ಪುಷ್ಪಗಿರಿ ಬೆಟ್ಟಕ್ಕೆ ಚಾರಣದ ಸಾಹಸ ಕಥನ  ಗೊರೂರು ಅನಂತರಾಜು, ಹಾಸನ.

ಪುಷ್ಪಗಿರಿ ಬೆಟ್ಟಕ್ಕೆ ಚಾರಣದ ಸಾಹಸ ಕಥನ ಗೊರೂರು ಅನಂತರಾಜು, ಹಾಸನ.

ಹಾಸನ ತಾಲ್ಲೂಕು ಮುಟ್ಟನಹಳ್ಳಿಯ ಲೇಖಕರಾದ ತ್ಯಾಗರಾಜ್ ಮತ್ತು ತಂಡ ಪ್ರಸಿದ್ಧ ಚಾರಣಕ್ಕೆ ಹೆಸರು ವಾಸಿಯಾದ ಪುಷ್ಪಗಿರಿ ಬೆಟ್ಟಕ್ಕೆ ಚಾರಣಕ್ಕೆ ಹೋಗಿ ಬಂದ ಸಾಹಸ ಕಥನವನ್ನು ಸ್ವಾರಸ್ಯಕರವಾಗಿ ಮಿನಿ ಕಾದಂಬರಿ ಸ್ವರೂಪದಲ್ಲಿ ಓದಿಸಿಕೊಂಡು ಹೋಗುವಂತೆ ಬಣ್ಣಿಸಿದ್ದಾರೆ. ಕುಮಾರ ಪರ್ವತ ಚಾರಣ ಮಾಮೂಲಿ ವ್ಯಕ್ತಿಗಳಿಗೆ ಅದೊಂದು ದಿಗಿಲು. ಹವ್ಯಾಸಿ ಚಾರಣಿಗರಿಗೆ ಅದೊಂದು ವಿಶಿಷ್ಟ ಅನುಭವ. ಇಂತಹ ಚಾರಣದ ಅನುಭವವನ್ನು ಬರಹಕ್ಕಿಳಿಸುವುದು ಒಂದು ಕೌಶಲ್ಯವೆ ಸರಿ. ಆಧುನಿಕತೆ, ಲೋಕಜ್ಞಾನ ಬೆಳೆದಂತೆ ಬರಹವೂ ಕೂಡ ಹೊಸತು ಕಂಡುಕೊಳ್ಳುತ್ತಿದೆ. ನಾವು ಕುವೆಂಪುರವರ ಮಲೆಗಳಲ್ಲಿ ಮದುಮಗಳು,…

Read More
ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ

ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ

ಗಂಗಾವತಿ: ಜನವರಿ-೦೩ ಮತ್ತು ೦೪ ಎರಡು ದಿನಗಳ ಕಾಲ ನಗರದ ಹೊಸಳ್ಳಿ ರಸ್ತೆಯಲ್ಲಿರುವ “ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ”ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರುಬೀನ್ ಮಿರಜ್‌ಕರ್ ಅವರು ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆಯನ್ನ ಸ್ವೀಕರಿಸಿದರು. “ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಭಿನ್ನ ಕ್ರೀಡೆಗಳನ್ನು ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ತರಗತಿವಾರು ವಿವಿಧ ತಂಡಗಳನ್ನು ರಚಿಸಲಾಗಿದೆ ಹಾಗೂ ಶಾಲಾ ಶಿಕ್ಷಕರನ್ನು ನಿರ್ಣಾಯಕರಾಗಿ ನೇಮಿಸಲಾಗಿದೆ.” ಎಂದು ಶಾಲಾ ಮುಖ್ಯೋಪಾಧ್ಯಾಯಿನಿ…

Read More
ಜಿಲ್ಲಾ ಕಾರಾಗೃಹದ ಬಂಧಿಗಳಿಗೆ ಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್

ಜಿಲ್ಲಾ ಕಾರಾಗೃಹದ ಬಂಧಿಗಳಿಗೆ ಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್

ಗಂಗಾವತಿ : ಧ್ಯಾನ, ಜ್ಞಾನ, ಸತ್ಸಂಗ, ಮತ್ತು ಸ್ವಾಧ್ಯಾಯಗಳು ಎಂತಹ ಕಠಿಣ ಮನಸುಗಳನ್ನು ಕೂಡ ಪರಿವರ್ತನೆ ಗೊಳಿಸಬಲ್ಲವು ಎಂದು ಧ್ಯಾನ ಶಿಕ್ಷಕಿ ಲಲಿತಾ ನಾರಾಯಣ ಕಂದಗಲ್ ರವರು ನುಡಿದರು. ಅವರು ಜೂನ್-೨೨ ಭಾನುವಾರ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನಡೆದ ʼಚಿಂತನ ಮಂಥನʼ ಕಾರ್ಯಕ್ರಮದಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ಕಾರಾಗೃಹದ ಬಂಧಿಗಳನ್ನು ಉದ್ದೇಶಿಸಿ ಮಾತನಾಡಿದರು. “ಜೈಲುವಾಸ ಶಿಕ್ಷೆಯಲ್ಲ, ಅದು  ಒಂದು ಹೊಸ ಶಿಕ್ಷಣ,” ಎಂದು ಅವರು ಹೇಳಿದರು. ಅನೇಕ ಮಹನೀಯರಾದ ನೆಹರು, ಗಾಂಧಿ, ನೆಲ್ಸನ್ ಮಂಡೇಲಾರಂತಹ ಜೈಲುವಾಸದಲ್ಲಿದ್ದಾಗಲೇ ಆ…

Read More
ಗೌಡ್ರು ಗದ್ಲ ನಟ ಬಿಟ್ಟಗೋಡನಹಳ್ಳಿ ರಮೇಶ್ ಗೌಡಪ್ಪ

ಗೌಡ್ರು ಗದ್ಲ ನಟ ಬಿಟ್ಟಗೋಡನಹಳ್ಳಿ ರಮೇಶ್ ಗೌಡಪ್ಪ

ಶ್ರೀ ಜೈ ಮಾರುತಿ ಕೃಪಾಪೋಷಿತ ನಾಟಕ ಮಂಡಳಿ ಬಿಟ್ಟಗೌಡನಹಳ್ಳಿ ಗೊರೂರು ರಸ್ತೆ ಹಾಸನ ತಂಡದ ಕಲಾವಿದರು ರಮೇಶ್ ಗೌಡಪ್ಪ ಖಜಾಂಚಿ, ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ(ರಿ.) ಇವರ ನೇತೃತ್ವದಲ್ಲಿ ಮೇ 21ನೇ ತಾ. ಬುಧವಾರ ಸಂಜೆ 7ಕ್ಕೆ ಬೆಳ್ಳಿ ಕಿರೀಟ ಪುರಸ್ಕೃತ ರಂಗ ನಿರ್ದೇಶಕ ಕೃಷ್ಣಮೂರ್ತಿ ಬೀಚೇನಹಳ್ಳಿ ಹೊಳೆನರಸೀಪುರ ತಾ. ಇವರ ನಿರ್ದೇಶನದಲ್ಲಿ ಬಿಟ್ಟಗೌಡನಹಳ್ಳಿಯ ರಮೇಶ್ ಗೌಡಪ್ಪರವರ ಮನೆ ಮುಂದೆ ದೇವನೂರು ಬಾಬಣ್ಣನರ ಚೆನ್ನಬಸವೇಶ್ವರ ಡ್ರಾಮಾ ಸೀನರಿಯ ರಂಗಸಜ್ಜಿಕೆಯಲ್ಲಿ ಜಿಲ್ಲೆಯ ಅನುಭವಿ ಕಲಾವಿದರು ಸೇರಿ ರಾಜಾ…

Read More
ಮಕ್ಕಳು ದೇಶದ ಆಸ್ತಿ: ಭಾರತ್ ಸೇವಾದಳ ತಾಲೂಕ ಅಧ್ಯಕ್ಷ ಸುರೇಶ್ ಸಿಂಗನಾಳ

ಮಕ್ಕಳು ದೇಶದ ಆಸ್ತಿ: ಭಾರತ್ ಸೇವಾದಳ ತಾಲೂಕ ಅಧ್ಯಕ್ಷ ಸುರೇಶ್ ಸಿಂಗನಾಳ

ಗಂಗಾವತಿ: ಮಕ್ಕಳು ದೇಶದ ಆಸ್ತಿ. ಅವರ ಮನಸ್ಸಿನಲ್ಲಿ ಜಾತಿ-ಮತ-ಭಾಷೆಯ ಭೇದಭಾವ ಬರದಂತೆ ಕಾಪಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಮಕ್ಕಳಲ್ಲಿ ಧಾರ್ಮಿಕ ಐಕ್ಯತೆ, ರಾಷ್ಟ್ರೀಯ ಭಾವೈಕ್ಯತೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಭಾರತ ಸೇವಾದಳ ಸಮಿತಿಯು ಮಕ್ಕಳ ನಾಯಕತ್ವ ಶಿಬಿರವನ್ನು ಹಮ್ಮಿಕೊಂಡಿದೆ ಎಂದು ತಿಳಿಸುತ್ತಾ, ಮಕ್ಕಳಲ್ಲಿ ದೇಶಭಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕಿದೆ ಎಂದು ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾದ ಮಕ್ಕಳ ನಾಯಕತ್ವ ಶಿಬಿರದ ಧ್ವಜಾರೋಹಣವನ್ನು ನೆರವೇರಿಸಿ ತಾಲೂಕು ಸಮಿತಿಯ ಅಧ್ಯಕ್ಷರಾದ ಸುರೇಶ…

Read More
ಆಗಸ್ಟ್ 10 ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೆಯ ಆರಾಧನಾ ಮಹೋತ್ಸವ… ಗುರುರಾಜ್ ಆಚಾರ.

ಆಗಸ್ಟ್ 10 ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೆಯ ಆರಾಧನಾ ಮಹೋತ್ಸವ… ಗುರುರಾಜ್ ಆಚಾರ.

ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 10ರಿಂದ ಮೂರು ದಿನಗಳ ಕಾಲ ಆರಾಧನಾ ಮಹೋತ್ಸವ ಜರುಗಲಿದೆ. ಈ ಮಹೋತ್ಸವವು ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 354ನೇ ಆರಾಧನೆಗೆ ಸಮರ್ಪಿತವಾಗಿದೆ. ಶ್ರೀಮಠದ ವ್ಯವಸ್ಥಾಪಕ ಸಾಮವೇದಿ ಗುರುರಾಜ ಆಚಾರ್ ಹಾಗೂ ಪ್ರಧಾನ ಅರ್ಚಕ ಭೀಮಸೇನ್ ಆಚಾರ್ ಮಾಧ್ಯಮದೊಂದಿಗೆ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಅವರು ಮಂತ್ರಾಲಯದ ಪೀಠಾಧಿಕಾರಿಗಳಾದ ಶ್ರೀ ಶುಭೋದಯ ಶ್ರೀ ಸುಬುಧ್ಯೇಂದ್ರ ತೀರ್ಥ ಶ್ರೀ ಪಾದಂಗಳವರ ಅಜ್ಞಾನುಸಾರವಾಗಿ ಶ್ರೀ ರಾಘವೇಂದ್ರ…

Read More
Classic Video Games Making a Comeback

Classic Video Games Making a Comeback

Explore the resurgence of tabletop gaming and the enduring appeal of retro video games. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that…

Read More
ಭತ್ತದ ಕಣಜ ಗಂಗಾವತಿ ನಾಡಿನಲ್ಲಿ ಮಹಿಳಾ ಕರಾಟೆ ಕಲೆಯ ಕಲರವಕ್ಕೆ ಕನ್ನಡಿಯಾದ ಕಲ್ಯಾಣಿಯವರ ಸಾಹಸಗಾಥೆ

ಭತ್ತದ ಕಣಜ ಗಂಗಾವತಿ ನಾಡಿನಲ್ಲಿ ಮಹಿಳಾ ಕರಾಟೆ ಕಲೆಯ ಕಲರವಕ್ಕೆ ಕನ್ನಡಿಯಾದ ಕಲ್ಯಾಣಿಯವರ ಸಾಹಸಗಾಥೆ

ಗಂಗಾವತಿ: ಮೊದಲನೆಯದಾಗಿ ನಾಡಿನ ಸಮಸ್ತ ಮಹಿಳೆಯರಿಗೆ ” ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಷಯಗಳು”. ಸಾಧನೆ ಮತ್ತು ಕಷ್ಟ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಕಷ್ಟ ತೊಂದರೆ ಇಲ್ಲದ ಸಾಧನೆಯನ್ನು ಕೊಂಡಾಡುವಾಗ ಸಮಾಜವು ‘ಸಾಧನೆ’ ಎಂದು ಕರೆಯುವುದಕ್ಕೆ ಲೆಕ್ಕವಿಲ್ಲದಷ್ಟು ಸಬೂಬನ್ನು ಲೇಪಿಸಿ ಸಾಧನೆಯ ಮೆರಗನ್ನೆ ಬರಿದು ಮಾಡುತ್ತದೆ. ಸಮಾಜದ ಲೆಕ್ಕ ಬಿಡಿ, ಸಾಧಕನ ಮನಸ್ಸೆ ಶ್ರಮವಿರದ, ಕಷ್ಟವಿರದ ಸಾಧನೆಯನ್ನು ಒಪ್ಪಿಕೊಳ್ಳುವದಿಲ್ಲ. ಅದರಲ್ಲಿಯೂ ಮಹಿಳೆಯರ ಸಾಧನೆಯ ಆದಿಯು ಪುರುಷರ ಸಾಧನೆಯ ಹಾದಿಗಿಂತಲೂ ಕಷ್ಟದಾಯಕವಾಗಿರುತ್ತದೆ. ಆಧುನಿಕ ಕಲ್ಯಾಣ ಸಮಾಜದಲ್ಲಿ ಸಮಾನತೆಯ ಮಂತ್ರದ…

Read More
ಅದ್ಧೂರಿಯಾಗಿ ಜರುಗಿದ ಶ್ರೀಗುರು ಬೆಟ್ಟದಲಿಂಗೇಶ್ವರ ಜಾತ್ರಾ ಮಹೋತ್ಸವ

ಅದ್ಧೂರಿಯಾಗಿ ಜರುಗಿದ ಶ್ರೀಗುರು ಬೆಟ್ಟದಲಿಂಗೇಶ್ವರ ಜಾತ್ರಾ ಮಹೋತ್ಸವ

ಗಂಗಾವತಿ: ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವವು ಮಾರ್ಚ್-೨೨ ಶನಿವಾರ ಅದ್ಧೂರಿಯಗಿ ಜರುಗಿತು. ಹಿಂದಿನ ದಿನ ಮಾರ್ಚ್-೨೧ ಶುಕ್ರವಾರ ೧೩೩ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಜರುಗಿದ್ದು, ಮಾರ್ಚ್-೨೨ ಫಾಲ್ಗುಣ ಬಹುಳ ಅಷ್ಠಮಿ ಶನಿವಾರ ಬೆಳಗಿನ ಜಾವ ೫:೩೦ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, ೧೧:೧೫ ರಿಂದ ೧೨:೧೫ ರವರೆಗಿನ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ ಸಾಮೂಹಿಕ ವಿವಾಹಗಳು ಜರುಗಿದವು. ಮದ್ಯಾಹ್ನ ಮಹಾಪ್ರಸಾದ ಕಾರ್ಯಕ್ರಮ…

Read More
ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ

ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ

ಗಂಗಾವತಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಯಶಸ್ವಿಯಾಗಿ ಜೀವನ ನಡೆಸಬೇಕಾದರೆ ಕಾಲೇಜು ಹಂತದಲ್ಲಿ ಜ್ಞಾನವನ್ನು ಕೌಶಲ್ಯಗಳನ್ನು ಸಂಪಾದಿಸಬೇಕಾದ ಅವಶ್ಯಕತೆ ಇದೆ ಎಂದು ಕವಿತಾಳದ ಪ್ರಗತಿಪರ ಕೃಷಿ ಸಾಧಕಿಯಾದ ಕವಿತಾ ಮಿಶ್ರ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಅವರು ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜಿನ ೧೨ನೇ ವಾರ್ಷಿಕೋತ್ಸವ ಮತ್ತು ರ‍್ಯಾಂಕ್ ಪಡೆದ ಸಾಧಕಿಯರನ್ನ ಸನ್ಮಾನಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಐಟಿ-ಬಿಟಿ ಉದ್ಯೋಗಗಳಿಗಿಂತ ಕೃಷಿ ವೃತ್ತಿಯು ಅತ್ಯಂತ ಮಹತ್ವವಾದದ್ದು ಮತ್ತು ಬೆಲೆಯುತವಾದದ್ದು, ಏಕೆಂದರೆ ಮುಂದಿನ ದಿನಮಾನಗಳಲ್ಲಿ…

Read More