ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦‌ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು…

Read More
Tech Giants Unite for Sustainability

Tech Giants Unite for Sustainability

Major tech companies collaborate on a historic initiative for eco-friendly policies, setting a precedent for corporate responsibility. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial…

Read More
ಗಂಗಾವತಿ ಸೂರ್ಯನಾಯಕ ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಗಂಗಾವತಿ ಸೂರ್ಯನಾಯಕ ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಗಂಗಾವತಿ: ತಾಲೂಕಿನ ಬಸಾಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂರ್ಯನಾಯಕ ತಾಂಡದಲ್ಲಿ ಫೆಬ್ರವರಿ-15 ರಂದು ಶ್ರೀ ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಮಾಜದ ಮುಖಂಡ ಶಂಕರ ನಾಯ್ಕ ಸಂತ ಶ್ರೀ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿ ಬಳಿಕ ಮಾತನಾಡಿ, ಶ್ರಮ ಜೀವಿಗಳು, ಅಲೆಮಾರಿ ಬುಡಕಟ್ಟು ಸಮುದಾಯದ ಶ್ರಮಿಕ ಬಡ ಕುಟುಂಬದಲ್ಲಿ ಹುಟ್ಟಿದ ಸೇವಾಲಾಲ್ ಅವರ ಕೊಡುಗೆ ಸಮಾಜಕ್ಕೆ ಅಪಾರ ಕೊಡುಗೆ ಇದೆ ಎಂದರು. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ…

Read More
ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆ

ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆ

ಗಂಗಾವತಿ: ಆರ್ಯವೈಶ್ಯ ಸಮಾಜ ಹಿರೇಜಂತಗಲ್ ವಿರುಪಾಪುರದಿಂದ ವೆಂಕಟಗಿರಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ಶನಿವಾರದಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಆರ್ಯ ವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಟಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ವೆಂಕಟಗಿರಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಮ್ಮ ಸಮಾಜ ಬಾಂಧವರು ನಿರೀಕ್ಷೆಗಿಂತ ಮೀರಿ ಹೆಚ್ಚಿನ ರೀತಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರೋದು ಸಂತೋಷವಾಗಿದೆ. ಇದೇ ರೀತಿಯಾಗಿ ನವ ಬೃಂದಾವನ ಮತ್ತು ಮಂತ್ರಾಲಯ ಪಾದಯಾತ್ರೆಯಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕು. ಇಂತಹ…

Read More

ಲಕ್ಷ್ಮಿಕಾಂತ್ ಹೇರೂರು ಅವರ ಶಿಕ್ಷಣ, ಸಮಾಜಕ್ಷೇತ್ರದಲ್ಲಿನ ಸೇವೆಗೆ ಸೇಡಮ್‌ನಲ್ಲಿ “ಕಲ್ಯಾಣ ಕರ್ನಾಟಕ ಗೌರವ ಪುರಸ್ಕಾರ”

ಗಂಗಾವತಿ: ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಮ್ ಹಾಗೂ ಭಾರತ ವಿಕಾಸ ಸಂಗಮ ಮತ್ತು ವಿಕಾಸ ಅಕಾಡೆಮಿ ಕಲಬುರ್ಗಿ ಇವರು ಜನವರಿ-೨೯ ರಿಂದ ಫೆಬ್ರವರಿ-೦೬ ರವರೆಗೆ ಸೇಡಮ್‌ನ ಕಲಬುರ್ಗಿ ರಸ್ತೆಯ ಪ್ರಕೃತಿನಗರ ಬೀರನಹಳ್ಳಿಯಲ್ಲಿ ಜರುಗಿದ ೭ನೇ ಭಾರತೀಯ ಸಂಸ್ಕೃತಿ ಉತ್ಸವ ಮತ್ತು ಕೊತ್ತಲ ಸ್ವರ್ಣ ಜಯಂತಿಯ ಹಿನ್ನೆಲೆಯಲ್ಲಿ ಜನೇವರಿ-೦೪ ರಂದು ಆಯೋಜಿಸಿದ್ದ ಸಮಾರಂಭದಲ್ಲಿ ಶಿಕ್ಷಣ, ಸಮಾಜಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಗಂಗಾವತಿಯ ಲಕ್ಷ್ಮೀಕಾಂತ್ ಹೇರೂರು ಅವರಿಗೆ ಕಲ್ಯಾಣ ಕರ್ನಾಟಕ ಗೌರವ ಪುರಸ್ಕಾರ ನೀಡಿ ಗೌರವಿಸಲಾಗಿದೆ.ಲಕ್ಷ್ಮೀಕಾಂತ ಹೇರೂರು…

Read More

ಮಾನಸ ಬುದ್ಧಿಮಾಂದ್ಯ ಶಾಲೆಯ ಮಕ್ಕಳ ಸಾಧನೆ. ಜಿಲ್ಲಾ ಮಟ್ಟಕ್ಕೆ ಪ್ರಥಮ.

ಕೊಪ್ಪಳ: ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಯುಕ್ತಾಶ್ರಯದಲ್ಲಿ ಡಿಸೆಂಬರ್‌-3 ರಂದು ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನ ದಿನಾಚರಣೆಯು ಕೊಪ್ಪಳ ಸಾವ೯ಜನಿಕ ಕ್ರೀಡಾಂಗಣದಲ್ಲಿ ನೇರೆವೇರಿದ ಕಾರ್ಯಕ್ರಮದಲ್ಲಿ ನಮ್ಮ ಅಂಗವಿಕಲರ ಪುನಶ್ಚೇತನ ಸಂಸ್ಥೆ A R.D ಮಾನಸಬುದ್ಧಿ ಮಾಂದ್ಯಮಕ್ಕಳು ಕ್ರೀಡೆಯಲ್ಲಿ 15 ಬಹುಮಾನ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ ಹಾಗೂ ಇದೆ ಸಂದರ್ಭದಲ್ಲಿ ಆಮೀರ ಹುಸೇನ್ ಎಂಬ ಬುದ್ಧಿ ಮಾಂದ್ಯ ವಿದ್ಯಾರ್ಥಿ ಹತ್ತನೇ ತರಗತಿಯಲ್ಲಿ ತೇರ್ಗಡೆ ಹೊಂದಿದ್ದು ಈ ಸಂದರ್ಭದಲ್ಲಿ ಸನ್ಮಾನಿಸಿ…

Read More
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಚುನಾವಣೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಚುನಾವಣೆ.

ಕೊಪ್ಪಳ: ನಗರದ ಕಿನ್ನಾಳ ರಸ್ತೆಯಲ್ಲಿರುವ ನಮ್ಮ ಸದಾಚಾರ ಸದನ ಭವನದಲ್ಲಿ ಏಪ್ರಿಲ್-13‌ ರವಿವಾರದಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಆಯ್ಕೆಗಾಗಿ ಚುನಾವಣೆ ಜರುಗಿತು. ಕರ್ನಾಟಕ ರಾಜ್ಯದ್ಯಂತ ಏಕಕಾಲಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ನಡೆದ ಚುನಾವಣೆಗೆ ಮಹಾಸಭಾ ಸದಸ್ಯತ್ವ ಪಡೆದ ಜಿಲ್ಲೆಯ 1,600 ಮತದಾರರು ತಮ್ಮ ಮತದಾರರ ಹಕ್ಕನ್ನು ಚಲಾಯಿಸಿದರು. ಈ ಸಂದರ್ಭದಲ್ಲಿ ವಿಪ್ರ ಸಮಾಜದ ಮುಖಂಡರಾದ ಪ್ರಶಾಂತ್ ಕಿನ್ನಾಳ ಮಾತನಾಡಿ, ಸಮಾಜದ ಸಂಘಟನೆಗಾಗಿ ಮತದಾರರು ತಮ್ಮ ಮತವನ್ನು ಅತ್ಯಂತ ಉತ್ಸಾಹದಿಂದ ಚಲಾಯಿಸಲು ಕೊಪ್ಪಳ…

Read More
ಎಸ್.ಎಸ್.ಎಲ್.ಸಿ ಫಲಿತಾಂಶಕ್ಕಾಗಿ ಶ್ರಮಿಸುತ್ತಿರುವ ಕೊಪ್ಪಳ ಜಿಲ್ಲಾ ಪ್ರೌಢಶಾಲಾ ಶಿಕ್ಷಕರು: ಡಿ.ಡಿ.ಪಿ.ಐ ಶ್ರೀಶೈಲ್ ಬಿರಾದಾರ

ಎಸ್.ಎಸ್.ಎಲ್.ಸಿ ಫಲಿತಾಂಶಕ್ಕಾಗಿ ಶ್ರಮಿಸುತ್ತಿರುವ ಕೊಪ್ಪಳ ಜಿಲ್ಲಾ ಪ್ರೌಢಶಾಲಾ ಶಿಕ್ಷಕರು: ಡಿ.ಡಿ.ಪಿ.ಐ ಶ್ರೀಶೈಲ್ ಬಿರಾದಾರ

ಗಂಗಾವತಿ: ಭಾರತ ಸೇವಾದಳ ಮತ್ತು ಶಿಕ್ಷಕರ ಸಂಘದ ಸಹಕಾರದೊಂದಿಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಿಕ್ಷಕರು ಇಲಾಖೆ ರೂಪಿಸುವ ಕಾರ್ಯಕ್ರಮಗಳಾದ ವಿಶೇಷ ತರಗತಿ, ಗುಂಪು ಅಧ್ಯಯನ, ೨೦ ಅಂಶಗಳ ಕಾರ್ಯಕ್ರಮಗಳು, ಪೂರ್ವಸಿದ್ಧತಾ ಪರೀಕ್ಷೆಗಳು, ಭೌತಿಕ ಸೌಕರ್ಯಗಳು ಸೇರಿದಂತೆ ವಿನೂತನ ಯೋಜನೆಗಳೊಂದಿಗೆ ಸೃಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಬಾಲಕರ ಸರ್ಕಾರಿ ಪ್ರೌಢಶಾಲೆ ಬಸಾಪಟ್ಟಣದಲ್ಲಿ ಭಾರತ ಸೇವಾದಳ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ…

Read More
ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕ ಮಕರ ಸಂಕ್ರಾಂತಿ ಆಚರಣೆ

ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕ ಮಕರ ಸಂಕ್ರಾಂತಿ ಆಚರಣೆ

ಗಂಗಾವತಿ: ಇಂದು ಮಹಾನ್ ಕಿಡ್ಸ್ ಶಾಲೆಯಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ಯ ಎಲ್ಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ಕಬ್ಬನ್ನು ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಈ ಸಮಯದಲ್ಲಿ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ ಮಠ್ ಮಾತನಾಡಿ ಈಗಿನ ಮಕ್ಕಳಿಗೆ ಕಬ್ಬನ್ನು ತಿನ್ನುವುದು ಗೊತ್ತಿಲ್ಲ. ಪಾಲಕರು ಕೂಡ ಆ ಪ್ರಯತ್ನವನ್ನು ಮಾಡುವುದಿಲ್ಲ. ಮಕ್ಕಳಿಗೆ ಕಬ್ಬನ್ನು ತಿನ್ನುವ ರೂಢಿಯನ್ನು ಮಾಡಿದಲ್ಲಿ ಮಕ್ಕಳ ಆರೋಗ್ಯವು ಚೆನ್ನಾಗಿರುತ್ತೆ ಹಾಗೂ ಮಕ್ಕಳ ಹಲ್ಲುಗಳು ಕೂಡ ಚೆನ್ನಾಗಿರುತ್ತವೆ. ಹಾಗಾಗಿ ಪ್ರತಿ ವರ್ಷವೂ ಮಕ್ಕಳಿಗೆ…

Read More
ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಗಂಗಾವತಿ: ಆರೋಗ್ಯವೇ ಮಹಾ ಭಾಗ್ಯ ಎಂಬ ನಾಣ್ನುಡಿಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅವಶ್ಯಕತೆ ಇದೆ. ಇತ್ತೀಚೆಗೆ ಹಾಸನ ಸೇರಿ ರಾಜ್ಯದ ಹಲವೆಡೆ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿದೆ, ಇದು ಆತಂಕಕಾರಿ ವಿಷಯವಾಗಿದೆ. ಅದೇ ರೀತಿ, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ವೈದ್ಯ ಡಾ|| ಜಿ. ಚಂದ್ರಪ್ಪ ಹೇಳಿದರು. ಇಂತಹ ಮಾರಕ ರೋಗಗಳನ್ನು ನಿಯಂತ್ರಿಸಲು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಜುಲೈ-೧೬…

Read More

VISHWAROOPA NEWS BLOG

Infinite

Skip to content ↓