13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಾಂತ ಶಿಲ್ಪಿ ಸೇರಿದಂತೆ ವಿವಿಧ ಸಾಧಕರಿಗೆ ಸನ್ಮಾನ

13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಾಂತ ಶಿಲ್ಪಿ ಸೇರಿದಂತೆ ವಿವಿಧ ಸಾಧಕರಿಗೆ ಸನ್ಮಾನ

ಗಂಗಾವತಿ: ಮಾರ್ಚ್ 27 ಮತ್ತು 28 ಎರಡು ದಿನಗಳ ಕಾಲ ಗಂಗಾವತಿಯಲ್ಲಿ ನಡೆದ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಮಾರ್ಚ್ 28ರಂದು ಗಂಗಾವತಿಯ ಶಿಲ್ಪಿಗಳಾದ ಪ್ರಶಾಂತ್ ಸೋನಾರ್ ಅವರಿಗೆ ಸಮ್ಮೇಳನದ ರಾಜಾ ದಿ. ಶ್ರೀರಂಗದವರಾಯಲು ವೇದಿಕೆಯಲ್ಲಿ ಸನ್ಮಾನಿಸಲಾಯಿತು

ಇದೇ ರೀತಿ ಈ ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹತ್ತಾರು ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸನ್ಮಾನ ಕಾರ್ಯಕ್ರಮದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಲಿಂಗಾರೆಡ್ಡಿ ಆಲೂರು, ಜನಪ್ರಿಯ ಶಾಸಕರಾದ ಜನಾರ್ಧನ್ ರೆಡ್ಡಿ, ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿ, ಬಿಜೆಪಿ ಮುಖಂಡರಾದ ಕೆಲೋಜಿ ಸಂತೋಷ ಸೇರಿದಂತೆ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.

Leave a Reply