ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ
ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು…
