ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಖಂಡ ಗಂಗಾವತಿ ತಾಲೂಕಿನ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ ನಡೆಯಿತು. 14ನೇ ವಯೋಮಿತಿಯ ವಿದ್ಯಾರ್ಥಿಗಳಾದ ನಿವೇದ, ರಾಮ ಸೂರ್ಯ, ವೈಭವ್, ಶಿವಕುಮಾರ್, ಖುಶ್ ವಿದ್ಯಾರ್ಥಿಗಳು ವಿಜೇತರಾಗಿ ಮುಂದೆ ನಡೆಯುವ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು.

Read More
ಶಿವರಾತ್ರಿ ಪ್ರಯುಕ್ತ ಇಷ್ಟಲಿಂಗ ಧೀಕ್ಷೆ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ

ಶಿವರಾತ್ರಿ ಪ್ರಯುಕ್ತ ಇಷ್ಟಲಿಂಗ ಧೀಕ್ಷೆ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ

ಗಂಗಾವತಿ: ನಗರದ ಶ್ರೀ ಕೊಟ್ಟೂರುಬಸವೇಶ್ವರ ದೇವಸ್ಥಾನ ಸಮಿತಿ ನೇತೃತ್ವದಲ್ಲಿ ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ಕೋರ್ಟ್ ಮುಂಭಾಗದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥನದಲ್ಲಿ ಇಷ್ಟಲಿಂಗ ಧೀಕ್ಷಾ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ ನಡೆಯಲಿದೆ ಎಂದು ಬಸವಕೇಂದ್ರದ ಗಂಗಾವತಿ ತಾಲೂಕ ಕಾರ್ಯದರ್ಶಿಯಾದ ಎ.ಕೆ. ಮಹೇಶಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ಷ.ಬ್ರ. ನಾಗಭೂಷಣ ಶಿವಾಚಾರ್ಯರು ಹಾಗೂ ಸುಳೇಕಲ್ ಬೃಹನ್ಮಠದ ಪೂಜ್ಯ ಶ್ರೀ ಭುವನೇಶ್ವರಯ್ಯ ತಾತನವರು ವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಹೊಸಪೇಟೆ…

Read More
ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ಹಾವು ಏಣಿಯಾಟ, ಅದರಲ್ಲಿ ದುರಾಸೆ, ದುಃಖ, ಜಾತಿ, ಮತ, ಕುಲ, ಧರ್ಮಗಳೆಂಬ ವಿಷಕಾರುವ ಹಾವುಗಳು ಜಾಸ್ತಿ, ‘ಬುದ್ಧ-ಬಸವ-ಅಂಬೇಡ್ಕರ್’ ಮುಂತಾದವರಿಲ್ಲಿ ಏಣಿಗಳು, ಆ ಏಣಿಗಳನ್ನು ಹಿಡಿದುಕೊಂಡು ನಾವು ಮೇಲೇರಬೇಕಾಗಿದೆ, ಅದರಲ್ಲೂ ಮುಖ್ಯವಾಗಿ ನಾವು ಅಂದರೆ ಬರೆವಣಿಗೆಯಲ್ಲಿ ತೊಡಗಿಸಿಕೊಂಡವರು, ಬರೆಯದ ಸಾವಿರಾರು ಜನರ ಪ್ರತಿನಿಧಿಗಳಾಗಿ, ಜಾತ್ಯತೀತರಾಗಿ ಜಗತ್ತಿಗೆ ಆದರ್ಶವಾಗಬೇಕಾಗಿದೆ, ತಾತೀತನಾಗದವನು, ಕುಲಾತೀತನಾಗದವನು ಎಂದಿಗೂ ಕವಿಯಾಗಲಾರ, ಮಮತೆ ಸಮತೆಗಳ ತನ್ನೆರಡೂ ಕಣ್ಣಾಗಿಸಿಕೊಂಡವ ಮಾತ್ರ ಕವಿಯಾಗಲು ಸಾಧ್ಯ, ರಾಜಕಾರಣಿಗಳ, ಮಂತ್ರಿ ಮಹೋದಯರ ಶಿಫಾರಸ್ಸಿನಿಂದ ಯಾರೇ ಕವಿಗೋಷ್ಠಿಯ ವೇದಿಕೆಗಳನ್ನೇರಿದರೂ, ಸಹೃದಯರೆದೆಯ ಸಿಂಹಾಸನವನ್ನೇರುವುದು ಅಸಾಧ್ಯ,…

Read More
ದಾಸನಾಳ ಗ್ರಾಮದ ಕಾಟಮೇಶ್ವರ ದೇವರ ೧೬ನೇ ವರ್ಷದ ಜಾತ್ರಾ ಮಹೋತ್ಸವ, ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು

ದಾಸನಾಳ ಗ್ರಾಮದ ಕಾಟಮೇಶ್ವರ ದೇವರ ೧೬ನೇ ವರ್ಷದ ಜಾತ್ರಾ ಮಹೋತ್ಸವ, ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು

ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದ ಕಾಟಮೇಶ್ವರ ದೇವರ 16ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಕಾರ್ಯಕ್ರಮ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಹೆಚ್.ಆರ್.ಶ್ರೀನಾಥರವರು ಯಾವುದೇ ಸಮುದಾಯದ ಅಭಿವೃದ್ಧಿಗೆ, ಪ್ರಗತಿಗೆ, ಅವರ ಕುಲದೇವರ ಅನುಗ್ರಹ ತುಂಬಾ ಅವಶ್ಯವಾಗಿದೆ. ಅದರಂತೆ ಕುಲ ಗುರುಗಳ ಮಾರ್ಗದರ್ಶನ, ಅವರ ಆಶೀರ್ವಾದವಿದ್ದಲ್ಲಿ ಸಮಾಜವು ಪ್ರಗತಿಯ ಕಡೆಗೆ ಸಾಗಲು ಸಾಧ್ಯ ಎಂದರು. ಸಮಾಜದ ಎಲ್ಲ ಬಂಧುಗಳು…

Read More
ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ಗಂಗಾವತಿ. ವಸಂತ ಪಂಚಮಿ ಪ್ರಯುಕ್ತ ಸೋಮವಾರದಂದು ಶೃಂಗೇರಿಯ ಶಾರದಾ ಪೀಠದ ಗಂಗಾವತಿ ಶಂಕರ ಮಠದ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಕುಮಾರ್ ಭಟ್ ನೇತೃತ್ವದಲ್ಲಿ ಜರುಗಿದವು. ಶ್ರೀ ಶಾರದಾ ಮಾತೆ ಸೇರಿದಂತೆ ಪರಿವಾರ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಶತನಾಮಾವಳಿ ಪಾರಾಯಣ ಇವುಗಳ ಜೊತೆಗೆ 14 ಅಧಿಕ ಚಿಕ್ಕ ಮಕ್ಕಳ ವಿದ್ಯಾಭ್ಯಾಸಕ್ಕೆ ಅಕ್ಷರ ಅಭ್ಯಾಸವನ್ನು ನೆರವೇರಿಸಲಾಯಿತು. ಜೊತೆಗೆ ವಿವಿಧ ಶಾಲಾ ಕಾಲೇಜುಗಳ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸಂಕಲ್ಪವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕುಮಾರ್…

Read More
ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ ಹಾಗೂ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ….

Read More
ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ಗಂಗಾವತಿ: ನಗರದ ಸಂಕಲ್ಪ ಪಿ.ಯು. ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ನಾಗರಾಜ್ ಗುತ್ತೇದಾರ್ ವಕೀಲರು ಮಾತನಾಡುತ್ತಾ ಭಾರತ ೧೯೪೭ ಆಗಸ್ಟ್-೧೫ ರಂದು ಸ್ವಾತಂತ್ರ‍್ಯ ಗಳಿಸಿಕೊಂಡರೂ ಸಹ ದೇಶದ ಮೂರು ಪ್ರಾಂತ್ಯಗಳಾದ ಜಮ್ಮು ಕಾಶ್ಮೀರ್, ಜುನಾಗಡ್, ಹೈದರಾಬಾದ್ ಪ್ರಾಂತ್ಯಗಳು ಸ್ವಾಯತ್ತತೆ ಘೋಷಿಸಿಕೊಂಡವು. ಹೈದರಾಬಾದ್ ಪ್ರದೇಶ ವಿಸ್ತೀರ್ಣದಲ್ಲಿ ದೊಡ್ಡದಿದ್ದು ಭಾರತದಲ್ಲಿ ವಿಲೀನವಾಗದೆ ಹೊರಗೆ ಉಳಿಯಿತು. ನವಾಬನ ದುರಾಡಳಿತದಿಂದ ಬೇಸತ್ತ ಹೈದರಾಬಾದ್ ಪ್ರಾಂತ್ಯದ ಜನ ಆತನ ವಿರುದ್ಧ ದಂಗೆ ಏಳುವ ಮಟ್ಟಕ್ಕೆ ಬಂದಾಗ…

Read More
ಅಂಜನಾದ್ರಿ ಶ್ರೀ ಆಂಜನೇಯಸ್ವಾಮಿ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಪ.ಪೂ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಅಂಜನಾದ್ರಿ ಶ್ರೀ ಆಂಜನೇಯಸ್ವಾಮಿ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಪ.ಪೂ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಗಂಗಾವತಿ: ಮಾರ್ಚ್-೩೦ ಭಾನುವಾರ ತಾಲೂಕಿನ ಕಿಷ್ಕಿಂದೆಯ ಅಂಜನಾದ್ರಿ ಪರ್ವತದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪರಮಪೂಜ್ಯ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಮತ್ತು ವೈಭವದಿಂದ ನಡೆಯಿತು. ಬೆಳಗ್ಗೆಯಿಂದಲೇ ಶ್ರೀ ಲಕ್ಕಡ ದಾಸ್ ಅವರ ಮೂರ್ತಿಗೆ ವಿಶೇಷ ಪೂಜೆ ಅಭಿಷೇಕ ಕಾರ್ಯಕ್ರಮಗಳು ಹೈದರಾಬಾದಿನ ಪ್ರಮುಖ ಪಕ್ಷದ ಜಗದೀಶ್ ಸಾಂಕಲಾ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದವು. ಭಕ್ತಾದಿಗಳಾದ ದೇವ ನಾರಾಯಣ ಸಾಂಕ್ಲಾ, ಶಿವಪ್ರಸಾದ್,…

Read More
Exploring Deep Sea Exploration

Exploring Deep Sea Exploration

Scientists uncover mysteries in the depths of the ocean, from deep-sea creatures to unexplored ecosystems. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness,…

Read More

11ನೇ ವರ್ಷದ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ ಯಾತ್ರೆ

ಗಂಗಾವತಿ: ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ವತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಿಂದ ಶ್ರೀ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ 11ನೇ ವರ್ಷದ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಪುಷ್ಯ ಮಹತ್ವದ ನಿಮಿತ್ತವಾಗಿ ಯಾತ್ರೆ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಪುಷ್ಪ ಮಾಸದ ನಿಮಿತ್ತವಾಗಿ ನಾವು 11ನೇ ವರ್ಷದ ಶ್ರೀ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಪ್ರತಿ ವರ್ಷದಂತೆ ಈ ವರ್ಷವೂ ಸುಮಾರು 26 ಜನ…

Read More