ಹೆಜ್ಜೆ ಗೆಜ್ಜೆ ತಂಡದಿಂದ ಯುಗಾದಿ ರಂಗ ಸಂಭ್ರಮ ನಾಟಕೋತ್ಸವ
ಬೆಂಗಳೂರು: 50 ವರ್ಷದ ಸನಿಹದಲ್ಲಿರುವ ಬೆಂಗಳೂರಿನ ಗೆಜ್ಜಹೆಜ್ಜೆ ರಂಗತಂಡವು ಬೆಂಗಳೂರು ಸೇವಾ ಸದನ ರಂಗಮಂದಿರದಲ್ಲಿ ಮಾರ್ಚ್-12 ರಂದು ಯುಗಾದಿ ರಂಗ ಸಂಭ್ರಮ ನಾಟಕೋತ್ಸವ ಏರ್ಪಡಿಸಿತ್ತು. ರಂಗಭೀಷ್ಮ ಬಿ.ವಿ ಕಾರಂತರ ಸಂಗೀತ ಸುಂಯೋಜನೆಯಲ್ಲಿ ಮೂಡಿ ಬಂದ ಗಜವದನ ಏರಂಬ ಎಂಬ ಗೀತೆಯನ್ನು ಗಣೇಶಯ್ಯನವರು ಆಡುವುದರ ಮುಖೇನ ನಾಟಕೋತ್ಸವಕ್ಕೆ ಚಾಲನೆ ನೀಡಿದರು. ಹಲವಾರು ಪ್ರಸಿದ್ಧ ನಾಟಕಗಳ ರಂಗಗೀತೆಗಳನ್ನು ಒಂದು ಗಂಟೆಗಳ ಕಾಲ ಹಾಡಲಾಯಿತು. ತಂಡದ ಹೊಸ ಪ್ರಯೋಗ ಮಾದಕ ಯುವ ಮಾರಕ ಪ್ರದರ್ಶಿಸಲಾಯಿತು. ಯುವ ಜನತೆ ದುಶ್ಚಟಕ್ಕೆ ದಾಸರಾಗ್ತಾ ಇದ್ದಾರೆ….
