ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ  ರಮೇಶ್ ಕೋಟಿ ನೇಮಕ

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ರಮೇಶ್ ಕೋಟಿ ನೇಮಕ

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ (ರಿ) ಬೆಂಗಳೂರು ರಾಜ್ಯ ಅಧ್ಯಕ್ಷ ಜಿ.ಎಮ್.ರಾಜಶೇಖರ್ ಇವರ ಆದೇಶದ ಮೇರೆಗೆ ಭೀಮ ಘರ್ಜನೆ ಸಂಪಾದಕ ರಮೇಶ ಕೋಟಿ ಇವರನ್ನು ಕೊಪ್ಪಳ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇಂದಿನಿಂದ ಅವರು ಕೊಪ್ಪಳ ಜಿಲ್ಲೆಯಲ್ಲಿ ನಮ್ಮ ಸಂಘದ ಸಂಘಟನೆ ಮಾಡಲು ಮತ್ತು ವೃತ್ತಿಪರ ಪತ್ರಕರ್ತರನ್ನು ಸಂಘದ ಸದಸ್ಯತ್ವ ಮಾಡಲು ಮತ್ತು ಸಂಘದ ಹೆಸರಿಗೆ ಚ್ಯುತಿ ಬರದಂತೆ ಕೆಲಸ ಮಾಡಲು ಮುಂದಾಗಲು ತಿಳಿಸಲಾಗಿದೆ.

Read More
ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಗಂಗಾವತಿ: ಹಿರಿಯ ಪತ್ರಕರ್ತರು ಹಾಗೂ ಕಲ್ಯಾಣಸಿರಿ ಪತ್ರಿಕೆಯ ಸಂಪಾದಕರಾದ ಹೊಸಕೇರಾ ಮಲ್ಲಿಕಾರ್ಜುನರವರು ಮಾಧ್ಯಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದ್ದು, ಜುಲೈ-೩೧ ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಸಂಘದ ಉದ್ಘಾಟನೆ ಜೊತೆಗೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಕರ್ತರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.   ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಎಂ.ರಾಜಶೇಖರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More
ಗಂಗಾವತಿಯಲ್ಲಿ ಪ್ರವಾಸೋಧ್ಯಮ ದಿನಾಚರಣಗೆ ಮೆರಗು ತಂದುಕೊಟ್ಟ ದಂತವೈದ್ಯ ಡಾ|| ಶಿವಕುಮಾರ ಮಾಲಿಪಾಟೀಲ್‌

ಗಂಗಾವತಿಯಲ್ಲಿ ಪ್ರವಾಸೋಧ್ಯಮ ದಿನಾಚರಣಗೆ ಮೆರಗು ತಂದುಕೊಟ್ಟ ದಂತವೈದ್ಯ ಡಾ|| ಶಿವಕುಮಾರ ಮಾಲಿಪಾಟೀಲ್‌

ಈ ಸಲದ ವಿಶ್ವ ಪ್ರವಾಸೋದ್ಯಮ ದಿನವನ್ನು ವಿಶೇಷವಾಗಿ ಆಚರಣೆ ಮಾಡೋಣವೆಂದು ಯೋಚಿಸುತ್ತಾ ಬಸ್ ಸ್ಟಾಂಡ್ ಒಳಗೆ ಹೋದಾಗ ಕಣ್ಣಿಗೆ ಬಿದ್ದಿದ್ದು .ಮಹಿಳಾ ವಿಶ್ರಾಂತಿ ಕೊಠಡಿ, ಅದರ ಗೋಡೆಯ ಮೇಲೆ ಬಹಳಷ್ಟು ಅದು ಇದು ಗೀಚಾಡಿ, ಅಂದಗೆಡಿಸಿದ್ದರು. ಇದರ ಒಳಗಡೆ ವಿವರಣೆ ಒಳಗೊಂಡ ಸ್ಮಾರಕಗಳ ಪೊಟೊ ಹಾಕಲು ಯೋಚನೆ ಬಂತು, ಹಾಗೆ ಹಚ್ಚಿದರೆ ಸುಂದರವಾಗಿರಲ್ಲ, ಬಣ್ಣ ಹೊಡೆದು Posters ಹಚ್ವೊಣ ಎಂದುಕೊಂಡು ಹೊರಬಂದೆ, ನನ್ನ ಗೆಳೆಯ ಹಿರಿಯ ಅಧಿಕಾರಿ ಅಶ್ರಫ್ ಅಲಿ ಗೆ ಪೊನ್ ಮಾಡಿ ವಿಷಯ ತಿಳಿಸಿದೆ,…

Read More
Mind-Body Connection for Meditation

Mind-Body Connection for Meditation

Explore the science behind the mind-body connection and the positive impact of meditation on mental health. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet…

Read More
ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ

ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ

ಬೆಂಗಳೂರು: ರಂಗ ಕಾಯಕದಲ್ಲಿ 46 ವರ್ಷಗಳ ಅನುಭವ ಇರುವ ಬೆಂಗಳೂರಿನ ಗೆಜ್ಜೆ ಹೆಜ್ಜೆ ರಂಗ ತಂಡ ಮೂರು ದಿನ ಯುಗಾದಿ ನಾಟಕೋತ್ಸವವಾಗಿ ಅಪ್ಪ-ಮಗ ಹ್ಯಾಗ್ ಸತ್ತಾ – ನಿಂತ್ಕೋಳಿ ಅಲ್ಲಲ್ಲ ಕುಂತ್ಕೊಳಿ – ಎಂಡ್ ಇಲ್ಲದ ಬಂಡ ಅವತಾರ – ಕುಡಿತಾಯಣ ನಾಟಕಗಳೊಂದಿಗೆ ರಂಗಗೀತೆಗಳು, ರಂಗ ಉಪನ್ಯಾಸ. ಏಕಪಾತ್ರ ಅಭಿನಯವು ಕೇಶವ ಕಲ್ಪ ಲಿಂಕ್ ರೋಡ್ 2ನೇ ಕ್ರಾಸ್ ನ ಮಲ್ಲೇಶ್ವರಂ ಬಡಾವಣೆಯ ಆಪ್ತ ರಂಗಮಂದಿರದಲ್ಲಿ ನಡೆಯಿತು. ರಂಗ ಉಪನ್ಯಾಸದಲ್ಲಿ ಪ್ರಸ್ತುತ ಕನ್ನಡ ರಂಗಭೂಮಿ ಕುರಿತು ನಾಟಕಕಾರ…

Read More
ಮಹಾಶಿವರಾತ್ರಿ ಅಂಗವಾಗಿ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪ ನಾಮಫಲಕಕ್ಕೆ ಪೂಜಾ ಕಾರ್ಯಕ್ರಮ

ಮಹಾಶಿವರಾತ್ರಿ ಅಂಗವಾಗಿ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪ ನಾಮಫಲಕಕ್ಕೆ ಪೂಜಾ ಕಾರ್ಯಕ್ರಮ

ಗಂಗಾವತಿ: ನಗರದ ೪ನೇ ವಾರ್ಡ್ ಸಿದ್ದಿಕೆರೆಯಲ್ಲಿ ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ಬೇಡರ ಕಣ್ಣಪ್ಪ ಭಾವಚಿತ್ರವಿರುವ ನಾಮಫಲಕಕ್ಕೆ ಗಂಗಾವತಿ ತಾಲೂಕ ಶ್ರೀಗುರು ಆದಿಕವಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲಾವಿದರ ಸಂಘದಿಂದ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಸಂಘದ ಅಧ್ಯಕ್ಷರಾದ ಜೆ. ಸೋಮಪ್ಪ ಕವಿಗಳು ಪ್ರಕಟಣೆ ಮೂಲಕ ತಿಳಿಸಿದರು. ಅವರು ಮಹಾಶಿವರಾತ್ರಿಯ ದಿನ ಸಂಜೆ ೬ ಗಂಟೆಗೆ ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಬೇಡರ ಕಣ್ಣಪ್ಪನು ಮಹಾಶಿವನ ಭಕ್ತನಾಗಿ ತನ್ನ ಕಣ್ಣುಗಳನ್ನು ದಾನ ನೀಡಿದ ದಿನವೇ ಮಹಾಶಿವರಾತ್ರಿಯಾಗಿದ್ದು,…

Read More
ನಾಟಕಕಾರ ಗೊರೂರು ಅನಂತರಾಜು ಅವರಿಗೆ ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದಿಂದ ರಂಗ ಪುರಸ್ಕಾರ

ನಾಟಕಕಾರ ಗೊರೂರು ಅನಂತರಾಜು ಅವರಿಗೆ ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದಿಂದ ರಂಗ ಪುರಸ್ಕಾರ

ಬೆಂಗಳೂರಿನ ಚಲನಚಿತ್ರ ಹಾಸ್ಯನಟರು ಮೈಸೂರು ರಮಾನಂದ್ ಸಾರಥ್ಯದ ಹೆಜ್ಜೆ ಗೆಜ್ಜೆ ರಂಗ ತಂಡದ 50ನೇ ವರ್ಷದ ಪಾದಾರ್ಪಣೆಯ ಸಂಭ್ರಮ ನಡೆಯಿತು. ಹಾಗೂ, ಆಶಾನಾದಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಮಕ್ಕಳ ನಾಟಕ ಕೃತಿ ಲೋಕಾರ್ಪಣಿ, ರಂಗ ಸಂಗೀತ, ನಾಟಕ ಪ್ರದರ್ಶನ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಹಾಸನದ ಸಾಹಿತಿಗಳು, ನಾಟಕಕಾರರು ಶ್ರೀ ಗೊರೂರು ಅನಂತರಾಜುರವರ ಕಲಾ ಸೇವೆ ಸಾಂಸ್ಕೃತಿಕ ಸಂಘಟನೆ, ನಾಟಕ, ಸಾಹಿತ್ಯ ಸೇವೆ ಗುರುತಿಸಿ ರಂಗ ಪುರಸ್ಕಾರವನ್ನು ಹೆಜ್ಜೆ ಗೆಜ್ಜೆ ತಂಡದ ಸಂಸ್ಥಾಪಕ ಅಧ್ಯಕ್ಷರು ಮತ್ತು ಚಲನಚಿತ್ರ ನಟರು…

Read More
ಆರ್ಟ್ ಫಾರ್ ಇಂಟಿಗ್ರಿಟಿ ಡಾ. ವಿಠಲ  ರೆಡ್ಡಿ ಎಫ್ ಚುಳಕಿ

ಆರ್ಟ್ ಫಾರ್ ಇಂಟಿಗ್ರಿಟಿ ಡಾ. ವಿಠಲ ರೆಡ್ಡಿ ಎಫ್ ಚುಳಕಿ

ಮುಂಬಯಿ ಜಹಾಂಗೀರ್ ಆರ್ಟ್‌ ಗ್ಯಾಲರಿಯ ಆಡಿಟೋರಿಯಂ ಹಾಲ್ ನಲ್ಲಿ ‌ʼಆರ್ಟ್ ಫಾರ್ ಇಂಟಿಗ್ರಿಟಿ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಡಾ. ವಿಠ್ಠಲರಡ್ಡಿ ಎಫ್ ಚುಳಕಿಯವರ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಇವರ ಕಲಾಕೃತಿಯ ಗುರಿ ವಾಸ್ತವದ ಮಾಂತ್ರಿಕತೆಯನ್ನು ಹಿಡಿಯುವುದು ಮತ್ತು ಈ ವಾಸ್ತವವನ್ನು ಚಿತ್ರಕಲೆಯಲ್ಲಿ ವರ್ಗಾಯಿಸುವುದು, ಅದೃಶ್ಯವನ್ನು ವಾಸ್ತವದ ಮೂಲಕ ಗೋಚರಿಸುವಂತೆ ಮಾಡುವುದು. ಈ ಕಾರ್ಯಯದಲ್ಲಿ ನನಗೆ ಹೆಚ್ಚು ಸಹಾಯ ಮಾಡುವುದು. ಬಾಹ್ಯಾಕಾಶದ ಒಳಹೊಕ್ಕು ಎತ್ತರ, ಅಗಲ ಮತ್ತು ಆಳ ಈ ಮೂರು ವಿದ್ಯಮಾನಗಳಾಗಿದ್ದು ಚಿತ್ರದ ಅಮೂರ್ತ ಮೇಲ್ಮೈಯನ್ನು ರೂಪಿಸುವುದು…

Read More
೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ನಿವೃತ್ತ ನೌಕರರಿಗೆ ತಾರತಮ್ಯ: ಪರಮಾನಂದ ಶಿವಸಿಂಪರ್

೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ನಿವೃತ್ತ ನೌಕರರಿಗೆ ತಾರತಮ್ಯ: ಪರಮಾನಂದ ಶಿವಸಿಂಪರ್

ಗಂಗಾವತಿ: ೧ನೇ ಜುಲೈ ೨೦೨೨ ರಿಂದ ೩೧ನೇ ಜುಲೈ ೨೦೨೪ರ ಅವಧಿಯಲ್ಲಿ ೨೫ ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾದ ನೌಕರರಿಗೆ ೭ನೇ ವೇತನ ಆಯೋಗದ ಅನುಷ್ಟಾನದಲ್ಲಿ ನಿವೃತ್ತಿ ಉಪಲಬ್ಧಗಳನ್ನು ಪಾವತಿಸುವ ಸಂದರ್ಭದಲ್ಲಿ ಆರ್ಥಿಕ ನಷ್ಟವಾಗಿರುತ್ತದೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಕಲ್ಯಾಣ ಕರ್ನಾಟಕ ವಿಭಾಗ ಸಂಚಾಲಕರಾದ ಪರಮಾನಂದ ಶಿವಸಿಂಪರ್ ಅವರು ಕಳವಳ ವ್ಯಕ್ತಪಡಿಸಿದರು. ಅವರು ಇಂದು ಸದರಿ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಆದ ಅನ್ಯಾಯ ಸರಿಪಡಿಸಲು ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು….

Read More
The Art of Mindful Eating

The Art of Mindful Eating

Explore the benefits of mindful eating practices for overall well-being. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that I neglect my blessings….

Read More