Headlines

ಹೆಚ್.ಆರ್.ಎಸ್.ಎಂ. ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಲಲಿತಾ ಭಾವಿಕಟ್ಟಿ ನಿಧನ: ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ

ಗಂಗಾವತಿ: ನಗರದ ಹೆಚ್.ಆರ್.ಎಸ್.ಎಂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಲಿತಾ ಭಾವಿಕಟ್ಟಿಯವರು ಡಿಸೆಂಬರ್-೧೫ ರಂದು ವಿಧಿವಶರಾಗಿದ್ದು, ಇವರ ನಿಧನಕ್ಕೆ ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ ಸೂಚಿಸುತ್ತದೆ ಎಂದು ಸಂಘದ ಅಧ್ಯಕ್ಷರಾದ ಎನ್.ಜಿ ಕಾರಟಗಿಯವರು ತಿಳಿಸಿದರು.ಅವರು ಬೆಳಗಾವಿ ಅಧಿವೇಶನದಲ್ಲಿದ್ದು, ಅಲ್ಲಿಂದಲೇ ದೂರವಾಣಿ ಕರೆ ಮೂಲಕ ಸಂತಾಪ ಸೂಚಿಸಿದ್ದಾರೆ.ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಹನುಮಂತಪ್ಪ ನಾಯಕ, ಕಾರ್ಯದರ್ಶಿಯಾದ ಎಸ್.ವಿ ಪಾಟೀಲ್ ಗುಂಡೂರು, ಸದಸ್ಯರುಗಳಾದ ಕನಕಮೂರ್ತಿ, ಹಾಷ್ಮುದ್ದೀನ ವಕೀಲರು, ಸೈಯ್ಯದ ಅಲಿ, ಗಿರೀಶ್ ಬಳ್ಳಾರಿ, ಹುಸೇನಪಾಷಾ, ಹೆಚ್.ಎಂ. ಪಾಟೀಲ್, ಪಿ. ದಶರಥ…

Read More

ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಗಂಗಾವತಿ: ಜನವರಿ-೫ ರವಿವಾರ ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ತಾಲೂಕು ಘಟಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗಳ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿಯವರು ನೆರವೇರಿಸಲಿದ್ಧಾರೆ. ಭುವನೇಶ್ವರಿ ಭಾವಚಿತ್ರಕ್ಕೆ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿ ಮಾಲಾರ್ಪನೆ ಮಾಡಲಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ನೆರವೇರಿಸಲಿದ್ದಾರೆ. ಪುಸ್ತಕ ಲೋಕಾರ್ಪಣೆಯನ್ನು…

Read More
ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸಾರ್, ನಮಸ್ಕಾರ. ನನ್ನ ಹೆಸರು ಸ್ನೇಹ, ಊರು ತೀರ್ಥಹಳ್ಳಿ. ನನಗೆ ಸಂಗೀತವೇ ಉಸಿರು, ಕನಸು, ಜೀವನದ ಭಾಗವಾಗಿದೆ. ನಾಲ್ಕನೇ ತರಗತಿಯಿಂದಲೇ ವೇದಿಕೆ ಮೇಲೆ ಹಾಡುತ್ತಿದ್ದೆ. ಪಿಯುಸಿವರೆಗೂ ಪ್ರತಿಯೊಂದು ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಗಳಿಸುತ್ತಿದ್ದೆ. ಮದುವೆಯ ನಂತರ ಬೇರೆ ಊರಿಗೆ ಹೋಗಬೇಕಾಯಿತು. ಅಲ್ಲಿ ನನ್ನನ್ನು ಗುರುತಿಸುವವರಿಗೆ ಸ್ವಲ್ಪ ಸಮಯ ಬೇಕಾಯಿತು. ಒಮ್ಮೆ ಮನಸ್ಸು ಮಾಡಿ ಒಂದು ಸ್ಪರ್ಧೆಗೆ ಹೋದೆ. ಅಲ್ಲಿ ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆ ಇತ್ತು. 125 ಜನ ಸ್ಪರ್ಧಿಗಳು ಇದ್ದರು. ಎಲ್ಲರೂ ಚೆನ್ನಾಗಿ ಹಾಡಿದರು….

Read More
ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಗಂಗಾವತಿ: ಕೊಪ್ಪಳ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿ ನೋಂದಣಿಗೆ ಸಲ್ಲಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂಘವು ಕ್ರಾಂತಿಚಕ್ರ ಬಳಗದ ಅಡಿಯಲ್ಲಿ ನೋಂದಣಿಯಾಗಲಿದ್ದು, ಸಂಘಕ್ಕೆ ನಿವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರಾದ ಶೇಖರಗೌಡ ಮಾಲಿಪಾಟೀಲ್‌ರವರು ಗೌರವ ಸಲಹೆಗಾರರಾಗಿ ಸಲಹೆ ನೀಡಲಿದ್ದು, ಅಧ್ಯಕ್ಷರಾಗಿ ಇಬ್ರಾಹಿಂ ಮೇಸ್ತ್ರಿ,…

Read More

ವಿಶ್ವಕರ್ಮ ಸಮಾಜದ ಮೌನೇಶ್ವರ ದೇವಸ್ಥಾನದಲ್ಲಿ ಪಲ್ಲಕ್ಕಿ ಸೇವೆ ಹಾಗೂ ನೂತನ ಕಾರ್ಯಕಾರಿ ಮಂಡಳಿ ರಚನೆ.

ಗಂಗಾವತಿ: ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀಗುರು ಮೌನೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್-೯ ಸೋಮವಾರ ಸಂಜೆ ೭:೩೦ ಕ್ಕೆ ಪಲ್ಲಕ್ಕಿ ಸೇವೆ ನಡೆಯಿತು. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲ ರವರ ನೇತೃತ್ವದಲ್ಲಿ ಗಂಗಾವತಿ ತಾಲೂಕ ವಿಶ್ವಕರ್ಮ ಸಮಾಜದ ಕಾರ್ಯಕಾರಿ ಮಂಡಳಿ ರಚನೆ ಮಾಡಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.ಕಾರ್ಯಕಾರಿ ಮಂಡಳಿ ರಚನೆ ಮಾಡಿ ಮಾತನಾಡಿದ ನಾಗೇಶಕುಮಾರ ಕಂಸಾಲರವರು ನಮ್ಮ ವಿಶ್ವಕರ್ಮ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದಿದ್ದು, ಸಮಾಜವನ್ನು ಬಲಪಡಿಸಿ ಶ್ರೇಯೋಭಿವೃದ್ದಿಗೊಳಿಸುವುದು ಅತ್ಯವಶ್ಯಕವಾಗಿದೆ. ಈ…

Read More
The Art of Mindful Eating

The Art of Mindful Eating

Explore the benefits of mindful eating practices for overall well-being. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that I neglect my blessings….

Read More
ಅಮೀತಕುಮಾರ ರೆಡ್ಡಿ ಅವರ ಸಂಶೋದನೆಗೆ  ಬಳ್ಳಾರಿ ವಿ.ವಿ ಡಾಕ್ಟರೇಟ್

ಅಮೀತಕುಮಾರ ರೆಡ್ಡಿ ಅವರ ಸಂಶೋದನೆಗೆ ಬಳ್ಳಾರಿ ವಿ.ವಿ ಡಾಕ್ಟರೇಟ್

ಗಂಗಾವತಿ: ನಗರದ ಸಂಕಲ್ಪ ಕಾಲೇಜಿನ ನಿರ್ದೇಶಕರು ಹಾಗೂ ವಾಣಿಜ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಅಮೀತಕುಮಾರ ರೆಡ್ಡಿಯವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಆ್ಯಂಡ್‌ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್: ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ ಎಂಬ ವಿಷಯದ ಕುರಿತು ಕೈಗೊಂಡ ಅಧ್ಯಯನದಲ್ಲಿ ಪಿಎಚ್.ಡಿ ಪದವಿಗೆ ಭಾಜನರಾಗಿರುತ್ತಾರೆ. ಇವರ ಅಧ್ಯಯನಕ್ಕೆ ಬಳ್ಳಾರಿ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮೇಘರಾಜ ಬಿ. ರವರು…

Read More
ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ಹಾಸನದ ರಂಗಭೂಮಿಗೆ ಎ.ವಿ.ರುದ್ರಪ್ಪಾಜಿರಾವ್ ಅವರ ಕಲಾಸೇವೆ ಮರೆಯುವಂತಿಲ್ಲ. ಅವರು ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಆಂಜನೇಯಪುರ ಗ್ರಾಮದ ಎ.ಎಲ್.ವೀರೋಜಿರಾವ್ ಮತ್ತು ಪುಟ್ಟತಾಯಮ್ಮ ದಂಪತಿಗಳ ಸುಪುತ್ರರು. ಅವರು ದಿನಾಂಕ ೧೫-೫-೧೯೫೪ರಂದು ಜನಿಸಿದರು. ೧೯೭೪ರಲ್ಲಿ ಬಿಕಾಂ ಪೂರ್ಣಗೊಳಿಸಿ, ೧೯೭೫ರಲ್ಲಿ ಆಲೂರು ಬಿಡಿಒ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯಾರಂಭ ಮಾಡಿದರು. ಶಿರಸ್ತೆದಾರ್ ಮತ್ತು ತಹಸೀಲ್ದಾರ್ ಹುದ್ದೆಗಳಿಗೆ ಬಡ್ತಿ ಪಡೆದು 39 ವರ್ಷಗಳ ಸೇವೆಯ ನಂತರ ನಿವೃತ್ತರಾಗಿದ್ದಾರೆ. ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಂಘಟನಾ ಕಾರ್ಯದರ್ಶಿ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ…

Read More
ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು  ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಗಂಗಾವತಿ: “ಸಪ್ತಪದಿ ತುಳಿದ ಗೃಹಿಣಿ, ನವ ವರ್ಷಗಳ ನಂತರ ಮತ್ತೆ ವಿದ್ಯಾರ್ಥಿನಿ” ಎಂಬ ಈ ವಾಕ್ಯ ನಿಮಗೆ ಕಾದಂಬರಿಯ ಶೀರ್ಷಿಕೆ ಎನಿಸಬಹುದು, ಆದರೆ ಇದು ಸತ್ಯ. ವಿದ್ಯೆ ಎಂಬುವುದು ಯಾವುದೇ ಕಲ್ಮಶವಿಲ್ಲದ ಅಪರಿಪೂರ್ಣ ಸಾಗರ. ಇಂತಹ ಸಾಗರದಲ್ಲಿ ಈಜುವವರೆಷ್ಟೋ, ಮುಳುಗುವವರೆಷ್ಟೋ ಆದರೆ ಮುಳುಗಿ ತೇಲುವವರು ಅತಿ ಕಡಿಮೆ. ಓದಿಗೆ ವಯಸ್ಸಿನ ಮಿತಿ ಇಲ್ಲವೆಂಬ ಸತ್ಯವನ್ನು ಒಬ್ಬ ಎರಡು ಮಕ್ಕಳ ತಾಯಿ ೨೦೨೪-೨೫ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪರೀಕ್ಷೆಯನ್ನು ಉತ್ತಮ ಅಂಕಗಳೊAದಿಗೆ ತೇರ್ಗಡೆಗೊಂಡು ವಿಶಿಷ್ಟತೆಗೆ ಕಾರಣರಾಗಿದ್ದಾರೆ. ಗಂಗಾವತಿ ತಾಲೂಕಿನ…

Read More