ನಮ್ಮ ಊರು ಹಾಸನ ಶಿಲ್ಪಕಲೆಯ ಶಾಸನ  ಗಾಯಕ ಆರ್. ರಾಮಶಂಕರಬಾಬು

ನಮ್ಮ ಊರು ಹಾಸನ ಶಿಲ್ಪಕಲೆಯ ಶಾಸನ ಗಾಯಕ ಆರ್. ರಾಮಶಂಕರಬಾಬು

ಮಾತನಾಡುವಾಗ ಉಗ್ಗುವಿಕೆಯ ತೊಂದರೆಯಿಂದ ತೊದಲುವ ವ್ಯಕ್ತಿ ಹಾಡುವಾಗ ಸುಲಲಿತವಾಗಿ ಹಾಡುತ್ತಾರೆ ಎಂದರೆ ಈ ಸಾಧನೆಯ ಹಿಂದೆ ದೃಢ ಸಂಕಲ್ಪ ಮೇಳೈಸಿದೆ ಎನ್ನಬಹುದು. ತನ್ನ ಉಗ್ಗುವಿಕೆಯ ತೊಂದರೆಗೆ ಹಾಡುಗಾರಿಕೆಯಿಂದ ಪರಿಹಾರ ಕಂಡುಕೊಂಡ ಹಾಸನದ ಆರ್. ರಾಮಶಂಕರಬಾಬು ಜಿಲ್ಲೆಯ ಪ್ರತಿಭಾನ್ವಿತ ಗಾಯಕರು. ಉಗ್ಗು ಇದ್ದರೂ ಹಾಡಿ ಹಿಗ್ಗುವ ಮುಖೇನ ತಮ್ಮ ಬಾಳಿನ ನೋವು ಮರೆಯುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಉಗ್ಗುವಿಕೆ ತೊಂದರೆಯಿಂದ ಮಾತನಾಡಲು ಕಷ್ಟಪಡುತ್ತಿದ್ದ ಬಾಬು ಛಲ ಮತ್ತು ದೃಢಚಿತ್ತದಿಂದ ಹಾಡುವುದನ್ನು ಅಭ್ಯಾಸ ಮಾಡಿಕೊಂಡವರಾಗಿದ್ದರು. ಜಾನಪದ ಹಾಡುಗಳನ್ನು ಹಾಡುವುದರ ಜೊತೆಗೆ ಕಂಜರ…

Read More
ತ್ರಿ ಭಾಷಾ ಕವಿ ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಜಯಂತೋತ್ಸವ.

ತ್ರಿ ಭಾಷಾ ಕವಿ ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಜಯಂತೋತ್ಸವ.

ಬೆಂಗಳೂರು: ಇಲ್ಲಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಸ್ವರಲೋಕ ಸಂಗೀತ ಮತ್ತು ಸಾಂಸ್ಕೃತಿಕ ಮಹಾ ವಿದ್ಯಾಲಯದಲ್ಲಿ ಮಾರ್ಚ್-4‌ ಮಂಗಳವಾರದಂದು ತ್ರಿಬಾಷಾ ಕವಿ ಅಂಧರ ಬಾಳಿನ ಆಶಾಕಿರಣ ಗದಗ ವೀರೇಶ್ವರ ಪುಣ್ಯಶ್ರಮದ ದಿವ್ಯಜ್ಯೋತಿ ಲಿಂಗೈಕ್ಯ ಡಾ. ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಸುನಿತಾ ಗಂಗಾವತಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಭವ್ಯ ಚಲ್ಲಯ್ಯ ಸೇರಿದಂತೆ ವಿದ್ಯಾಲಯದ ವಿದ್ಯಾರ್ಥಿಗಳು ಸ್ವರ ಸಂಗೀತದ ಮೂಲಕ ಗುರುಗಳ ಅನುಗ್ರಹಕ್ಕೆ ಪಾತ್ರರಾದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಮತ್ತು ಪ್ರಮೋದ್…

Read More
ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಗಂಗಾವತಿ: ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜುಲೈ-29 ಮಂಗಳವಾರ, ಶ್ರೀ ವಿಶ್ವಾವಸು ನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು ಉತ್ಸವ ನಡೆಯಲಿದೆ. ಬೆಳಗ್ಗೆ 9 ಘಂಟೆಗೆ ಗುರುಗಳ ಪಾದುಕೆಗಳಿಗೆ ಅಭೀಷೇಕ, ಶಂಕರ ಅಷ್ಟೋತ್ತರ ಪಾರಾಯಣ ಸೇರಿದಂತೆ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಸಂಜೆ: 5.30ರಿಂದ ಭಜನೆ, ಆರತಿ ಹಾಗೂ ಮಹಾಮಂಗಳಾರತಿ ಜರುಗಲಿವೆ

Read More
ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ಗಂಗಾವತಿ: ತಾಲೂಕಿನ ಬಸಾಪಟ್ಟಣ ಮತ್ತು ಮಲ್ಲಾಪುರ ಗ್ರಾಮದ ಸೀಮಾ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಎಡದಂಡೆ ಕಾಲುವೆಯ ಬವಾರ್ ಪಕ್ಕದಲ್ಲಿರುವ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಮಲ್ಲಾಪುರ, ಬಸಾಪಟ್ಟಣ, ವೆಂಕಟಗಿರಿ, ಗಂಗಾವತಿ, ವಡ್ಡರಹಹಟ್ಟಿ ಹಾಗೂ ಇನ್ನಿತರ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ಸಭೆ ಸೇರಿ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಸಲುವಾಗಿ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗಿದ್ದು, ನೂತನವಾಗಿ ಗೌರವಾಧ್ಯಕ್ಷರನ್ನು, ಅಧ್ಯಕ್ಷರನ್ನು, ಉಪಾಧ್ಯಕ್ಷರನ್ನು ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ದೇವಸ್ಥಾನದ ಪ್ರಮುಖ ಅರ್ಚಕರಾದ ಶ್ರೀ…

Read More
ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಗಂಗಾವತಿ: ಹಿರಿಯ ಪತ್ರಕರ್ತರು ಹಾಗೂ ಕಲ್ಯಾಣಸಿರಿ ಪತ್ರಿಕೆಯ ಸಂಪಾದಕರಾದ ಹೊಸಕೇರಾ ಮಲ್ಲಿಕಾರ್ಜುನರವರು ಮಾಧ್ಯಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದ್ದು, ಜುಲೈ-೩೧ ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಸಂಘದ ಉದ್ಘಾಟನೆ ಜೊತೆಗೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಕರ್ತರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.   ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಎಂ.ರಾಜಶೇಖರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More
ಸನಾತನಕ್ಕೆ ಅಂತ್ಯ ಎಂಬುದು ಇಲ್ಲವೇ ಇಲ್ಲ. ಅದು ನಿರಂತರ ಶಾಶ್ವತ ಅಜರಾಮರ:  ಪರಮಪೂಜ್ಯ ಶ್ರೀ ವಿದುಶೇಖರ ಮಹಾಸ್ವಾಮಿಗಳು

ಸನಾತನಕ್ಕೆ ಅಂತ್ಯ ಎಂಬುದು ಇಲ್ಲವೇ ಇಲ್ಲ. ಅದು ನಿರಂತರ ಶಾಶ್ವತ ಅಜರಾಮರ: ಪರಮಪೂಜ್ಯ ಶ್ರೀ ವಿದುಶೇಖರ ಮಹಾಸ್ವಾಮಿಗಳು

ಗಂಗಾವತಿ: ಅವಸಾನದ ಅಂಚಿನಲ್ಲಿದ್ದ ಸನಾತನ ಹಿಂದೂ ಧರ್ಮದ ಸಂರಕ್ಷಣೆಗಾಗಿ ಜನ್ಮ ತಾಳಿದ ಆದಿ ಗುರು ಶಂಕರಾಚಾರ್ಯರು ದೇಶದ ನಾಲ್ಕು ಭಾಗಗಳಲ್ಲಿ ಪೀಠಗಳನ್ನು ಸ್ಥಾಪಿಸುವುದರ ಮೂಲಕ ಸನಾತನ ಧರ್ಮದ ಸಂರಕ್ಷಕರಾಗಿ ಶ್ರೀಮಠದ ಪರಂಪರೆ ಮುಂದುವರೆಯುತ್ತಿದ್ದು ಹೀಗಾಗಿ ಸನಾತನಕ್ಕೆ ಅಂತ್ಯವೇ ಇಲ್ಲ ಅದು ಶಾಶ್ವತ ಅಜರಾಮರ ಎಂದು ಶೃಂಗೇರಿಯ ಕಿರಿಯ ಪೀಠಾಧಿಕಾರಿಗಳಾದ ಶ್ರೀ ವಿದುಶೇಖರ ಭಾರತೀಯ ತೀರ್ಥ ಸ್ವಾಮಿಗಳು ಆಶೀರ್ವಚನದಲ್ಲಿ ನುಡಿದರು. ಅವರು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಅವರ ಸನ್ಯಾಸ ಸ್ವೀಕಾರ ಸುವರ್ಣೋತ್ಸವ ಸಂಭ್ರಮಾಚರಣೆ…

Read More
ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ಗಂಗಾವತಿ: ನಗರದ ಸಂಕಲ್ಪ ಪಿ.ಯು. ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ನಾಗರಾಜ್ ಗುತ್ತೇದಾರ್ ವಕೀಲರು ಮಾತನಾಡುತ್ತಾ ಭಾರತ ೧೯೪೭ ಆಗಸ್ಟ್-೧೫ ರಂದು ಸ್ವಾತಂತ್ರ‍್ಯ ಗಳಿಸಿಕೊಂಡರೂ ಸಹ ದೇಶದ ಮೂರು ಪ್ರಾಂತ್ಯಗಳಾದ ಜಮ್ಮು ಕಾಶ್ಮೀರ್, ಜುನಾಗಡ್, ಹೈದರಾಬಾದ್ ಪ್ರಾಂತ್ಯಗಳು ಸ್ವಾಯತ್ತತೆ ಘೋಷಿಸಿಕೊಂಡವು. ಹೈದರಾಬಾದ್ ಪ್ರದೇಶ ವಿಸ್ತೀರ್ಣದಲ್ಲಿ ದೊಡ್ಡದಿದ್ದು ಭಾರತದಲ್ಲಿ ವಿಲೀನವಾಗದೆ ಹೊರಗೆ ಉಳಿಯಿತು. ನವಾಬನ ದುರಾಡಳಿತದಿಂದ ಬೇಸತ್ತ ಹೈದರಾಬಾದ್ ಪ್ರಾಂತ್ಯದ ಜನ ಆತನ ವಿರುದ್ಧ ದಂಗೆ ಏಳುವ ಮಟ್ಟಕ್ಕೆ ಬಂದಾಗ…

Read More
ಮಾರ್ಚ್-4‌ ರಂದು ಜರುಗಿದ ಶ್ರೀ ಕೊಟ್ಟೂರು ಬಸವೇಶ್ವರ ಮಹಾರಥೋತ್ಸವ

ಮಾರ್ಚ್-4‌ ರಂದು ಜರುಗಿದ ಶ್ರೀ ಕೊಟ್ಟೂರು ಬಸವೇಶ್ವರ ಮಹಾರಥೋತ್ಸವ

ಗಂಗಾವತಿ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಕೊಟ್ಟೂರು ಬಸವೇಶ್ವರ ಮಹಾರಥೋತ್ಸವ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ, ಭಕ್ತಿ ಭಾವನೆಯಿಂದ ಸಂಜೆ 5:30ಕ್ಕೆ ಶ್ರೀಮಠದ ಆವರಣದಿಂದ ಸಕಲ ವಾದ್ಯ, ವೈಭವದೊಂದಿಗೆಹೊರಟ ಮಹಾರಥೋತ್ಸವದಲ್ಲಿ ಭಕ್ತಾದಿಗಳು ನಾಣ್ಯ ಹಾಗೂ ಉತ್ತತ್ತಿಯನ್ನು ರಥೋತ್ಸವಕ್ಕೆ ಸಮರ್ಪಿಸಿ ತಮ್ಮ ಭಕ್ತಿ ಭಾವವನ್ನು. ವ್ಯಕ್ತಪಡಿಸಿದರು. ರಥೋತ್ಸವ ಕಲ್ಮಠದವರೆಗೆ ತೆರಳಿ ದೇವಸ್ಥಾನಕ್ಕೆ ಆಗಮಿಸಿತು. ಈ. ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಮಹೇಶ್, ಹೊಸಳ್ಳಿ ಶಂಕರಗೌಡ, ನವಲಿ ವಾಸು, ಪರಗಿ ನಾಗರಾಜ್ ಸೇರಿದಂತೆ ವಿವಿಧ ಸಮಾಜ ಬಾಂಧವರು ಪಾಲ್ಗೊಂಡಿದ್ದರು..

Read More

೫ನೇ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳ ಅಮೋಘ ಸಾಧನೆ.

ಗಂಗಾವತಿ: ಡಿಸೆಂಬರ್-೧೪ ಶನಿವಾರ ನಡೆದ ೫ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಸಿಂಧನೂರಿನ ಮಿಲಪ್ ಶಾದಿಮಹಲ್‌ನಲ್ಲಿ ಡಾ. ರಜಾಕ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.ಈ ಒಂದು ಸ್ಪರ್ಧೆಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಡು ಸ್ಪೋರ್ಟ್ಸ್ ಅಸೋಸಿಯೇಷನ್ (ರಿ) ಗಂಗಾವತಿ ಸಂಸ್ಥೆ ವತಿಯಿಂದ ೨೦ ಕರಾಟೆ ಕ್ರೀಡಾಪಟುಗಳು ಭಾಗವಹಿಸಿ ಅಮೋಘವಾದ ಸಾಧನೆ ಮಾಡಿದಾರೆ.ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಚಿನ್ನು, ಭೀಮ್‌ಸಿಂಗ್, ನಿರ್ಮಲ, ಪ್ರತಾಪ್ ಪಡೆದಿದ್ದು, ಅದೇರೀತಿ, ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಕುಮುಟೆ ವಿಭಾಗದಲ್ಲಿ ದ್ವಿತೀಯ…

Read More
ಪಿ.ಎಸ್. ಕಡೇಮನಿ ನವ್ಯ ಶೈಲಿಯ ಕಲೆಗಾರಿಕೆ

ಪಿ.ಎಸ್. ಕಡೇಮನಿ ನವ್ಯ ಶೈಲಿಯ ಕಲೆಗಾರಿಕೆ

ಕಲೆ ಕೇವಲ ರೇಖೆಗಳು ಮತ್ತು ಬಣ್ಣಗಳಿಗೆ ಸೀಮಿತವಾಗಿಲ್ಲ. ಇದರ ಗೋಳವು ಅಗಾಧವಾಗಿದೆ. ವಿಜಯಪುರದ ಶ್ರೀ ಪಿ.ಎಸ್.ಕಡೇಮನಿ ಬಿಎಲ್‌ಡಿ ಕಲಾಸಂಸ್ಥೆಯ ನಿವೃತ್ತ ಪ್ರಾಂಶುಪಾಲರು, ವೃತ್ತಿಯಿಂದ ನಿವೃತ್ತರಾದರು ಪ್ರವತ್ತಿಯ ಮೂಲಕ ಕಲಾ ಲೋಕಕ್ಕೆ ಚಿರಪರಿಚಿತರು. ಅವರ ನಿವೃತ್ತಿಯು ಅವರನ್ನು ವಿಶ್ರಾಂತ ಜೀವನಕ್ಕೆ ಕಟ್ಟಿ ಹಾಕದೆ ಕಲೆಗಾಗಿ ತಮ್ಮ ಸಮಗ್ರ ಜೀವನವನ್ನು ಮುಡುಪಾಗಿಟ್ಟವರು. ಕುಮಟೆ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿ, ಗ್ರಾಮೀಣ ಸಂಸ್ಕೃತಿಯಿ೦ದ ಹೆಚ್ಚು ಪ್ರಭಾವಿತರಾದ ಇವರು ಗ್ರಾಮೀಣ ಸಮಾಜದಲ್ಲಿ ನಡೆಯುವ ಘಟನೆಗಳನ್ನು ಸರಳ ಮತ್ತು ಸಹಜವಾಗಿ ಚಿತ್ರಿಸಿದ್ದಾರೆ, ಅವರ ನೆನಪುಗಳು…

Read More