೬ನೇ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲಾ ಯೋಗಾಪಟುಗಳ ಸಾಧನೆ

೬ನೇ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲಾ ಯೋಗಾಪಟುಗಳ ಸಾಧನೆ

ಗಂಗಾವತಿ: ಯೋಗಾಸನ ಭಾರತ್ ಸಂಯೋಜಿತವಾಗಿರುವ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯು ೬ನೇ ಕರ್ನಾಟಕ ರಾಜ್ಯ ಮಟ್ಟದ ಯೋಗಾಸನ ಚಾಂಪಿಯನ್‌ಶಿಪ್‌ನ್ನು ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಮಠದಲ್ಲಿ ಆಯೋಜಿಸಿತ್ತು. ಸ್ಪರ್ಧೆಯನ್ನು ಆಗಸ್ಟ್-೨೨, ೨೩, ೨೪ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ತಂಡದ ಕೋಚ್ ಆಗಿ ರೇಷ್ಮ ವಡ್ಡಟ್ಟಿ, ವ್ಯವಸ್ಥಾಪಕರಾಗಿ ಮಹಾಂತೇಶ್‌ರವರು ಭಾಗವಹಿಸಿದ್ದರು. ಈ ಕ್ರೀಡಾಕೂಟದಲ್ಲಿ ಕೊಪ್ಪಳ ಜಿಲ್ಲಾ ಯೋಗಾಸನ ಕ್ರೀಡಾ ಸಂಸ್ಥೆಯ ೨೧ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗಂಗಾವತಿಯ ನಿತಿನ್, ನಿಹಾರಿಕಾ, ಎನ್.ಚೇತನ್, ಕೃಷ್ಣ ರೆಡ್ಡಿ, ಅಮೃತ, ಭೀಮೇಶ, ಶರಣಮ್ಮ, ಭಾರ್ಗವಿ,…

Read More
ಕೆರಳ ರಾಜ್ಯದಲ್ಲಿ ಕನ್ನಡಿಗ ಪತ್ರಕರ್ತನಿಗೆ ಒಲಿದ ಪ್ರಶಸ್ತಿ. ಶ್ರೀ ಜೋಸೆಫ್ ಮಥಾಯಿಸ್ ದುಬೈ ನೀಡುವ ಪ್ರಶಸ್ತಿಗೆ ಟಿವಿ-೫ ನಾಗರಾಜ್.ವೈ ಆಯ್ಕೆ.

ಕೆರಳ ರಾಜ್ಯದಲ್ಲಿ ಕನ್ನಡಿಗ ಪತ್ರಕರ್ತನಿಗೆ ಒಲಿದ ಪ್ರಶಸ್ತಿ. ಶ್ರೀ ಜೋಸೆಫ್ ಮಥಾಯಿಸ್ ದುಬೈ ನೀಡುವ ಪ್ರಶಸ್ತಿಗೆ ಟಿವಿ-೫ ನಾಗರಾಜ್.ವೈ ಆಯ್ಕೆ.

ಕಾಸರಗೋಡುನಲ್ಲಿ ನಡೆಯುವ ಸಮಾರಂಭದಲ್ಲಿ ಸಭಾಪತಿಗಳು ಸೇರಿದಂತೆ ಹಲವಾರು ಸಚಿವರು ಭಾಗಿ. ಕಾಸರಗೋಡು (ಕೆರಳ) : ಕೇರಳ ರಾಜ್ಯದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವ ಹಾಗೂ ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಮಾಡುವ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪೈಕಿ ಶ್ರೀ ಜೋಸೆಫ್ ಮಥಾಯಿಸ್ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿ ಆಯ್ಕೆ ಸಮಿತಿಯು ಕೊಪ್ಪಳ ಜಿಲ್ಲೆಯ ಟಿವಿ-೫ ವಾಹಿನಿಯ ಜಿಲ್ಲಾ ವರದಿಗಾರ ನಾಗರಾಜ್ ವೈ ಅವರನ್ನು ಆಯ್ಕೆ…

Read More
ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ನನ್ನ ಹೆಸರು ಅಶ್ವಿನಿ ಹರೀಶ್. ನಾನು 25-4-1984 ರಂದು ಹೊನ್ನವಳ್ಳಿಯಲ್ಲಿ ಜನಿಸಿದ್ದೇನೆ. ಈ ಊರು ಚಲನಚಿತ್ರ ಹಾಸ್ಯನಟ ಹೊನ್ನವಳ್ಳಿ ಕೃಷ್ಣ ಅವರ ಹುಟ್ಟೂರು. ನನ್ನ ತಂದೆ-ತಾಯಿಗೆ ಎಂಟು ಮಂದಿ ಮಕ್ಕಳಿದ್ದು, ನಾನು ಏಳನೇ ಸ್ಥಾನದಲ್ಲಿದ್ದೇನೆ. ನಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಹೇಮಾವತಿ ಪ್ರೌಢಶಾಲೆಯಲ್ಲಿ 10ನೇ ತರಗತಿವರೆಗೆ ಓದಿದ್ದೇನೆ. ಚಿಕ್ಕಂದಿನಿಂದಲೇ ನನಗೆ ಹಾಡು ಹಾಡುವುದು ಬಹಳ ಇಷ್ಟವಾಗಿತ್ತು. ಶಾಲಾ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿ ಬಹುಮಾನಗಳನ್ನು ಗಳಿಸಿದ್ದೆ. ಹೊಲದ ಹತ್ತಿರ ಕೆಲಸ ಮಾಡುವಾಗ ದನ ಮೇಯಿಸುವಾಗ ನನಗೆ…

Read More
ಲೋಕಕಲ್ಯಾಣಾರ್ಥವಾಗಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಆಚರಣೆ.

ಲೋಕಕಲ್ಯಾಣಾರ್ಥವಾಗಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಆಚರಣೆ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಲಲಿತ್ ಮಹಲ್ ಹೋಟಲ್ ಎದುರಿನಲ್ಲಿರುವ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ರವಿವಾರ ಲೋಕಕಲ್ಯಾಣಾರ್ಥವಾಗಿ ದೇವಸ್ಥಾನದ ಸಕಲ ಭಕ್ತಾದಿಗಳಿಂದ ದೀಪ ಬೆಳಗಿಸುವ ಮೂಲಕ ಕಾರ್ತಿಕೋತ್ಸವವನ್ನು ವಿಜೃಂಭಣೆಯಿAದ ನೆರವೇರಿಸಲಾಯಿತು ಎಂದು ಶ್ರೀ ತ್ರಯಂಬಕೇಶ್ವರ ಸೇವಾ ಸಮಿತಿಯ ಕಾರ್ಯದರ್ಶಿಯಾದ ಆದಯ್ಯಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಮಾಜಿ ಕಾಡಾ ಅಧ್ಯಕ್ಷರಾದ ತಿಪ್ಪೇರುದ್ರಸ್ವಾಮಿ ವಕೀಲರು ದೀಪ ಬೆಳಗಿಸುವುದರ ಮೂಲಕ ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡು, ಕರುಣಾಳು ಬಾ ಬೆಳಕೆ ಮುಸುಕಿದೆ ಮಬ್ಬಿನಲಿ ಎಂಬ ಹಾಡಿನ ಮೂಲಕ ಕತ್ತಲಿನಿಂದ ಬೆಳಕಿನೆಡೆಗೆ ಹೋಗುವ ಉದ್ದೇಶದಿಂದ ಇಂದು…

Read More
೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ

೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ

ಗಂಗಾವತಿ: ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ಇಂದು ನಗರದ ಗ್ರಾಮೀಣ ಭಾರತಿ ೯೦.೪ ಎಫ್. ಎಂ. ರೇಡಿಯೋ ನಿಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ನಗರದಲ್ಲಿ ಮಾ.೨೭, ೨೮ರಂದು ಹಮ್ಮಿಕೊಳ್ಳಲಾಗಿರುವ ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ, ಕಥೆಗಾರ, ಖ್ಯಾತ ನಿರೂಪಕ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ನಗರದ ವಿವೇಕಾನಂದ ಕಾಲೋನಿಯಲ್ಲಿರುವ ಗ್ರಾಮೀಣ ಭಾರತಿ ೯೦.೪ ಎಫ್.ಎಂ ರೇಡಿಯೋ ನಿಲಯದಲ್ಲಿ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ, ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ…

Read More
ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಗಂಗಾವತಿ: ಅರವತ್ತು ವರ್ಷದ ಬದುಕಿನಲ್ಲಿ ನಲವತ್ತೆರಡು ವರ್ಷಗಳನ್ನು ಕೆನರಾ ಬ್ಯಾಂಕ್ ಸೇವೆಯಲ್ಲಿಯೇ ಕಳೆದುದು ವಿಶೇಷವಲ್ಲ. ಇಡೀ ತನ್ನ ಸೇವಾ ಅವಧಿಯಲ್ಲಿ ಸಹೋದ್ಯೋಗಿ ಹಾಗೂ ಗ್ರಾಹಕರಿಗೆ ಮನ ನೋಯುವಂತಹ ಒಂದೇ ಒಂದು ಮಾತನ್ನಾಡದ ಭೀಮಣ್ಣನವರದು ವಿಸ್ಮಯ ವ್ಯಕ್ತಿತ್ವವೆಂದು ಅಖಿಲ ಭಾರತ ಕೆನರಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯರಿ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕೆನರಾಬ್ಯಾಂಕ್‌ನಲ್ಲಿ ಸೇವಾ ನಿವೃತ್ತಿಹೊಂದಿದ ಭೀಮಣ್ಣನವರ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಭೀಮಣ್ಣನವರು ನನಗೆ ಸಹೋದ್ಯೋಗಿಯ ಜೊತೆಗೆ…

Read More
ಕಾರಾಗೃಹದಲ್ಲಿ ಸೇವಾ ಭಾರತಿಯಿಂದ ರಕ್ಷಾ ಬಂಧನ ಸಮಾಜದಲ್ಲಿ ಸಾಮರಸ್ಯದ ಜಿವನಕ್ಕೆ ನಾಗರಾಜ್ ಗುತ್ತೇದಾರ ಸಂದೇಶ

ಕಾರಾಗೃಹದಲ್ಲಿ ಸೇವಾ ಭಾರತಿಯಿಂದ ರಕ್ಷಾ ಬಂಧನ ಸಮಾಜದಲ್ಲಿ ಸಾಮರಸ್ಯದ ಜಿವನಕ್ಕೆ ನಾಗರಾಜ್ ಗುತ್ತೇದಾರ ಸಂದೇಶ

ಕೊಪ್ಪಳ: ನಗರದ ಕೇಂದ್ರ ಕಾರಾಗೃಹದಲ್ಲಿ ಸೇವಾ ಭಾರತಿಯ ವಿದ್ಯಾ ವಿಕಾಸ ಪ್ರಕಲ್ಪದ ವತಿಯಿಂದ ರಕ್ಷಾಬಂಧನ ಆಚರಿಸಲಾಯಿತು. ಸೇವಾಭಾರತಿ ಸಂಘಟನೆಯ ಜಿಲ್ಲಾ ಸಹಸಂಯೋಜಕ ನಾಗರಾಜ ಗುತ್ತೇದಾರ ಮಾತನಾಡಿ ಕಾರ್ಯಕ್ರಮದ ಉದ್ದೇಶ, ತಪ್ಪು ಮಾಡುವುದು ಸಹಜ, ಆದರೆ ತಪ್ಪನ್ನು ತಿದ್ದಿಕೊಂಡು ಉತ್ತಮ ಪ್ರಜೆಯಾಗಿ ಬದುಕು ನಡೆಸಬೇಕು ಎಂದರು. ಅವರು ಮಂಗಳವಾರ ಕಾರಾಗೃಹದ ಸುಮಾರು ೧೫೦ಕ್ಕೂ ಹೆಚ್ಚು ಕೈದಿಗಳು ಮತ್ತು ಸಿಬ್ಬಂದಿಗಳಿಗೆ ರಕ್ಷೆ ಕಟ್ಟಿ ಆಚರಿಸಿದ ರಕ್ಷಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುರಾತನ ಕಾಲದಿಂದಲೂ ನಮ್ಮ ದೇಶದಲ್ಲಿ ರಕ್ಷಾ ಬಂಧನ ಆಚರಿಸಲಾಗುತ್ತದೆ….

Read More
ದ್ವಿತೀಯ ಪಿ.ಯು.ಸಿ ಫಲಿತಾಂಶದಲ್ಲಿ ಎಂ.ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ದ್ವಿತೀಯ ಪಿ.ಯು.ಸಿ ಫಲಿತಾಂಶದಲ್ಲಿ ಎಂ.ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಗಂಗಾವತಿ: ತಾಲೂಕಿನ ಗ್ರಾಮೀಣ ಪ್ರದೇಶವಾದ ಮರಳಿ ಗ್ರಾಮದಲ್ಲಿ ಎಂ.ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದ ಒಟ್ಟು ವಿದ್ಯಾರ್ಥಿಗಳ ಪೈಕಿ ೭ ಡಿಸ್ಟಿಂಕ್ಷನ್, ೧೦ ಫಸ್ಟ್ ಕ್ಲಾಸ್, ೫ ದ್ವಿತೀಯ, ಉಳಿದ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಒಟ್ಟಾರೆ ಕಾಲೇಜಿನ ೮೫% ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಳೆದ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ವಿದ್ಯಾರ್ಥಿಗಳು ಬಂದಿದ್ದರು, ಜೊತೆಗೆ ಎಂ.ಎಸ್.ಎಂ.ಎಸ್. ಸಂಸ್ಥೆಯಲ್ಲಿ ಓದಿರುವ ಹಲವಾರು ವಿದ್ಯಾರ್ಥಿಗಳು ಈಗಾಗಲೇ ಸರ್ಕಾರಿ ಇಲಾಖೆಗೆ ಸೇರಿಕೊಂಡು ತಮ್ಮ ಸೇವೆಯನ್ನು ನೀಡುತ್ತಿರುವುದು ನಮಗೆ ಸಂತಸ…

Read More
ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ

ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ

ಗಂಗಾವತಿ: ಇಂದು ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಶ್ರೀ ಕೃಷ್ಣದೇವರಾಯರ ೫೫೪ನೇ ಜಯಂತಿಯ ಅಂಗವಾಗಿ ಆನೆಗುಂದಿಯಲ್ಲಿ ರಾಜಾ ಶ್ರೀ ಕೃಷ್ಣದೇವರಾಯರ ಪುತ್ಥಳಿಗೆ ರಾಜಮಾತೆ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಅಮ್ಮನವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ರಾಜವಂಶಸ್ಥರಾದ ಶ್ರೀಮತಿ ಲಲಿತಾರಾಣಿ ಅಮ್ಮನವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ್, ಚಿತ್ರನಟ ವಿಷ್ಣುತೀರ್ಥ ಜೋಶಿ, ಮಾಜಿ ಗ್ರಾ.ಪಂ ಅಧ್ಯಕ್ಷ ತಿರುಕಪ್ಪ, ಮುಖಂಡರಾದ ಕುಪ್ಪರಾಜು, ರಾಘವೇದ್ರ ರಾಜು, ಸುದರ್ಶನ್ ವರ್ಮಾ, ರಾಘವೇಂದ್ರ, ನಾಗಪ್ಪ, ಬಿಎಂ ವೆಂಕಟೇಶ,…

Read More
ಮಹಾತ್ಮ ಗಾಂಧೀಜಿ ಕಂಡ ಗ್ರಾಮಗಳ ಅಭಿವೃದ್ದಿ ಕನಸು ಧರ್ಮಸ್ಥಳ ವಿರೇಂದ್ರ ಹೆಗ್ಡೆಯವರ ಯೋಜನೆಗಳ ಮೂಲಕ ಸಾಕಾರ: ಜೆ. ಚಂದ್ರಶೇಖರ

ಮಹಾತ್ಮ ಗಾಂಧೀಜಿ ಕಂಡ ಗ್ರಾಮಗಳ ಅಭಿವೃದ್ದಿ ಕನಸು ಧರ್ಮಸ್ಥಳ ವಿರೇಂದ್ರ ಹೆಗ್ಡೆಯವರ ಯೋಜನೆಗಳ ಮೂಲಕ ಸಾಕಾರ: ಜೆ. ಚಂದ್ರಶೇಖರ

ಗಂಗಾವತಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ (ರಿ) ಟ್ರಸ್ಟ್ ಗಂಗಾವತಿ ವತಿಯಿಂದ ಫೆಬ್ರವರಿ -16 ರವಿವಾರ ಗಂಗಾವತಿ ನಗರದ ಲಕ್ಷ್ಮೀ ಕ್ಯಾಂಪ್ ನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಮುದಾಯ ಭವನದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೊಪ್ಪಳ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಜೆ ಚಂದ್ರಶೇಖರ್ ರವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಗಾಂಧೀಜಿಯವರ…

Read More