ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ರಮೇಶ್ ಕೋಟಿ ನೇಮಕ

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ  ರಮೇಶ್ ಕೋಟಿ ನೇಮಕ

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ (ರಿ) ಬೆಂಗಳೂರು ರಾಜ್ಯ ಅಧ್ಯಕ್ಷ ಜಿ.ಎಮ್.ರಾಜಶೇಖರ್ ಇವರ ಆದೇಶದ ಮೇರೆಗೆ ಭೀಮ ಘರ್ಜನೆ ಸಂಪಾದಕ ರಮೇಶ ಕೋಟಿ ಇವರನ್ನು ಕೊಪ್ಪಳ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಇಂದಿನಿಂದ ಅವರು ಕೊಪ್ಪಳ ಜಿಲ್ಲೆಯಲ್ಲಿ ನಮ್ಮ ಸಂಘದ ಸಂಘಟನೆ ಮಾಡಲು ಮತ್ತು ವೃತ್ತಿಪರ ಪತ್ರಕರ್ತರನ್ನು ಸಂಘದ ಸದಸ್ಯತ್ವ ಮಾಡಲು ಮತ್ತು ಸಂಘದ ಹೆಸರಿಗೆ ಚ್ಯುತಿ ಬರದಂತೆ ಕೆಲಸ ಮಾಡಲು ಮುಂದಾಗಲು ತಿಳಿಸಲಾಗಿದೆ.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading