೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ

೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ

ಗಂಗಾವತಿ: ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ಇಂದು ನಗರದ ಗ್ರಾಮೀಣ ಭಾರತಿ ೯೦.೪ ಎಫ್. ಎಂ. ರೇಡಿಯೋ ನಿಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ನಗರದಲ್ಲಿ ಮಾ.೨೭, ೨೮ರಂದು ಹಮ್ಮಿಕೊಳ್ಳಲಾಗಿರುವ ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ, ಕಥೆಗಾರ, ಖ್ಯಾತ ನಿರೂಪಕ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ನಗರದ ವಿವೇಕಾನಂದ ಕಾಲೋನಿಯಲ್ಲಿರುವ ಗ್ರಾಮೀಣ ಭಾರತಿ ೯೦.೪ ಎಫ್.ಎಂ ರೇಡಿಯೋ ನಿಲಯದಲ್ಲಿ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ, ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ…

Read More
ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಗಂಗಾವತಿ. ನಗರದ ತಹಶೀಲ್ ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು ಉಪ ತಹಶೀಲ್ದಾರ್ ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ ಮಾಹಿತಿ ನೀಡಿದರು. ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ (ವಿಶ್ವ ದಾರ್ಶನಿಕರ) ದಿನಾಚರಣೆಯನ್ನು ಮೇ-2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಆಚರಿಸಲು ತಹಶೀಲ್ದಾರರು ಆದೇಶ ನೀಡಬೇಕು….

Read More
ಮಾರ್ಚ್-೨ ರಂದು ಸದ್ಧರ್ಮ ಶ್ರೀಗುರುಕುಲದ ದಶಮಾನೋತ್ಸವದಲ್ಲಿ ಆರು ಜನ ಸಾಧಕರಿಗೆ “ಸದ್ಧರ್ಮ ಶ್ರೀ ಪ್ರಶಸ್ತಿ” ಘೋಷಣೆ

ಮಾರ್ಚ್-೨ ರಂದು ಸದ್ಧರ್ಮ ಶ್ರೀಗುರುಕುಲದ ದಶಮಾನೋತ್ಸವದಲ್ಲಿ ಆರು ಜನ ಸಾಧಕರಿಗೆ “ಸದ್ಧರ್ಮ ಶ್ರೀ ಪ್ರಶಸ್ತಿ” ಘೋಷಣೆ

ಗಂಗಾವತಿ: ತಾಲೂಕಿನ ಗಡ್ಡಿ ಗ್ರಾಮದ ಸದ್ಧರ್ಮ ಶ್ರೀ ಗುರುಕುಲದ ದಶಮಾನೋತ್ಸವ ಇದೇ ಮಾರ್ಚ್-೨ ಭಾನುವಾರ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಅಜಾತ ಅಪ್ಪಾಜಿಯವರ ಪವಿತ್ರ ಪುಣ್ಯಾಶ್ರಮದಡಿಯಲ್ಲಿ ಸದ್ಧರ್ಮ ಶ್ರೀ ಗುರುಕುಲದಿಂದ ನೀಡಲಾಗುವ ವಾರ್ಷಿಕ ಸದ್ಧರ್ಮ ಶ್ರೀ ಪ್ರಶಸ್ತಿಯನ್ನು ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಆರು ಜನ ಸಾಧಕರಿಗೆ ಘೋಷಿಸಲಾಗಿದ್ದು, ಪ್ರಶಸ್ತಿಯನ್ನು ಶಾಸಕರಾದ ಗಾಲಿ ಜನಾರ್ಧನ ರೆಡ್ಡಿಯವರು ಪ್ರಧಾನ ಮಾಡಲಿದ್ದಾರೆ ಎಂದು ಶ್ರೀಮಠದ ಪರಮಪೂಜ್ಯ ಸಂಗಮೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇತಿಹಾಸ ಹಾಗೂ ಗಂಗಾವತಿ…

Read More
ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ಪೌರಾಣಿಕ ನಾಟಕ ಕುರುಕ್ಷೇತ್ರದಲ್ಲಿ ಬರುವ ಒಂದು ವಿಲಕ್ಷಣ ಪಾತ್ರ ಶಕುನಿ. ಈ ನಾಟಕದಲ್ಲಿ ಎಲ್ಲಾ ಪಾತ್ರಗಳಿಗೂ ರಂಗಗೀತೆಗಳನ್ನು ಅಳವಡಿಸಿ ರಂಗ ನಿರ್ದೇಶಕರು ಪಾತ್ರಗಳನ್ನು, ಪಾತ್ರದಾರಿ ಹೊಸಬರಾಗಿದ್ದರೂ ಹೇಗೋ ಸರಿದೂಗಿಸಿ ಹಾಡಿನ ಮರೆಯಲ್ಲಿ ಗೆರೆ ದಾಟಿಸಿಬಿಡುತ್ತಾರೆ. ಆದರೆ ಶಕುನಿ ಪಾತ್ರಕ್ಕೆ ವಿಶಿಷ್ಟತೆ ಇದೆ. ಹಾಡು ಅಷ್ಟಿಲ್ಲ. ಆದರೆ ಈ ಪಾತ್ರಕ್ಕೆ ಅಭಿನಯವೇ ಪ್ರಧಾನ. ಅಂತೆಯೇ ಮಾತು, ತಂತ್ರ, ಕುತಂತ್ರ ಹೆಣೆಯುತ್ತಲೇ ಶತ್ರು ದುರ್ಯೋಧನನ ಜೊತೆಗಿದ್ದೆ ಬೆನ್ನಿಗೆ ಗುನ್ನಾ ಇಡುವ ವಿಲನ್ ಕ್ಯಾರಕ್ಟರ್. ತನ್ನ ಸಹೋದರರ ಸಾವಿಗೆ ಕಾರಣನಾದ ಪ್ರಬಲ…

Read More

ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ

ಗಂಗಾವತಿ: ಫೆಬ್ರವರಿ-೮ ಶನಿವಾರದಂದು ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಯ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು. ಈ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ವೇ||ಮೂ|| ಸಿದ್ದರಾಮಯ್ಯ ಗುರುವಿನ್, ಶ್ರೀ ವೇ||ಮೂ|| ಸಿದ್ದಯ್ಯ ಗುರುವಿನ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನ್ಯ ಶಾಸಕರು ಶ್ರೀ ಗಾಲಿ ಜನಾರ್ಧನ್ ರೆಡ್ಡಿ ಇವರು ಮಾತನಾಡುತ್ತಾ ಗ್ರಾಮೀಣ ಭಾಗದಲ್ಲಿ ೩೭ ವರ್ಷಗಳಿಂದ ಈ ಸಂಸ್ಥೆಯು ಶಿಕ್ಷಣ ನೀಡುತ್ತಾ ಬಂದಿರುವುದು ಅತ್ಯಂತ ಮಹತ್ವ…

Read More
ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಗಂಗಾವತಿ: ನಗರದ ೩೨ನೇ ವಾರ್ಡಿನ “ಗಾಳೆಮ್ಮ ಕ್ಯಾಂಪ್” ಮತ್ತು “ಮುಡ್ಡಾಣೇಶ್ವರ ಕ್ಯಾಂಪ್” ಹಿರೇಜಂತಕಲ್ಲಿನ ಎರಡು ಅಂಗನವಾಡಿ ಕೇಂದ್ರಗಳು ಸುಮಾರು ೧೫ ವರ್ಷಗಳ ಕಾಲ ಬಾಡಿಗೆ ಕೇಂದ್ರಗಳಲ್ಲಿ ಇದ್ದವು. ಈ ಅಂಗನವಾಡಿ ಕೇಂದ್ರಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಿ ಶ್ರೀಮತಿ “ಹುಲಿಗೆಮ್ಮ ಕಿರಿಕಿರಿ” ನಗರಸಭೆ ಸದಸ್ಯರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಜಯಶ್ರೀ ಆರ್ ರವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಹುಲಿಗೆಮ್ಮ ಕಿರಿಕಿರಿ ರವರು ಮಾತನಾಡಿ ಅಂಗನವಾಡಿ ಕೇಂದ್ರ ಬಹಳ ಅಚ್ಚುಕಟ್ಟಾಗಿ ನಿರ್ಮಾಣವಾಗಿವೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು…

Read More
ವಾಣಿಜ್ಯ ಸಂಕೀರಣ ಹಾಗೂ ಶ್ರೀ ವಾಸವಿ ಹೋಮ ಸಂಪನ್ನ.

ವಾಣಿಜ್ಯ ಸಂಕೀರಣ ಹಾಗೂ ಶ್ರೀ ವಾಸವಿ ಹೋಮ ಸಂಪನ್ನ.

ಗಂಗಾವತಿ: ನಗರದ ಆರ್ಯವೈಶ್ಯ ಸಮಾಜ ಬಾಂಧವರ ಶ್ರೀ ಕನ್ನಿಕಾ ಪರಮೇಶ್ವರಿ ಶರನ್ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಷ್ಟಮಿ ದಿನವಾದ ಮಂಗಳವಾರದಂದು ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಹಾಗೂ ಶ್ರೀ ವಾಸವಿ ಹೋಮ ಪೂರ್ಣಾಹುತಿ ಯೊಂದಿಗೆ ಮಂಗಳವಾರದಂದು ಸಂಪನ್ನಗೊಂಡಿತು. ಬೆಳಿಗ್ಗೆ ಸಮಾಜದ ಅಧ್ಯಕ್ಷ ರೂಪ ರಾಣಿ ಲಕ್ಷ್ಮಣ್ ರಾಯಚೂರು ಅವರು ಪೂರ್ಣ ಕುಂಭದೊಂದಿಗೆ ಸಮಸ್ತ ಆರ್ಯವೈಶ್ಯ ಸಮಾಜ ಹಾಗೂ ಆರ್ಯವೈಶ್ಯ ಸಮಾಜ ಕಾರ್ಯ ಕಾರುಣಿ ಮಂಡಳಿಯ ಸದಸ್ಯರು. ಸಂಕೀರ್ಣದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಶ್ರೀ ನಗರೇಶ್ವರ ದೇವಸ್ಥಾನದ ಕಲ್ಯಾಣ…

Read More
ದಲಿತ ಸಾಹಿತ್ಯ ಪರಿಷತ್‌ನಿಂದ ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶೇಷ ಉಪನ್ಯಾಸ.

ದಲಿತ ಸಾಹಿತ್ಯ ಪರಿಷತ್‌ನಿಂದ ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶೇಷ ಉಪನ್ಯಾಸ.

ಗಂಗಾವತಿ: ದಲಿತ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಗಂಗಾವತಿ ವತಿಯಿಂದ ಮಾರ್ಚ್‌-8 ರಂದು ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಶೈಲಜಾ ಹಿರೇಮಠರವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಭಾರತೀಯ ವೈದ್ಯಕೀಯ ಭವನ (ಐ.ಎಂ.ಎ) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ತಾಲೂಕ ಘಟಕ ಅಧ್ಯಕ್ಷರಾದ ಛತ್ರಪ್ಪ ತಂಬೂರಿ ಹಾಗೂ ಕಾರ್ಯದರ್ಶಿಯಾದ ಮೈಲಾರಪ್ಪ ಬೂದಿಹಾಳ ಅವರು ಪ್ರಕಟಣೆಯಲ್ಲಿ ತಿಳಿಸಿದರು. ಈ ಕಾರ್ಯಕ್ರಮ ಉದ್ಘಾಟನೆ ಯನ್ನು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ…

Read More
ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಬೆಂಗಳೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ”ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹಿರಿಯ ಪತ್ರಕರ್ತರಿಗೆ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಸ್ವಾತಂತ್ರ‍್ಯಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ್ಯದ ನಂತರ ಅಭಿವೃದ್ಧಿಯಾದ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ…

Read More
೨೦೨೪-೨೫ನೇ ಸಾಲಿನ ವಿಜಯಪುರ ಮಹಿಳಾ ವಿಶ್ವಾವಿದ್ಯಾಲಯದ ಫಲಿತಾಂಶದಲ್ಲಿ ಗಂಗಾವತಿಯ ಸಂಕಲ್ಪ ಪ್ರ.ದ.ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಮೋಘ ಸಾಧನೆ

೨೦೨೪-೨೫ನೇ ಸಾಲಿನ ವಿಜಯಪುರ ಮಹಿಳಾ ವಿಶ್ವಾವಿದ್ಯಾಲಯದ ಫಲಿತಾಂಶದಲ್ಲಿ ಗಂಗಾವತಿಯ ಸಂಕಲ್ಪ ಪ್ರ.ದ.ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಮೋಘ ಸಾಧನೆ

ಗಂಗಾವತಿ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ೨೦೨೪-೨೫ನೇ ಸಾಲಿನ ಬಿ.ಎ ಮತ್ತು ಬಿಕಾಂ ಅಂತಿಮ ವರ್ಷದ ಫಲಿತಾಂಶ ಪ್ರಕಟಿಸಲಾಗಿದೆ. ಗಂಗಾವತಿಯ ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಅಮೋಘ ಸಾಧನೆ ಮಾಡಿದ್ದಾರೆ. ಬಿ.ಎ ಪದವಿಯಲ್ಲಿ ಒಟ್ಟು ೭೨ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ. ನೇಹಾ ತಂದೆ ಯಮನೂರ್‌ ಸಾಬ ಶೇ ೯೩.೩೮%, ರೇವತಿ ತಂದೆ ಜಯಣ್ಣ ಹೆಬ್ಬಾಳ್ ಶೇ ೯೩.೭%, ತಿರುಮಲ ತಂದೆ ಪಾಮಣ್ಣ…

Read More

VISHWAROOPA NEWS BLOG

Infinite

Skip to content ↓