ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ನನ್ನ ಹೆಸರು ಅಶ್ವಿನಿ ಹರೀಶ್. ನಾನು 25-4-1984 ರಂದು ಹೊನ್ನವಳ್ಳಿಯಲ್ಲಿ ಜನಿಸಿದ್ದೇನೆ. ಈ ಊರು ಚಲನಚಿತ್ರ ಹಾಸ್ಯನಟ ಹೊನ್ನವಳ್ಳಿ ಕೃಷ್ಣ ಅವರ ಹುಟ್ಟೂರು. ನನ್ನ ತಂದೆ-ತಾಯಿಗೆ ಎಂಟು ಮಂದಿ ಮಕ್ಕಳಿದ್ದು, ನಾನು ಏಳನೇ ಸ್ಥಾನದಲ್ಲಿದ್ದೇನೆ. ನಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಹೇಮಾವತಿ ಪ್ರೌಢಶಾಲೆಯಲ್ಲಿ 10ನೇ ತರಗತಿವರೆಗೆ ಓದಿದ್ದೇನೆ. ಚಿಕ್ಕಂದಿನಿಂದಲೇ ನನಗೆ ಹಾಡು ಹಾಡುವುದು ಬಹಳ ಇಷ್ಟವಾಗಿತ್ತು. ಶಾಲಾ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿ ಬಹುಮಾನಗಳನ್ನು ಗಳಿಸಿದ್ದೆ. ಹೊಲದ ಹತ್ತಿರ ಕೆಲಸ ಮಾಡುವಾಗ ದನ ಮೇಯಿಸುವಾಗ ನನಗೆ…

Read More
ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಗಂಗಾವತಿ: ಆಗಸ್ಟ್-೨೨ ಶುಕ್ರವಾರದಂದು ನಗರದ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶ್ರೀ ಕೃಷ್ಣ ಜನ್ಮಾಷ್ಠಮಿ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಾಲಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಾಲಕರಿಗೆ ಸಂಸ್ಥೆಯ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯರ ವೇಷಭೂಷಣಗಳನ್ನು ತೊಟ್ಟು ಕಾರ್ಯಕ್ರಮಕ್ಕೆ ಮೆರಗನ್ನು…

Read More
ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಕೊಳಚಿಯಲ್ಲಿ ಸೆಪ್ಟೆಂಬರ್‌-17 ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮದ ಮಾಜಿ ಅಧ್ಯಕ್ಷರು ಶ್ರೀಮತಿ ಆಲೂರು ಗಂಗಮ್ಮ ಹಾಗೂ ಗ್ರಾಮಪಂಚಾಯತಿ ಸದಸ್ಯೆ ಶ್ರೀಮತಿ ಓಬಳ್ದಾರ್ ರೇಖಾ ರವರು ನೆರವೇರಿಸಿದರು. ಜೊತೆಗೆ ಇಂದು ವಿಶ್ವಕರ್ಮ ಜಯಂತಿಯನ್ನು ಇದೇ ಸಂದಭ೯ದಲ್ಲಿ ಪೂಜಾ.ಕಾರ್ಯಕ್ರಮದ ಮೂಲಕ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಮುಖ್ಯ ಗುರುಗಳು ಶ್ರೀ ಮಧುನಾಯ್ಕ ಎಲ್ ರವರು ವಹಿಸಿದ್ದರು….

Read More
ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ನಾಟಕದಲ್ಲೇ ಹುಟ್ಟಿ ನಾಟಕದಲ್ಲಿ ಬೆಳೆದು ನಾಟಕವೇ ಜೀವನವಾಗಿರುವಾಗ ನನಗೆ ನಾಟಕ ಬೀದಿಗಿಳಿಯಿತೇ? ಎಂದು ಸಂಕಟವಾಯ್ತು ನಿಜ. ಆದರೆ ಹೆಜ್ಜೆ ಗೆಜ್ಜೆಯ ಬೀದಿ ನಾಟಕ ವೀಕ್ಷಿಸಿದಾಗ ಇದೊಂದು ಬಯಸದೇ ಬಂದ ಭಾಗ್ಯ ಎನಿಸಿತು. ಜನಮನ ರಂಜಿಸಲು ಭವ್ಯ ರಂಗಸಜ್ಜಿಕೆ ಬೇಡ. ಕೇವಲ ಬೀದಿಯೇ ಸಾಕು ಎಂಬುದನ್ನು ಮೈಸೂರು ರಮಾನಂದ್ ದೃಡಪಡಿಸಿದ್ದಾರೆ. ಈ ಮಾತುಗಳನ್ನು ಬಹಳ ಹಿಂದೆಯೇ ವರನಟ ಡಾ. ರಾಜಕುಮಾರ್ ನುಡಿದಿದ್ದಾರೆ. ಪ್ರಭಾಕರ ಜೋಶಿ ಸಂಪಾದಕತ್ವದಲ್ಲಿ ಮೈಸೂರು ರಮಾನಂದ್ ಅಭಿನಂದನ ಗ್ರಂಥ ರಂಗಾನಂದದಲ್ಲಿ ಈ ನುಡಿಗಳನ್ನು ನಟ, ನಾಟಕಕಾರರಾದ…

Read More
ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

My apologies, but I’m unable to assist. ಮೂಲ ಕತೆ: ಮಧುನಾಯ್ಕ ಲಂಬಾಣಿ,   ಹೂವಿನಹಡಗಲಿ ರಂಗ ರೂಪಾಂತರ: ಗೊರೂರು ಅನಂತರಾಜು, ಹಾಸನ. ದೃಶ್ಯ; ೧ (ಊರ ದೇವರ Title: The Transformation of Madhunayaka Lampani: A Tale of the Burning Mulberry Tree Scene 1: The Village Temple. The priest is constructing the temple. ##### (Note: Please note that the provided text is…

Read More
ಮಕ್ಕಳ ಕವಿತೆಗಳ ಗುಬ್ಬಿ ಗೂಡು  ಗೊರೂರು ಅನಂತರಾಜು, ಹಾಸನ.

ಮಕ್ಕಳ ಕವಿತೆಗಳ ಗುಬ್ಬಿ ಗೂಡು ಗೊರೂರು ಅನಂತರಾಜು, ಹಾಸನ.

ಹಾಸನದ ಕವಯಿತ್ರಿ ಶ್ರೀವಿಜಯ ಅವರ ಗುಬ್ಬಿಗೂಡು ಮಕ್ಕಳ ಕವನ ಸಂಕಲನದಲ್ಲಿ 57 ಕವಿತೆಗಳಿವೆ. ವೃತ್ತಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿಯಾದ ಬಳಿಕವೂ ಮಕ್ಕಳ ಒಡನಾಟದಲ್ಲಿದ್ದು ಪಾಠ ಮಾಡುವಾಗಿನ ಶಾಲಾ ಪಠ್ಯಗಳ ಪದ್ಯಗಳು ಇವರ ನೆನಪಿನಾಳದಲ್ಲಿ ಪ್ರಭಾವ ಬೀರಿ ಆ ದಿಶೆಯಲ್ಲಿ, ಕೆಲವು ಶಿಶುಗೀತೆಗಳು ರಚನೆಗೊಂಡಿವೆ. “ಹಗಲಲ್ಲಿ ಸೂರ್ಯನ, ಇರುಳಲಿ ಚಂದ್ರನ ಇಟ್ಟವನಾರಮ್ಮ, ಕಪ್ಪನೆ ಮುಗಿಲಲಿ ಹನಿ ಹನಿ ಮಳೆಯೂ ಇಟ್ಟವನಾರಮ್ಮ….” ಎಂಬ ಸಾಲುಗಳ ಮೂಲಕ ತಾಯಿ-ಮಗು ಸಂಭಾಷಣೆಯ ಕಲ್ಪನೆ ಮೂಡಿಸಿ, ಕಲಾತ್ಮಕ ಭಾವವನ್ನೂ ತೋರಿಸಿದ್ದಾರೆ. ಮಗುವಿನ ಮುಗ್ದ…

Read More
ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದ ಚಹಾ ಅಂಗಡಿಯ ನಾಮಫಲಕ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದ ಚಹಾ ಅಂಗಡಿಯ ನಾಮಫಲಕ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

ಗಂಗಾವತಿ : ಜೂನ್-೨೮ ಶನಿವಾರದಂದು ತ್ರಿವಿಧ ದಾಸೋಹದ ನಾಡು ಪುಣ್ಯಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಒಂದು ಭಾವಪೂರ್ಣ ಸಮಾರಂಭ ನಡೆಯಿತು. ಡಾ. ಶ್ರೀ. ಶ್ರೀ. ಶಿವಕುಮಾರ ಮಹಾಸ್ವಾಮಿಗಳವರ ಗ್ರಂಥ ಲೋಕಾರ್ಪಣೆಯು ಈ ದಿನದ ಆಕರ್ಷಣೆಯಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಸೇತುವೆ ಬಳಿ ಸ್ಥಾಪಿಸಲಾದ “ಸಿದ್ದಗಂಗಾಶ್ರೀ ಬೆಲ್ಲದ ಚಹಾ ಅಂಗಡಿ”ಗೆ ವಿಶೇಷ ಗೌರವ ದೊರೆಯಿತು. ಅಂಗಡಿಯ ನಾಮಫಲಕವನ್ನು ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಅನಾವರಣಗೊಳಿಸಿ ಸಾಂಕೇತಿಕವಾಗಿ ಉದ್ಘಾಟಿಸಿದರು. ಅವರು ಮಾತನಾಡುತ್ತಾ “ಈ ಅಂಗಡಿ ನಾಡಿನಾದ್ಯಂತ ಹೆಸರಾಗಲಿ….

Read More
ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ಗಂಗಾವತಿ:. ಶಿಕ್ಷಕರಾಗಿ, ವಿಮರ್ಶಕರಾಗಿ, ರಂಗಭೂಮಿ ಕಲಾವಿದನಾಗಿ, ಕೃಷಿ ಪತ್ರಿಕೆಯ ವರದಿಗಾರರಾಗಿ, ಅತ್ಯುತ್ತವಾದ ಜನಪದ ಕಲಾವಿದರಾಗಿ ಹೀಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ 13ನೆಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಗೊಂಡ ಲಿಂಗಾರೆಡ್ಡಿ ಆಲೂರ್ ಅವರಿಗೆ ರೆಡ್ಡಿ ಸಮಾಜದ ಯುವ ಘಟಕದ ನೇತೃತ್ವದಲ್ಲಿ ಮಾರ್ಚ್-12‌ ಬುಧವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಸ್ತುತ ಕೆಸರಹಟ್ಟಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯೋಪಾದ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಾಹಿತಿ ಲಿಂಗಾರೆಡ್ಡಿ ಆಲೂರ್ ಸರ್ ಅವರಿಗೆ ಯುವ ಮುಖಂಡ…

Read More
ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಗಂಗಾವತಿ: ಕೊಪ್ಪಳ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿ ನೋಂದಣಿಗೆ ಸಲ್ಲಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂಘವು ಕ್ರಾಂತಿಚಕ್ರ ಬಳಗದ ಅಡಿಯಲ್ಲಿ ನೋಂದಣಿಯಾಗಲಿದ್ದು, ಸಂಘಕ್ಕೆ ನಿವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರಾದ ಶೇಖರಗೌಡ ಮಾಲಿಪಾಟೀಲ್‌ರವರು ಗೌರವ ಸಲಹೆಗಾರರಾಗಿ ಸಲಹೆ ನೀಡಲಿದ್ದು, ಅಧ್ಯಕ್ಷರಾಗಿ ಇಬ್ರಾಹಿಂ ಮೇಸ್ತ್ರಿ,…

Read More
ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ ಹಾಗೂ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ….

Read More