ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಯಲ್ಲಿ ಗಂಗಾವತಿ ತಾಲೂಕಿನ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಸಂತಸ ವ್ಯಕ್ತಪಡಿಸಿದರು. ಕರಾಟೆ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಶಿವರಾಜ್-೩೫ ಕೆ.ಜಿ ವಿಭಾಗದಲ್ಲಿ ಪ್ರಥಮ ಮತ್ತು ಬಾಲಕಿಯರ ಪ್ರೌಢ ವಿಭಾಗದಲ್ಲಿ ಮೀನಾಕ್ಷಿ -೩೬ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಬಾಲಕರ ಪ್ರೌಢ ವಿಭಾಗದಲ್ಲಿ…

Read More
ರಂಗಸಿರಿ ಮತ್ತು ನಾಲ್ಕು ಕವನ ಸಂಕಲನಗಳು ಲೋಕಾರ್ಪಣಿ

ರಂಗಸಿರಿ ಮತ್ತು ನಾಲ್ಕು ಕವನ ಸಂಕಲನಗಳು ಲೋಕಾರ್ಪಣಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ 5ನೇ ವರ್ಷದ ವಾರ್ಷಿಕೊತ್ಸವ ಪ್ರಯುಕ್ತ ನಡೆದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಹಾಸನದ ಸಾಹಿತಿ ನಾಟಕಕಾರ ಗೊರೂರು ಅನಂತರಾಜು ಅವರ ರಂಗಭೂಮಿ ಕುರಿತಾದ ಪುಸ್ತಕ ರಂಗ ಸಿರಿ ಕೃತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷರು ಮಧು ನಾಯ್ಕ ಲಂಬಾಣಿ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆದ ರಾಷ್ಟ್ರಮಟ್ಟದ ಪ್ರತಿಭಾ ಪುರಸ್ಕಾರ ಸಮಾರ೦ಭದಲ್ಲಿ ಲೋಕರ್ಪಣೆ ಮಾಡಿ ಮಾತನಾಡಿ ಈಗಾಗಲೇ 50ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಗೊರೂರು ಅನಂತರಾಜು ಹಲವಾರು ಉದಯೋನ್ಮುಖ ಕವಿ ಸಾಹಿತಿಗಳ…

Read More
ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦‌ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು…

Read More
ದಾಸನಾಳ ಗ್ರಾಮದ ಕಾಟಮೇಶ್ವರ ದೇವರ ೧೬ನೇ ವರ್ಷದ ಜಾತ್ರಾ ಮಹೋತ್ಸವ, ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು

ದಾಸನಾಳ ಗ್ರಾಮದ ಕಾಟಮೇಶ್ವರ ದೇವರ ೧೬ನೇ ವರ್ಷದ ಜಾತ್ರಾ ಮಹೋತ್ಸವ, ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು

ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದ ಕಾಟಮೇಶ್ವರ ದೇವರ 16ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಕಾರ್ಯಕ್ರಮ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಹೆಚ್.ಆರ್.ಶ್ರೀನಾಥರವರು ಯಾವುದೇ ಸಮುದಾಯದ ಅಭಿವೃದ್ಧಿಗೆ, ಪ್ರಗತಿಗೆ, ಅವರ ಕುಲದೇವರ ಅನುಗ್ರಹ ತುಂಬಾ ಅವಶ್ಯವಾಗಿದೆ. ಅದರಂತೆ ಕುಲ ಗುರುಗಳ ಮಾರ್ಗದರ್ಶನ, ಅವರ ಆಶೀರ್ವಾದವಿದ್ದಲ್ಲಿ ಸಮಾಜವು ಪ್ರಗತಿಯ ಕಡೆಗೆ ಸಾಗಲು ಸಾಧ್ಯ ಎಂದರು. ಸಮಾಜದ ಎಲ್ಲ ಬಂಧುಗಳು…

Read More
ಗಂಗಾವತಿಗೆ ಶ್ರೀ ಸಿದ್ಧಗಂಗಾ ಮಠದ  ಶ್ರೀ ಶಿವಸಿದ್ದೇಶ್ವರ ಮಹಾಸ್ವಾಮಿಗಳ ಭೇಟಿ: ಆಶೀರ್ವಾದ ಸ್ವೀಕಾರ

ಗಂಗಾವತಿಗೆ ಶ್ರೀ ಸಿದ್ಧಗಂಗಾ ಮಠದ ಶ್ರೀ ಶಿವಸಿದ್ದೇಶ್ವರ ಮಹಾಸ್ವಾಮಿಗಳ ಭೇಟಿ: ಆಶೀರ್ವಾದ ಸ್ವೀಕಾರ

ಗಂಗಾವತಿ: ಡಿಸೆಂಬರ್-೨೯ ರಂದು ನಗರದ ಟೀಚರ್ಸ್ ಕಾಲೋನಿಯ ವಿ.ಎ ಪಾಟೀಲ್ ನಗರದಲ್ಲಿರುವ ಉಮೇಶ ಬಾಬು ಅವರ ನಿವಾಸಕ್ಕೆ ಇಂದು ಪರಮಪೂಜ್ಯರಾದ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಕಿರಿಯ ಶ್ರೀಗಳು ಶ್ರೀ ಶಿವಸಿದ್ದೇಶ್ವರ ಮಹಾಸ್ವಾಮಿಯವರು ಆಗಮಿಸಿದ ಪ್ರಯುಕ್ತ, ಸ್ಥಳೀಯ ಭಕ್ತರು ಹಾಗೂ ಗಣ್ಯರು ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಮಹತ್ವದ ಸಂದರ್ಭದಲ್ಲಿ ಚಿತ್ರನಟ ವಿಷ್ಣುತೀರ್ಥ ಜೋಷಿ ಅವರು ಅಭಿನಯಿಸಿರುವ “ನಮ್ಮ ಭಾಷೆ, ನಮ್ಮ ಕನ್ನಡ” ಎಂಬ ಕನ್ನಡ ಚಲನಚಿತ್ರದ ಪೋಸ್ಟರ್‌ನ್ನು ಶ್ರೀಗಳ ಸನ್ನಿಧಿಯಲ್ಲಿ ಪ್ರದರ್ಶಿಸಲಾಯಿತು. ಕನ್ನಡ…

Read More
ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕ ಎನ್. ಭಾನುಪ್ರಸಾದ ಆಯ್ಕೆ.

ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕ ಎನ್. ಭಾನುಪ್ರಸಾದ ಆಯ್ಕೆ.

ಗಂಗಾವತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ಶೈಕ್ಷಣಿಕ ವಿಭಾಗವಾದ ನೇತಾಜಿ ಸುಭಾಷ್ ರಾಷ್ಟ್ರೀಯ ಕ್ರೀಡಾ ಸಂಸ್ಥೆಯು ನಡೆಸುತ್ತಿರುವ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕರಾದ ಎನ್. ಭಾನುಪ್ರಸಾದ್ ರವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಈ ಯೋಗ ತರಬೇತಿಯು ಪಂಜಾಬ್‌ನ ಪಟಿಯಾಲದಲ್ಲಿ ಮುಂದಿನ ತಿಂಗಳು ಮೇ-೬ ರಿಂದ ಆರು ವಾರಗಳ ಕಾಲ ನಡೆಯಲಿದೆ. ಈ ಯೋಗ ತರಬೇತಿಗೆ ಆಯ್ಕೆಯಾದ ಎನ್. ಭಾನುಪ್ರಸಾದ ಅವರಿಗೆ ಪ್ರಜ್ವಲ ಯೋಗ ಕೇಂದ್ರ, ಸ್ನೇಹ ಬಳಗ ಯೋಗ ಸಂಸ್ಥೆ ಹಾಗೂ ಪ್ರಗತಿ ಕ್ರೀಡಾ…

Read More
ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಪುಣ್ಯಕೋಟಿ ಪ್ರಶಸ್ತಿ ಪ್ರದಾನ.

ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಪುಣ್ಯಕೋಟಿ ಪ್ರಶಸ್ತಿ ಪ್ರದಾನ.

ಗಂಗಾವತಿ: ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಆಗಸ್ಟ್-೨೮ ಗುರುವಾರ ಲಯನ್ಸ್ ಕ್ಲಬ್‌ನಲ್ಲಿ ಪುಣ್ಯಕೋಟಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಶೇಖರ್ ತೆಗ್ಗಿ ಅವರು ತಿಳಿಸಿದರು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ವೃತ್ತಿಯಲ್ಲಿ ಒಬ್ಬ ವೈದ್ಯರಾಗಿ ಸಾಹಿತಿಗಳಾಗಿ, ಸಮಾಜ ಸೇವಕರಾಗಿ ಸಾಕಷ್ಟು ಸೇವೆಗಳನ್ನು ಸಲ್ಲಿಸುತ್ತಾ ಜನಾನುರಾಗಿಯಾಗಿದ್ದಾರೆ. ಇವರಿಗೆ ಸನ್ಮಾನಿಸಿ ಅಭಿನಂದಿಸುವುದು ನಮ್ಮ ಅಕಾಡೆಮಿಯ ಹೆಬ್ಬಯಕೆಯಾಗಿತ್ತು….

Read More
ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

ಗಂಗಾವತಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗಂಗಾವತಿ ಚಾರಣ ಬಳಗವು, ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸಹಯೋಗದಲ್ಲಿ ನಮ್ಮ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಜಾಗೃತಿ ಮತ್ತು ಪ್ರಚಾರಕ್ಕೆ ಒಂದು ನೂತನ ಹೆಜ್ಜೆ ಇಟ್ಟಿದೆ. ನಗರದ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯನ್ನು ವಿವಿಧ ಪ್ರವಾಸಿ ತಾಣಗಳ ಛಾಯಾಚಿತ್ರಗಳಿಂದ ಅಲಂಕರಿಸಿ, ಅದನ್ನು ‘ಪ್ರವಾಸೋದ್ಯಮ ಪೂರಕ ಮಾದರಿ ಕೊಠಡಿ’ಯಾಗಿ ಪರಿವರ್ತಿಸಲಾಯಿತು. ಪ್ರವಾಸಿಗರು ವಿಶ್ರಾಂತಿ ಪಡೆಯುವ ಸ್ಥಳವನ್ನು ಸುಂದರ ಹಾಗೂ ಮಾಹಿತಿ ಪ್ರಧಾನವಾಗಿಸಲು ಈ ವಿಶೇಷ ಕಾರ್ಯಕ್ರಮ ಕೈಗೊಳ್ಳಲಾಯಿತು…

Read More
ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ 2025 ಕ್ಕಿಂತ ಮೊದಲು ಡಿಸ್ನಿ ಹಾಟ್‌ಸ್ಟಾರ್ ಮತ್ತು ಜಿಯೋಸಿನಿಮಾ ವಿಲೀನವಾಗಿವೆ.  ಎರಡೂ ಪ್ಲಾಟ್‌ಫಾರ್ಮ್‌ ಈಗ ಜಿಯೋಹಾಟ್‌ಸ್ಟಾರ್ ಎಂಬ ಒಂದೇ ಅಪ್ಲಿಕೇಶನ್‌ ಆಗಿದೆ.  ಅಪ್ಲಿಕೇಶನ್ ಬಳಕೆದಾರರಿಗೆ ಕೆಲವು ನಿಮಿಷಗಳ ಕಾಲ ಐಪಿಎಲ್ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಲು ಅನುಮತಿಸುತ್ತದೆ, ಆದರೆ ಮೊಬೈಲ್ ಸಾಧನಗಳಲ್ಲಿ ಪೂರ್ಣ ಪಂದ್ಯಗಳನ್ನು ವೀಕ್ಷಿಸಲು ಚಂದಾದಾರಿಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಐಪಿಎಲ್ 2025ರ ಸೀಸನ್ ಮುಂದಿನ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ಮಾರ್ಚ್ 22 ರಂದು ಹಾಲಿ ಚಾಂಪಿಯನ್ ಕೆ.ಕೆ.ಆರ್ ಮತ್ತು ಆರ್.ಸಿ.ಬಿ ನಡುವೆ ನಡೆಯಲಿದೆ. ತಮ್ಮ…

Read More

VISHWAROOPA NEWS BLOG

Infinite

Skip to content ↓