ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಆತ: ಮದುವೆಯಾಗಿ ಹತ್ತು ವರ್ಷ ಆಯ್ತು. ನಾನು ಈಗಲೂ ಒಬ್ಬಳನ್ನು ಪ್ರೀತಿಸ್ತಿದ್ದೀನಿ. ಈತ: ನಿನ್ನ ಹೆಂಡ್ತಿನ ಅಷ್ಟೊಂದು ಪ್ರೀತಿಸ್ತೀಯಾ..? ಆತ: ಹೆಂಡತಿನ ಯಾರದ್ರು ಪ್ರೀತಿ ಮಾಡ್ತಾರಾ..? ಈತ: ಹಾಗಾದ್ರೇ ಅವಳು ಬೇರೇನಾ..ಯಾರು ಅವಳು..? ಆತ: ಅವಳ್ಯಾರು ಅಂತ ಹೇಳಿದ್ರೇ ನನ್ನ ಹಂಡತಿ ಕಿಕ್‌ಹೌಟ್ ಮಾಡ್ತಾಳೆ. ಈತ: ನೀವು ಒಳ್ಳೆಯ ಹಾಸ್ಯ ಸಾಹಿತಿಗಳು ಖರೆ, ನಿಮ್ಮ ಹಾಸ್ಯ ಬರಹಗಳ ಐವತ್ತು ಪುಸ್ತಕಗಳು ಪ್ರಕಟವಾಗಿವೆ ಬರಾಬರ್ ಓಕೆ. . ಆದರೆ ಇದಾದ ಮೇಲೆ ನಿಮ್ಮಲ್ಲಿ ಆಗಿರುವ ಬದಲಾವಣೆ ಆದರೂ ಏನು…

Read More
ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಗಂಗಾವತಿ: ತಾಲೂಕಿನ ವೆಂಕಟಗಿರಿ ಗ್ರಾಮದ ಹಾಲಸ್ವಾಮಿ ಮಠದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಗ್ರಾಮದ ಸಮಸ್ತ ಭಕ್ತಾದಿಗಳಿಂದ ಇದೇ ಮೇ-೨೭ ರಂದು ಶ್ರೀ ಶನೇಶ್ವರ ಜಯಂತಿ ಆಚರಿಸಲಾಗುವುದು ಎಂದು ಮಠದ ಶ್ರೀ ಸದ್ಗುರು ಹಾಲಶಂಕರ ಮಹಾಸ್ವಾಮಿಗಳು ಹಾಗೂ ಭಕ್ತ ಮಂಡಳಿಯ ಪ್ರಮುಖರಾದ ಮಂಜುನಾಥ ಕುರುಗೋಡು ಅವರು ತಿಳಿಸಿದರು. ಶ್ರೀ ಶನೇಶ್ವರ ಜಯಂತಿಯ ನಿಮಿತ್ಯವಾಗಿ ಮೇ-೨೬ ಸೋಮವಾರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಸ್ವಾಮಿಗೆ ಅಭಿಷೇಕ, ಹೋಮ-ಹವನ ಸೇರಿದಂತೆ ಲೋಕಕಲ್ಯಾಣಕ್ಕಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, ಮೇ-೨೭ ಮಂಗಳವಾರದಂದು ಶ್ರೀ…

Read More
ಗಂಗಾವತಿಯ ಡಾ. ಚನ್ನಬಸವ ಕೊಟಗಿ ಅವರಿಗೆ ರಾಷ್ಟ್ರೀಯ ಸಾಧಕ ಪ್ರಶಸ್ತಿ

ಗಂಗಾವತಿಯ ಡಾ. ಚನ್ನಬಸವ ಕೊಟಗಿ ಅವರಿಗೆ ರಾಷ್ಟ್ರೀಯ ಸಾಧಕ ಪ್ರಶಸ್ತಿ

ಗಂಗಾವತಿ: ನಗರದ ನಿವಾಸಿಯಾದ ಚನ್ನಬಸವ ಕೊಟಗಿಯವರು ಒಬ್ಬ ವರದಿಗಾರರಾಗಿ ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ೧೫ ವರ್ಷಗಳಿಂದ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ಬೆಂಗಳೂರಿನ ಗ್ಲೋಬಲ್ ಎಂಟರ್‌ ಪ್ರೈಸಸ್‌ ವತಿಯಿಂದ ರಾಷ್ಟ್ರೀಯ ಸಾಧಕ ಪ್ರಶಸ್ತಿ-೨೦೨೫ ನೀಡಲಾಗುತ್ತಿದೆ ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶಾಂತಾ ತಿಳಿಸಿದ್ದಾರೆ. ಚನ್ನಬಸವ ಕೊಟಗಿಯವರು ಒಬ್ಬ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಾ, ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳಲ್ಲಿ ಪ್ರವಾಸಿಗರ ಮಾರ್ಗದರ್ಶಕರಾಗಿ, ಸಂಘಟಕರಾಗಿ, ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ, ಗಣ್ಯವ್ಯಕ್ತಿಗಳ ಆಪ್ತ ಸಹಾಯಕರಾಗಿ ಹತ್ತಾರು ಸೇವೆಗಳನ್ನು ಸಲ್ಲಿಸುತ್ತಾ, ವಿವಿಧ ಖಾಸಗಿ ಟಿ.ವಿ ಚಾನೆಲ್‌ಗಳು…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗಂಗಾವತಿ ವತಿಯಿಂದ ಹಿರೇಬೆಣಕಲ್ ನಲ್ಲಿ ರೈತಕ್ಷೇತ್ರ ತರಬೇತಿ ಕಾರ್ಯಾಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗಂಗಾವತಿ ವತಿಯಿಂದ ಹಿರೇಬೆಣಕಲ್ ಗ್ರಾಮದಲ್ಲಿ ರೈತರಿಗಾಗಿ ರೈತ ಕ್ಷೇತ್ರ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಾಗಾರ ಉದ್ಘಾಟನೆ ಮಾಡಿದ ವೆಂಕಟಗಿರಿ ಹೋಬಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಹರೀಶಕುಮಾರ S G ಯವರು ರೈತರಿಗೆ ಸ್ಥಳೀಯವಾಗಿ ಕಾಲಾನುಸಾರ ಬೆಳೆಯುವ ಬೆಳೆಗಳಲ್ಲಿನ ರೋಗಗಳ ಹತೋಟಿ ಕ್ರಮದ ಕುರಿತು, ಭತ್ತದಲ್ಲಿನ ಕಾಂಡ ಕೊರಕ ಹೂಳುಗಳ ನಿಯಂತ್ರಣದ ಕುರಿತು, ಕೃಷಿ ಇಲಾಖೆಯಲ್ಲಿ ದೊರಕುವ ವಿವಿಧ…

Read More
ವಿಭಾಗೀಯ ಮಟ್ಟದ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ಗಂಗಾವತಿಯ ವೈಷ್ಣವಿ ರಾಜ್ಯಮಟ್ಟಕ್ಕೆ ಆಯ್ಕೆ

ವಿಭಾಗೀಯ ಮಟ್ಟದ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ಗಂಗಾವತಿಯ ವೈಷ್ಣವಿ ರಾಜ್ಯಮಟ್ಟಕ್ಕೆ ಆಯ್ಕೆ

ಗಂಗಾವತಿ: ನಗರದ ಶ್ರೀಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯು ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ವೈಷ್ಣವಿ ಇವರು ಡಿಸೆಂಬರ್-೨ ರಂದು ಬಸವಕಲ್ಯಾಣದಲ್ಲಿ ನಡೆದ ವಿಭಾಗೀಯ ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈ ವಿದ್ಯಾರ್ಥಿನಿಗೆ ಸಂಘದ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ ಡಾ. ಕೊಟ್ಟೂರು ಮಹಾಸ್ವಾಮಿಗಳು ಕಲ್ಮಠ ಹಾಗೂ ಕಾರ್ಯದರ್ಶಿಗಳಾದ ಶ್ರೀ ಶರಣೇಗೌಡ ಮಾಲಿಪಾಟೀಲ್ ಹಾಗೂ ಸಂಘದ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಚಂದ್ರಶೇಖರ ಹಾಗೂ ಬೋಧಕ,…

Read More
೩೨ ಸಾಧಕರಿಗೆ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಶ್ಲಾಘನೀಯ: ಲಲಿತಾ ರಾಣಿ

೩೨ ಸಾಧಕರಿಗೆ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಶ್ಲಾಘನೀಯ: ಲಲಿತಾ ರಾಣಿ

ಗಂಗಾವತಿ: ವಿವಿಧ ಕ್ಷೇತ್ರಗಳಲ್ಲಿ ೩೨ ಸಾಧಕರನ್ನು ಗುರುತಿಸಿ, ಶ್ರೀ ಕೃಷ್ಣದೇವರಾಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಿರುವುದು ಶ್ಲಾಘನೀಯ ಎಂದು ರಾಜವಂಶಸ್ಥೆ ಲಲಿತಾರಾಣಿ ಶ್ರೀರಂಗದೇವರಾಯಲು ಹೇಳಿದರು. ಅವರು ಭಾನುವಾರ ನಗರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶ್ರೀ ಚನ್ನಬಸವ ಪ್ರಕಾಶನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹೊಸಳ್ಳಿಯ ವಿಶ್ವರತ್ನ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಮಹಿಳಾ ಕವನ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ದಿವಂಗತ ವೇದವ್ಯಾಸರಾವ್ ನವಲಿ…

Read More
ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಖಂಡ ಗಂಗಾವತಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ನೇ ವಯೋಮಿತಿಯ ವಿದ್ಯಾರ್ಥಿಗಳಾದ ಶಿವರಾಜ್ 35 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ. ಹಾಗೂ 17ನೇ ವಯೋಮಿತಿಯಲ್ಲಿ ಮಹೇಶ್ 35 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ. ಹಾಗೂ ಮೀನಾಕ್ಷಿ 35 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮುಂದೆ ನಡೆಯುವಂತಹ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಮಹಾನ್ ಕಿಡ್ಸ್ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ…

Read More
ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಗಂಗಾವತಿ: ನಗರದ ಬಾಲಕರ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಸೆಪ್ಟೆಂಬರ್-೨೦ ರಂದು ತಾಲೂಕಿನ ಅರಳಹಳ್ಳಿ ಗ್ರಾಮದ ಅಲ್ಪಸಂಖ್ಯಾತ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೆರವೇರಿತು. ಶಿಬಿರವನ್ನು ಅರಳಹಳ್ಳಿ ಗ್ರಾಮದ ಪೂಜ್ಯ ವೇ.ಮೂ ಗವಿಸಿದ್ದಯ್ಯ ಸ್ವಾಮಿಗಳು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ ಅವರು ವಹಿಸಿಕೊಂಡಿದ್ದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷರಾದ ವೀರಭದ್ರಯ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಾನನಗೌಡ, ಮಲ್ಲಿಕಾರ್ಜುನ, ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ನಿರ್ಮಲ ಹಾಗೂ ಆಶಾ ಕಾರ್ಯಕರ್ತೆಯಾದ…

Read More
ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕ ಮಕರ ಸಂಕ್ರಾಂತಿ ಆಚರಣೆ

ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕ ಮಕರ ಸಂಕ್ರಾಂತಿ ಆಚರಣೆ

ಗಂಗಾವತಿ: ಇಂದು ಮಹಾನ್ ಕಿಡ್ಸ್ ಶಾಲೆಯಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ಯ ಎಲ್ಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ಕಬ್ಬನ್ನು ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಈ ಸಮಯದಲ್ಲಿ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ ಮಠ್ ಮಾತನಾಡಿ ಈಗಿನ ಮಕ್ಕಳಿಗೆ ಕಬ್ಬನ್ನು ತಿನ್ನುವುದು ಗೊತ್ತಿಲ್ಲ. ಪಾಲಕರು ಕೂಡ ಆ ಪ್ರಯತ್ನವನ್ನು ಮಾಡುವುದಿಲ್ಲ. ಮಕ್ಕಳಿಗೆ ಕಬ್ಬನ್ನು ತಿನ್ನುವ ರೂಢಿಯನ್ನು ಮಾಡಿದಲ್ಲಿ ಮಕ್ಕಳ ಆರೋಗ್ಯವು ಚೆನ್ನಾಗಿರುತ್ತೆ ಹಾಗೂ ಮಕ್ಕಳ ಹಲ್ಲುಗಳು ಕೂಡ ಚೆನ್ನಾಗಿರುತ್ತವೆ. ಹಾಗಾಗಿ ಪ್ರತಿ ವರ್ಷವೂ ಮಕ್ಕಳಿಗೆ…

Read More
ತೇರು ಹರಿದಾವೋ ತಾನಕ್ಕೆ ನಿಂತಾವೋ

ತೇರು ಹರಿದಾವೋ ತಾನಕ್ಕೆ ನಿಂತಾವೋ

ಮನೆಯ ಪೈಂಟಿಂಗ್ ಕೆಲಸ ನಡೆದಿತ್ತು. ಮನೆಯ ಪಾತ್ರೆ ಪದಾರ್ಥಗಳನ್ನು ಅತ್ತಿಂದಿತ್ತ ಇಟ್ಟಾಡಿ ಸುಸ್ತಾಗಿ ಹೋಗಿದ್ದೆ. ಮೂರು ದಿನಗಳಲ್ಲಿ ಮುಗಿಸಿಕೊಡುವೆ ಎಂದಿದ್ದ ಅಕ್ಬರ್ ಪುಣ್ಯಾತ್ಮ ಹದಿನೈದು ದಿನ ತೆಗೆದುಕೊಂಡ. ಮನೆ ತುಂಬಾ ಧೂಳಿನ ರಾಶಿ ಜೊತೆಗೆ ಎಲ್ಲೆಲ್ಲಿ ನೋಡಿದರೂ ಪುಸ್ತಕಗಳೇ! ನೋಡಿ ನೋಡಿ ಬೇಸರಗೊಂಡು ಮಡದಿ ಶಕುಂತಲೆ ಸಿಟ್ಟಿನಿಂದ ರೇಗಾಡಿ ಆಗಿಂದಾಗ್ಗೆ ನನ್ನಿಂದ ಕೆಲಸ ತೆಗೆಯುತ್ತಿದ್ದಳು. ‘ರೀ, ಪೈಂಟ್ ಸೋರಿಸಿಬಿಡ್ತಾರೆ, ನಿಮ್ಮ ಪಂಚೆ ಹಾಸ್ರಿ.. ಮನೆಯಲ್ಲಿ ಇದ್ದ ಬದ್ದ ಹಳೆಯ ಬೆಡ್‌ಶೀಟ್‌ಗಳು, ಹೊದುಪುಗಳನ್ನು ಪೈಂಟಿಂಗ್ ಮಾಡುವ ಜಾಗದಲ್ಲೆಲ್ಲಾ ಹಾಸಿದ್ದಾಯಿತು….

Read More

VISHWAROOPA NEWS BLOG

Infinite

Skip to content ↓