ದೇವೆಂದ್ರಕುಮಾರ ಇಮ್ಮಡಿ ಅಮೇರಿಕ ಇವರಿಂದ ದಾಸನಾಳ ಗ್ರಾಮದ ಶಾಲೆಗೆ ತಟ್ಟೆ ಮತ್ತು ಲೋಟಗಳ ದೇಣಿಗೆ

ದೇವೆಂದ್ರಕುಮಾರ ಇಮ್ಮಡಿ ಅಮೇರಿಕ ಇವರಿಂದ ದಾಸನಾಳ ಗ್ರಾಮದ ಶಾಲೆಗೆ ತಟ್ಟೆ ಮತ್ತು ಲೋಟಗಳ ದೇಣಿಗೆ

ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶ್ರೀ ದೇವೇಂದ್ರ ಕುಮಾರ ಇಮ್ಮಡಿ ಅಮೇರಿಕ ಅವರು ವಿದ್ಯಾರ್ಥಿಗಳ ಅಕ್ಷರ ದಾಸೋಹ ಹಾಗೂ ಕ್ಷೀರ ಭಾಗ್ಯಕ್ಕೆ ಅನುಕೂಲವಾಗುವಂತೆ ಶಾಲೆಗೆ 50 ತಟ್ಟೆ ಮತ್ತು 50 ಲೋಟಗಳನ್ನು ದೇಣಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಪರಶುರಾಮ ಕರಡಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭಿಮಪ್ಪ, ಸದಸ್ಯರಾದ ವೆಂಕಟೇಶ, ಮಾರುತೇಶ, ನಿರುಪಾದಿ, ಮಾಜಿ ತಾ‌.ಪಂ ಸದಸ್ಯರಾದ ದೇವೇಂದ್ರಗೌಡ, ಸಹಶಿಕ್ಷಕರಾದ ನಾಗರಾಜ, ಕಸ್ತೂರಿ, ಜ್ಯೋತಿ, ತುಳಸಿ, ವಿದ್ಯಾಶ್ರೀ, ಕು.ಸಂಗೀತಾ, ಅತಿಥಿ ಶಿಕ್ಷಕರಾದ ಸುಷ್ಮಾ…

Read More
ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಗಂಗಾವತಿ: ಹಿರಿಯ ಪತ್ರಕರ್ತರು ಹಾಗೂ ಕಲ್ಯಾಣಸಿರಿ ಪತ್ರಿಕೆಯ ಸಂಪಾದಕರಾದ ಹೊಸಕೇರಾ ಮಲ್ಲಿಕಾರ್ಜುನರವರು ಮಾಧ್ಯಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದ್ದು, ಜುಲೈ-೩೧ ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಸಂಘದ ಉದ್ಘಾಟನೆ ಜೊತೆಗೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಕರ್ತರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.   ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಎಂ.ರಾಜಶೇಖರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More
ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ಇಂದು ಬೆಳಿಗ್ಗೆ ಯಾವುದೋ ಒಂದು ಹೊಸ ನಂಬರ್‌ನಿಂದ ಪೋನ್ ಬಂತು. ‘ಹೇ ಅನಂತ, ನಾನು ಕಣೋ ಮಲ್ಲಪ್ಪ ದೂರ..ಎಂದಾಗ ಆಶ್ಚರ್ಯವಾಯಿತು. ‘ಏನ್, ಮಲ್ಲಪ್ಪಣ್ಣ ಚೆನ್ನಾಗಿದ್ದಿರಾ..ಎಂದೆ. ಚೆಂದ ಏನ್ ಬಂತು. ರಿಟೈರ್ಡ್ ಆಯ್ತು. ಮನೆಯಲ್ಲಿದ್ದೀನಿ. ನೀನು ಏನ್ ಮಾಡ್ತ ಇದ್ದಿಯಾ. ಇನ್ನೂ ನಾಟಕ ಬರ‍್ಕೊಂಡು ಕೂತಿದ್ದಿಯ. ತಂಡ ಕಟ್ಕೊಂಡು ತಿರುಗ್ತಿದ್ದಿಯಾ ಹೇಗೆ..? ಹೀಗೆ ನಮ್ಮ ಮಾತು ಮುಂದುವರೆದು ಪ್ಲಾಷ್ ಬ್ಯಾಕ್‌ಗೆ ಬಂದೆವು. ಮಲ್ಲಪ್ಪದೂರ ಉತ್ತಮ ನಟರು. ಅವರ ಊರು ಮೈಸೂರು ತಾ. ದೂರ. ಅದು ನಂಜನಗೂಡು ಕಡೆ ಬರುತ್ತದೆಯಂತೆ.!…

Read More
ಪರಿಮಳ ಬಸವರಾಜ ಬಡಿಗೇರ ಅವರಿಗೆ ರಾಜ್ಯಮಟ್ಟದ ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶದಲ್ಲಿ ಸನ್ಮಾನ

ಪರಿಮಳ ಬಸವರಾಜ ಬಡಿಗೇರ ಅವರಿಗೆ ರಾಜ್ಯಮಟ್ಟದ ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶದಲ್ಲಿ ಸನ್ಮಾನ

ಯಲಬುರ್ಗಾ: ತಾಲೂಕಿನ ಗುನ್ನಾಳ ಗ್ರಾಮದ ಆಶಾ ಕಾರ್ಯಕರ್ತೆ ಪರಿಮಳ ಬಸವರಾಜ ಬಡಿಗೇರ ಅವರಿಗೆ ಧಾರವಾಡದಲ್ಲಿ ರವಿವಾರ ನಡೆದ ರಾಜ್ಯಮಟ್ಟದ ಪ್ರಪ್ರಥಮ ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಧಾರವಾಡದ ಪಾಟೀಲ್ ಪುಟ್ಟಪ್ಪ ಸಭಾಭವನ, ವಿದ್ಯಾವರ್ಧಕ ಸಂಘ ಕಲಾ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶದಲ್ಲಿ ಪರಿಮಳ ಬಸವರಾಜ ಬಡಿಗೇರ ಅವರು ಸುಮಾರು ವರ್ಷದಿಂದಲೂ ಆಶಾ ಕಾರ್ಯಕರ್ತೆಯಾಗಿ ಉತ್ತಮ ಕರ್ತವ್ಯನಿರ್ವಹಿಸಿದ ಪ್ರಯುಕ್ತ ಸಮಾಜದ ವತಿಯಿಂದ ಅವರಿಗೆ ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ…

Read More
ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆ

ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆ

ಗಂಗಾವತಿ: ಆರ್ಯವೈಶ್ಯ ಸಮಾಜ ಹಿರೇಜಂತಗಲ್ ವಿರುಪಾಪುರದಿಂದ ವೆಂಕಟಗಿರಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ಶನಿವಾರದಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಆರ್ಯ ವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಟಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ವೆಂಕಟಗಿರಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಮ್ಮ ಸಮಾಜ ಬಾಂಧವರು ನಿರೀಕ್ಷೆಗಿಂತ ಮೀರಿ ಹೆಚ್ಚಿನ ರೀತಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರೋದು ಸಂತೋಷವಾಗಿದೆ. ಇದೇ ರೀತಿಯಾಗಿ ನವ ಬೃಂದಾವನ ಮತ್ತು ಮಂತ್ರಾಲಯ ಪಾದಯಾತ್ರೆಯಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕು. ಇಂತಹ…

Read More
ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ೧೦ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜುಲೈ ೪ ರಿಂದ ೯ ವರೆಗೆ ೬ ದಿನ ಪೌರಾಣಿಕ ನಾಟಕೋತ್ಸವವನ್ನು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ತಿಳಿಸಿದ್ದಾರೆ. ೪ನೇ ತಾರೀಕು ಶುಕ್ರವಾರ ಪಿ. ಎಂ. ಮಲ್ಲೇಶ್‌ಗೌಡ್ರು, ರಂಗಸ್ವಾಮಿ ಇವರ ಶ್ರೀ ಚಾಮುಂಡೇಶ್ವರಿ ಕಲಾಸಂಘ, ಹಾಸನ ತಂಡದಿಂದ ಸಂಪೂರ್ಣ ರಾಮಾಯಣ ನಾಟಕ. ೫ನೇ ತಾರೀಕು ಶನಿವಾರ ಚಂದ್ರಶೇಖರ್ ಸಿಗರನಹಳ್ಳಿ, ಮಂಜು ತಟ್ಟೇಕೆರೆ ಇವರ ಶ್ರೀ ಲಕ್ಷ್ಮೀ ರಂಗನಾಥ ಸಾಂಸ್ಕೃತಿಕ ಕಲಾಸಂಘ,…

Read More
ಹಣವಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಧ ಮಕ್ಕಳಿಗೆ ಉಚಿತ ಹೇರ್ ಕಟಿಂಗ್ ಸೇವೆ: ಕಾಂತಪ್ಪ ಎಚ್. ಬಾವಿಕಟ್ಟಿ

ಹಣವಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಧ ಮಕ್ಕಳಿಗೆ ಉಚಿತ ಹೇರ್ ಕಟಿಂಗ್ ಸೇವೆ: ಕಾಂತಪ್ಪ ಎಚ್. ಬಾವಿಕಟ್ಟಿ

ಗಂಗಾವತಿ: ತಾಲೂಕಿನ ಕನಕಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಣವಾಳ ಗ್ರಾಮದಲ್ಲಿ ಕರ್ನಾಟಕ ಹೇರ್ ಕಟಿಂಗ್ ಶಾಪ್ ಹಾಗೂ ಬ್ಯೂಟಿ ಪಾರ್ಲರ್ ಜೆಂಟ್ಸ್ ವತಿಯಿಂದ ಮಾಲಿಕರಾದ ಕಾಂತಪ್ಪ ಹಡಪದ ಬಾವಿಕಟ್ಟಿ ಅವರು ಅಂಧ ಮಕ್ಕಳಿಗೆ ತಮ್ಮ ಜೀವನ ಪರ್ಯಂತ ಉಚಿತ ಕ್ಷೌರ ವೃತ್ತಿಯನ್ನು ಹಲವು ವರ್ಷಗಳಿಂದ ಉಚಿತವಾಗಿ ಮಾಡುತ್ತಾ ಬಂದಿದ್ದು. ಈ ವರ್ಷದಲ್ಲಿ ಗ್ರಾಮ ಪಂಚಾಯತಿಯ ಮಳಿಗೆಯಲ್ಲಿರುವ ಅಂಗಡಿಯನ್ನು ತನ್ನ ಸ್ವಂತ ಜಮೀನಿನ ಸರ್ವೆ ನಂಬರಿಗೆ ಅಂಗಡಿಯನ್ನು ವರ್ಗಾಯಿಸಿಕೊಂಡು ಅಂದರೆ ಉಚಿತವಾಗಿ ಸೇವೆ ಮಾಡುತ್ತಿರುವುದನ್ನು ಕಂಡು ಸಾರ್ವಜನಿಕರು…

Read More
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲಾ ಮಹಿಳಾ ಯುವ ಘಟಕದ ಪದಾಧಿಕಾರಿಗಳ ನೇಮಕ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲಾ ಮಹಿಳಾ ಯುವ ಘಟಕದ ಪದಾಧಿಕಾರಿಗಳ ನೇಮಕ.

ಗಂಗಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಕೊಪ್ಪಳ ಜಿಲ್ಲಾ ಮಹಿಳಾ ಯುವ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು ಎಂದು ಮಹಾಸಭಾದ ಜಿಲ್ಲಾಧ್ಯಕ್ಷರಾದ ಕಳಕನಗೌಡ ಪಾಟೀಲ್ ಕಲ್ಲೂರು ಪ್ರಕಟಣೆಯಲ್ಲಿ ತಿಳಿಸಿದರು. ಅವರು ಏಪ್ರಿಲ್-೨೦ ಭಾನುವಾರ ಕೊಪ್ಪಳದ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿಯಾದ ಕೆ.ಬಿ. ಶ್ರೀನಿವಾಸರೆಡ್ಡಿ, ಜಿಲ್ಲಾ ಗೌರವಾಧ್ಯಕ್ಷರಾದ ಶ್ರೀ ಮ.ನಿ.ಪ್ರ.ಸ್ವ ಡಾ. ಮಹಾದೇವಸ್ವಾಮಿಗಳು ಕುಕನೂರು, ಜಿಲ್ಲಾ…

Read More
Harnessing the Power of Wind Energy

Harnessing the Power of Wind Energy

As the world seeks sustainable energy solutions, wind power stands out as a key player. This post explores the latest innovations in harnessing wind energy, from advancements in turbine technology to the development of offshore wind farms. Discover how these innovations contribute to the global shift towards cleaner and more environmentally friendly energy sources. I…

Read More
ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ಪೌರಾಣಿಕ ನಾಟಕ ಕುರುಕ್ಷೇತ್ರದಲ್ಲಿ ಬರುವ ಒಂದು ವಿಲಕ್ಷಣ ಪಾತ್ರ ಶಕುನಿ. ಈ ನಾಟಕದಲ್ಲಿ ಎಲ್ಲಾ ಪಾತ್ರಗಳಿಗೂ ರಂಗಗೀತೆಗಳನ್ನು ಅಳವಡಿಸಿ ರಂಗ ನಿರ್ದೇಶಕರು ಪಾತ್ರಗಳನ್ನು, ಪಾತ್ರದಾರಿ ಹೊಸಬರಾಗಿದ್ದರೂ ಹೇಗೋ ಸರಿದೂಗಿಸಿ ಹಾಡಿನ ಮರೆಯಲ್ಲಿ ಗೆರೆ ದಾಟಿಸಿಬಿಡುತ್ತಾರೆ. ಆದರೆ ಶಕುನಿ ಪಾತ್ರಕ್ಕೆ ವಿಶಿಷ್ಟತೆ ಇದೆ. ಹಾಡು ಅಷ್ಟಿಲ್ಲ. ಆದರೆ ಈ ಪಾತ್ರಕ್ಕೆ ಅಭಿನಯವೇ ಪ್ರಧಾನ. ಅಂತೆಯೇ ಮಾತು, ತಂತ್ರ, ಕುತಂತ್ರ ಹೆಣೆಯುತ್ತಲೇ ಶತ್ರು ದುರ್ಯೋಧನನ ಜೊತೆಗಿದ್ದೆ ಬೆನ್ನಿಗೆ ಗುನ್ನಾ ಇಡುವ ವಿಲನ್ ಕ್ಯಾರಕ್ಟರ್. ತನ್ನ ಸಹೋದರರ ಸಾವಿಗೆ ಕಾರಣನಾದ ಪ್ರಬಲ…

Read More