ಪಿಯು ಫಲಿತಾಂಶ: ಕಿಷ್ಕಿಂದ ಪಿಯು ಕಾಲೇಜಿನ ೭೬% ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಪಿಯು ಫಲಿತಾಂಶ: ಕಿಷ್ಕಿಂದ ಪಿಯು ಕಾಲೇಜಿನ ೭೬% ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಗಂಗಾವತಿ : ಕಿಷ್ಕಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶದಲ್ಲಿ ಉತ್ತಮ ಸಾಧನೆಗೆದ್ದಿದ್ದಾರೆ. 2024 – 25 ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ವಿಜ್ಞಾನ ವಿಭಾಗ ಹಾಗೂ ಕಾಮರ್ಸ್ ವಿಭಾಗದಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸುವ ಮುಖಾಂತರ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇ 100% ಫಲಿತಾಂಶ ಬಂದಿದ್ದು, 198 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು  198 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ 151 ವಿದ್ಯಾರ್ಥಿಗಳು, ಪ್ರಥಮ ಸ್ಥಾನ 01, ದ್ವಿತೀಯ ಸ್ಥಾನ 1 ಸ್ಥಾನಗಳನ್ನು ಪಡೆದು ಕಾಲೇಜಿನ…

Read More
ಜೀವನಾನುಭವಗಳು ವ್ಯಕ್ತಿಯ ಶಕ್ತಿ – ಗೊರೂರು ಶಿವೇಶ್

ಜೀವನಾನುಭವಗಳು ವ್ಯಕ್ತಿಯ ಶಕ್ತಿ – ಗೊರೂರು ಶಿವೇಶ್

ಜೀವನಾನುಭವಗಳು ವ್ಯಕ್ತಿಯ ಶಕ್ತಿ ಎಂದು ಲೇಖಕ ಗೊರೂರು ಶಿವೇಶ್ ಅಭಿಪ್ರಾಯ ಪಟ್ಟರು‌. ಅವರು ನಗರದ ಟಾರ್ಗೆಟ್ ಪಿಯು ಕಾಲೇಜಿನಲ್ಲಿ ಕದಂಬ ಸೇನೆ ಆಯೋಜಿಸಿದ ಪದಗ್ರಹಣ, ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಹಾಗೂ ಎಸ್ ಎಲ್ ಭೈರಪ್ಪನವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭೈರಪ್ಪನವರು ಬಾಲ್ಯದಲ್ಲಿ ಸೋದರ ಸೋದರಿಯರು ತಾಯಿ ಕಳೆದುಕೊಂಡು ಅನಾಥರಾದ ಸಂದರ್ಭದಲ್ಲಿ ಹುಟ್ಟಿದ ಜೀವನದ ಪ್ರಶ್ನೆಗಳಿಗೆ ತತ್ವಶಾಸ್ತ್ರದಲ್ಲಿ ಉತ್ತರ ಕಂಡುಕೊಂಡು ಕೃತಿಗಳಲ್ಲಿ ಅವುಗಳನ್ನು ಪರಿಚಯಿಸಿದರು. ಹುಟ್ಟು ಸಾವು ಮತ್ತು ಅಸ್ತಿತ್ವಗಳ ನಿರಂತರ ಶೋಧನೆಯಲ್ಲಿರುವ ವ್ಯಕ್ತಿಗೆ ತತ್ವಶಾಸ್ತ್ರ ಬೆಳಕು ನೀಡಬಹುದಾದರೂ…

Read More
ಗಂಗಾವತಿ ತಾಲೂಕಿನ ಆಚಾರನರಸಾಪೂರದಲ್ಲಿ ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬ ಅದ್ದೂರಿ ಆಚರಣೆ

ಗಂಗಾವತಿ ತಾಲೂಕಿನ ಆಚಾರನರಸಾಪೂರದಲ್ಲಿ ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬ ಅದ್ದೂರಿ ಆಚರಣೆ

ಗಂಗಾವತಿ: ಇತ್ತೀಚೆಗೆ ಫೆಬ್ರವರಿ-೨೧ ರಂದು ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬವನ್ನು ತಾಲೂಕಿನ ಆಚಾರ ನರಸಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು ಎಂದು ಮರಳಿ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ ಕೆ.ಎಂ ರವರು ಪ್ರಕಟಣೆಯಲ್ಲಿ ತಿಳಿಸಿದರು. ಅವರು ಈ ಕಲಿಕಾ ಹಬ್ಬದಲ್ಲಿ ಶಿಕ್ಷಣ ಪ್ರೇಮಿ ನಾಗರಾಜ ಬರಗೂರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾರಟಗಿ ವಲಯದ…

Read More
ಕದಂಬ ಸೈನ್ಯ ಸಾಹಿತ್ಯ ಸಂಘಟನೆ ಮತ್ತು ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಕಿ ಶ್ರೀರಂಗಪಟ್ಟಣದಲ್ಲಿ

ಕದಂಬ ಸೈನ್ಯ ಸಾಹಿತ್ಯ ಸಂಘಟನೆ ಮತ್ತು ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಕಿ ಶ್ರೀರಂಗಪಟ್ಟಣದಲ್ಲಿ

ಹಾಸನ: ಮಂಡ್ಯ ಜಿಲ್ಲೆ ಪ್ರಸಿದ್ಧ ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಸನ ಜಿಲ್ಲೆ ವತಿಯಿಂದ ಎಂಟು ಮಂದಿಗೆ ಕವಿಗೋಷ್ಠಿಗೆ ಅವಕಾಶ ಕಲ್ಪಿಸಲಾಗುವುದು. ಕವಿಗಳು ತಮ್ಮ ವಿವರ, ಹೆಸರು, ದೂರವಾಣಿ ಸಂಖ್ಯೆಯನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಹಾಸನ ಜಿಲ್ಲೆ ಗೌರವ ಅಧ್ಯಕ್ಷರು ಗೊರೂರು ‌ಅನಂತರಾಜುರವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಅಕ್ಟೋಬರ್ ೧೫ನೇ ತಾರೀಖಿನ ಒಳಗೆ ಎಂದು ಮನವಿ ಮಾಡಲಾಗಿದೆ. ಗೊರೂರು ಅನಂತ ರಾಜು ರವರ ದೂರವಾಣಿ ಸಂಖ್ಯೆ ೯೪೪೯೪೬೨೮೭೯….

Read More
Innovations in 3D Printing

Innovations in 3D Printing

Discover how 3D printing technology is revolutionizing manufacturing processes. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that I neglect my blessings. I…

Read More
Mind-Body Connection for Meditation

Mind-Body Connection for Meditation

Explore the science behind the mind-body connection and the positive impact of meditation on mental health. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet…

Read More
ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

ಗಂಗಾವತಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗಂಗಾವತಿ ಚಾರಣ ಬಳಗವು, ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸಹಯೋಗದಲ್ಲಿ ನಮ್ಮ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಜಾಗೃತಿ ಮತ್ತು ಪ್ರಚಾರಕ್ಕೆ ಒಂದು ನೂತನ ಹೆಜ್ಜೆ ಇಟ್ಟಿದೆ. ನಗರದ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯನ್ನು ವಿವಿಧ ಪ್ರವಾಸಿ ತಾಣಗಳ ಛಾಯಾಚಿತ್ರಗಳಿಂದ ಅಲಂಕರಿಸಿ, ಅದನ್ನು ‘ಪ್ರವಾಸೋದ್ಯಮ ಪೂರಕ ಮಾದರಿ ಕೊಠಡಿ’ಯಾಗಿ ಪರಿವರ್ತಿಸಲಾಯಿತು. ಪ್ರವಾಸಿಗರು ವಿಶ್ರಾಂತಿ ಪಡೆಯುವ ಸ್ಥಳವನ್ನು ಸುಂದರ ಹಾಗೂ ಮಾಹಿತಿ ಪ್ರಧಾನವಾಗಿಸಲು ಈ ವಿಶೇಷ ಕಾರ್ಯಕ್ರಮ ಕೈಗೊಳ್ಳಲಾಯಿತು…

Read More
ಅದ್ಧೂರಿಯಾಗಿ ಜರುಗಿದ ಬೆಟ್ಟದ ಲಿಂಗೇಶ್ವರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

ಅದ್ಧೂರಿಯಾಗಿ ಜರುಗಿದ ಬೆಟ್ಟದ ಲಿಂಗೇಶ್ವರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

ಗಂಗಾವತಿ: ಮಾರ್ಚ್-11 ರಂದು ತಾಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ 134ನೇ ಬೆಟ್ಟದ ಲಿಂಗೇಶ್ವರರ ಜಾತ್ರಾ ಮಹೋತ್ಸವ ಅಂಗವಾಗಿ ಜೋಡು ರಥೋತ್ಸವ ಅದ್ಧೂರಿಯಾಗಿ ಜರುಗಿತು. ಹಿಂದಿನ ದಿನ ಅಂದರೆ ಮಾರ್ಚ್-10 ರಂದು 134ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಜರುಗಿತು. ಮಾರ್ಚ್-11 ಫಾಲ್ಗುಣ ಬಹುಳ ಅಷ್ಠಮಿ ಬುಧವಾರ ಬೆಳಗಿನ ಜಾವ 5:30ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, 11:30 ರಿಂದ 12:30 ರವರೆಗೆ ಸಲ್ಲುವ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ 11 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ…

Read More
ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ನಾಟಕದಲ್ಲೇ ಹುಟ್ಟಿ ನಾಟಕದಲ್ಲಿ ಬೆಳೆದು ನಾಟಕವೇ ಜೀವನವಾಗಿರುವಾಗ ನನಗೆ ನಾಟಕ ಬೀದಿಗಿಳಿಯಿತೇ? ಎಂದು ಸಂಕಟವಾಯ್ತು ನಿಜ. ಆದರೆ ಹೆಜ್ಜೆ ಗೆಜ್ಜೆಯ ಬೀದಿ ನಾಟಕ ವೀಕ್ಷಿಸಿದಾಗ ಇದೊಂದು ಬಯಸದೇ ಬಂದ ಭಾಗ್ಯ ಎನಿಸಿತು. ಜನಮನ ರಂಜಿಸಲು ಭವ್ಯ ರಂಗಸಜ್ಜಿಕೆ ಬೇಡ. ಕೇವಲ ಬೀದಿಯೇ ಸಾಕು ಎಂಬುದನ್ನು ಮೈಸೂರು ರಮಾನಂದ್ ದೃಡಪಡಿಸಿದ್ದಾರೆ. ಈ ಮಾತುಗಳನ್ನು ಬಹಳ ಹಿಂದೆಯೇ ವರನಟ ಡಾ. ರಾಜಕುಮಾರ್ ನುಡಿದಿದ್ದಾರೆ. ಪ್ರಭಾಕರ ಜೋಶಿ ಸಂಪಾದಕತ್ವದಲ್ಲಿ ಮೈಸೂರು ರಮಾನಂದ್ ಅಭಿನಂದನ ಗ್ರಂಥ ರಂಗಾನಂದದಲ್ಲಿ ಈ ನುಡಿಗಳನ್ನು ನಟ, ನಾಟಕಕಾರರಾದ…

Read More
ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಗಂಗಾವತಿ: ತಾಲೂಕಿನ ವೆಂಕಟಗಿರಿ ಗ್ರಾಮದ ಹಾಲಸ್ವಾಮಿ ಮಠದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಗ್ರಾಮದ ಸಮಸ್ತ ಭಕ್ತಾದಿಗಳಿಂದ ಇದೇ ಮೇ-೨೭ ರಂದು ಶ್ರೀ ಶನೇಶ್ವರ ಜಯಂತಿ ಆಚರಿಸಲಾಗುವುದು ಎಂದು ಮಠದ ಶ್ರೀ ಸದ್ಗುರು ಹಾಲಶಂಕರ ಮಹಾಸ್ವಾಮಿಗಳು ಹಾಗೂ ಭಕ್ತ ಮಂಡಳಿಯ ಪ್ರಮುಖರಾದ ಮಂಜುನಾಥ ಕುರುಗೋಡು ಅವರು ತಿಳಿಸಿದರು. ಶ್ರೀ ಶನೇಶ್ವರ ಜಯಂತಿಯ ನಿಮಿತ್ಯವಾಗಿ ಮೇ-೨೬ ಸೋಮವಾರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಸ್ವಾಮಿಗೆ ಅಭಿಷೇಕ, ಹೋಮ-ಹವನ ಸೇರಿದಂತೆ ಲೋಕಕಲ್ಯಾಣಕ್ಕಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, ಮೇ-೨೭ ಮಂಗಳವಾರದಂದು ಶ್ರೀ…

Read More

VISHWAROOPA NEWS BLOG

Infinite

Skip to content ↓