ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಕೊಳಚಿಯಲ್ಲಿ ಸೆಪ್ಟೆಂಬರ್‌-17 ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮದ ಮಾಜಿ ಅಧ್ಯಕ್ಷರು ಶ್ರೀಮತಿ ಆಲೂರು ಗಂಗಮ್ಮ ಹಾಗೂ ಗ್ರಾಮಪಂಚಾಯತಿ ಸದಸ್ಯೆ ಶ್ರೀಮತಿ ಓಬಳ್ದಾರ್ ರೇಖಾ ರವರು ನೆರವೇರಿಸಿದರು. ಜೊತೆಗೆ ಇಂದು ವಿಶ್ವಕರ್ಮ ಜಯಂತಿಯನ್ನು ಇದೇ ಸಂದಭ೯ದಲ್ಲಿ ಪೂಜಾ.ಕಾರ್ಯಕ್ರಮದ ಮೂಲಕ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಮುಖ್ಯ ಗುರುಗಳು ಶ್ರೀ ಮಧುನಾಯ್ಕ ಎಲ್ ರವರು ವಹಿಸಿದ್ದರು….

Read More
ಪವಿತ್ರ ಕುಂಭಮೇಳ ಅಮೃತ ಸ್ನಾನ  ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಪವಿತ್ರ ಕುಂಭಮೇಳ ಅಮೃತ ಸ್ನಾನ ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಗಂಗಾವತಿ: ನಗರದ ಭಾರತೀಯ ಜನತಾ ಪಕ್ಷದ ಯುವ ಮುಖಂಡರಾದ ಶರಣಪ್ಪ ಬಚಾಳಿ ಕುಟುಂಬ ವರ್ಗದವರು, ಮಹಿಳಾ ಮೋರ್ಚಾದ ಮುಖಂಡರಾದ ಲಲಿತಾ ನಾಗರಾಜ್ ಕುಟುಂಬಸ್ಥರು ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದಲ್ಲಿ ಅಮೃತ ಸ್ನಾನ ನೆರವೇರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕುಂಭಮೇಳದ ಇತಿಹಾಸವನ್ನು ಗಮನಿಸಿದಾಗ ಭಾರತದ ಪರಂಪರೆ ಸಂಸ್ಕೃತಿಯ ಮೇಳವಾಗಿ ಕುಂಭಮೇಳ ಕಂಗೊಳಿಸುತ್ತಿದೆ. 144 ವರ್ಷಗಳ ಬಳಿಕ ಬಂದಿರುವ ಈ ಮಹಾ ಕುಂಭಮೇಳ ದೇಶ ಸೇರಿದಂತೆ ವಿದೇಶಿಗಳನ್ನು ದಿನದಿಂದ ದಿನಕ್ಕೆ ಆಕರ್ಷಿಸುತ್ತಿದೆ. ಕಳೆದ ಜನವರಿ 13 ರಿಂದ ಆರಂಭವಾದ ಈ…

Read More
ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ಗಂಗಾವತಿ: ನಗರದ ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ೨೦೨೪-೨೫ ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಮಾರ್ಚ್-೮ ಶನಿವಾರ ನಗರಸಭೆ ಸದಸ್ಯರಾದ ಶ್ರೀಮತಿ ಹುಲಿಗೆಮ್ಮ ಕಿರಿಕಿರಿ ಅವರು ವೇದಿಕೆ ಮೇಲೆ ಹಾಸಿನರಾದ ಎಲ್ಲಾ ಗಣ್ಯರೊಂದಿಗೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ವಿ.ಗೊಂಡಬಾಳ ವಹಿಸಿ ಮಾತನಾಡಿ, ಮಕ್ಕಳಲ್ಲಿ ಸಹನೆ ಸತತ ಪರಿಶ್ರಮ ಧನಾತ್ಮಕ ಚಿಂತನೆ ಕಠಿಣ ಪರಿಶ್ರಮಗಳು ಯಶಸ್ಸಿನ ಮೆಟ್ಟಿಲುಗಳು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ…

Read More
ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ  ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರದಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಸನದ ಉತ್ತರ ಬಡಾವಣೆಯಲ್ಲಿ ಸ್ಥಾಪಿತ ನಾಟ್ಯ ಕಲಾ ನಿವಾಸ್ ಸಂಸ್ಥೆಯು ಆಗಸ್ಟ್ 2 ರಂದು 18ನೇ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಈ ವಿಶೇಷ ದಿನದ ಪ್ರಯುಕ್ತ ಸಂಜೆ ನಾಲ್ಕು ಗಂಟೆಗೆ ‘ಹರಿಹರ ಸುತ’ ಎಂಬ ಅಯ್ಯಪ್ಪನ ಚರಿತ್ರೆ ಆಧಾರಿತ ನೃತ್ಯ ನಾಟಕದ ಪ್ರದರ್ಶನವಿದೆ. ನಂತರ, ಸಂಜೆ ಆರು ಗಂಟೆಯಿಂದ ಕರ್ನಾಟಕದ ಖ್ಯಾತ ನೃತ್ಯ ಕಲಾವಿದರು ‘ನಾಟ್ಯ ದಾಸೋಹಂ’ ಕಾರ್ಯಕ್ರಮದಲ್ಲಿ ಹರಿದಾಸರ ರಚನೆಗಳನ್ನು ಹಾಡಿ…

Read More
ಹಿರಿಯ ನ್ಯಾಯವಾದಿ ಸೋಮನಾಥ ಪಟ್ಟಣಶೆಟ್ಟಿಗೆ ಜೀ ಕನ್ನಡ ನ್ಯೂಸ್‌ನಿಂದ ವೀರ ಕನ್ನಡಿಗ ಅವಾರ್ಡ್

ಹಿರಿಯ ನ್ಯಾಯವಾದಿ ಸೋಮನಾಥ ಪಟ್ಟಣಶೆಟ್ಟಿಗೆ ಜೀ ಕನ್ನಡ ನ್ಯೂಸ್‌ನಿಂದ ವೀರ ಕನ್ನಡಿಗ ಅವಾರ್ಡ್

ಗಂಗಾವತಿ: ನಗರದ ಹಿರಿಯ ನ್ಯಾಯವಾದಿ, ವೀರಶೈವ ಸಮಾಜದ ಮುಖಂಡ ಸೋಮನಾಥ ಪಟ್ಟಣಶೆಟ್ಟಿ ಅವರಿಗೆ ಜೀ ಕನ್ನಡ ನ್ಯೂಜ್ ಅವರಿಂದ ವೀರ ಕನ್ನಡಿಗ ಅವಾರ್ಡ್ ಪ್ರದಾನ ಮಾಡಲಾಗಿದೆ. ಕನ್ನಡ ನಾಡು ನುಡಿ ಏಳ್ಗೆಗೆ ಶ್ರಮಿಸುತ್ತಿರುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ ವಿವಿಧ ಜಿಲ್ಲೆಗಳಿಂದ ಗುರುತಿಸಿರುವ ಜೀ ಕನ್ನಡ ನ್ಯೂಜ್ ಅವರು ಪ್ರತಿ ವರ್ಷ ಈ ಅವಾರ್ಡ್ ನೀಡಲಾಗಿದೆ. ಪ್ರಸಕ್ತ ೨೦೨೫ನೇ ಸಾಲಿನ ಈ ಅವಾರ್ಡ್ ಗೆ ಕಲ್ಯಾಣ ಕರ್ನಾಟಕ ಭಾಗದ ಹಿರಿಯ ನ್ಯಾಯವಾದಿ ಪಟ್ಟಣಶೆಟ್ಟಿ ಅವರಿಗೆ…

Read More
ದಿನಾಂಕ್ 25 ರಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ…. ಶರಣಬಸಪ್ಪ

ದಿನಾಂಕ್ 25 ರಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ…. ಶರಣಬಸಪ್ಪ

ಗಂಗಾವತಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನ ವಿನಾಯಕ ದೇವಸ್ಥಾನದ ನಾಲ್ಕನೆಯ ವರ್ಷದ ವಾರ್ಷಿಕೋತ್ಸವ ನಡೆಯಲಿದೆ. ದಿನಾಂಕ 25 ರಂದು ಸೋಮವಾರ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎಂದು ಸಮಿತಿಯ ಅಧ್ಯಕ್ಷ ಚನ್ನಬಸಪ್ಪ ಸೇರಿದಂತೆ ಅಲ್ಲಿನ ವಾಹನ ಚಾಲಕರ ಮತ್ತು ಮಾಲೀಕರ ಸದಸ್ಯರುಗಳು ಹೇಳಿದರು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಾದ್ರಪದ ಮಾಸದ ಸೋಮವಾರ ದಿನದಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ಹಲವಾರು ಪೂಜಾ ಕಾರ್ಯಕ್ರಮಗಳನ್ನು ನಡೆಯಲಿವೆ. ಶ್ರೀ ವಿನಾಯಕನಿಗೆ ಜಲಾಭಿಷೇಕ, ಪಂಚಾಮೃತ ಅಭಿಷೇಕ,…

Read More
ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಬೆಂಗಳೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ”ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹಿರಿಯ ಪತ್ರಕರ್ತರಿಗೆ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಸ್ವಾತಂತ್ರ‍್ಯಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ್ಯದ ನಂತರ ಅಭಿವೃದ್ಧಿಯಾದ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ…

Read More
ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಆತ: ಮದುವೆಯಾಗಿ ಹತ್ತು ವರ್ಷ ಆಯ್ತು. ನಾನು ಈಗಲೂ ಒಬ್ಬಳನ್ನು ಪ್ರೀತಿಸ್ತಿದ್ದೀನಿ. ಈತ: ನಿನ್ನ ಹೆಂಡ್ತಿನ ಅಷ್ಟೊಂದು ಪ್ರೀತಿಸ್ತೀಯಾ..? ಆತ: ಹೆಂಡತಿನ ಯಾರದ್ರು ಪ್ರೀತಿ ಮಾಡ್ತಾರಾ..? ಈತ: ಹಾಗಾದ್ರೇ ಅವಳು ಬೇರೇನಾ..ಯಾರು ಅವಳು..? ಆತ: ಅವಳ್ಯಾರು ಅಂತ ಹೇಳಿದ್ರೇ ನನ್ನ ಹಂಡತಿ ಕಿಕ್‌ಹೌಟ್ ಮಾಡ್ತಾಳೆ. ಈತ: ನೀವು ಒಳ್ಳೆಯ ಹಾಸ್ಯ ಸಾಹಿತಿಗಳು ಖರೆ, ನಿಮ್ಮ ಹಾಸ್ಯ ಬರಹಗಳ ಐವತ್ತು ಪುಸ್ತಕಗಳು ಪ್ರಕಟವಾಗಿವೆ ಬರಾಬರ್ ಓಕೆ. . ಆದರೆ ಇದಾದ ಮೇಲೆ ನಿಮ್ಮಲ್ಲಿ ಆಗಿರುವ ಬದಲಾವಣೆ ಆದರೂ ಏನು…

Read More
ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಪುಸ್ತಕ ಬಿಡುಗಡೆ

ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಪುಸ್ತಕ ಬಿಡುಗಡೆ

ಗಂಗಾವತಿ: ೭೯ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಗಂಗಾವತಿ ಸಂಸ್ಥೆ, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅಪ್ರತಿಮ ಸ್ವತಂತ್ರ ಹೋರಾಟಗಾರರಾದ ಶ್ರೀ ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಎಸ್.ಡಿ.ವಿ ಅಜೀಜ್ ಅವರು ಇಂಗ್ಲಿಷ್ ಭಾಷೆಯಲ್ಲಿ ರಚಿಸಿದ ಪುಸ್ತಕ ಬಿಡುಗಡೆಯಾಯಿತು. ಪುಸ್ತಕದ ಬಗ್ಗೆ ವಿವರವಾಗಿ ಖ್ಯಾತ ಕಣ್ಣಿನ ತಜ್ಞರಾದ ಡಾ|| ಹನುಮಂತಪ್ಪ ಹಾಗೂ ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ಮಾತನಾಡಿದರು….

Read More
ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾದ ಐ.ಎಂ.ಎ ಸಮ್ಮೇಳನ: ಡಾ|| ಅಮರೇಶ್ ಪಾಟೀಲ್

ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾದ ಐ.ಎಂ.ಎ ಸಮ್ಮೇಳನ: ಡಾ|| ಅಮರೇಶ್ ಪಾಟೀಲ್

ಗಂಗಾವತಿ. ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಗಂಗಾವತಿಯ ಅಮರ್ ಗಾರ್ಡನ್ ಸಭಾಂಗಣದಲ್ಲಿ ಜರುಗಿದ ಭಾರತೀಯ ವೈದ್ಯಕೀಯ ಸಂಘದ 91ನೆಯ ರಾಜ್ಯ ಸಮ್ಮೇಳನ ಅತ್ಯಂತ ಅರ್ಥಪೂರ್ಣವಾಗಿ ಯಶಸ್ವಿಗೊಂಡಿತು ಎಂದು ಸಮ್ಮೇಳನದ ಉಸ್ತುವಾರಿ ವಹಿಸಿಕೊಂಡಿದ್ದ ಡಾ|| ಅಮರೇಶ್ ಪಾಟೀಲ್ ಸಂತಸ ವ್ಯಕ್ತಪಡಿಸಿದರು. ಅವರು ಅಕ್ಟೋಬರ್‌-26 ರವಿವಾರ ಸಮ್ಮೇಳನದ ಆಶಯ ನುಡಿಗಳನ್ನಾಡಿ, ಕಳೆದ ಶುಕ್ರವಾರದಿಂದ ಆರಂಭಗೊಂಡ ಈ ಸಮ್ಮೇಳನವು ರವಿವಾರದಂದು ಮುಕ್ತಾಯಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ಬಂದ ನುರಿತ ತಜ್ಞರಿಂದ ಹಲವು ವೈವಿಧ್ಯಮಯ ವಿಷಯಗಳ ಕುರಿತು…

Read More

VISHWAROOPA NEWS BLOG

Infinite

Skip to content ↓