Headlines
ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಗಂಗಾವತಿ: ಭಾರತದ ಸನಾತನ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಏಪ್ರಿಲ್-೩ ಗುರುವಾರ ಶೃಂಗೇರಿಯ ಜಗದ್ಗುರುಗಳಾದ ಪರಮಪೂಜ್ಯ ಭಾರತೀ ತೀರ್ಥ ಮಹಾಸ್ವಾಮಿಗಳ ೫೦ನೇ ವರ್ಷದ ಸುವರ್ಣ ಸಂಭ್ರಮ ಹಾಗೂ ವಜ್ರೋತ್ಸವ ೭೫ನೇಯ ವರ್ಧಂತಿ ಮಹೋತ್ಸವ ಸಮಾರಂಭದ ನಿಮಿತ್ಯ ಶಂಕರ ಮಠದಲ್ಲಿ ಆಯೋಜಿಸಲಾದ ಧಾರ್ಮಿಕ ಸಮಾರಂಭದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವಸಾನದ ಅಂಚಿನಲ್ಲಿದ್ದ ಹಿಂದೂ ಧರ್ಮವನ್ನು…

Read More
ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

ಗಂಗಾವತಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗಂಗಾವತಿ ಚಾರಣ ಬಳಗವು, ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸಹಯೋಗದಲ್ಲಿ ನಮ್ಮ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಜಾಗೃತಿ ಮತ್ತು ಪ್ರಚಾರಕ್ಕೆ ಒಂದು ನೂತನ ಹೆಜ್ಜೆ ಇಟ್ಟಿದೆ. ನಗರದ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯನ್ನು ವಿವಿಧ ಪ್ರವಾಸಿ ತಾಣಗಳ ಛಾಯಾಚಿತ್ರಗಳಿಂದ ಅಲಂಕರಿಸಿ, ಅದನ್ನು ‘ಪ್ರವಾಸೋದ್ಯಮ ಪೂರಕ ಮಾದರಿ ಕೊಠಡಿ’ಯಾಗಿ ಪರಿವರ್ತಿಸಲಾಯಿತು. ಪ್ರವಾಸಿಗರು ವಿಶ್ರಾಂತಿ ಪಡೆಯುವ ಸ್ಥಳವನ್ನು ಸುಂದರ ಹಾಗೂ ಮಾಹಿತಿ ಪ್ರಧಾನವಾಗಿಸಲು ಈ ವಿಶೇಷ ಕಾರ್ಯಕ್ರಮ ಕೈಗೊಳ್ಳಲಾಯಿತು…

Read More

ನಿರ್ಮಲಾ ತುಂಗಭದ್ರಾ ಜನಜಾಗೃತಿ ಅಭಿಯಾನ

ಡಿ.13 ಶುಕ್ರವಾರರಂದು ಗಂಗಾವತಿ ಚಾರಣ ಬಳಗ, ಪರಿಸರ ಸೇವಾ ಟ್ರಸ್ಟ್ ಹಾಗೂ ಕಿಷ್ಕಿಂದ ಯುವ ಚಾರಣ ಬಳಗ ವತಿಯಿಂದ ನಿರ್ಮಲಾ ತುಂಗಭದ್ರಾ ಅಭಿಯಾನ ಕುರಿತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಣವಾಳದಲ್ಲಿ ಪ್ರಾರ್ಥನಾ ಸಮಯದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದಡಿಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ, ಜಲಮೂಲ, ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ತ್ಯಾಜ್ಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು . ಈ ಸಮಯದಲ್ಲಿ ಶಿಕ್ಷಕರಾದ ರತ್ನಾ ಕೊಟ್ರಶೆಟ್ಟಿ, ಮೇನಕಾ, ಶರಣಪ್ಪ, ಮೈಲಾರಪ್ಪ ಬೂದಿಹಾಳ ಮತ್ತು ಅತಿಥಿ ಶಿಕ್ಷಕರು ಹಾಜರಿದ್ದರು.

Read More
ಗಂಗಾವತಿಯಲ್ಲಿ ಯಶಸ್ವಿ ೪ನೇ ವರ್ಷದ  ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ

ಗಂಗಾವತಿಯಲ್ಲಿ ಯಶಸ್ವಿ ೪ನೇ ವರ್ಷದ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ

ಗಂಗಾವತಿ: ಜೀನಿಯ ಫರ್ಟಿಲಿಟಿ ಸೆಂಟರ್ ಹಾಗೂ ಯಶೋಧ ಆಸ್ಪತ್ರೆ ಗಂಗಾವತಿ ಸಹಯೋಗದಲ್ಲಿ ಜನವರಿ-೩ ಶುಕ್ರವಾರ ಬೆಳಿಗ್ಗೆ ೧೦:೦೦ ಗಂಟೆಯಿಂದ ಮದ್ಯಾಹ್ನ ೪:೦೦ ರವರೆಗೆ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆ ಬಗ್ಗೆ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಖ್ಯಾತ ವೈದ್ಯರಾದ ಡಾ|| ಸತೀಶ ರಾಯಕರ್ ಪ್ರಕಟಣೆಯಲ್ಲಿ ತಿಳಿಸಿದರು. ಹೊಸವರ್ಷದ ಪ್ರಯುಕ್ತ ಈ ಉಚಿತ ಶಿಬಿರದಲ್ಲಿ ಮಕ್ಕಳಿಲ್ಲದ ೭೫ ದಂಪತಿಗಳಿಗೆ ಉಚಿತ ಬಂಜೆತನ ನಿವಾರಣಾ ಶಿಬಿರ, ಉಚಿತ ಸಮಾಲೋಚನೆ, ಉಚಿತ ಸ್ಕ್ಯಾನ್‌, ಉಚಿತ ವೀರ್ಯಾಣು ಪರೀಕ್ಷೆ, ಉಚಿತ ತಪಾಸಣೆ,…

Read More
ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ಹಾವು ಏಣಿಯಾಟ, ಅದರಲ್ಲಿ ದುರಾಸೆ, ದುಃಖ, ಜಾತಿ, ಮತ, ಕುಲ, ಧರ್ಮಗಳೆಂಬ ವಿಷಕಾರುವ ಹಾವುಗಳು ಜಾಸ್ತಿ, ‘ಬುದ್ಧ-ಬಸವ-ಅಂಬೇಡ್ಕರ್’ ಮುಂತಾದವರಿಲ್ಲಿ ಏಣಿಗಳು, ಆ ಏಣಿಗಳನ್ನು ಹಿಡಿದುಕೊಂಡು ನಾವು ಮೇಲೇರಬೇಕಾಗಿದೆ, ಅದರಲ್ಲೂ ಮುಖ್ಯವಾಗಿ ನಾವು ಅಂದರೆ ಬರೆವಣಿಗೆಯಲ್ಲಿ ತೊಡಗಿಸಿಕೊಂಡವರು, ಬರೆಯದ ಸಾವಿರಾರು ಜನರ ಪ್ರತಿನಿಧಿಗಳಾಗಿ, ಜಾತ್ಯತೀತರಾಗಿ ಜಗತ್ತಿಗೆ ಆದರ್ಶವಾಗಬೇಕಾಗಿದೆ, ತಾತೀತನಾಗದವನು, ಕುಲಾತೀತನಾಗದವನು ಎಂದಿಗೂ ಕವಿಯಾಗಲಾರ, ಮಮತೆ ಸಮತೆಗಳ ತನ್ನೆರಡೂ ಕಣ್ಣಾಗಿಸಿಕೊಂಡವ ಮಾತ್ರ ಕವಿಯಾಗಲು ಸಾಧ್ಯ, ರಾಜಕಾರಣಿಗಳ, ಮಂತ್ರಿ ಮಹೋದಯರ ಶಿಫಾರಸ್ಸಿನಿಂದ ಯಾರೇ ಕವಿಗೋಷ್ಠಿಯ ವೇದಿಕೆಗಳನ್ನೇರಿದರೂ, ಸಹೃದಯರೆದೆಯ ಸಿಂಹಾಸನವನ್ನೇರುವುದು ಅಸಾಧ್ಯ,…

Read More
ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನದಂದು ದೇವಸ್ಥಾನ ನಿರ್ಮಾಣದ ಸಂಕಲ್ಪ: ರೂಪ ರಾಣಿ ಲಕ್ಷ್ಮಣ್

ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನದಂದು ದೇವಸ್ಥಾನ ನಿರ್ಮಾಣದ ಸಂಕಲ್ಪ: ರೂಪ ರಾಣಿ ಲಕ್ಷ್ಮಣ್

ಗಂಗಾವತಿ:ನಗರದ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ ಶುಕ್ರವಾರದಂದು ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಸಂಜೆ ಆಯೋಜಿಸಿದ ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನ ಹಾಗೂ ವಿಶ್ವರೂಪ ದರ್ಶನ ಪ್ರಯುಕ್ತ ಆಯೋಜಿಸಿದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ರೂಪ ರಾಣಿ ಲಕ್ಷ್ಮಣ್ ರಾಯಚೂರು ಮಾತನಾಡಿ ನಗರದಲ್ಲಿ ಹಲವು ವರ್ಷಗಳಿಂದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ನಿರ್ಮಾಣಕ್ಕೆ ಹಲವಾರು ಅಡೆತಡೆಗಳು ಉಂಟಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸಮಾಜ ಬಾಂಧವರ ಸಮ್ಮುಖದಲ್ಲಿ ದೇವಸ್ಥಾನದ ನಿರ್ಮಾಣಕ್ಕೆ ಸಂಕಲ್ಪಿಸಿಕೊಂಡು ಪ್ರತಿಯೊಬ್ಬ ಸಮಾಜ ಬಾಂಧವರ ಕುಟುಂಬದವರಿಗೆ ಶ್ರೀಚಕ್ರ ಕಲ್ಪಿಸುವುದರ…

Read More
ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ….

ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ….

ಗಂಗಾವತಿಯ 12 ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಕಲಿಯುಗದ ಕಾಮಧೇನು ಕಲ್ಪವೃಕ್ಷ ಮಂತ್ರಾಲಯದ ಶ್ರೀ ರಾಘವೇಂದ್ರ ಮಹಾಸ್ವಾಮಿಗಳವರ 354ನೆಯ ಆರಾಧನಾ ಮಹೋತ್ಸವದ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಮಂಗಳವಾರದಂದು ಜರುಗಿತು. ಶ್ರೀಮಠದ ಆವರಣದಿಂದ ಹೊರಟ ರಥೋತ್ಸವ ಶ್ರೀ ನಗರೇಶ್ವರ ದೇವಸ್ಥಾನದವರೆಗೆ ಆಗಮಿಸಿ ಮರಳಿತು. ಈ ಸಂದರ್ಭದಲ್ಲಿ ರಾಜಮಾರ್ಗ ಉದ್ದಕ್ಕೂ ಭಕ್ತರು ಉತ್ತತ್ತಿ, ನಾಣ್ಯಗಳನ್ನು ಸಮರ್ಪಿಸಿ ಆರತಿಯನ್ನು ಬೆಳಗಿ ತಮ್ಮ ಭಕ್ತಿ ಭಾವವನ್ನು ವ್ಯಕ್ತಪಡಿಸಿದರು. ರಥೋತ್ಸವದ ರಾಜಮಾರ್ಗದ ಉದ್ದಕ್ಕೂ ವೇದ ಮಂತ್ರ ಘೋಷ, ಭಜನೆ, ನೃತ್ಯ ಗಳಿಂದ ಜನರಲ್ಲಿ…

Read More
ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ.

ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ.

ಗಂಗಾವತಿ: ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಸೆಪ್ಟೆಂಬರ್-೨೫ ರಂದು ನ್ಯಾಯಾಲಯದ ಆವರಣದಲ್ಲಿ ಅಬಿನಂದನಾ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು ಎಂದು ವಕೀಲರ ಸಂಘದ ಅಧ್ಯಕ್ಷರಾದ ಶರಣಬಸಪ್ಪ ನರಸಪ್ಪ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು.ಕಲ್ಯಾಣಂ ನಾಗರಾಜ ಅವರು ಜಾನಪದ ಸಂಗೀತ, ಕಲೆ ಹಾಗೂ ಜಾನಪದ ಸಾಹಿತ್ಯದ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಅತ್ಯಮೂಲ್ಯ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಅವರ ಸೇವೆ ಕರ್ನಾಟಕ ಮತ್ತು ಕನ್ನಡ ನಾಡಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಅಚ್ಚಾಗಿದೆ. ಅವರ ಸೇವೆಯು ಗತವೈಭವದ ಕನ್ನಡ…

Read More
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ  ರಮೇಶ್ ಕೋಟಿ ನೇಮಕ

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ರಮೇಶ್ ಕೋಟಿ ನೇಮಕ

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ (ರಿ) ಬೆಂಗಳೂರು ರಾಜ್ಯ ಅಧ್ಯಕ್ಷ ಜಿ.ಎಮ್.ರಾಜಶೇಖರ್ ಇವರ ಆದೇಶದ ಮೇರೆಗೆ ಭೀಮ ಘರ್ಜನೆ ಸಂಪಾದಕ ರಮೇಶ ಕೋಟಿ ಇವರನ್ನು ಕೊಪ್ಪಳ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇಂದಿನಿಂದ ಅವರು ಕೊಪ್ಪಳ ಜಿಲ್ಲೆಯಲ್ಲಿ ನಮ್ಮ ಸಂಘದ ಸಂಘಟನೆ ಮಾಡಲು ಮತ್ತು ವೃತ್ತಿಪರ ಪತ್ರಕರ್ತರನ್ನು ಸಂಘದ ಸದಸ್ಯತ್ವ ಮಾಡಲು ಮತ್ತು ಸಂಘದ ಹೆಸರಿಗೆ ಚ್ಯುತಿ ಬರದಂತೆ ಕೆಲಸ ಮಾಡಲು ಮುಂದಾಗಲು ತಿಳಿಸಲಾಗಿದೆ.

Read More
ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು  ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಗಂಗಾವತಿ: “ಸಪ್ತಪದಿ ತುಳಿದ ಗೃಹಿಣಿ, ನವ ವರ್ಷಗಳ ನಂತರ ಮತ್ತೆ ವಿದ್ಯಾರ್ಥಿನಿ” ಎಂಬ ಈ ವಾಕ್ಯ ನಿಮಗೆ ಕಾದಂಬರಿಯ ಶೀರ್ಷಿಕೆ ಎನಿಸಬಹುದು, ಆದರೆ ಇದು ಸತ್ಯ. ವಿದ್ಯೆ ಎಂಬುವುದು ಯಾವುದೇ ಕಲ್ಮಶವಿಲ್ಲದ ಅಪರಿಪೂರ್ಣ ಸಾಗರ. ಇಂತಹ ಸಾಗರದಲ್ಲಿ ಈಜುವವರೆಷ್ಟೋ, ಮುಳುಗುವವರೆಷ್ಟೋ ಆದರೆ ಮುಳುಗಿ ತೇಲುವವರು ಅತಿ ಕಡಿಮೆ. ಓದಿಗೆ ವಯಸ್ಸಿನ ಮಿತಿ ಇಲ್ಲವೆಂಬ ಸತ್ಯವನ್ನು ಒಬ್ಬ ಎರಡು ಮಕ್ಕಳ ತಾಯಿ ೨೦೨೪-೨೫ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪರೀಕ್ಷೆಯನ್ನು ಉತ್ತಮ ಅಂಕಗಳೊAದಿಗೆ ತೇರ್ಗಡೆಗೊಂಡು ವಿಶಿಷ್ಟತೆಗೆ ಕಾರಣರಾಗಿದ್ದಾರೆ. ಗಂಗಾವತಿ ತಾಲೂಕಿನ…

Read More