ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆ

ಗಂಗಾವತಿ: ಇಂದು ಲಯನ್ಸ್ ಕ್ಲಬ್‌ನಲ್ಲಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಸಂಘ-ಸಂಸ್ಥೆಗಳೊಂದಿಗೆ ನಡೆದ ಸಂವಾದ ಅತ್ಯಂತ ಯಶಸ್ವಿಯಾಯಿತು. ನಿರ್ಮಲ ತುಂಗಭದ್ರಾ ಅಭಿಯಾನದ ಪ್ರಮುಖರಾದ ಮಾಧವನ್ ಸಿ.ಪಿ ಹಾಗೂ ರಾಘವ್ ಗೋ-ಸಿರಿ ಅವರು ತುಂಗಭದ್ರಾ ಅಭಿಯಾನದ ಪಾದಯಾತ್ರೆ ಬಗ್ಗೆ ಮಾಹಿತಿ ಹಂಚಿಕೊಂಡರು.ಈ ಸಂದರ್ಭದಲ್ಲಿ ಹಿರಿಯ ವೈದ್ಯರು, ಪರಿಸರವಾದಿಗಳಾದ ಡಾ|| ಎ. ಸೋಮರಾಜು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ|| ಜಿ. ಚಂದ್ರಪ್ಪ ಅವರು ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಿದರು.ಗಂಗಾವತಿಯ ಪ್ರಮುಖ ಸಂಸ್ಥೆಗಳಾದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್…

Read More
ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಕಳೆದ 12 ವರ್ಷಗಳಿಂದ ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದೇನೆ. ಜಾನಪದ ಗೀತೆ ವೈಯಕ್ತಿಕ ಮತ್ತು ಸಮೂಹ ಗಾಯನ ವಿಭಾಗದಲ್ಲಿ ಪ್ರಥಮ ಬಹುಮಾನ ಗಳಿಸಿದ್ದು, ಹಿಂದೂಸ್ತಾನಿ ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದೇನೆ. ಕರ್ನಾಟಕ ಶಾಸ್ತ್ರೀಯ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಲಾ ಪ್ರೀತಿಗೆ ಮತ್ತಷ್ಟು ಬೆಳಕು ಹರಿಸಿದ್ದೇನೆ. ಇಂತಹ ವೈವಿಧ್ಯಮಯ ಪ್ರತಿಭೆ ಹೊಂದಿರುವ ವ್ಯಕ್ತಿ ನಾಗರಕಟ್ಟೆಯ ಸಿ. ಹನುಮಂತನಾಯ್ಕ, ಪ್ರಸ್ತುತ ದಾವಣಗೆರೆಯ…

Read More
ಮಾರ್ಚ್ 7ರಂದು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ್ ಮಹಾಸ್ವಾಮಿಗಳ ಆಗಮನ: ಕೃಷ್ಣ ಪದಕಿ

ಮಾರ್ಚ್ 7ರಂದು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ್ ಮಹಾಸ್ವಾಮಿಗಳ ಆಗಮನ: ಕೃಷ್ಣ ಪದಕಿ

ಗಂಗಾವತಿ: ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಶೃಂಗೇರಿಯ ಶ್ರೀ ಶಾರದಾ ಪೀಠ 36ನೆಯ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ 50ನೇ ವರ್ಷದ ಸನ್ಯಾಸತ್ವ ಪ್ರಯುಕ್ತ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಅಡಿಯಲ್ಲಿ ಶ್ರೀಮಠದ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರು ಮಾರ್ಚ್-7 ರಂದು ಕೊಪ್ಪಳಕ್ಕೆ ಆಗಮಿಸಲಿದ್ದಾರೆ ಎಂದು ಶ್ರೀ ಶಂಕರ ಸೇವಾ ಸಮಿತಿ ಕೋಟೆ ಕೊಪ್ಪಳ ಅಧ್ಯಕ್ಷರಾದ ಕೃಷ್ಣ ಪದಕಿ. ವೆಂಕಟೇಶ್ ಪದಕಿ. ಶ್ರೀನಿವಾಸ್ ಹಾಗೂ ಡಿವಿ ಜೋಶಿ ಕೊಪ್ಪಳ ಅವರು ಹೇಳಿದರು. ಅವರು ಗಂಗಾವತಿಯ…

Read More
ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಗಂಗಾವತಿ: ಗಂಗಾವತಿಯ ಇಸ್ಲಾಂಪುರದಲ್ಲಿ ಅಲಿ ಟ್ರಾವೆಲ್ಸ್ ಇಸ್ಲಾಂಪುರ ಇವರ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಮಜ್ಜಿಗೆಯನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ರೀತಿ ನಿರಂತರವಾಗಿ ನಡೆಯುವ ಕುಡಿಯುವ ನೀರಿನ ಅರವಟ್ಟಿಗೆಯನ್ನು ನಗರಸಭೆಯ ಮಾಜಿ ಸದಸ್ಯರಾದ ದಿವಂಗತ ಮೆಹಬೂಬುಸಾಬ್ ಅವರ ಪುತ್ರರಾದ ಬೇವಿನಗಿಡದ ಮುನ್ನ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರ ಸ್ನೇಹಿತರು, ಬಂಧುಬಳಗದವರು, ಹಿತೈಷಿಗಳು ಉಪಸ್ಥಿತರಿದ್ದರು.

Read More
ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಗಂಗಾವತಿ: ನಗರದ ಬಾಲಕರ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಸೆಪ್ಟೆಂಬರ್-೨೦ ರಂದು ತಾಲೂಕಿನ ಅರಳಹಳ್ಳಿ ಗ್ರಾಮದ ಅಲ್ಪಸಂಖ್ಯಾತ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೆರವೇರಿತು. ಶಿಬಿರವನ್ನು ಅರಳಹಳ್ಳಿ ಗ್ರಾಮದ ಪೂಜ್ಯ ವೇ.ಮೂ ಗವಿಸಿದ್ದಯ್ಯ ಸ್ವಾಮಿಗಳು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ ಅವರು ವಹಿಸಿಕೊಂಡಿದ್ದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷರಾದ ವೀರಭದ್ರಯ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಾನನಗೌಡ, ಮಲ್ಲಿಕಾರ್ಜುನ, ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ನಿರ್ಮಲ ಹಾಗೂ ಆಶಾ ಕಾರ್ಯಕರ್ತೆಯಾದ…

Read More
ಮನಸೆಳೆದ ರಾಜ್ಯಮಟ್ಟದ ಗಾಯನ ಸ್ಫರ್ಧೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಾರ್ಯಕ್ರಮಕ್ಕೆ ಪ್ರಶಂಸೆ

ಮನಸೆಳೆದ ರಾಜ್ಯಮಟ್ಟದ ಗಾಯನ ಸ್ಫರ್ಧೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಾರ್ಯಕ್ರಮಕ್ಕೆ ಪ್ರಶಂಸೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನಹಡಗಲಿ ಘಟಕ ಮತ್ತು ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಯೋಗದಲ್ಲಿ ರಾಜ್ಯಮಟ್ಟದ ಗಾಯನ ಸ್ಪರ್ಧೆ ಆಯೋಜಿಸಲಾಯಿತು. ಈ ಕಾರ್ಯಕ್ರಮ ಭಾನುವಾರ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ನಡೆಯಿತು, ಮತ್ತು ನೆರೆದ ಪ್ರೇಕ್ಷಕರ ಮನಸೆಳೆದು ಪ್ರಶಂಸೆಗೆ ಪಾತ್ರವಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೂವಿನಹಡಗಲಿ ಘಟಕದ ಅಧ್ಯಕ್ಷ ಮಧುನಾಯ್ಕ ಲಂಬಾಣಿ, ಸಂಘದ ಉದ್ದೇಶಗಳನ್ನು ವಿವರಿಸಿದರು. ಸಂಘವು ಪ್ರತೀ ಭಾನುವಾರ ಆನ್‌ಲೈನ್‌ನಲ್ಲಿ ವಿವಿಧ ಹಾಡುಗಳ ಸ್ಪರ್ಧೆಗಳನ್ನು ನಡೆಸಿ ಪ್ರತಿಭಾನ್ವಿತರಿಗೆ ವೇದಿಕೆ ಒದಗಿಸುತ್ತಿದೆ. ಈ ಸ್ಪರ್ಧೆಗಳ ಪ್ರಥಮ ಹಂತದಲ್ಲಿ ೩೪…

Read More
೨೦೨೪-೨೫ನೇ ಸಾಲಿನ ವಿಜಯಪುರ ಮಹಿಳಾ ವಿಶ್ವಾವಿದ್ಯಾಲಯದ ಫಲಿತಾಂಶದಲ್ಲಿ ಗಂಗಾವತಿಯ ಸಂಕಲ್ಪ ಪ್ರ.ದ.ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಮೋಘ ಸಾಧನೆ

೨೦೨೪-೨೫ನೇ ಸಾಲಿನ ವಿಜಯಪುರ ಮಹಿಳಾ ವಿಶ್ವಾವಿದ್ಯಾಲಯದ ಫಲಿತಾಂಶದಲ್ಲಿ ಗಂಗಾವತಿಯ ಸಂಕಲ್ಪ ಪ್ರ.ದ.ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಮೋಘ ಸಾಧನೆ

ಗಂಗಾವತಿ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ೨೦೨೪-೨೫ನೇ ಸಾಲಿನ ಬಿ.ಎ ಮತ್ತು ಬಿಕಾಂ ಅಂತಿಮ ವರ್ಷದ ಫಲಿತಾಂಶ ಪ್ರಕಟಿಸಲಾಗಿದೆ. ಗಂಗಾವತಿಯ ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಅಮೋಘ ಸಾಧನೆ ಮಾಡಿದ್ದಾರೆ. ಬಿ.ಎ ಪದವಿಯಲ್ಲಿ ಒಟ್ಟು ೭೨ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ. ನೇಹಾ ತಂದೆ ಯಮನೂರ್‌ ಸಾಬ ಶೇ ೯೩.೩೮%, ರೇವತಿ ತಂದೆ ಜಯಣ್ಣ ಹೆಬ್ಬಾಳ್ ಶೇ ೯೩.೭%, ತಿರುಮಲ ತಂದೆ ಪಾಮಣ್ಣ…

Read More
ಚಿಕ್ಕಮಗಳೂರು ಕನ್ನಡ ಭವನದಲ್ಲಿ  ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ಜುಲೈ 27, 2025ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕವು ಸಂಯುಕ್ತವಾಗಿ ಆಯೋಜಿಸಿವೆ. ರಾಜ್ಯ ಸಂಘವು ಪ್ರತಿ ಭಾನುವಾರ ಆನ್‌ಲೈನ್‌ನಲ್ಲಿ ಜಾನಪದ, ಭಾವಗೀತೆ, ಚಿತ್ರಗೀತೆಗಳನ್ನು ಒಳಗೊಂಡ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗಾಯಕ-ಗಾಯಕಿಯರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹ ನೀಡಲಾಗಿದೆ. ಅವರಲ್ಲಿ ಆಯ್ಕೆಯಾದ 34 ಮಂದಿ ಪ್ರತಿಭಾನ್ವಿತ ಗಾಯಕರಿಗೆ ಈ…

Read More
ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ಕೊಪ್ಪಳ ತಾಲೂಕಿನ ಕಾಸನಕಂಡಿಯಲ್ಲಿ ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮತ್ತು ಹಾಸನಖಂಡಿ ನಿಂಗಾಪೂರು ಹೊಸಳ್ಳಿ ಹುಲಿಗಿ ಬಂಡಿ ಅರ್ಲಾಪುರ್, ಬಗ್ನಾಳ್, ಹಿಟ್ನಾಳ ಗ್ರಾಮಸ್ಥರು ವಿಜಯವಾತ್ರಿಯಲ್ಲಿ ವೀರಾಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಿದರು. ಬೆಳಗ್ಗೆ 8:00ಗೆ ಸಂಕಲ್ಪ ಉಮಾ ಹವನಗಳು ಮತ್ತು ತುಂಗಭದ್ರಾ ಹರತಿ ಗೋಪೂಜೆ ಅಶ್ವಪೂಜೆ 111 ಮಹಿಳೆಯರಿಂದ ಕುಂಭ ಮೆರವಣಿಗೆ ವಾದ್ಯ ಮೇಳದೊಂದಿಗೆ ದೇವಸ್ಥಾನದವರೆಗೆ ಮೆರಣಿಗೆ ನಡೆಯಿತು. ಈ ಸಂದರ್ಭದಲ್ಲಿ ತುಂಗಾ ಹಾರ್ತಿಯಲ್ಲಿ…

Read More
13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಾಂತ ಶಿಲ್ಪಿ ಸೇರಿದಂತೆ ವಿವಿಧ ಸಾಧಕರಿಗೆ ಸನ್ಮಾನ

13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಾಂತ ಶಿಲ್ಪಿ ಸೇರಿದಂತೆ ವಿವಿಧ ಸಾಧಕರಿಗೆ ಸನ್ಮಾನ

ಗಂಗಾವತಿ: ಮಾರ್ಚ್ 27 ಮತ್ತು 28 ಎರಡು ದಿನಗಳ ಕಾಲ ಗಂಗಾವತಿಯಲ್ಲಿ ನಡೆದ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಮಾರ್ಚ್ 28ರಂದು ಗಂಗಾವತಿಯ ಶಿಲ್ಪಿಗಳಾದ ಪ್ರಶಾಂತ್ ಸೋನಾರ್ ಅವರಿಗೆ ಸಮ್ಮೇಳನದ ರಾಜಾ ದಿ. ಶ್ರೀರಂಗದವರಾಯಲು ವೇದಿಕೆಯಲ್ಲಿ ಸನ್ಮಾನಿಸಲಾಯಿತು ಇದೇ ರೀತಿ ಈ ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹತ್ತಾರು ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸನ್ಮಾನ ಕಾರ್ಯಕ್ರಮದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಲಿಂಗಾರೆಡ್ಡಿ ಆಲೂರು, ಜನಪ್ರಿಯ ಶಾಸಕರಾದ ಜನಾರ್ಧನ್ ರೆಡ್ಡಿ, ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿ, ಬಿಜೆಪಿ ಮುಖಂಡರಾದ…

Read More