ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸಾರ್, ನಮಸ್ಕಾರ. ನನ್ನ ಹೆಸರು ಸ್ನೇಹ, ಊರು ತೀರ್ಥಹಳ್ಳಿ. ನನಗೆ ಸಂಗೀತವೇ ಉಸಿರು, ಕನಸು, ಜೀವನದ ಭಾಗವಾಗಿದೆ. ನಾಲ್ಕನೇ ತರಗತಿಯಿಂದಲೇ ವೇದಿಕೆ ಮೇಲೆ ಹಾಡುತ್ತಿದ್ದೆ. ಪಿಯುಸಿವರೆಗೂ ಪ್ರತಿಯೊಂದು ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಗಳಿಸುತ್ತಿದ್ದೆ. ಮದುವೆಯ ನಂತರ ಬೇರೆ ಊರಿಗೆ ಹೋಗಬೇಕಾಯಿತು. ಅಲ್ಲಿ ನನ್ನನ್ನು ಗುರುತಿಸುವವರಿಗೆ ಸ್ವಲ್ಪ ಸಮಯ ಬೇಕಾಯಿತು. ಒಮ್ಮೆ ಮನಸ್ಸು ಮಾಡಿ ಒಂದು ಸ್ಪರ್ಧೆಗೆ ಹೋದೆ. ಅಲ್ಲಿ ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆ ಇತ್ತು. 125 ಜನ ಸ್ಪರ್ಧಿಗಳು ಇದ್ದರು. ಎಲ್ಲರೂ ಚೆನ್ನಾಗಿ ಹಾಡಿದರು….

Read More
ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ  ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರದಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಸನದ ಉತ್ತರ ಬಡಾವಣೆಯಲ್ಲಿ ಸ್ಥಾಪಿತ ನಾಟ್ಯ ಕಲಾ ನಿವಾಸ್ ಸಂಸ್ಥೆಯು ಆಗಸ್ಟ್ 2 ರಂದು 18ನೇ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಈ ವಿಶೇಷ ದಿನದ ಪ್ರಯುಕ್ತ ಸಂಜೆ ನಾಲ್ಕು ಗಂಟೆಗೆ ‘ಹರಿಹರ ಸುತ’ ಎಂಬ ಅಯ್ಯಪ್ಪನ ಚರಿತ್ರೆ ಆಧಾರಿತ ನೃತ್ಯ ನಾಟಕದ ಪ್ರದರ್ಶನವಿದೆ. ನಂತರ, ಸಂಜೆ ಆರು ಗಂಟೆಯಿಂದ ಕರ್ನಾಟಕದ ಖ್ಯಾತ ನೃತ್ಯ ಕಲಾವಿದರು ‘ನಾಟ್ಯ ದಾಸೋಹಂ’ ಕಾರ್ಯಕ್ರಮದಲ್ಲಿ ಹರಿದಾಸರ ರಚನೆಗಳನ್ನು ಹಾಡಿ…

Read More
ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಕಳೆದ 12 ವರ್ಷಗಳಿಂದ ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದೇನೆ. ಜಾನಪದ ಗೀತೆ ವೈಯಕ್ತಿಕ ಮತ್ತು ಸಮೂಹ ಗಾಯನ ವಿಭಾಗದಲ್ಲಿ ಪ್ರಥಮ ಬಹುಮಾನ ಗಳಿಸಿದ್ದು, ಹಿಂದೂಸ್ತಾನಿ ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದೇನೆ. ಕರ್ನಾಟಕ ಶಾಸ್ತ್ರೀಯ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಲಾ ಪ್ರೀತಿಗೆ ಮತ್ತಷ್ಟು ಬೆಳಕು ಹರಿಸಿದ್ದೇನೆ. ಇಂತಹ ವೈವಿಧ್ಯಮಯ ಪ್ರತಿಭೆ ಹೊಂದಿರುವ ವ್ಯಕ್ತಿ ನಾಗರಕಟ್ಟೆಯ ಸಿ. ಹನುಮಂತನಾಯ್ಕ, ಪ್ರಸ್ತುತ ದಾವಣಗೆರೆಯ…

Read More
ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ನನ್ನ ಹೆಸರು ಅಶ್ವಿನಿ ಹರೀಶ್. ನಾನು 25-4-1984 ರಂದು ಹೊನ್ನವಳ್ಳಿಯಲ್ಲಿ ಜನಿಸಿದ್ದೇನೆ. ಈ ಊರು ಚಲನಚಿತ್ರ ಹಾಸ್ಯನಟ ಹೊನ್ನವಳ್ಳಿ ಕೃಷ್ಣ ಅವರ ಹುಟ್ಟೂರು. ನನ್ನ ತಂದೆ-ತಾಯಿಗೆ ಎಂಟು ಮಂದಿ ಮಕ್ಕಳಿದ್ದು, ನಾನು ಏಳನೇ ಸ್ಥಾನದಲ್ಲಿದ್ದೇನೆ. ನಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಹೇಮಾವತಿ ಪ್ರೌಢಶಾಲೆಯಲ್ಲಿ 10ನೇ ತರಗತಿವರೆಗೆ ಓದಿದ್ದೇನೆ. ಚಿಕ್ಕಂದಿನಿಂದಲೇ ನನಗೆ ಹಾಡು ಹಾಡುವುದು ಬಹಳ ಇಷ್ಟವಾಗಿತ್ತು. ಶಾಲಾ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿ ಬಹುಮಾನಗಳನ್ನು ಗಳಿಸಿದ್ದೆ. ಹೊಲದ ಹತ್ತಿರ ಕೆಲಸ ಮಾಡುವಾಗ ದನ ಮೇಯಿಸುವಾಗ ನನಗೆ…

Read More
ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಬೆಂಗಳೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ”ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹಿರಿಯ ಪತ್ರಕರ್ತರಿಗೆ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಸ್ವಾತಂತ್ರ‍್ಯಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ್ಯದ ನಂತರ ಅಭಿವೃದ್ಧಿಯಾದ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ…

Read More
ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.

ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.

ಗಂಗಾವತಿ: ಅದ್ವೈತ ಸಿದ್ದಾಂತದ ತಳಹದಿಯ ಮೇಲೆ ಜಗದ್ಗುರು ಶ್ರೀ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಲಾದ ಪೀಠಗಳಲ್ಲಿ ಪ್ರಥಮ ಪೀಠ ಎಂಬ ಹೆಗ್ಗಳಿಕೆಗೆ ಪಾತ್ರವಾದ ಶೃಂಗೇರಿ ಶಾರದಾ ಪೀಠ ತನ್ನದೇ ಆದ ಗುರು ಪರಂಪರೆಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಪೀಠವು ಸನಾತನ ಧರ್ಮದ ರಕ್ಷಣೆ ಹಾಗೂ ದೇಶದ ಸುಭಿಕ್ಷೆಗೆ ಮಹತ್ವವಾದ ಕೊಡುಗೆಯನ್ನು ನೀಡಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಮಂಗಳವಾರ ಶಾರದಾ ದೇವಸ್ಥಾನದಲ್ಲಿ ಜಗದ್ಗುರು ಶ್ರೀಶ್ರೀ ವಿದುಶೇಖರ ಮಹಾಸ್ವಾಮಿಗಳವರ ೩೩ನೆಯ ವರ್ಧಂತಿ…

Read More
ವಿದ್ಯಾ ವಿನಯ ಸಂಪನ್ನಂ ವೀತರಾಗಂ ವಿವೇಕಿನಮ್ ವಂದೇ ವೇದಾಂತ ತತ್ವಜ್ಞಂ ವಿಧುಶೇಖರ ಭಾರತೀಂ

ವಿದ್ಯಾ ವಿನಯ ಸಂಪನ್ನಂ ವೀತರಾಗಂ ವಿವೇಕಿನಮ್ ವಂದೇ ವೇದಾಂತ ತತ್ವಜ್ಞಂ ವಿಧುಶೇಖರ ಭಾರತೀಂ

ವಿದುಶೇಖರ ಮಹಾಸ್ವಾಮಿಗಳ ಜನನ ತಿರುಪತಿಯಲ್ಲಿ ನಿಷ್ಠಾವಂತ ವೇದ ವಿದ್ವಾಂಸರ ಮನೆಯಲ್ಲಿ 1993ರ ಜುಲೈ 24 ರಂದು ಆಯಿತು. ಅವರ ತಂದೆ ಕುಪ್ಪಾ ವೇ ಬ್ರ.ಶ್ರೀ.ಶಿವಸುಬ್ರಹ್ಮಣ್ಯ ಅವದಾನಿ ಮತ್ತು ತಾಯಿ ಶ್ರೀಮತಿ ಸೀತಾ ನಾಗಲಕ್ಷ್ಮಿ.ಈ ದಂಪತಿಗಳ ಕಿರಿಯ ಪುತ್ರರೇ ತಿರುಪತಿಯಲ್ಲಿ ವೆಂಕಟೇಶ್ವರನ ಕೃಪೆಯಿಂದ ಜನಿಸಿ ವೆಂಕಟೇಶ ಪ್ರಸಾದರೆನಿಸಿದರು. ಐದನೇ ವಯಸ್ಸಿನಲ್ಲೇ ಅವರಿಗೆ ಬ್ರಹ್ಮೋಪದೇಶ ಆಯಿತು. ತಾತ ರಾಮಗೋಪಾಲ ಯಾಜಿಯವರಲ್ಲಿ ಬಾಲಕ ಕೃಷ್ಣ ಯಜುರ್ವೇದ ಕ್ರಮಾಂಕ ಪಾಠ ಕಲಿಯಲು ಆರಂಭಿಸಿದ್ದು ಉಪನಯನದ ನಂತರ. 2006 ರಲ್ಲಿ ತಂದೆಯವರೊಂದಿಗೆ ಬಾಲಕ ಶೃಂಗೇರಿಗೆ…

Read More
ಮನಸೆಳೆದ ರಾಜ್ಯಮಟ್ಟದ ಗಾಯನ ಸ್ಫರ್ಧೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಾರ್ಯಕ್ರಮಕ್ಕೆ ಪ್ರಶಂಸೆ

ಮನಸೆಳೆದ ರಾಜ್ಯಮಟ್ಟದ ಗಾಯನ ಸ್ಫರ್ಧೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಾರ್ಯಕ್ರಮಕ್ಕೆ ಪ್ರಶಂಸೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನಹಡಗಲಿ ಘಟಕ ಮತ್ತು ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಯೋಗದಲ್ಲಿ ರಾಜ್ಯಮಟ್ಟದ ಗಾಯನ ಸ್ಪರ್ಧೆ ಆಯೋಜಿಸಲಾಯಿತು. ಈ ಕಾರ್ಯಕ್ರಮ ಭಾನುವಾರ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ನಡೆಯಿತು, ಮತ್ತು ನೆರೆದ ಪ್ರೇಕ್ಷಕರ ಮನಸೆಳೆದು ಪ್ರಶಂಸೆಗೆ ಪಾತ್ರವಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೂವಿನಹಡಗಲಿ ಘಟಕದ ಅಧ್ಯಕ್ಷ ಮಧುನಾಯ್ಕ ಲಂಬಾಣಿ, ಸಂಘದ ಉದ್ದೇಶಗಳನ್ನು ವಿವರಿಸಿದರು. ಸಂಘವು ಪ್ರತೀ ಭಾನುವಾರ ಆನ್‌ಲೈನ್‌ನಲ್ಲಿ ವಿವಿಧ ಹಾಡುಗಳ ಸ್ಪರ್ಧೆಗಳನ್ನು ನಡೆಸಿ ಪ್ರತಿಭಾನ್ವಿತರಿಗೆ ವೇದಿಕೆ ಒದಗಿಸುತ್ತಿದೆ. ಈ ಸ್ಪರ್ಧೆಗಳ ಪ್ರಥಮ ಹಂತದಲ್ಲಿ ೩೪…

Read More
ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಗಂಗಾವತಿ: ಹಿರಿಯ ಪತ್ರಕರ್ತರು ಹಾಗೂ ಕಲ್ಯಾಣಸಿರಿ ಪತ್ರಿಕೆಯ ಸಂಪಾದಕರಾದ ಹೊಸಕೇರಾ ಮಲ್ಲಿಕಾರ್ಜುನರವರು ಮಾಧ್ಯಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದ್ದು, ಜುಲೈ-೩೧ ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಸಂಘದ ಉದ್ಘಾಟನೆ ಜೊತೆಗೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಕರ್ತರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.   ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಎಂ.ರಾಜಶೇಖರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More
ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಗಂಗಾವತಿ: ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜುಲೈ-29 ಮಂಗಳವಾರ, ಶ್ರೀ ವಿಶ್ವಾವಸು ನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು ಉತ್ಸವ ನಡೆಯಲಿದೆ. ಬೆಳಗ್ಗೆ 9 ಘಂಟೆಗೆ ಗುರುಗಳ ಪಾದುಕೆಗಳಿಗೆ ಅಭೀಷೇಕ, ಶಂಕರ ಅಷ್ಟೋತ್ತರ ಪಾರಾಯಣ ಸೇರಿದಂತೆ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಸಂಜೆ: 5.30ರಿಂದ ಭಜನೆ, ಆರತಿ ಹಾಗೂ ಮಹಾಮಂಗಳಾರತಿ ಜರುಗಲಿವೆ

Read More

VISHWAROOPA NEWS BLOG

Infinite

Skip to content ↓