ಗಂಗಾವತಿ ನಗರದ ಕನ್ನಡ ಜಾಗೃತಿ ಭವನದಲ್ಲಿ ನೂಲಹುಣ್ಣಿಮೆ ಪ್ರಯುಕ್ತ ಶಿವಾನುಗೋಷ್ಠಿ ಕಾರ್ಯಕ್ರಮ
ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಶಾಲೆ ಹತ್ತಿರವಿರುವ ಕನ್ನಡ ಜಾಗೃತಿ ಸಮಿತಿ ಭವನದಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್-೧೨, ಮಂಳವಾರ, ನೂಲಹುಣ್ಣಿಮೆ ಪ್ರಯುಕ್ತ ೧೧ನೇ ಶಿವಾನುಭವ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ (ರಿ), ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ, ಹಾಗೂ ಕನ್ನಡ ಜಾಗೃತಿ ಸಮಿತಿ ಗಂಗಾವತಿ ಇವರುಗಳ ಸಹಯೋಗದಲ್ಲಿ ಆಯೋಜಿಸಿದೆ. ಈ ಶಿಬಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಗಂಗಾವತಿ ಕಲ್ಮಠದ ಮ.ನಿ.ಪ್ರ ಶ್ರೀ ಡಾ….
