ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಯಲ್ಲಿ ಗಂಗಾವತಿ ತಾಲೂಕಿನ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಸಂತಸ ವ್ಯಕ್ತಪಡಿಸಿದರು. ಕರಾಟೆ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಶಿವರಾಜ್-೩೫ ಕೆ.ಜಿ ವಿಭಾಗದಲ್ಲಿ ಪ್ರಥಮ ಮತ್ತು ಬಾಲಕಿಯರ ಪ್ರೌಢ ವಿಭಾಗದಲ್ಲಿ ಮೀನಾಕ್ಷಿ -೩೬ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಬಾಲಕರ ಪ್ರೌಢ ವಿಭಾಗದಲ್ಲಿ…

Read More
ಗಂಗಾವತಿಯ ರೇಡಿಯೋದಿಂದ ಮಿಷನ್ ಎಸ್.ಎಸ್.ಎಲ್.ಸಿ-೨೫ ರಾಜ್ಯವ್ಯಾಪಿ ಪ್ರಸಾರ ಶ್ಲಾಘನೀಯ : ಗಾಲಿ ಜನಾರ್ಧನರೆಡ್ಡಿ

ಗಂಗಾವತಿಯ ರೇಡಿಯೋದಿಂದ ಮಿಷನ್ ಎಸ್.ಎಸ್.ಎಲ್.ಸಿ-೨೫ ರಾಜ್ಯವ್ಯಾಪಿ ಪ್ರಸಾರ ಶ್ಲಾಘನೀಯ : ಗಾಲಿ ಜನಾರ್ಧನರೆಡ್ಡಿ

ಪರೀಕ್ಷೆಯು ಭಯ ನಿರ್ಮಿಸುವುದಕ್ಕಲ್ಲ, ನಮ್ಮ ಆಂತರ್ಯದಲ್ಲಿರುವ ಶಕ್ತಿಯನ್ನು ಹೊರಹಾಕಲು ಇರುವ ಅವಕಾಶ ಗಂಗಾವತಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ತೆಗೆದುಕೊಂಡು ನಮ್ಮ ತಾಲೂಕಿಗೆ ಮತ್ತು ತಂದೆ-ತಾಯಿಗಳಿಗೆ ಹಾಗೂ ಗುರುಗಳಿಗೆ ಕೀರ್ತಿ ತರಲು, ಒಳ್ಳೆಯ ಪರಿಶ್ರಮದಿಂದ ಅಭ್ಯಾಸ ಮಾಡಬೇಕು. ಪರೀಕ್ಷೆ ಎನ್ನುವುದು ಭಯದ ವಾತಾವರಣವನ್ನು ನಿರ್ಮಿಸುವುದಲ್ಲ, ನಿಮ್ಮ ಆಂತರ್ಯದಲ್ಲಿರುವ ಶಕ್ತಿಯನ್ನು ಹೊರಹಾಕಲಿಕ್ಕೆ ಇರುವ ಒಂದು ಸುವರ್ಣಾವಕಾಶ ಎಂದು ಶಾಸಕರಾದ ಗಾಲಿ ಜನಾರ್ಧನರೆಡ್ಡಿಯವರು ಹೇಳಿದರು. ಅವರು ಇಂದು ಮಾರ್ಚ್-೮ ಶನಿವಾರ, ಗಂಗಾವತಿ ಗ್ರಾಮೀಣ ಭಾರತಿ ೯೦.೪ ಎಫ್.ಎಂ. ಸಮುದಾಯ…

Read More
ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಬೆಂಗಳೂರಿನ ರಂಗ ಭೂಮಿಯಲ್ಲಿ ನಿರಂತರವಾಗಿ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ. ರಾಮಚಂದ್ರ ರಾವ್ ರವರು ನನಗೆ ಪರಿಚಿತರೇನಲ್ಲ. ಒಂದು ತಿಂಗಳ ಹಿಂದೆ, ನಾನು ಮಾಯಸಂದ್ರದ ನಟರಾದ ಟಿ. ನಾಗರಾಜ್ ರವರ  ಬಗ್ಗೆ ಬರೆದಿರುವ ಕಲಾ ಪರಿಚಯದ ಲೇಖನವನ್ನು ಓದಿ ಅವರು ಮೆಚ್ಚುಗೆಯ ಮಾತನಾಡಿದರು.   ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎ೦ದು ಕರಪತ್ರ ಕಳುಹಿಸಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದೆ. ಅದಕ್ಕಾಗಿ, ಇಂದು ಫೋನ್ ಮಾಡಿ ಜುಲೈ 9ಕ್ಕೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಮ್ಮ ಬೆಂಗಳೂರು…

Read More
ರಾಜ ಮನೆತನದ ಶ್ರೀರಂಗದೇವರಾಯಲು ಜನ್ಮ ದಿನೋತ್ಸವ

ರಾಜ ಮನೆತನದ ಶ್ರೀರಂಗದೇವರಾಯಲು ಜನ್ಮ ದಿನೋತ್ಸವ

ಗಂಗಾವತಿ: ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಮಾರ್ಚ್-೩ ಸೋಮವಾರ ವಿಜಯನಗರ ಸಾಮ್ರಾಜ್ಯದ ರಾಜ ವಂಶಸ್ಥರಾದ ಶ್ರೀರಂಗದೇವರಾಯಲು ಅವರ ೮೭ನೇ ವರ್ಷದ ಜನ್ಮದಿನೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ವಿಜಯನಗರ ಸಾಮ್ರಾಜ್ಯದಲ್ಲಿ ಆನೆಗೊಂದಿಯನ್ನು ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. ಹಲವಾರು ತಲೆಮಾರುಗಳಿಂದ ಇವರ ವಂಶಸ್ಥರಾಗಿ ಇದೇ ಆನೆಗೊಂದಿ ಗ್ರಾಮದಲ್ಲಿ ಜೀವಿಸುತ್ತಿದ್ದಾರೆ. ಶ್ರೀರಂಗದೇವರಾಯಲು ರಾಜಕೀಯಕ್ಕೆ ಪ್ರವೇಶಿಸಿ ಸತತ ಐದುಬಾರಿ ಕನಕಗಿರಿ ಮತ್ತು ಗಂಗಾವತಿ ಎರಡು ಕ್ಷೇತ್ರಗಳಿಗೆ ಶಾಸಕರಾಗಿ, ಸಚಿವರಾಗಿ ರೈತಾಪಿ ವರ್ಗದ ಜನರ ಹಿತವನ್ನು ಕಾಯುತ್ತ ಮತ್ತು ದೀನ-ದಲಿತರ ಏಳಿಗೆಗಾಗಿ ಶ್ರಮಿಸಿದ್ದಾರೆ. ಈ ಹಿಂದೆ ಹಂಪಿ…

Read More
ಗಂಗಾವತಿ ಜನಪ್ರೀಯ ಶಾಸಕ ಜನಾರ್ಧನರೆಡ್ಡಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಗಂಗಾವತಿ ಜನಪ್ರೀಯ ಶಾಸಕ ಜನಾರ್ಧನರೆಡ್ಡಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಗಂಗಾವತಿ: ಕಳೆದ ೨೦೨೩ ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಗಂಗಾವತಿ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಶ್ರಮವಹಿಸುತ್ತಿರುವ ಮತ್ತು ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನೆರವೇರಿಸಲು ಸಹಾಯ, ಸಹಕಾರ ನೀಡಿದ ಜನಪ್ರಿಯ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿಯವರಿಗೆ ಮಾರ್ಚ್-೨೭ ಗುರುವಾರ ಸಾಹಿತ್ಯ ಸಮ್ಮೇಳನದ ವೇದಿಕೆ ಮುಂಭಾಗದಲ್ಲಿ ಶೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಕನ್ನಡಪ್ರೇಮಿ ಜಿ. ರಾಮಕೃಷ್ಣ ಅವರು ಆತ್ಮೀಯವಾಗಿ ಸನ್ಮಾನಿಸಿದರು.

Read More
ಸಮಾಜದಲ್ಲಿ ಅನಿಷ್ಟ ಮೂಡನಂಬಿಕೆಗಳ ವಿರುದ್ಧ ನಿಷ್ಠುರವಾಗಿ ವಚನಗಳನ್ನು ಬರೆದ ಏಕೈಕ ನಿಜಶರಣ ಚೌಡಯ್ಯ

ಸಮಾಜದಲ್ಲಿ ಅನಿಷ್ಟ ಮೂಡನಂಬಿಕೆಗಳ ವಿರುದ್ಧ ನಿಷ್ಠುರವಾಗಿ ವಚನಗಳನ್ನು ಬರೆದ ಏಕೈಕ ನಿಜಶರಣ ಚೌಡಯ್ಯ

ಗಂಗಾವತಿ: ನಗರದ ದುರ್ಗಮ್ಮ ದೇವಸ್ಥಾನದ ಹತ್ತಿರವಿರುವ ಶ್ರೀ ಅಂಬಿಗರ ಚೌಡಯ್ಯನವರ ವೃತ್ತದಲ್ಲಿ ಸಮಾಜ ಬಾಂಧವರೆಲ್ಲರೂ ಸೇರಿ ನಿಜಶರಣ ಚೌಡಯ್ಯ ಶರಣರ ಜಯಂತಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಿದರು. ಡಂಬದವೈರಿ ವೀರಗಣಾಚಾರಿ, ನಿಜದನಗಾರಿ, ಸಮಾಜದಲ್ಲಿ ಮೌಡ್ಯತೆಯ ವಿರುದ್ದ, ಅನಿಷ್ಠ ಪದ್ದತಿಗಳ ವಿರುದ್ದ, ಮೂಡನಂಬಿಕೆಗಳ ವಿರುದ್ಧ ನೇರವಾಗಿ ತಮ್ಮ ವಚನಾಮೃತದ ಮೂಲಕ ಸಮಾಜದ ಅಂಕುಡೊಂಕುಗಳನ್ನು ಕಠೋರವಾಗಿ ನಿಷ್ಠುರವಾಗಿ ತನ್ನ ಹೆಸರಿನಲ್ಲಿಯೇ ವಚನಗಳನ್ನು ಬರೆದ ಏಕೈಕ ನಿಜಶರಣ ಅಂದರೆ ಅದು ಅಂಬಿಗರ ಚೌಡಯ್ಯನವರು ಎಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಯುವಕ…

Read More
ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ಪೌರಾಣಿಕ ನಾಟಕ ಕುರುಕ್ಷೇತ್ರದಲ್ಲಿ ಬರುವ ಒಂದು ವಿಲಕ್ಷಣ ಪಾತ್ರ ಶಕುನಿ. ಈ ನಾಟಕದಲ್ಲಿ ಎಲ್ಲಾ ಪಾತ್ರಗಳಿಗೂ ರಂಗಗೀತೆಗಳನ್ನು ಅಳವಡಿಸಿ ರಂಗ ನಿರ್ದೇಶಕರು ಪಾತ್ರಗಳನ್ನು, ಪಾತ್ರದಾರಿ ಹೊಸಬರಾಗಿದ್ದರೂ ಹೇಗೋ ಸರಿದೂಗಿಸಿ ಹಾಡಿನ ಮರೆಯಲ್ಲಿ ಗೆರೆ ದಾಟಿಸಿಬಿಡುತ್ತಾರೆ. ಆದರೆ ಶಕುನಿ ಪಾತ್ರಕ್ಕೆ ವಿಶಿಷ್ಟತೆ ಇದೆ. ಹಾಡು ಅಷ್ಟಿಲ್ಲ. ಆದರೆ ಈ ಪಾತ್ರಕ್ಕೆ ಅಭಿನಯವೇ ಪ್ರಧಾನ. ಅಂತೆಯೇ ಮಾತು, ತಂತ್ರ, ಕುತಂತ್ರ ಹೆಣೆಯುತ್ತಲೇ ಶತ್ರು ದುರ್ಯೋಧನನ ಜೊತೆಗಿದ್ದೆ ಬೆನ್ನಿಗೆ ಗುನ್ನಾ ಇಡುವ ವಿಲನ್ ಕ್ಯಾರಕ್ಟರ್. ತನ್ನ ಸಹೋದರರ ಸಾವಿಗೆ ಕಾರಣನಾದ ಪ್ರಬಲ…

Read More
ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ

ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ

ಗಂಗಾವತಿ: ಜನವರಿ-೦೩ ಮತ್ತು ೦೪ ಎರಡು ದಿನಗಳ ಕಾಲ ನಗರದ ಹೊಸಳ್ಳಿ ರಸ್ತೆಯಲ್ಲಿರುವ “ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ”ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರುಬೀನ್ ಮಿರಜ್‌ಕರ್ ಅವರು ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆಯನ್ನ ಸ್ವೀಕರಿಸಿದರು. “ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಭಿನ್ನ ಕ್ರೀಡೆಗಳನ್ನು ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ತರಗತಿವಾರು ವಿವಿಧ ತಂಡಗಳನ್ನು ರಚಿಸಲಾಗಿದೆ ಹಾಗೂ ಶಾಲಾ ಶಿಕ್ಷಕರನ್ನು ನಿರ್ಣಾಯಕರಾಗಿ ನೇಮಿಸಲಾಗಿದೆ.” ಎಂದು ಶಾಲಾ ಮುಖ್ಯೋಪಾಧ್ಯಾಯಿನಿ…

Read More
ಪಿಯು ಫಲಿತಾಂಶ: ಕಿಷ್ಕಿಂದ ಪಿಯು ಕಾಲೇಜಿನ ೭೬% ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಪಿಯು ಫಲಿತಾಂಶ: ಕಿಷ್ಕಿಂದ ಪಿಯು ಕಾಲೇಜಿನ ೭೬% ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಗಂಗಾವತಿ : ಕಿಷ್ಕಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶದಲ್ಲಿ ಉತ್ತಮ ಸಾಧನೆಗೆದ್ದಿದ್ದಾರೆ. 2024 – 25 ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ವಿಜ್ಞಾನ ವಿಭಾಗ ಹಾಗೂ ಕಾಮರ್ಸ್ ವಿಭಾಗದಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸುವ ಮುಖಾಂತರ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇ 100% ಫಲಿತಾಂಶ ಬಂದಿದ್ದು, 198 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು  198 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ 151 ವಿದ್ಯಾರ್ಥಿಗಳು, ಪ್ರಥಮ ಸ್ಥಾನ 01, ದ್ವಿತೀಯ ಸ್ಥಾನ 1 ಸ್ಥಾನಗಳನ್ನು ಪಡೆದು ಕಾಲೇಜಿನ…

Read More