ಅಖಿಲ ಕರ್ನಾಟಕ ನಾಲ್ಕನೇ ಕವಿ-ಕಾವ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ.

ಗಂಗಾವತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿ ಸ್ಥಳೀಯ ಘಟಕದ ಸಹಕಾರದಲ್ಲಿ ನಗರದ ಶ್ರೀ ಚನ್ನಬಸವೇಶ್ವರ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ಹಿರಿಯ ಸಾಹಿತಿ, ಘನ ವಿದ್ವಾಂಸರಾದ ಪ್ರಾಚಾರ್ಯ ಡಾ. ಜಾಜಿ ದೇವೇಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ೨೦೨೫ ಜನವರಿ-೧೯ ಭಾನುವಾರ ಬೆಳೆಗ್ಗೆ ೦೯ ಗಂಟೆಯಿಂದ ಸಂಜೆ ೦೭ ಗಂಟೆವರೆಗೂ ಇಡೀ ದಿನ ಸಮ್ಮೇಳನ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಸೇರಿದಂತೆ ಎರಡು ರಾಜ್ಯಮಟ್ಟದ ಕವಿಗೋಷ್ಠಿಗಳು ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಕೇಂದ್ರ ಸಮಿತಿಯ…

Read More
ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು  ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಗಂಗಾವತಿ: “ಸಪ್ತಪದಿ ತುಳಿದ ಗೃಹಿಣಿ, ನವ ವರ್ಷಗಳ ನಂತರ ಮತ್ತೆ ವಿದ್ಯಾರ್ಥಿನಿ” ಎಂಬ ಈ ವಾಕ್ಯ ನಿಮಗೆ ಕಾದಂಬರಿಯ ಶೀರ್ಷಿಕೆ ಎನಿಸಬಹುದು, ಆದರೆ ಇದು ಸತ್ಯ. ವಿದ್ಯೆ ಎಂಬುವುದು ಯಾವುದೇ ಕಲ್ಮಶವಿಲ್ಲದ ಅಪರಿಪೂರ್ಣ ಸಾಗರ. ಇಂತಹ ಸಾಗರದಲ್ಲಿ ಈಜುವವರೆಷ್ಟೋ, ಮುಳುಗುವವರೆಷ್ಟೋ ಆದರೆ ಮುಳುಗಿ ತೇಲುವವರು ಅತಿ ಕಡಿಮೆ. ಓದಿಗೆ ವಯಸ್ಸಿನ ಮಿತಿ ಇಲ್ಲವೆಂಬ ಸತ್ಯವನ್ನು ಒಬ್ಬ ಎರಡು ಮಕ್ಕಳ ತಾಯಿ ೨೦೨೪-೨೫ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪರೀಕ್ಷೆಯನ್ನು ಉತ್ತಮ ಅಂಕಗಳೊAದಿಗೆ ತೇರ್ಗಡೆಗೊಂಡು ವಿಶಿಷ್ಟತೆಗೆ ಕಾರಣರಾಗಿದ್ದಾರೆ. ಗಂಗಾವತಿ ತಾಲೂಕಿನ…

Read More
ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಸಂಚಾಲಕರಾಗಿ ಶ್ರೀಮತಿ ಇಂದಿರಾ ಲೋಕೇಶ್ ಆಯ್ಕೆ.

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಸಂಚಾಲಕರಾಗಿ ಶ್ರೀಮತಿ ಇಂದಿರಾ ಲೋಕೇಶ್ ಆಯ್ಕೆ.

ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಹಾಸನ ಜಿಲ್ಲಾ ಘಟಕವು ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾ ಕುಂಚ ಹೀಗೆ ವಿಭಿನ್ನ ಕಾರ್ಯಕ್ರಮಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ…

Read More
ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ಗಂಗಾವತಿ:. ಶಿಕ್ಷಕರಾಗಿ, ವಿಮರ್ಶಕರಾಗಿ, ರಂಗಭೂಮಿ ಕಲಾವಿದನಾಗಿ, ಕೃಷಿ ಪತ್ರಿಕೆಯ ವರದಿಗಾರರಾಗಿ, ಅತ್ಯುತ್ತವಾದ ಜನಪದ ಕಲಾವಿದರಾಗಿ ಹೀಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ 13ನೆಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಗೊಂಡ ಲಿಂಗಾರೆಡ್ಡಿ ಆಲೂರ್ ಅವರಿಗೆ ರೆಡ್ಡಿ ಸಮಾಜದ ಯುವ ಘಟಕದ ನೇತೃತ್ವದಲ್ಲಿ ಮಾರ್ಚ್-12‌ ಬುಧವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಸ್ತುತ ಕೆಸರಹಟ್ಟಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯೋಪಾದ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಾಹಿತಿ ಲಿಂಗಾರೆಡ್ಡಿ ಆಲೂರ್ ಸರ್ ಅವರಿಗೆ ಯುವ ಮುಖಂಡ…

Read More
ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಹಾಸನ ಜಿಲ್ಲೆಯು ಕನ್ನಡ ರಂಗಭೂಮಿಗೆ ತನ್ನದೇ ಆದಂತಹ ಎಂದೆಂದಿಗೂ ಮರೆಯಲಾಗದಂತಹ ಕಾಣಿಕೆಗಳನ್ನು ನೀಡಿದೆ. ಹಿಂದಿನ ಕಾಲದಿಂದಲೂ ನಾಟಕ ರಂಗಭೂಮಿಗೆ ಹಾಸನದಲ್ಲಿ ವಿಶೇಷ ಮನ್ನಣೆ ದೊರಕಿದೆ. ರಂಗಕ್ಷೇತ್ರದಲ್ಲಿ ನಟರು, ರಚನೆಕಾರರು, ಗಾಯಕರು, ನಿರ್ದೇಶಕರು ಮತ್ತು ತಂತ್ರಜ್ಞರು ಸೇರಿದಂತೆ ಹಲವರನ್ನು ಪರಿಚಯಿಸುವ ಮೂಲಕ ಸಾಹಿತ್ಯ ರಚನೆಯಲ್ಲಿ ವಿಭಿನ್ನ ಶೈಲಿಯನ್ನು ರೂಪಿಸಿರುವ ವ್ಯಕ್ತಿ ಗೊರೂರು ಅನಂತರಾಜು. ಅವರು ರಚಿಸಿರುವ “ನಿಂತು ಹೋದ ಕನ್ನಡ ರಂಗವೈಭವ” ಎಂಬ ಕೃತಿಯ ಶೀರ್ಷಿಕೆಯೇ ನಾಟಕದ ಚೈತನ್ಯ ಸ್ಥಗಿತಗೊಂಡಿರುವುದನ್ನು ಸೂಚಿಸುತ್ತದೆ. ಅವರು ನಾಟಕಗಳ ಬೆಳವಣಿಗೆ, ಆಧುನಿಕತೆ ಮತ್ತು…

Read More
ವೈಜೆಆರ್ ಕಾಲೇಜಿ ವಿಜೃಂಭಣೆಯಿಂದ ನಡೆದ ಗಣಪನ ವಿಸರ್ಜನೆ ಮೆರವಣಿಗೆ

ವೈಜೆಆರ್ ಕಾಲೇಜಿ ವಿಜೃಂಭಣೆಯಿಂದ ನಡೆದ ಗಣಪನ ವಿಸರ್ಜನೆ ಮೆರವಣಿಗೆ

ಗಂಗಾವತಿ : ವಿದ್ಯಾನಗರ ವೈಜೆಆರ್ ಪಿಯು ಕಾಲೇಜ್ ನಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಣ್ಣಿನ ಗಣೇಶ ಮೂರ್ತಿಯನ್ನು ಅದ್ಧೂರಿಯಾಗಿ ಸ್ವಾಗತಿಸಿ ಐದು ದಿನ ಕಾಲೇಜಿನಲ್ಲಿ ಪ್ರತಿಷ್ಠಾಪಿಸಿ ಗಣೇಶನಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ರವಿವಾರ ವಿಸರ್ಜನ ವೇಳೆ ಯುವಕರು ಯುವತಿಯರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.ಗಣೇಶನ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತೋಷಪಟ್ಟರು. ಈ ವೇಳೆ ಅಧ್ಯಕ್ಷ ಕಲ್ಯಾಣಂ ಜಾನಕಿರಾಮ್ ಮಾತನಾಡಿ ಜಿಲ್ಲೆ ಮತ್ತು ರಾಜ್ಯದ ಜನತೆಗೆ ಹಾಗೂ ವಿದ್ಯಾರ್ಥಿಗಳಿಗೆ…

Read More
ಸಂಚಲನ ಮೂಡಿಸಿದ ನ್ಯಾಯಾಧೀಶರ ಪಾದಯಾತ್ರೆ

ಸಂಚಲನ ಮೂಡಿಸಿದ ನ್ಯಾಯಾಧೀಶರ ಪಾದಯಾತ್ರೆ

ಗಂಗಾವತಿ: ಪ್ಲಾಸ್ಟಿಕ್ ಮುಕ್ತ ಅಭಿಯಾನದ ಅಂಗವಾಗಿ ನಡೆದ ನ್ಯಾಯಾಧೀಶರ ನೇತೃತ್ವದ ಪಾದಯಾತ್ರೆ ಗಂಗಾವತಿ ನಗರದಲ್ಲಿ ಸಂಚಲನ ಮೂಡಿಸಿದೆ. ತಾಲೂಕು ಕಾನೂನು ನೆರವು ಸಮಿತಿ, ಗಂಗಾವತಿ ವಕೀಲರ ಸಂಘ, ನಗರಸಭೆ ಗಂಗಾವತಿ ಹಾಗೂ ಗಂಗಾವತಿ ಚಾರಣ ಬಳಗ, ಪರಿಸರ ಸೇವಾ ಟ್ರಸ್ಟ್, ಗ್ರಾಮೀಣ ರೇಡಿಯೋ ಭಾರತಿ ಇವರುಗಳು ಮುಂದಾಳತ್ವದಲ್ಲಿ ಪಾದಯಾತ್ರೆಯು ಶ್ರೀಕೃಷ್ಣದೇವರಾಯ ವೃತ್ತದಿಂದ ಚಾಲನೆಗೊಂಡು ಅಂಬೇಡ್ಕರ್ ವೃತ್ತ, ಬಸವಣ್ಣ ವೃತ್ತದ ಮೂಲಕ ಗಾಂಧಿವೃತ್ತ ತಲುಪಿತು. ಅಲ್ಲಿ ಸ್ವಚ್ಛತೆಯ ಮೂಲಮಂತ್ರ ಸಾರಿದ ಮಹಾತ್ಮಗಾಂಧಿಜಿಯವರ ಪುತ್ಥಳಿಗೆ ನ್ಯಾಯಾಧೀಶರು ಮಾಲಾರ್ಪಣೆ ಮಾಡಿ ಅಲ್ಲಿ…

Read More
೧೩ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಶ್ರೀರಂಗದೇವರಾಯಲು ವೇದಿಕೆ ಎಂದು ಕರೆದಿರುವುದು ಸ್ವಾಗತಾರ್ಹ: ಶ್ರೀಮತಿ ಲಲಿತಾರಾಣಿ

೧೩ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಶ್ರೀರಂಗದೇವರಾಯಲು ವೇದಿಕೆ ಎಂದು ಕರೆದಿರುವುದು ಸ್ವಾಗತಾರ್ಹ: ಶ್ರೀಮತಿ ಲಲಿತಾರಾಣಿ

ಗಂಗಾವತಿ: ಗಂಗಾವತಿಯಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ವೇದಿಕೆಗೆ ದಿವಂಗತ ರಾಜಾ ಶ್ರೀರಂಗದೇವರಾಯಲು ರವರ ಹೆಸರನ್ನು ಇಟ್ಟಿದ್ದಕ್ಕಾಗಿ ಸಮ್ಮೇಳನದ ಸರ್ವಾಧ್ಯಕ್ಷರಾದ ಲಿಂಗಾರೆಡ್ಡಿ ಆಲೂರು ಮತ್ತು ಗಂಗಾವತಿಯ ಜನಪ್ರಿಯ ಶಾಸಕರಾದ ಜನಾರ್ಧನ್‌ರೆಡ್ಡಿ ಅವರಿಗೆ ಸಂಗಾಪುರ ಗ್ರಾಮದ ಶ್ರೀರಂಗದೇವರಾಯ ಕಾಲೋನಿಯ ನಾಗರಿಕರು, ರೈತರು ಹಾಗೂ ಶ್ರೀರಂಗದೇವರಾಯಲುರವರ ಅಭಿಮಾನಿಗಳು ಗೌರವಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿಯವರು ಈ ಜಿಲ್ಲಾ ಸಾಹಿತ್ಯ ಸಮ್ಮೇಳನದ ವೇದಿಕೆಗೆ ದಿವಂಗತ ಶ್ರೀರಂಗದೇವರಾಯಲು ಅವರ ಹೆಸರನ್ನು ಇಟ್ಟಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಅಜಾತಶತೃ ದಿವಂಗತ ಶ್ರೀರಂಗದೇವರಾಯಲುರವರು…

Read More
ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಾಯಿತು.

ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಾಯಿತು.

ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶನಿವಾರ ಶ್ರೀ ವೀರಾಂಜನೇಯ ಕೃಪಾ ಪೋಷಿತ ನಾಟಕ ಮಂಡಳಿ, ಹಾಸನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಸನ. ಇವರ ಸಹಯೋಗದಲ್ಲಿ ಯುವ ನಿರ್ದೇಶಕ ಹೇಮಂತ್ ದೇವರಾಜ್ ನಿರ್ದೇಶನದಲ್ಲಿ ಬಂದೂರು ಶ್ರೀ ಸಿದ್ಧಲಿಂಗೇಶ್ವರ ಡ್ರಾಮ ಸೀನರಿಯ ರಂಗಸಜ್ಜಿಕೆಯಲ್ಲಿ ಪ್ರದರ್ಶಿತವಾದ ಸಂಪೂರ್ಣ ರಾಮಾಯಣ ನಾಟಕದಲ್ಲಿ ದಶರಥನ ಪಾತ್ರದಲ್ಲಿ ನವಿಲುಹಳ್ಳಿ ವಾಸುದೇವ್ ಉತ್ತಮ ಅಭಿನಯದಿಂದ ಪ್ರೇಕ್ಷಕರ ಮನ ಸೆಳೆದರು. ಕೈಕೆ ಪಾತ್ರದಲ್ಲಿ ಲಕ್ಷ್ಮೀ ಶ್ರೀಧರ್ ನಟಿಸಿದರು.

Read More

VISHWAROOPA NEWS BLOG

Infinite

Skip to content ↓