ಮೆಹಬೂಬ್ ಸುಭಾನಿ ಜೆಂಡ ಕಟ್ಟಿಯ ಸಮಿತಿಗೆ ದಾಸೋಹ ಪರಿಕರಗಳ ವಿತರಣೆ.

ಗಂಗಾವತಿ ಸಮೀಪದ ಮರಳಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಸರ್ವಧರ್ಮದವರು ಕೈ ಹಿಡಿದು ವಿರುಪಾಕ್ಷಪ್ಪ ಹೇಮಗುಡ್ಡ ಅವರ ಗೆಲುವಿಗೆ ಕಾರಣಿಭೂತರಾದ ದಲಿತ ಸಮುದಾಯದ ಕಾಲೋನಿಯ ಹುಲಿಗಮ್ಮ ದೇವಸ್ಥಾನ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನ ಸಮಿತಿಗಳಿಗೆ ಈಗಾಗಲೇ ಅಲ್ಪಸೇವೆಯನ್ನು ಸಲ್ಲಿಸಲಾಗಿದ್ದು. ಅದೇ ಮಾದರಿಯಲ್ಲಿ ಮೆಹಬೂಬ್ ಸುಭಾನಿ ಜೆಂಡ ಕಟ್ಟೆಯ ತಾತನವರ ಸಮಿತಿಗೆ ದಾಸೋಹದ ಪರಿಕರಗಳನ್ನು. ಹೇಮಗುಡ್ಡ ಕುಟುಂಬಸ್ಥರಿಂದ ಬುಧವಾರದಂದು ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಗ್ರಾಮ ಪಂಚಾಯಿತಿ ಸದಸ್ಯ ವಿರೂಪಾಕ್ಷಪ್ಪ ಹೇಮಗುಡ್ಡ…

Read More
ಭಕ್ತಿ ಮಾರ್ಗಕ್ಕೆ ಜಾತಿ ಧರ್ಮದ ಹಂಗಿಲ್ಲ: ಕೆ.ಎಫ್. ಮುದ್ದಾಬಳ್ಳಿ

ಭಕ್ತಿ ಮಾರ್ಗಕ್ಕೆ ಜಾತಿ ಧರ್ಮದ ಹಂಗಿಲ್ಲ: ಕೆ.ಎಫ್. ಮುದ್ದಾಬಳ್ಳಿ

ಗಂಗಾವತಿ: ಸಂಗೀತ ಎಂಬುದು ಯಾವುದೇ ಒಬ್ಬ ವ್ಯಕ್ತಿಯ ಸ್ವತ್ತಲ್ಲ. ಯಾವುದೇ ಜಾತಿ ಮತ ಎಣಿಸದೆ, ಸರ್ವರನ್ನೂ ಆಕರ್ಷಿಸುವ ದಿವ್ಯಶಕ್ತಿ ಸಂಗೀತ ಹೊಂದಿದೆ ಎಂದು ಗಾನಯೋಗಿ ಶ್ರೀ ಗುರು ಪಂಚಾಕ್ಷರಿ ಸಂಗೀತ ಮಹಾವಿದ್ಯಾಲಯದ ಅಧ್ಯಕ್ಷ ಕೆಎಫ್ ಮುದ್ದಾಬಳ್ಳಿ ಹೇಳಿದರು. ಅವರು. ಕಳೆದ ಮಹಾ ಶಿವರಾತ್ರಿ ಪ್ರಯುಕ್ತ ಹಿರೇಜಂತಕಲ್‌ನ ಈಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ಅಬೀದಾ ಬೇಗಂ, ಕಲಾವಿದ ವೆಂಕಟೇಶ್ ದಾಸನಾಳ ಇತರರು ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಣ್ಣಪ್ಪ…

Read More
ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಚಿತ್ರಕಲಾ ಸ್ಪರ್ಧೆ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗೆ ಪ್ರಥಮ ಸ್ಥಾನ

ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಚಿತ್ರಕಲಾ ಸ್ಪರ್ಧೆ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗೆ ಪ್ರಥಮ ಸ್ಥಾನ

ಗಂಗಾವತಿ: ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಮಂಗಳವಾರದಂದು ೧೩ ವರ್ಷದ ಒಳಗಿನ ಮಕ್ಕಳಿಗಾಗಿ ಪೀಸ್ ಪೋಸ್ಟರ್ ಕಾಂಪಿಟೇಶನ್ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗೆ ನಗರದ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಜಜಾ ಹುಸ್ನಾ ಹಾಗೂ ಕುಶ್ ರಾಜ್ ಪುರೋಹಿತ್ ಪ್ರಥಮ ಸ್ಥಾನ ಪಡೆದುಕೊಂಡರು. ಚಿತ್ರಕಲೆಯಲ್ಲಿ ಪಾಲ್ಗೊಂಡ ಮುದ್ದು ಮಕ್ಕಳು ಟುಗೆದರ್ ವನ್ ವಿಷಯ ಕುರಿತು ತಮ್ಮದೇ ಆದ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ…

Read More
ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಗಂಗಾವತಿ: ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಗಳು ಸಾಂಗತವಾಗಿ ಜರುಗಿದವು ಎಂದು ವಿಶ್ವಕರ್ಮ ಸಮಾಜದ ಗಂಗಾವತಿ ತಾಲೂಕ ಅಧ್ಯಕ್ಷರಾದ ಕಾಳೇಶ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದರು. ಅಂದು ಸಂಜೆ ೬ಕ್ಕೆ ಶಿವಸ್ವರೂಪರಾದ ಶ್ರೀಗುರು ಮೌನೇಶ್ವರರಿಗೆ ಪೂಜೆ, ಅಭಿಷೇಕ ನೆರವೇರಿಸಲಾಯಿತು. ನಂತರದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಕ್ಕೆ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲಿಯವರು ಚಾಲನೆ ನೀಡಿದರು. ಭಕ್ತಿ ಸಂಗೀತ ಕಾರ್ಯಕ್ರಮವನ್ನು ಸ್ಥಳೀಯ ಸಂಗೀತ ಕಲಾವಿದರಾದ ಕನಕಪ್ಪ ಚಿತ್ರಗಾರ, ಗಂಗಾಧರಯ್ಯ, ವೆಂಕಟೇಶ ದಾಸನಾಳ, ಕಾಶೀಂ…

Read More
ಬಂಜಾರ ಕೋವಲ್ ರಾಜ್ಯಮಟ್ಟದ ಗಾಯನ ಸ್ಪರ್ಧೆ

ಬಂಜಾರ ಕೋವಲ್ ರಾಜ್ಯಮಟ್ಟದ ಗಾಯನ ಸ್ಪರ್ಧೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ವತಿಯಿಂದ ಬಂಜಾರ ಕೋವಲ್ ರಾಜ್ಯಮಟ್ಟದ ಗಾಯನ ಸ್ಪರ್ಧೆ-01 ಭಾನುವಾರ (10-8-2025) ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಬಂಜಾರ ಗಾಯಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ಗಾಯನ ಕೌಶಲ್ಯವನ್ನು ಪ್ರದರ್ಶಿಸಿದರು. ಕವಿತಾಬಾಯಿ ವೈ ಭದ್ರಾವತಿ, ವಾಲ್ಯನಾಯ್ಕ ಎಲ್ ವಿಜಯನಗರ, ಪ್ರಕಾಶ ಲಕ್ಷ್ಮಣ ವಿಜಯನಗರ, ಹನುಮಂತನಾಯ್ಕ ಸಿ ದಾವಣಗೆರೆ, ಹನುಮಂತನಾಯ್ಕ ಚವ್ಹಾಣ್, ರಮೇಶ್ .ಎಸ್ ಲಮಾಣಿ, ಪ್ರೇಮಾ ಸಂತೋಷ ರಾಠೋಡ್, ಗಣೇಶ್ ಎಲ್ ವಿಜಯನಗರ, ಭಾಗ್ಯ .ಎಸ್. ಶಿವಮೊಗ್ಗ, ಕು. ಟಿ. ದೀಪಾ…

Read More
ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ  ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರದಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಸನದ ಉತ್ತರ ಬಡಾವಣೆಯಲ್ಲಿ ಸ್ಥಾಪಿತ ನಾಟ್ಯ ಕಲಾ ನಿವಾಸ್ ಸಂಸ್ಥೆಯು ಆಗಸ್ಟ್ 2 ರಂದು 18ನೇ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಈ ವಿಶೇಷ ದಿನದ ಪ್ರಯುಕ್ತ ಸಂಜೆ ನಾಲ್ಕು ಗಂಟೆಗೆ ‘ಹರಿಹರ ಸುತ’ ಎಂಬ ಅಯ್ಯಪ್ಪನ ಚರಿತ್ರೆ ಆಧಾರಿತ ನೃತ್ಯ ನಾಟಕದ ಪ್ರದರ್ಶನವಿದೆ. ನಂತರ, ಸಂಜೆ ಆರು ಗಂಟೆಯಿಂದ ಕರ್ನಾಟಕದ ಖ್ಯಾತ ನೃತ್ಯ ಕಲಾವಿದರು ‘ನಾಟ್ಯ ದಾಸೋಹಂ’ ಕಾರ್ಯಕ್ರಮದಲ್ಲಿ ಹರಿದಾಸರ ರಚನೆಗಳನ್ನು ಹಾಡಿ…

Read More
ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ಪೌರಾಣಿಕ ನಾಟಕ ಕುರುಕ್ಷೇತ್ರದಲ್ಲಿ ಬರುವ ಒಂದು ವಿಲಕ್ಷಣ ಪಾತ್ರ ಶಕುನಿ. ಈ ನಾಟಕದಲ್ಲಿ ಎಲ್ಲಾ ಪಾತ್ರಗಳಿಗೂ ರಂಗಗೀತೆಗಳನ್ನು ಅಳವಡಿಸಿ ರಂಗ ನಿರ್ದೇಶಕರು ಪಾತ್ರಗಳನ್ನು, ಪಾತ್ರದಾರಿ ಹೊಸಬರಾಗಿದ್ದರೂ ಹೇಗೋ ಸರಿದೂಗಿಸಿ ಹಾಡಿನ ಮರೆಯಲ್ಲಿ ಗೆರೆ ದಾಟಿಸಿಬಿಡುತ್ತಾರೆ. ಆದರೆ ಶಕುನಿ ಪಾತ್ರಕ್ಕೆ ವಿಶಿಷ್ಟತೆ ಇದೆ. ಹಾಡು ಅಷ್ಟಿಲ್ಲ. ಆದರೆ ಈ ಪಾತ್ರಕ್ಕೆ ಅಭಿನಯವೇ ಪ್ರಧಾನ. ಅಂತೆಯೇ ಮಾತು, ತಂತ್ರ, ಕುತಂತ್ರ ಹೆಣೆಯುತ್ತಲೇ ಶತ್ರು ದುರ್ಯೋಧನನ ಜೊತೆಗಿದ್ದೆ ಬೆನ್ನಿಗೆ ಗುನ್ನಾ ಇಡುವ ವಿಲನ್ ಕ್ಯಾರಕ್ಟರ್. ತನ್ನ ಸಹೋದರರ ಸಾವಿಗೆ ಕಾರಣನಾದ ಪ್ರಬಲ…

Read More
ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಬದುಕಿನುದ್ದಕ್ಕೂ ಹಲವಾರು ಘಟ್ಟಗಳನ್ನು ದಾಟಿ ಬರುವ ಮನುಷ್ಯ ವ್ಯಕ್ತಿಗತವಾಗಿ ತನ್ನದೇ ಆದ ವೈವಿಧ್ಯಮಯ ಅನುಭವಗಳನ್ನು ಹೊಂದುತ್ತಾನೆ. ಗಳಿಸಿ ಉಳಿಸುತ್ತಾ ತಿಳಿದು ಕಲಿಯುತ್ತಾ ಸಿಹಿ, ಕಹಿ ಅನುಭವಗಳನ್ನು ಹೊಂದುತ್ತಾ ವಯಸ್ಸು ಇಳಿಮುಖವಾದಂತೆ ಸಾಗಿ ಬಂದ ಹಾದಿಯನ್ನು ಮತ್ತೊಮ್ಮೆ ತಿರುಗಿ ನೋಡಿದರೆ ಅಲ್ಲೊಂದು ಅಗಾಧ ಪ್ರಪಂಚವೇ ತೆರೆದುಕೊಳ್ಳುತ್ತದೆ. ನಮ್ಮ ಹಿರಿಯ ಸಾಹಿತಿಗಳಾದ ಗೊರೂರು ಅನಂತರಾಜು ಅವರು ಇತ್ತೀಚೆಗಷ್ಟೇ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಹಿರಿಯ ಜೀವ. ಸಾವಿತ್ರಿ ಬಿ. ಗೌಡ ಅವರ ಕೃತಿಯನ್ನು ತಮ್ಮದೇ ದೃಷ್ಟಿಕೋನದಿಂದ ವಿಮರ್ಶಾತ್ಮಕವಾಗಿ ಪರಿಚಯಿಸುತ್ತಾರೆ….

Read More
ಮಕರ ಸಂಕ್ರಾಂತಿ ನಿಮಿತ್ಯ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮೆಟ್ಟಿಲು ಪೂಜೆ.

ಮಕರ ಸಂಕ್ರಾಂತಿ ನಿಮಿತ್ಯ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮೆಟ್ಟಿಲು ಪೂಜೆ.

ಗಂಗಾವತಿ: ನಗರದ ಅಯ್ಯಪ್ಪಗಿರಿಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಕರ ಜ್ಯೋತಿಯ ಅಂಗವಾಗಿ ಬುಧವಾರದಂದು 18 ಮೆಟ್ಟಲುಗಳ ಒಡೆಯ ಶ್ರೀ ಅಯ್ಯಪ್ಪಸ್ವಾಮಿಗೆ ಮೆಟ್ಟಿಲು ಪೂಜೆ ಸೇರಿದಂತೆ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಜಟ್ಟಿ ವೀರಪ್ರಸಾದ ಮಾತನಾಡಿ ಹರಿಹರ ಪುತ್ರನಾದ ಶ್ರೀ ಅಯ್ಯಪ್ಪಸ್ವಾಮಿ ದುಷ್ಟರ ಹಾಗೂ ಮಹೀಷಿಯ ಸಂಹಾರಕ್ಕಾಗಿ ಜನ್ಮ ತಾಳಿದ್ದು, ಸ್ವಾಮಿಯ ನಾಮಸ್ಮರಣೆ ಹಾಗೂ ಸೇವೆಯಿಂದ ಜನ್ಮ ಸಾರ್ಥಕವಾಗುತ್ತದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿಯಾದ ತಾಯಿಬಾಬಾ ಮಾತನಾಡಿ…

Read More
ಜಿಲ್ಲಾ ಮಟ್ಟದ ಚೆಸ್ ಹಾಗೂ ಶೆಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಜಿಲ್ಲಾ ಮಟ್ಟದ ಚೆಸ್ ಹಾಗೂ ಶೆಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಸೆಪ್ಟೆಂಬರ್-೦೧ ರಂದು ಜಿಲ್ಲಾ ಕ್ರೀಡಾಂಗಣ ಕೊಪ್ಪಳ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆ, ಶೆಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಗಂಗಾವತಿಯ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಪ್ರಾಥಮಿಕ ವಿಭಾಗದ ಚೆಸ್ ಸ್ಪರ್ಧೆಯಲ್ಲಿ ಸಮೀಕ್ಷಾ, ಶಿವರಾಜ್ ಮತ್ತು ಬಾಲಕಿಯರ ಪ್ರೌಢ ವಿಭಾಗದಲ್ಲಿ ಸೃಜನಾ ಪ್ರಥಮ ಸ್ಥಾನ ಪಡೆದು, ಮುಂದೆ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದೇರೀತಿ ನಿವೇದ, ರಾಮ್ ಸೂರ್ಯ, ವೈಭವ್, ಶಿವಕುಮಾರ್, ಧನುಷ್…

Read More

VISHWAROOPA NEWS BLOG

Infinite

Skip to content ↓