ಹಾಸನದ ವಸಂತಕುಮಾರ್ ಅವರ ಲ್ಯಾಂಡ್ ಸ್ಕೇಪ್ ಏಕವ್ಯಕ್ತಿ ಚಿತ್ರ ಪ್ರದರ್ಶನ

ಹಾಸನದ ವಸಂತಕುಮಾರ್ ಅವರ ಲ್ಯಾಂಡ್ ಸ್ಕೇಪ್ ಏಕವ್ಯಕ್ತಿ ಚಿತ್ರ ಪ್ರದರ್ಶನ

ಹಾಸನದ ಚಿತ್ರಕಲಾ ಶಿಕ್ಷಕರು ಮತ್ತು ಕಲಾವಿದರು ಆದ ವಸಂತಕುಮಾರ್ ಅವರ ವಾಟರ್ ಕಲರ್, ಲ್ಯಾಂಡ್ ಸ್ಕೇಪ್, ಬಾರ್ಕೋಲ್ ಮತ್ತು ಪೆನ್ಸಿಲ್ ವರ್ಕ್ಸ್ ಗಳ ಏಕ ವ್ಯಕ್ತಿ ಚಿತ್ರ ಕಲಾ ಪ್ರದರ್ಶನವನ್ನು ಹಾಸನದ ಒಡನಾಡಿ ಚಿತ್ರ ಕಲಾ ಬಳಗದಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ದಿನಾಂಕ 22-6-2025ರ ಭಾನುವಾರ ಬೆ 11ಕ್ಕೆ ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದೆ.ಹಾಸನ ಕ್ಷೇತ್ರದ ಶಾಸಕರು ಶ್ರೀ ಹೆಚ್.ಪಿ.ಸ್ವರೂಪ್ ಕಾರ್ಯಕ್ರಮ ಉದ್ಘಾಟಿಸುವರು. ಅಂತರಾಷ್ಟ್ರೀಯ ಚಿತ್ರ ಕಲಾವಿದರಾದ ಶ್ರೀ ಕೆ.ಟಿ.ಶಿವಪ್ರಸಾದ್ ವಿಶ್ವ ಪರಿಸರ ದಿನದಂದು…

Read More
ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬಯಿ ಜಹಾಂಗೀರ್ ಆರ್ಟ್ ಗ್ಯಾಲರಿಯ ಆಡಿಟೋರಿಯಂ ಹಾಲ್ ನಲ್ಲಿ ‘ಸಮಗ್ರತೆಗಾಗಿ ಕಲೆ’ ಎಂಬ ಶಿರೋನಾಮೆ ಅಡಿಯಲ್ಲಿ ಶ್ರೀ ಕಿಶೋರ್ ಕುಮಾರ್ ಅವರ ಕಲಾಕೃತಿಗಳ ಪ್ರದರ್ಶನ ನೆಡೆಯಿತು. ಕಿಶೋರ್ ಕುಮಾರ್ ತಮ್ಮ ವರ್ಣಚಿತ್ರಗಳಲ್ಲಿ ತಿಳಿಸುವ ಎರಡು ಮುಖ್ಯ ಕಾಳಜಿಗಳು ನೋವು ಮತ್ತು ಸಂತೋಷ. ಇವು ಸಾಂಸ್ಕೃತಿಕವಾಗಿ ಪರಸ್ಪರ ವಿರೋಧಾಭಾಸಗಳೆಂದು ಗುರುತಿಸಲ್ಪಟ್ಟಿರುವ ಎರಡು ಅಂಶಗಳಾಗಿವೆ. ಕಲಾವಿದನು ದೈವಿಕ ಚಿತ್ರಣವನ್ನು ಅಥವಾ ದೇಶೀಯ ಮಹಿಳೆಯನ್ನು ಚಿತ್ರಿಸುವ ಮೂಲಕ ‘ನಿರ್ಮಾಣ’ ವನ್ನು ಉದ್ದೇಶಿಸುತ್ತಿದ್ದಾನೆ ಎಂದು ಯೋಚಿಸುತ್ತಿರುವಾಗ ಅವನ ಬೆರಳುಗಳು ಮೊದಲಿಗೆ ವರ್ಣಚಿತ್ರವನ್ನು ಪ್ರದರ್ಶಿಸುವ…

Read More

ಇಂದು 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಕುಷ್ಟಗಿ ತಾಲೂಕಿನ 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಇಂದು ಡಿ: ೨೬ ಮಧ್ಯಾಹ್ನ ೪:00 ಘಂಟೆಗೆ ತಾಲೂಕಿನ ಹುಲಗೇರಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರೆಯಲಾಗಿದ್ದು, ಕುಷ್ಟಗಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಕನ್ನಡದ ಅಭಿಮಾನಿಗಳು, ಸಾರ್ವಜನಿಕರು ಈ ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ಲೆಂಕೆಪ್ಪ ವಾಲಿಕಾರ್ ಹಾಗೂ ಗೌರವ ಕಾರ್ಯದರ್ಶಿಗಳಾದ ಶರಣಪ್ಪ ಲೈನದ ಹಾಗೂ ರವೀಂದ್ರ ಬಾಕಳೆ…

Read More
ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಗಂಗಾವತಿ: ಜನತಾ ಸೇವಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ 1999ನೇ ಸಾಲಿನ ಹಳೆ ವಿದ್ಯಾರ್ಥಿಗಳ ತಂಡದವರು ಸ್ನೇಹ ಸಮ್ಮಿಲನ ಮತ್ತು ಗುರುವಂದನಾ  ಕಾರ್ಯಕ್ರಮ ನಡೆಸಿದರು. ಸುಮಾರು 60ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಪ್ರಾಥಮಿಕ, ಪ್ರೌಢ ಘಟ್ಟದಲ್ಲಿನ ತಪ್ಪುಗಳನ್ನು ತಿದ್ದಿ ಸರಿಯಾದ ಹಾದಿಯಲ್ಲಿ ಜೀವನ ನಡೆಸಲು ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನೆಪಿಸಿಕೊಂಡರು. 25 ವರ್ಷಗಳ ಹಿಂದೆ ಅಕ್ಷರ ಜ್ಞಾನ ಕಲಿಸಿದ 30ಕ್ಕೂ ಹೆಚ್ಚು ಶಿಕ್ಷಕರನ್ನು ಕರೆತಂದು ಸನ್ಮಾನಿಸಿದರು. ಹಳೆಯ ವಿದ್ಯಾರ್ಥಿಗಳಾದ ವೆಂಕಟೇಶ್…

Read More
ವಿಜಯಕುಮಾರ ಗದ್ದಿ ಅವರ ಮನೆಯಲ್ಲಿ ಯಶಸ್ವಿಯಾಗಿ ಜರುಗಿದ ಆಗಸ್ಟ್-೨೨, ೨೦೨೫ ರ ವಚನ ಶ್ರಾವಣ

ವಿಜಯಕುಮಾರ ಗದ್ದಿ ಅವರ ಮನೆಯಲ್ಲಿ ಯಶಸ್ವಿಯಾಗಿ ಜರುಗಿದ ಆಗಸ್ಟ್-೨೨, ೨೦೨೫ ರ ವಚನ ಶ್ರಾವಣ

ಶ್ರಾವಣ ಮಾಸದ ಅಂಗವಾಗಿ ಗಂಗಾವತಿ ನಗರದಲ್ಲಿ ಒಂದು ತಿಂಗಳ ಪರ್ಯಂತ ನಡೆಯುತ್ತಿರುವ ವಚನ ಶ್ರಾವಣ ಕಾರ್ಯಕ್ರಮ. ಮೂವತ್ತನೇ ದಿನವಾದ ಆಗಸ್ಟ್-೨೨ ಶುಕ್ರವಾರ ಸ್ನೇಹ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ವಿಜಯಕುಮಾರ ಗದ್ದಿಯವರ ಮನೆಯಲ್ಲಿ ಜರುಗಿತು. ಈ ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಿದ್ದ ವಿಜಯಕುಮಾರ ಗದ್ದಿ ಮಾತನಾಡಿ, ಈ ವಚನ ಶ್ರಾವಣ ಕಾರ್ಯಕ್ರಮವು ಮನೆ ಮನೆಗಳಿಂದ ಮನ ಮನಗಳಿಗೆ ವಚನ ಸಂದೇಶ ಹರಡುವುದಾಗಿದೆ ಎಂದರು. ಕಾರ್ಯಕ್ರಮದಲ್ಲಿ ಉಪನ್ಯಾಸವನ್ನು ಡಾ|| ರಾಜಶೇಖರ ನಾರಿನಾಳ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀಶೈಲ ಪಟ್ಟಣಶೆಟ್ಟಿ, ಕೆ.ಬಸವರಾಜ್, ಎ.ಕೆ….

Read More

ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ

ಗಂಗಾವತಿ: ಫೆಬ್ರವರಿ-೮ ಶನಿವಾರದಂದು ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಯ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು. ಈ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ವೇ||ಮೂ|| ಸಿದ್ದರಾಮಯ್ಯ ಗುರುವಿನ್, ಶ್ರೀ ವೇ||ಮೂ|| ಸಿದ್ದಯ್ಯ ಗುರುವಿನ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನ್ಯ ಶಾಸಕರು ಶ್ರೀ ಗಾಲಿ ಜನಾರ್ಧನ್ ರೆಡ್ಡಿ ಇವರು ಮಾತನಾಡುತ್ತಾ ಗ್ರಾಮೀಣ ಭಾಗದಲ್ಲಿ ೩೭ ವರ್ಷಗಳಿಂದ ಈ ಸಂಸ್ಥೆಯು ಶಿಕ್ಷಣ ನೀಡುತ್ತಾ ಬಂದಿರುವುದು ಅತ್ಯಂತ ಮಹತ್ವ…

Read More
ಉಮಾಕಾಂತ ಅವರೆಡ್ಡಿ ಅವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪ್ರದಾನ.

ಉಮಾಕಾಂತ ಅವರೆಡ್ಡಿ ಅವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪ್ರದಾನ.

ಗಂಗಾವತಿ: ತಾವರಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ಸಹಪ್ರಾಧ್ಯಾಪಕರಾದ ಉಮಾಕಾಂತ ಅವರೆಡ್ಡಿ ಆವರಿಗೆ ಆಂಧ್ರಪ್ರದೇಶದ ಕುಪ್ಪಮ್‌ನ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ವಿಶ್ವವಿದ್ಯಾಲಯದ ಆಂಗ್ಲಭಾಷೆ ವಿಭಾಗದ ಸಂಶೋಧನಾ ವಿದ್ಯಾರ್ಥಿ ಉಮಾಕಾಂತ ಅವರೆಡ್ಡಿ ಅವರು ಡಾ. ಜಿ. ಉಮಾಮಹೇಶ್ವರ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಡಾ. ಅಮಿತಾವ್ ಘೋಶ್: ಎ ನ್ಯಾಷನಲಿಸ್ಟಿಕ್ ಅಪ್ರೋಚ್’ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಆಂಧ್ರಪ್ರದೇಶದ ಕುಪ್ಪಮ್ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ನೀಡಿದೆ. ವಿವಿಧ ಸರ್ಕಾರಿ ಪ್ರಥಮ…

Read More
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲಾ ಮಹಿಳಾ ಯುವ ಘಟಕದ ಪದಾಧಿಕಾರಿಗಳ ನೇಮಕ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲಾ ಮಹಿಳಾ ಯುವ ಘಟಕದ ಪದಾಧಿಕಾರಿಗಳ ನೇಮಕ.

ಗಂಗಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಕೊಪ್ಪಳ ಜಿಲ್ಲಾ ಮಹಿಳಾ ಯುವ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು ಎಂದು ಮಹಾಸಭಾದ ಜಿಲ್ಲಾಧ್ಯಕ್ಷರಾದ ಕಳಕನಗೌಡ ಪಾಟೀಲ್ ಕಲ್ಲೂರು ಪ್ರಕಟಣೆಯಲ್ಲಿ ತಿಳಿಸಿದರು. ಅವರು ಏಪ್ರಿಲ್-೨೦ ಭಾನುವಾರ ಕೊಪ್ಪಳದ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿಯಾದ ಕೆ.ಬಿ. ಶ್ರೀನಿವಾಸರೆಡ್ಡಿ, ಜಿಲ್ಲಾ ಗೌರವಾಧ್ಯಕ್ಷರಾದ ಶ್ರೀ ಮ.ನಿ.ಪ್ರ.ಸ್ವ ಡಾ. ಮಹಾದೇವಸ್ವಾಮಿಗಳು ಕುಕನೂರು, ಜಿಲ್ಲಾ…

Read More
೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರ್ಯಾಕ್‌ ಶೂಟ್ ವಿತರಣೆ

೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರ್ಯಾಕ್‌ ಶೂಟ್ ವಿತರಣೆ

ಗಂಗಾವತಿ‌ : ಅಖಂಡ ಗಂಗಾವತಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣದ ಶಿಕ್ಷಕರುಗಳಿಗೆ ಇಂದು ಗಂಗಾವತಿ ನಗರದ ಎಂ.ಎನ್.ಎ.ವಿದ್ಯಾಗಿರಿ ಪ್ರೌಢಶಾಲೆಯಲ್ಲಿ ಇಂದು ೨೦೨೫-೨೬ ನೇ ಸಾಲಿನ ಕ್ರೀಡಾಕೂಟಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರದ ಶಿಕ್ಷಣಾಧಿಕಾರಿಗಳಾದ ನಟೇಶ್ ಹಾಗೂ ಹೊಸದಾಗಿ ದೈಹಿಕ ಶಿಕ್ಷಣ ಪರೀಕ್ಷಕರಾಗಿ ಆಗಮಿಸಿದ ಶ್ರೀಮತಿ ಸರಸ್ವತಿ ಜೂಡಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣೇಗೌಡ ಪೊಲೀಸ್ ಪಾಟೀಲ್ ಮತ್ತು ತಾಲೂಕ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷರಾದ…

Read More

ವಿಶ್ವಕರ್ಮ ಸಮಾಜದ ಮೌನೇಶ್ವರ ದೇವಸ್ಥಾನದಲ್ಲಿ ಪಲ್ಲಕ್ಕಿ ಸೇವೆ ಹಾಗೂ ನೂತನ ಕಾರ್ಯಕಾರಿ ಮಂಡಳಿ ರಚನೆ.

ಗಂಗಾವತಿ: ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀಗುರು ಮೌನೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್-೯ ಸೋಮವಾರ ಸಂಜೆ ೭:೩೦ ಕ್ಕೆ ಪಲ್ಲಕ್ಕಿ ಸೇವೆ ನಡೆಯಿತು. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲ ರವರ ನೇತೃತ್ವದಲ್ಲಿ ಗಂಗಾವತಿ ತಾಲೂಕ ವಿಶ್ವಕರ್ಮ ಸಮಾಜದ ಕಾರ್ಯಕಾರಿ ಮಂಡಳಿ ರಚನೆ ಮಾಡಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.ಕಾರ್ಯಕಾರಿ ಮಂಡಳಿ ರಚನೆ ಮಾಡಿ ಮಾತನಾಡಿದ ನಾಗೇಶಕುಮಾರ ಕಂಸಾಲರವರು ನಮ್ಮ ವಿಶ್ವಕರ್ಮ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದಿದ್ದು, ಸಮಾಜವನ್ನು ಬಲಪಡಿಸಿ ಶ್ರೇಯೋಭಿವೃದ್ದಿಗೊಳಿಸುವುದು ಅತ್ಯವಶ್ಯಕವಾಗಿದೆ. ಈ…

Read More

VISHWAROOPA NEWS BLOG

Infinite

Skip to content ↓