಗಂಗಾವತಿ ನಗರದ ಟಿ.ಎಂ.ಎ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಫಲಿತಾಂಶ ೧೦೦% ಆಗಿದ್ದು ಸಂತೋಷದಾಯಕ. ವಿದ್ಯಾಲಯದ ಕುಮಾರ ಶರಣಗೌಡ (೫೪೪/೬೦೦), ಕುಮಾರಿ ಮುತ್ತಮ್ಮ (೫೪೩/೬೦೦), ಕುಮಾರಿ ರತ್ನಮ್ಮ (೫೪೩/೬೦೦) ಮತ್ತು ಕುಮಾರಿ ಮುಸ್ಕಾನ್ (೫೪೩/೬೦೦) ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ೩ ವಿದ್ಯಾರ್ಥಿಗಳು ಪಡೆದುಕೊಂಡಿದ್ದು ಮಹಾವಿದ್ಯಾಲಯಕ್ಕೆ ಹೆಮ್ಮೆ ತಂದಿರುತ್ತಾರೆ. ಪ್ರಯುಕ್ತ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಷ.ಬ್ರ ವರಸದ್ಯೋಜಾತ…

Read More
ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಬೆಂಗಳೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ”ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹಿರಿಯ ಪತ್ರಕರ್ತರಿಗೆ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಸ್ವಾತಂತ್ರ‍್ಯಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ್ಯದ ನಂತರ ಅಭಿವೃದ್ಧಿಯಾದ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ…

Read More
ಮಹಾಶಿವರಾತ್ರಿ ಅಂಗವಾಗಿ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪ ನಾಮಫಲಕಕ್ಕೆ ಪೂಜಾ ಕಾರ್ಯಕ್ರಮ

ಮಹಾಶಿವರಾತ್ರಿ ಅಂಗವಾಗಿ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪ ನಾಮಫಲಕಕ್ಕೆ ಪೂಜಾ ಕಾರ್ಯಕ್ರಮ

ಗಂಗಾವತಿ: ನಗರದ ೪ನೇ ವಾರ್ಡ್ ಸಿದ್ದಿಕೆರೆಯಲ್ಲಿ ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ಬೇಡರ ಕಣ್ಣಪ್ಪ ಭಾವಚಿತ್ರವಿರುವ ನಾಮಫಲಕಕ್ಕೆ ಗಂಗಾವತಿ ತಾಲೂಕ ಶ್ರೀಗುರು ಆದಿಕವಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲಾವಿದರ ಸಂಘದಿಂದ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಸಂಘದ ಅಧ್ಯಕ್ಷರಾದ ಜೆ. ಸೋಮಪ್ಪ ಕವಿಗಳು ಪ್ರಕಟಣೆ ಮೂಲಕ ತಿಳಿಸಿದರು. ಅವರು ಮಹಾಶಿವರಾತ್ರಿಯ ದಿನ ಸಂಜೆ ೬ ಗಂಟೆಗೆ ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಬೇಡರ ಕಣ್ಣಪ್ಪನು ಮಹಾಶಿವನ ಭಕ್ತನಾಗಿ ತನ್ನ ಕಣ್ಣುಗಳನ್ನು ದಾನ ನೀಡಿದ ದಿನವೇ ಮಹಾಶಿವರಾತ್ರಿಯಾಗಿದ್ದು,…

Read More
ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಗಂಗಾವತಿ. ನಗರದ ತಹಶೀಲ್ ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು ಉಪ ತಹಶೀಲ್ದಾರ್ ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ ಮಾಹಿತಿ ನೀಡಿದರು. ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ (ವಿಶ್ವ ದಾರ್ಶನಿಕರ) ದಿನಾಚರಣೆಯನ್ನು ಮೇ-2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಆಚರಿಸಲು ತಹಶೀಲ್ದಾರರು ಆದೇಶ ನೀಡಬೇಕು….

Read More
VR Trends Reshaping Entertainment

VR Trends Reshaping Entertainment

Explore how VR technology is transforming entertainment with immersive gaming experiences and virtual concerts. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that…

Read More
ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಹಾಸನದ ಡಾ. ಎಚ್.ಬಿ.ಯಶೋಧರಾ ಅವರು ಜಾನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ಕಾರ್ಯಗಳಲ್ಲಿ ಒಂದು ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಸಂಶೋಧನೆ ಮತ್ತೊಂದು ಯಕ್ಷಗಾನ ಕರಿಭಂಟನ ಕಥೆ ಸಂಪಾದನೆ. ಎರಡೂ ಜನಪದ ಸಾಹಿತ್ಯಕ್ಕೆ ನೀಡಿದ ಮಹತ್ವದ ಕೊಡುಗೆಗಳಾಗಿವೆ ಎಂದು ಜನಪದ ಸಾಹಿತಿ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ. ಚಂದ್ರುಕಾಳೇನಹಳ್ಳಿ ತಿಳಿಸಿದರು. ಹಾಸನದ ಮನೆ ಮನೆ ಕವಿಗೋಷ್ಠಿಯಿಂದ ಡಾ|| ಸಿ.ಎನ್. ಜಗದೀಶ್‌ರವರ ಪ್ರಾಯೋಜನೆಯಲ್ಲಿ ಅವರ ನಿವಾಸದಲ್ಲಿ ನಡೆದ ೩೨೬ನೇ ಕಾರ್ಯಕ್ರಮದಲ್ಲಿ ಡಾ. ಎಚ್.ಬಿ.ಯಶೋಧರಾ ಅವರ ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಕೃತಿ ಕುರಿತಂತೆ…

Read More
ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕ ಎನ್. ಭಾನುಪ್ರಸಾದ ಆಯ್ಕೆ.

ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕ ಎನ್. ಭಾನುಪ್ರಸಾದ ಆಯ್ಕೆ.

ಗಂಗಾವತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ಶೈಕ್ಷಣಿಕ ವಿಭಾಗವಾದ ನೇತಾಜಿ ಸುಭಾಷ್ ರಾಷ್ಟ್ರೀಯ ಕ್ರೀಡಾ ಸಂಸ್ಥೆಯು ನಡೆಸುತ್ತಿರುವ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕರಾದ ಎನ್. ಭಾನುಪ್ರಸಾದ್ ರವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಈ ಯೋಗ ತರಬೇತಿಯು ಪಂಜಾಬ್‌ನ ಪಟಿಯಾಲದಲ್ಲಿ ಮುಂದಿನ ತಿಂಗಳು ಮೇ-೬ ರಿಂದ ಆರು ವಾರಗಳ ಕಾಲ ನಡೆಯಲಿದೆ. ಈ ಯೋಗ ತರಬೇತಿಗೆ ಆಯ್ಕೆಯಾದ ಎನ್. ಭಾನುಪ್ರಸಾದ ಅವರಿಗೆ ಪ್ರಜ್ವಲ ಯೋಗ ಕೇಂದ್ರ, ಸ್ನೇಹ ಬಳಗ ಯೋಗ ಸಂಸ್ಥೆ ಹಾಗೂ ಪ್ರಗತಿ ಕ್ರೀಡಾ…

Read More
ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ಗಂಗಾವತಿ. ವಸಂತ ಪಂಚಮಿ ಪ್ರಯುಕ್ತ ಸೋಮವಾರದಂದು ಶೃಂಗೇರಿಯ ಶಾರದಾ ಪೀಠದ ಗಂಗಾವತಿ ಶಂಕರ ಮಠದ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಕುಮಾರ್ ಭಟ್ ನೇತೃತ್ವದಲ್ಲಿ ಜರುಗಿದವು. ಶ್ರೀ ಶಾರದಾ ಮಾತೆ ಸೇರಿದಂತೆ ಪರಿವಾರ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಶತನಾಮಾವಳಿ ಪಾರಾಯಣ ಇವುಗಳ ಜೊತೆಗೆ 14 ಅಧಿಕ ಚಿಕ್ಕ ಮಕ್ಕಳ ವಿದ್ಯಾಭ್ಯಾಸಕ್ಕೆ ಅಕ್ಷರ ಅಭ್ಯಾಸವನ್ನು ನೆರವೇರಿಸಲಾಯಿತು. ಜೊತೆಗೆ ವಿವಿಧ ಶಾಲಾ ಕಾಲೇಜುಗಳ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸಂಕಲ್ಪವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕುಮಾರ್…

Read More
ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ಸಂಪನ್ನ

ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ಸಂಪನ್ನ

ಗಂಗಾವತಿ: ನಗರದ ಶಾರದಾ ದೇಗುಲದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ಶಾರದಾ ಶಂಕರ ಭಕ್ತ ಭಜನಾ ಮಂಡಳಿ ಆಯೋಜಿಸಿರುವ ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ನಾಲ್ಕನೆಯ ಸೋಮವಾರ ದಿನದಂದು ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ಭಜನೆಯೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಶೃಂಗೇರಿ ಶಂಕರ ಮಠದ ಜಿಲ್ಲಾ ಸಂಯೋಜಕಿ ಮಾತನಾಡಿ ಶೃಂಗೇರಿಯ ಜಗದ್ಗುರುಗಳ ಅನುಗ್ರಹದ ಮೇರೆಗೆ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ವಿಶೇಷ ಭಜನಾ ಕಾರ್ಯಕ್ರಮವನ್ನು ನಡೆಸುತ್ತಾ ಬರಲಾಗಿದ್ದು, ಭಕ್ತಿ ಮಾರ್ಗಕ್ಕೆ ಭಜನೆ…

Read More
ಗಂಗಾವತಿ ನಗರದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರ ಭಜನಾ ಮಂಡಳಿ ಸ್ಥಾಪನೆಗಗಾಗಿ ನವೆಂಬರ್-೮ ರಂದು ಪೂರ್ವಸಿದ್ಧತಾ ಸಭೆ.

ಗಂಗಾವತಿ ನಗರದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರ ಭಜನಾ ಮಂಡಳಿ ಸ್ಥಾಪನೆಗಗಾಗಿ ನವೆಂಬರ್-೮ ರಂದು ಪೂರ್ವಸಿದ್ಧತಾ ಸಭೆ.

ಗಂಗಾವತಿ: ನವೆಂಬರ್-೮ ಶನಿವಾರ ಸಂಜೆ ೫:೦೦ ಗಂಟೆಗೆ ನಡೆದ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ಭಜನಾ ಮಂಡಳಿಯ ಪೂರ್ವಭಾವಿ ಸಭೆ ಯಶಸ್ವಿಯಾಗಿ ಜರುಗಿತು ಎಂದು ಪರಮ ಪೂಜ್ಯ ಶ್ರೀ ಶರಣಬಸವ ದೇವರು ಪ್ರಕಟಣೆಯಲ್ಲಿ ತಿಳಿಸಿದರು. ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಮಹಿಳೆಯರಿ ಗೋಸ್ಕರ ವಿಶೇಷವಾಗಿ ಈ ಒಂದು ವೇದಿಕೆ ಸ್ಥಾಪನೆಯಾಗಿದ್ದು ಅದಕ್ಕಾಗಿ ಗಂಗಾವತಿಯ ಎಲ್ಲಾ ಮಹಿಳೆಯರು ಆಧ್ಯಾತ್ಮಿಕವಾಗಿ ಈ ಒಂದು ಭಜನಾ ಮಂಡಳಿಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಆಶೀರ್ವಾದ ರೂಪವಾಗಿ ಹೇಳಿದರು. ದೆಹಲಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ…

Read More

VISHWAROOPA NEWS BLOG

Infinite

Skip to content ↓