ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿಯವರಿಂದ ಶ್ರೀಕೃಷ್ಣದೇವರಾಯ ಜಯಂತಿ ಆಚರಣೆ.

ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿಯವರಿಂದ ಶ್ರೀಕೃಷ್ಣದೇವರಾಯ ಜಯಂತಿ ಆಚರಣೆ.

ಗಂಗಾವತಿ: ರಾಜಮಾತೆ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಅಮ್ಮನವರ ನೇತೃತ್ವದಲ್ಲಿ ವಿಜಯನಗರದ ಸಾಮ್ರಾಜ್ಯದ ಚಕ್ರವರ್ತಿ ರಾಜಾ ಶ್ರೀಕೃಷ್ಣದೇವರಾಯರ ಜಯಂತಿಯನ್ನು ಶ್ರೀಕೃಷ್ಣದೇವರಾಯರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪೂಜೆ ಸಲ್ಲಿಸಿ, ಸಿಹಿ ತಿಂಡಿ ವಿತರಿಸಿ ಅದ್ಧೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜಮಾತೆ ಅಮ್ಮನವರು ಅಖಂಡ ಹಿಂದೂ ಸಾಮ್ರಾಜ್ಯವನ್ನು ಸಂರಕ್ಷಿಸಿ ಕೃಷಿ, ಸಾಹಿತ್ಯ, ವಿದ್ವಾಂಸರು, ಕವಿಗಳು ಕೆರೆ-ಕಟ್ಟೆಗಳನ್ನು ನಿರ್ಮಿಸಿ ಅತ್ಯಂತ ಸುಂದರ ಮತ್ತು ಸಮೃದ್ಧಿಯ ರಾಜ್ಯವನ್ನು ನಿರ್ಮಾಣ ಮಾಡಿದ ಕೀರ್ತಿ ಅವರಿಗೆ ಸಲ್ಲಿದ್ದು, ನಾವು ಅಂತವರ ವಂಶಿಕರಾಗಿರುವುದು ನಮ್ಮ ಪೂರ್ವಜನ್ಮದ ಪುಣ್ಯ….

Read More
ಮಧು ನಾಯ್ಕ್ ಲಂಬಾಣಿ ರಚನೆಯ ಸಿಂಗಾರ ಹಾಡು ಬಿಡುಗಡೆ

ಮಧು ನಾಯ್ಕ್ ಲಂಬಾಣಿ ರಚನೆಯ ಸಿಂಗಾರ ಹಾಡು ಬಿಡುಗಡೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಧ್ವನಿ ಸಂಚಿಕೆ ಒಂದರ ಅಂತಿಮ ಹಂತದ (Final Stage) ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಮಧುನಾಯ್ಕಲಂಬಾಣಿಯವರ ರಚನೆಯ ಸಿಂಗಾರ ಹಾಡನ್ನು ಹೊಸಪೇಟೆಯ ಖ್ಯಾತ ಗಾಯಕಿ ಶ್ರೀಮತಿ ಕಮಲಾ ಕುಲಕರ್ಣಿಯವರು ಬಿಡುಗಡೆಗೊಳಿಸಿದರು. ಈ ಹಾಡಿಗೆ ರಾಗ ಸಂಯೋಜನೆ ಮಾಡಿ ಹಾಡಿದ ಗಾಯಕಿ ಶ್ರೀಮತಿ ಲಲಿತ ಸಿದ್ದಿ ಹಾಗೂ ಈ ಹಾಡಿಗೆ ಸಂಗೀತ ಸಂಯೋಜನೆ ಶ್ರೀನಿವಾಸನಾಯ್ಕ, ಡರೆಕ್ಷನ್ ರವಿಕಿರಣ, ಎಡಿಟಿಂಗ್ ಅಭಿಷೇಕ ಎಮ್., ನೃತ್ಯ ಪಲ್ಲವಿ ಎಲ್. ಇವರದ್ದಾಗಿದೆ. ರಾಜ್ಯದಾದ್ಯಂತ ಈ…

Read More
ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯ ಯೋಗ ದಿನಾಚರಣೆ.

ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯ ಯೋಗ ದಿನಾಚರಣೆ.

ಗಂಗಾವತಿ: ಜೂನ್-೨೧ ಶನಿವಾರದಂದು ಬೆಳಿಗ್ಗೆ ೬.೩೦ಕ್ಕೆ “ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆ”, ಹಾಗೂ “ನಿವೇದಿತಾ ಶಾಲೆ”ಯ ಸಹಯೋಗದಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯಡಿ ‘೧೧ನೇ ಅಂತರಾಷ್ಟ್ರೀಯ ಯೋಗ’ ದಿನವನ್ನು ಆಯೋಜಿಸಲಾಗಿತ್ತು. ಯೋಗ ಶಿಬಿರದಲ್ಲಿ ಗಂಗಾವತಿಯ ಸ್ನೇಹ ಬಳಗ ಯೋಗ ಸಂಸ್ಥೆಯ ಯೋಗ ತರಬೇತುದಾರರಾದ ಪರಸಪ್ಪ ಕುರುಗೋಡ ಹಾಗೂ ಆನಂದ ಪಟ್ಟಣಶೆಟ್ಟಿಯವರು ಯೋಗ ತರಬೇತಿಯನ್ನು ನೀಡಿ ಹಾಗೂ ಯೋಗ ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಶಿಬಿರದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ರುಬೀನ್…

Read More
ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ

ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ

ಗಂಗಾವತಿ: ಇಂದು ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಶ್ರೀ ಕೃಷ್ಣದೇವರಾಯರ ೫೫೪ನೇ ಜಯಂತಿಯ ಅಂಗವಾಗಿ ಆನೆಗುಂದಿಯಲ್ಲಿ ರಾಜಾ ಶ್ರೀ ಕೃಷ್ಣದೇವರಾಯರ ಪುತ್ಥಳಿಗೆ ರಾಜಮಾತೆ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಅಮ್ಮನವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ರಾಜವಂಶಸ್ಥರಾದ ಶ್ರೀಮತಿ ಲಲಿತಾರಾಣಿ ಅಮ್ಮನವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ್, ಚಿತ್ರನಟ ವಿಷ್ಣುತೀರ್ಥ ಜೋಶಿ, ಮಾಜಿ ಗ್ರಾ.ಪಂ ಅಧ್ಯಕ್ಷ ತಿರುಕಪ್ಪ, ಮುಖಂಡರಾದ ಕುಪ್ಪರಾಜು, ರಾಘವೇದ್ರ ರಾಜು, ಸುದರ್ಶನ್ ವರ್ಮಾ, ರಾಘವೇಂದ್ರ, ನಾಗಪ್ಪ, ಬಿಎಂ ವೆಂಕಟೇಶ,…

Read More
ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ಪುಟ್ಟಣ್ಣನ ಕತ್ತೆ

ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ಪುಟ್ಟಣ್ಣನ ಕತ್ತೆ

“ದಾರಿ ಯಾವುದಯ್ಯ ವೈಕುಂಠಕೆ ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಸಿದ್ದು ಪೂರ್ಣಚಂದ್ರರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ ಪುಟ್ಟಣ್ಣನ ಕತ್ತೆ ಎಂಬ ಚಿತ್ರವೂ ಸೇರಿಕೊಳ್ಳುತ್ತದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನವರಾದ ಸಿದ್ದು ಪೂರ್ಣಚಂದ್ರ ಮತ್ತು ನನ್ನ ಸ್ನೇಹ ಕೆಲ ವರ್ಷಗಳಿಂದ ಆತ್ಮೀಯವಾಗಿ ಬೆಳೆದಿದೆ. ಇಂದು ಫೋನ್ ಗೆ ಸಿಕ್ಕರು….

Read More
ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆ ಯೋಗ

ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆ ಯೋಗ

ಯೋಗವು ಭಾರತದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ಹುಟ್ಟಿಕೊಂಡ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸಾಧನೆ. ಯೋಗವು ಭಾರತೀಯ ಸಂಸ್ಕೃತಿಯ ಮಹತ್ವದ ಕೊಡುಗೆಗಳಲ್ಲಿ ಒಂದು. ಇದು ನಮ್ಮ ದೇಹ, ಮನಸ್ಸು ಹಾಗೂ ಆತ್ಮ ಸಮತೋಲನ ಸಾಧಿಸುವ ಪ್ರಾಚೀನ ಶಿಸ್ತು ಸಂಯಮದ ಪಾಠ. ಯೋಗ ಎನ್ನುವ ಪದ ಸಂಸ್ಕೃತದ ಯುಜ್‌ ಧಾತುವಿನಿಂದ ಹುಟ್ಟಿದೆ.  ಯುಜ್ ಎಂದರೆ ಜೋಡಿಸು, ಕೂಡಿಸು, ಸಂಬಂಧಿಸು. ದೇಹ ಮತ್ತು ಮನಸ್ಸಿನ ಏಕತೆ ಪ್ರತಿನಿಧಿಸುವ ಯೋಗಾಭ್ಯಾಸ ವೇದ ಕಾಲದಿಂದ ಇಂದಿನವರೆಗೂ ಮುಂದುವರೆದು ಬಂದಿದೆ. ಕ್ರಿ.ಶ. 400 ರಲ್ಲಿ ಪತಂಜಲಿ…

Read More
ಹನಿಗವನಗಳ ರಸಪಾಕ ಹಾಸ್ಯ ಸವಿ

ಹನಿಗವನಗಳ ರಸಪಾಕ ಹಾಸ್ಯ ಸವಿ

ಇತ್ತೀಚಿಗೆ ಹನಿಗವಿಗಳ ಮತ್ತು ಹನಿಗವಿತೆಗಳ ಬೆಳೆ ಹುಲುಸಾಗಿದೆ. ಇದಕ್ಕೆ ಸಮೂಹ ಮಾಧ್ಯಮಗಳ ಕಾಣಿಕೆ ಅಪಾರ. ಒಂದು ಅಂಶ ಗಮನಿಸಬೇಕು. ಸಮೂಹ ಮಾಧ್ಯಮದಲ್ಲಿ ಬರುವುದೆಲ್ಲ ಸಾಹಿತ್ಯವಲ್ಲ ಮತ್ತು ಸಮೂಹ ಮಾಧ್ಯಮ ಕೇವಲ ಸಾಹಿತ್ಯಕ್ಕಾಗಿ ಇರುವುದಿಲ್ಲ. ಅದರ ಮುಖ್ಯ ಗುರಿ ಮಾಹಿತಿ ಒದಗಣಿ, ಶಿಕ್ಷಣ ಪ್ರಸಾರ ಮತ್ತು ಮನರಂಜನೆ. ಸಾಹಿತ್ಯ ಅದರ ಒಂದು ಉಪ ಭಾಗ ಮಾತ್ರ. ಸಮೂಹ ಮಾಧ್ಯಮದಲ್ಲಿ ಬರುವುದೆಲ್ಲ ಸಾಹಿತ್ಯ ಎಂದು ಭಾವಿಸುತ್ತ ಅದರ ಅವಶ್ಯಕತೆಗಳನ್ನು ಪೂರೈಸಲು ಧಾವಂತಪಟ್ಟರೆ ಖಂಡಿತವಾಗಿ ಸಾಹಿತ್ಯದ ಉದ್ಧಾರವಾಗುವುದಿಲ್ಲ. ಹಾಗಾಗಿ ಇವತ್ತು ಬರವಣಿಗೆ…

Read More

ಗಂಗಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉನ್ನತ ಹುದ್ದೆಯನ್ನು ಅಲಂಕರಿಸಿದ್ದು ಸಂತಸ: ನಾಗರಾಜ ಇಂಗಳಗಿ

ಗಂಗಾವತಿ: ಗಂಗಾವತಿಯ ಪ್ರತಿಷ್ಠಿತ ಪಂಪಾನಗರ ಗೃಹನಿರ್ಮಾಣ ಸಹಕಾರ ಮಂಡಳಿಗೆ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾಗಿರುವ ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರಸನ್ನ ದೇಸಾಯಿ, ಗಂಗಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಜೋಗದ ಕೃಷ್ಣಪ್ಪ ನಾಯಕ ಹಾಗೂ ಕೊಪ್ಪಳ ಜಿಲ್ಲಾ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತರಾದ ಎಂ.ಜೆ ಶ್ರೀನಿವಾಸ್ ಅವರುಗಳನ್ನು ಗಂಗಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ ಇಂಗಳಗಿ ಅವರ ನೇತೃತ್ವದಲ್ಲಿ ಜೆಎನ್ಎನ್ ಚಾನೆಲ್ ಕಾರ್ಯಾಲಯದಲ್ಲಿ…

Read More
ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು

ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು

ಗಂಗಾವತಿ : ಜ್ಞಾನ ಶಾರದೆ ಅಕಾಡೆಮಿಯ ಸಂಸ್ಥಾಪಕರಾದ ಡಾ. ಪ್ರವೀಣಕುಮಾರ ಬಿರಾದಾರ ಕಲಬುರ್ಗಿ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟ್ರಪ್ರಶಸ್ತಿ ಲಭಿಸಿದುದು ಸ್ವಾಗತಾರ್ಹವಾಗಿದೆ ಎಂದು ಪ.ಪೂ ಶ್ರೀ ಶರಣಬಸವ ದೇವರು ಹರ್ಷ ವ್ಯಕ್ತಪಡಿಸಿದ್ದಾರೆ. ಅವರು ಗಂಗಾವತಿಯ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠ ಶಾಲೆಯು  ಹಾಗೂ ಅರಳಹಳ್ಳಿ ಬೃಹನ್ಮಠದ ಪರವಾಗಿ  ಈ ಶುಭ ಸುದ್ಧಿ ಹಂಚಿಕೊಂಡರು. ಈ ಪ್ರಶಸ್ತಿ ಜೂನ್‌ 20 ರಂದು, ಶುಕ್ರವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ…

Read More
ವಿಧಾನಸೌಧದಲ್ಲಿ ಬೆಣಕಲ್ ಮೊರೆರ ಬೆಟ್ಟದ ಛಾಯಾಚಿತ್ರ ಪ್ರದರ್ಶನಕ್ಕೆ  ಗಂಗಾವತಿ ಚಾರಣ ಬಳಗ ಹರ್ಷ

ವಿಧಾನಸೌಧದಲ್ಲಿ ಬೆಣಕಲ್ ಮೊರೆರ ಬೆಟ್ಟದ ಛಾಯಾಚಿತ್ರ ಪ್ರದರ್ಶನಕ್ಕೆ ಗಂಗಾವತಿ ಚಾರಣ ಬಳಗ ಹರ್ಷ

ಗಂಗಾವತಿ: ನಿನ್ನೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಏರ್ಪಡಿಸಿದ್ದ ಹಿರೇಬೆಣಕಲ್ಲಿನ ಶಿಲಾಸಮಾಧಿಗಳ ಮತ್ತು ಗವಿಚಿತ್ರಗಳ ಛಾಯಾಚಿತ್ರ ಪ್ರದರ್ಶನವನ್ನು ಮಾನ್ಯ ಮುಖ್ಯ ಮಂತ್ರಿಗಳು ಉದ್ಘಾಟಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿ ಹಲವಾರು ಮಂತ್ರಿಗಳು, ಶಾಸಕರು, ಅಧಿಕಾರಿಗಳು ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಗಂಗಾವತಿ ಚಾರಣ ಬಳಗದ ಮಾರ್ಗದರ್ಶಕರು ಹಾಗೂ ಇತಿಹಾಸ ಸಂಶೋಧಕರಾದ ಡಾ. ಶರಣಬಸಪ್ಪ ಕೋಲ್ಕಾರ ಪ್ರಕಟಣೆಯಲ್ಲಿ ಸಂತಸ ಹಂಚಿಕೊಂಡರು. ಪ್ರವಾಸೋದ್ಯಮ ಮಂತ್ರಿಗಳಾದ ಎಚ್.ಕೆ. ಪಾಟೀಲ ಅವರು ಇತ್ತೀಚೆಗೆ ಬೆಣಕಲ್…

Read More

VISHWAROOPA NEWS BLOG

Infinite

Skip to content ↓