Headlines
ದೇವೆಂದ್ರಕುಮಾರ ಇಮ್ಮಡಿ ಅಮೇರಿಕ ಇವರಿಂದ ದಾಸನಾಳ ಗ್ರಾಮದ ಶಾಲೆಗೆ ತಟ್ಟೆ ಮತ್ತು ಲೋಟಗಳ ದೇಣಿಗೆ

ದೇವೆಂದ್ರಕುಮಾರ ಇಮ್ಮಡಿ ಅಮೇರಿಕ ಇವರಿಂದ ದಾಸನಾಳ ಗ್ರಾಮದ ಶಾಲೆಗೆ ತಟ್ಟೆ ಮತ್ತು ಲೋಟಗಳ ದೇಣಿಗೆ

ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶ್ರೀ ದೇವೇಂದ್ರ ಕುಮಾರ ಇಮ್ಮಡಿ ಅಮೇರಿಕ ಅವರು ವಿದ್ಯಾರ್ಥಿಗಳ ಅಕ್ಷರ ದಾಸೋಹ ಹಾಗೂ ಕ್ಷೀರ ಭಾಗ್ಯಕ್ಕೆ ಅನುಕೂಲವಾಗುವಂತೆ ಶಾಲೆಗೆ 50 ತಟ್ಟೆ ಮತ್ತು 50 ಲೋಟಗಳನ್ನು ದೇಣಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಪರಶುರಾಮ ಕರಡಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭಿಮಪ್ಪ, ಸದಸ್ಯರಾದ ವೆಂಕಟೇಶ, ಮಾರುತೇಶ, ನಿರುಪಾದಿ, ಮಾಜಿ ತಾ‌.ಪಂ ಸದಸ್ಯರಾದ ದೇವೇಂದ್ರಗೌಡ, ಸಹಶಿಕ್ಷಕರಾದ ನಾಗರಾಜ, ಕಸ್ತೂರಿ, ಜ್ಯೋತಿ, ತುಳಸಿ, ವಿದ್ಯಾಶ್ರೀ, ಕು.ಸಂಗೀತಾ, ಅತಿಥಿ ಶಿಕ್ಷಕರಾದ ಸುಷ್ಮಾ…

Read More
ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಗಂಗಾವತಿ : ಮತದಾರರು ಆಸೆ, ಆಮೀಷಕ್ಕೆ ಬಲಿಯಾಗದೇ ಮತ ಚಲಾಯಿಸಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು. ನಗರದ ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯದ ಶ್ರೀ ರಾಮಭಟ್ ಜೋಶಿ ಸ್ಮಾರಕ ರಜತ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಮೀಷಗಳಿಗೆ ಬಲಿಯಾಗದೇ ಅಭಿವೃದ್ಧಿಗೆ…

Read More
ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ನನ್ನ ಹೆಸರು ಅಶ್ವಿನಿ ಹರೀಶ್. ನಾನು 25-4-1984 ರಂದು ಹೊನ್ನವಳ್ಳಿಯಲ್ಲಿ ಜನಿಸಿದ್ದೇನೆ. ಈ ಊರು ಚಲನಚಿತ್ರ ಹಾಸ್ಯನಟ ಹೊನ್ನವಳ್ಳಿ ಕೃಷ್ಣ ಅವರ ಹುಟ್ಟೂರು. ನನ್ನ ತಂದೆ-ತಾಯಿಗೆ ಎಂಟು ಮಂದಿ ಮಕ್ಕಳಿದ್ದು, ನಾನು ಏಳನೇ ಸ್ಥಾನದಲ್ಲಿದ್ದೇನೆ. ನಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಹೇಮಾವತಿ ಪ್ರೌಢಶಾಲೆಯಲ್ಲಿ 10ನೇ ತರಗತಿವರೆಗೆ ಓದಿದ್ದೇನೆ. ಚಿಕ್ಕಂದಿನಿಂದಲೇ ನನಗೆ ಹಾಡು ಹಾಡುವುದು ಬಹಳ ಇಷ್ಟವಾಗಿತ್ತು. ಶಾಲಾ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿ ಬಹುಮಾನಗಳನ್ನು ಗಳಿಸಿದ್ದೆ. ಹೊಲದ ಹತ್ತಿರ ಕೆಲಸ ಮಾಡುವಾಗ ದನ ಮೇಯಿಸುವಾಗ ನನಗೆ…

Read More
ಚಿತ್ರ ಸಂತೆ ಪತ್ರಿಕೆಯಿಂದ ನೀಡಲಾಗುವ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಆಯ್ಕೆ.

ಚಿತ್ರ ಸಂತೆ ಪತ್ರಿಕೆಯಿಂದ ನೀಡಲಾಗುವ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಆಯ್ಕೆ.

ಗಂಗಾವತಿ: ರಾಜ್ಯದ ಚಿತ್ರರಂಗ ವಿಭಾಗದ ಪ್ರತಿಷ್ಠಿತ ಪತ್ರಿಕೆಯಾದ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಉತ್ತಮ ಕನ್ನಡಿಗ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ. ಅದರಂತೆ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಜುಲೈ-೧೫ ಮಂಗಳವಾರ ಬೆಂಗಳೂರಿನ ಸದಾಶಿವ ನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನ ಸಭಾಂಗಣದಲ್ಲಿ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಚನ್ನಬಸವ ಕೊಟಗಿಯವರು ಗಂಗಾವತಿಯ ನಿವಾಸಿಯಾಗಿದ್ದು, ಅವರು ಒಬ್ಬ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ…

Read More

ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ

ಗಂಗಾವತಿ: ಫೆಬ್ರವರಿ-೮ ಶನಿವಾರದಂದು ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಯ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು. ಈ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ವೇ||ಮೂ|| ಸಿದ್ದರಾಮಯ್ಯ ಗುರುವಿನ್, ಶ್ರೀ ವೇ||ಮೂ|| ಸಿದ್ದಯ್ಯ ಗುರುವಿನ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನ್ಯ ಶಾಸಕರು ಶ್ರೀ ಗಾಲಿ ಜನಾರ್ಧನ್ ರೆಡ್ಡಿ ಇವರು ಮಾತನಾಡುತ್ತಾ ಗ್ರಾಮೀಣ ಭಾಗದಲ್ಲಿ ೩೭ ವರ್ಷಗಳಿಂದ ಈ ಸಂಸ್ಥೆಯು ಶಿಕ್ಷಣ ನೀಡುತ್ತಾ ಬಂದಿರುವುದು ಅತ್ಯಂತ ಮಹತ್ವ…

Read More
ಶೇಖರ್ ಕಪೂರ್ ಅವರ ಮಗಳು ಕಾವೇರಿ ಅವರ ಚೊಚ್ಚಲ ಚಿತ್ರ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ:

ಶೇಖರ್ ಕಪೂರ್ ಅವರ ಮಗಳು ಕಾವೇರಿ ಅವರ ಚೊಚ್ಚಲ ಚಿತ್ರ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ:

ಖ್ಯಾತ ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್ ಅವರ ಪುತ್ರಿ ಕಾವೇರಿ ಕಪೂರ್ ಇತ್ತೀಚೆಗೆ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಕುನಾಲ್ ಕೊಹ್ಲಿ ನಿರ್ದೇಶನದಲ್ಲಿ ತಯಾರಾದ ರೋಮ್-ಕಾಮ್‌ನಲ್ಲಿ ಕಾವೇರಿ ಕಪೂರ್ ಮತ್ತು ವರ್ಧನ್ ಪುರಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ವರ್ಧನ್ ಪುರಿ ಅಂಬರೀಶ್ ಪುರಿಯ ಮೊಮ್ಮಗ. ಈ ಚಿತ್ರವು ಇಂದು ಫೆಬ್ರವರಿ 11 ರಂದು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಯಿತು. ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ ಯು.ಕೆ ಹಿನ್ನೆಲೆಯಲ್ಲಿ…

Read More
ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಸಂಭ್ರಮ, ಪ್ರಭಾವಳಿ ಸಮರ್ಪಣೆ.

ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಸಂಭ್ರಮ, ಪ್ರಭಾವಳಿ ಸಮರ್ಪಣೆ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಶಿರಡಿ ನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೆಯ ವಾರ್ಷಿಕೋತ್ಸವ ಇದೇ ಮಾರ್ಚ್ 5 ಬುಧವಾರ ರಂದು ಜರುಗಲಿದೆ ಎಂದು ಶ್ರೀ ಶಿರಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಟಿ ರಾಮಕೃಷ್ಣ ಹಾಗೂ ಟ್ರಸ್ಟ್ ನ ಸದಸ್ಯರುಗಳಾದ ಎಸ್ ಸುರೇಶ್, ಯು ಚೆನ್ನಪ್ಪ, ರಾಚೋಟಯ್ಯ ಭಗವತಿ, ಗುರುರಾಜ್, ಪ್ರಹ್ಲಾದ, ರಾಮಚಂದ್ರ ಶೆಟ್ಟಿ, ಎಂ ರಾಮಾಂಜನೇಯ, ಕನಕಮೂರ್ತಿ, ಗಾಳಿ ಶಿವಪ್ಪ, ಡಾ|| ಎ.ಎಸ್.ಎನ್ ರಾಜು  ಹಾಗೂ ಕಿರಣ್ ಕುಮಾರ್ ಹೇಳಿದರು. ಅವರು…

Read More
ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಗಂಗಾವತಿ: ಭಾರತದ ಸನಾತನ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಏಪ್ರಿಲ್-೩ ಗುರುವಾರ ಶೃಂಗೇರಿಯ ಜಗದ್ಗುರುಗಳಾದ ಪರಮಪೂಜ್ಯ ಭಾರತೀ ತೀರ್ಥ ಮಹಾಸ್ವಾಮಿಗಳ ೫೦ನೇ ವರ್ಷದ ಸುವರ್ಣ ಸಂಭ್ರಮ ಹಾಗೂ ವಜ್ರೋತ್ಸವ ೭೫ನೇಯ ವರ್ಧಂತಿ ಮಹೋತ್ಸವ ಸಮಾರಂಭದ ನಿಮಿತ್ಯ ಶಂಕರ ಮಠದಲ್ಲಿ ಆಯೋಜಿಸಲಾದ ಧಾರ್ಮಿಕ ಸಮಾರಂಭದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವಸಾನದ ಅಂಚಿನಲ್ಲಿದ್ದ ಹಿಂದೂ ಧರ್ಮವನ್ನು…

Read More
ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ಗಂಗಾವತಿ: ತಾಲೂಕಿನ ಬಸಾಪಟ್ಟಣ ಮತ್ತು ಮಲ್ಲಾಪುರ ಗ್ರಾಮದ ಸೀಮಾ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಎಡದಂಡೆ ಕಾಲುವೆಯ ಬವಾರ್ ಪಕ್ಕದಲ್ಲಿರುವ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಮಲ್ಲಾಪುರ, ಬಸಾಪಟ್ಟಣ, ವೆಂಕಟಗಿರಿ, ಗಂಗಾವತಿ, ವಡ್ಡರಹಹಟ್ಟಿ ಹಾಗೂ ಇನ್ನಿತರ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ಸಭೆ ಸೇರಿ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಸಲುವಾಗಿ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗಿದ್ದು, ನೂತನವಾಗಿ ಗೌರವಾಧ್ಯಕ್ಷರನ್ನು, ಅಧ್ಯಕ್ಷರನ್ನು, ಉಪಾಧ್ಯಕ್ಷರನ್ನು ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ದೇವಸ್ಥಾನದ ಪ್ರಮುಖ ಅರ್ಚಕರಾದ ಶ್ರೀ…

Read More