ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.

ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.

ಗಂಗಾವತಿ: ಜುಲೈ 31 ರಂದು ಬೆಂಗಳೂರಿನ ಕೊಂಡಜ್ಜ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕದ ಮಾಧ್ಯಮ ಪತ್ರಕರ್ತರ (ರಿ) ಸಂಘವನ್ನು ಅಧಿಕೃತವಾಗಿ ಸ್ಥಾಪಿಸಲಾಗುವುದು. ಈ ಸಂಘವನ್ನು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಅದೇ ವೇದಿಕೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವೂ ಜರುಗಲಿದೆ. ಅದೇ ದಿನ ಸಂಘದ ವೆಬ್‌ಸೈಟ್ ಉದ್ಘಾಟನೆ ಮತ್ತು ಸದಸ್ಯರ ಗುರುತಿನ ಕಾರ್ಡ್ ವಿತರಣೆ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಗಂಗಾವತಿಯ ಹೆಚ್ಚಿನ ಪತ್ರಕರ್ತರು ಭಾಗವಹಿಸಬೇಕೆಂಬ ಉದ್ದೇಶದಿಂದ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜುಲೈ 17ರಂದು ನಡೆಯಿತು. ನಗರದ…

Read More
ಆಷಾಢ ಮಾಸದ ಭೀಮನ ಅಮಾವಾಸ್ಯೆ: ಕಿಷ್ಕಿಂದ ಅಂಜನಾದ್ರಿಯಲ್ಲಿ ವಿಶೇಷ ಕಾರ್ಯಕ್ರಮಗಳು

ಆಷಾಢ ಮಾಸದ ಭೀಮನ ಅಮಾವಾಸ್ಯೆ: ಕಿಷ್ಕಿಂದ ಅಂಜನಾದ್ರಿಯಲ್ಲಿ ವಿಶೇಷ ಕಾರ್ಯಕ್ರಮಗಳು

ಗಂಗಾವತಿ: ಇತಿಹಾಸ ಪ್ರಸಿದ್ಧ ಹನುಮ ಹುಟ್ಟಿದ ನಾಡೆಂದು ಪ್ರಸಿದ್ಧವಾದ ವಿಜಯನಗರ ಸಾಮ್ರಾಜ್ಯದ ಆನೆಗುಂದಿ ಪ್ರದೇಶದ ಕಿಷ್ಕಿಂದ ಅಂಜನಾದ್ರಿಯಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಈ ಪೂಜಾ ಕಾರ್ಯಕ್ರಮಗಳು ಚಿಕ್ಕ ರಾಮಪುರದ ಆಂಜನೇಯ ದೇವಾಲಯದಲ್ಲಿ, ಪ್ರಧಾನ ಅರ್ಚಕ ಶ್ರೀ ವಿದ್ಯಾದಾಸ ಬಾಬಾಜಿ ಅವರ ನೇತೃತ್ವದಲ್ಲಿ ಉತ್ಸವಪೂರ್ವಕವಾಗಿ ನೆರವೇರಿಸಲ್ಪಟ್ಟವು. ಬೆಳಿಗ್ಗೆ ಮೂಲ ಆಂಜನೇಯನಿಗೆ ಜಲಾಭಿಷೇಕ, ಪಂಚಾಮೃತಾಭಿಷೇಕ, ಅಷ್ಟೋತ್ತರ ಪಾರಾಯಣ, ವಾಯುಸ್ತುತಿ ಪಠಣ, ಹನುಮಾನ್ ಚಾಲೀಸಾ ಪಾರಾಯಣ ಹಾಗೂ ಭಜನೆಗಳನ್ನು ಮಾಡಲಾಯಿತು. ಪೂಜೆಯ ಬಳಿಕ ಮಹಾಮಂಗಳಾರತಿ ಹಾಗೂ…

Read More
ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ

ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ದಿನಾಂಕ 27-07-2025 ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಮಧುನಾಯ್ಕ್ ಲಂಬಾಣಿ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಗಳಿಂದ 34 ಮಂದಿ ಗಾಯಕ-ಗಾಯಕಿಯರು ಆಯ್ಕೆಯಾಗಿದ್ದು, ತಮ್ಮ ಕಲೆ ಪ್ರದರ್ಶನ ಮಾಡಲು ಅವಕಾಶ ಪಡೆಯಿದ್ದಾರೆ. ಆಯ್ಕೆಯಾದ ಕಲಾವಿದರು ಇಂತಿವೆ: ಶ್ರೀಮತಿ ಸುಮಂಗಲಾ ದೇಸಾಯಿ (ಜೋಯಿಡಾ) ವಿಜಯಕುಮಾರ್ (ಹೊಸಪೇಟೆ)…

Read More
ಲಯನ್ಸ್ ಕ್ಲಬ್ ನ ವತಿಯಿಂದ ಉಚಿತ ಕನ್ನಡಕ ವಿತರಣೆ

ಲಯನ್ಸ್ ಕ್ಲಬ್ ನ ವತಿಯಿಂದ ಉಚಿತ ಕನ್ನಡಕ ವಿತರಣೆ

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಮತ್ತು ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಜುಲೈ 24ರಂದು ಜರುಗಿತು. ಈ ಕಾರ್ಯಕ್ರಮದಲ್ಲಿ, ಜುಲೈ 16ರಂದು ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡಿದ್ದ ನೇತ್ರ ರೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ 360 ಕನ್ನಡಕಗಳನ್ನು ವಿತರಿಸಲಾಯಿತು. ವಿತರಣಾ ಕಾರ್ಯಕ್ರಮ ಶ್ರೀರಾಮನಗರದ ಎ.ಕೆ.ಆರ್.ಡಿ ಪಿಯು ಕಾಲೇಜಿನ ಆವರಣದಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರು ಇದರ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ…

Read More
ಚಿಕ್ಕಮಗಳೂರು ಕನ್ನಡ ಭವನದಲ್ಲಿ  ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ಜುಲೈ 27, 2025ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕವು ಸಂಯುಕ್ತವಾಗಿ ಆಯೋಜಿಸಿವೆ. ರಾಜ್ಯ ಸಂಘವು ಪ್ರತಿ ಭಾನುವಾರ ಆನ್‌ಲೈನ್‌ನಲ್ಲಿ ಜಾನಪದ, ಭಾವಗೀತೆ, ಚಿತ್ರಗೀತೆಗಳನ್ನು ಒಳಗೊಂಡ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗಾಯಕ-ಗಾಯಕಿಯರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹ ನೀಡಲಾಗಿದೆ. ಅವರಲ್ಲಿ ಆಯ್ಕೆಯಾದ 34 ಮಂದಿ ಪ್ರತಿಭಾನ್ವಿತ ಗಾಯಕರಿಗೆ ಈ…

Read More
ಗಂಗಾವತಿಯಲ್ಲಿ ಜುಲೈ-೨೪ರಿಂದ ಆರಂಭವಾಗಲಿದೆ ವಚನ ಶ್ರಾವಣ – ೨೦೨೫

ಗಂಗಾವತಿಯಲ್ಲಿ ಜುಲೈ-೨೪ರಿಂದ ಆರಂಭವಾಗಲಿದೆ ವಚನ ಶ್ರಾವಣ – ೨೦೨೫

ಒಂದು ತಿಂಗಳ ಕಾಲ ಆಯ್ದ ಮೂವತ್ತು ಮನೆಗಳಲ್ಲಿ ದಿನನಿತ್ಯ ವಚನ ನಿರ್ವಚನ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಪ್ರಕಟಿಸಲಾಗಿದೆ. ಈ ಕಾರ್ಯಕ್ರಮದ ಮೊದಲ ದಿನ ಕುವೆಂಪು ಬಡಾವಣೆಯ ವಕೀಲ ನಾಗರಾಜ್ ಗುತ್ತೇದಾರ ಅವರ ಮನೆಯಲ್ಲಿ ವಚನ ನಿರ್ವಚನ ಆರಂಭವಾಗಲಿದೆ. ಕಾರಟಗಿಯ ಶ್ರೀಮತಿ ಲೀಲಾ ಮಲ್ಲಿಕಾರ್ಜುನ ಅವರು “ಇಳೆ ನಿಂಬು ಮಾವು ಮಾದಲಕ್ಕೆ ಹುಳಿ ನೀರನೆರೆದವದಾರಯ್ಯಾ” ಎನ್ನುವ ಅಕ್ಕಮಹಾದೇವಿಯ ವಚನದ ಕುರಿತು ಭಾಷಣ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಜೆ. ನಾಗರಾಜ ವಹಿಸಲಿದ್ದು, ಹಲವರು ಮುಖ್ಯ…

Read More
ಚರ್ಚ್ ನ ಸಭಾಪಾಲಕರಾಗಿ ಸುದೀರ್ಘ ೧೧ ವರ್ಷ ಸೇವೆ ಸಲ್ಲಿಸಿದ ರೇ. ಎಡ್ವಿನ್ ಬಾಬು ಜುಲೈ-೨೦ ರಂದು ನಿವೃತ್ತಿ

ಚರ್ಚ್ ನ ಸಭಾಪಾಲಕರಾಗಿ ಸುದೀರ್ಘ ೧೧ ವರ್ಷ ಸೇವೆ ಸಲ್ಲಿಸಿದ ರೇ. ಎಡ್ವಿನ್ ಬಾಬು ಜುಲೈ-೨೦ ರಂದು ನಿವೃತ್ತಿ

ಗಂಗಾವತಿ: ತಾಲೂಕಿನ ಗಾಳೆಮ್ಮಗುಡಿ ಕ್ಯಾಂಪ್‌ನ ಬೇತ್ಸಥಾ ಮೆಥೋಡಿಸ್ಟ್ ಚರ್ಚ್‌ನ ಸಭಾ ಪಾಲಕರಾದ ರೇ. ಎಡ್ವಿನ್ ಬಾಬು ಅವರು ಸುಮಾರು ಹನ್ನೊಂದು ವರ್ಷಗಳ ಕಾಲ ಸೇವೆ ಸಲ್ಲಿಸಿ, ಜುಲೈ-೨೦ ಭಾನುವಾರ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದಿದರು. ಅವರು ಕ್ರಿಸ್ತನ ಮಾರ್ಗಗಳನ್ನು ಬೋಧನೆ ಮಾಡುತ್ತಾ, ಆತನ ದೇವೋಕ್ತಿಗಳನ್ನು ಜನರಿಗೆ ತಿಳಿಸಿ ಯೇಸುವಿನ ಸಂದೇಶಗಳನ್ನು ಭಕ್ತಿಯಿಂದ ಪ್ರಚಾರ ಮಾಡಿದರು. “ನಿನ್ನಂತೆಯೇ ನಿನ್ನ ನೆರೆಹೊರೆಯವರನ್ನು ಪ್ರೀತಿಸು” ಎಂಬ ಕ್ರಿಸ್ತನ ಉಪದೇಶಗಳನ್ನು ಭೋದನೆ ಮಾಡುತ್ತಾ, ಪ್ರೀತಿಯ ಜೀವನ ನಡೆಸುವಂತೆ ಉತ್ಸಾಹ ನೀಡಿದ್ದಾರೆ. “ನೀನು ನಿನ್ನ…

Read More
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ರಾಯಭಾರಿಗಳು – ನಾಗರಾಜ್ ಎಸ್. ಗುತ್ತೇದಾರ್

ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ರಾಯಭಾರಿಗಳು – ನಾಗರಾಜ್ ಎಸ್. ಗುತ್ತೇದಾರ್

ನಗರದ ಪ್ರತಿಷ್ಠಿತ ಸಂಕಲ್ಪ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆಯಲ್ಲಿ ಮತ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಕಲ್ಪ ಸಂಸ್ಥೆಯ ಕಾರ್ಯಾಧ್ಯಕ್ಷರು ಮತ್ತು ವಕೀಲರಾದ ನಾಗರಾಜ್ ಎಸ್. ಗುತ್ತೇದಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳಾಗಿ ಪ್ರಜಾಪ್ರಭುತ್ವದ ತತ್ವಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಮೈಗೂಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಚುನಾವಣೆಗಳು ಅಧಿಕಾರವನ್ನು ಶಾಂತಿಯುತವಾಗಿ ಒಬ್ಬರಿಂದ ಒಬ್ಬರಿಗೆ ಹಸ್ತಾಂತರಿಸಲು ಸಹಾಯಮಾಡುತ್ತವೆ ಎಂಬುದನ್ನು ಅವರು…

Read More
ತಂಬೂರಿ ಜನಪದ ಹಾಡುಗಾರರು ಮಾಂಬಳ್ಳಿ ಶ್ರೀನಿವಾಸ್

ತಂಬೂರಿ ಜನಪದ ಹಾಡುಗಾರರು ಮಾಂಬಳ್ಳಿ ಶ್ರೀನಿವಾಸ್

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯ ಶ್ರೀನಿವಾಸ್ ಅವರು ಚಿಕ್ಕವಯಸ್ಸಿನಿಂದಲೂ ಜನಪದ ಹಾಡು, ತಂಬೂರಿ ಶೈಲಿಯ ಕತೆಗಳನ್ನು ಹಾಡುತ್ತಾ ಬಂದಿದ್ದಾರೆ. ಸಿದ್ದಪ್ಪಾಜಿ ಪವಾಡಗಳು, ಮಂಟೇಸ್ವಾಮಿ ಕತೆ ಬಿಳಿಗಿರಿರಂಗನ ಕತೆ, ಮುಡುಕುತೊರೆ ಮಲ್ಲಿಕಾರ್ಜುನನ ಕತೆ, ಮಲೆಮಹದೇಶ್ವರ ಕತೆ. ಹೀಗೆ ಹಲವಾರು ಕತೆಗಳನ್ನು ತಾಳ ತಂಬೂರಿ ಗಗ್ಗರದ ನಾದಕ್ಕೆ ತಕ್ಕಂತೆ ಹಾಡುತ್ತಾರೆ. ಸರಿಸುಮಾರು ಐವತ್ತಕ್ಕೂ ಹೆಚ್ಚು ತತ್ವಪದಗಳನ್ನು, ಅಂತಿಮಯಾತ್ರೆಯ ಭಜನೆ ಪದಗಳನ್ನು, ಶೋಕಗೀತೆಗಳನ್ನು ಹಾಡುವಲ್ಲಿ ಕರಗತ ಮಾಡಿಕೊಂಡಿದ್ದಾರೆ. ಇವರ ಮಾಂಬಳ್ಳಿ ಮನೆಯ ಪಕ್ಕ ಮಹದೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನ, ಆ…

Read More
ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಗಂಗಾವತಿ: ಆರೋಗ್ಯವೇ ಮಹಾ ಭಾಗ್ಯ ಎಂಬ ನಾಣ್ನುಡಿಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅವಶ್ಯಕತೆ ಇದೆ. ಇತ್ತೀಚೆಗೆ ಹಾಸನ ಸೇರಿ ರಾಜ್ಯದ ಹಲವೆಡೆ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿದೆ, ಇದು ಆತಂಕಕಾರಿ ವಿಷಯವಾಗಿದೆ. ಅದೇ ರೀತಿ, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ವೈದ್ಯ ಡಾ|| ಜಿ. ಚಂದ್ರಪ್ಪ ಹೇಳಿದರು. ಇಂತಹ ಮಾರಕ ರೋಗಗಳನ್ನು ನಿಯಂತ್ರಿಸಲು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಜುಲೈ-೧೬…

Read More

VISHWAROOPA NEWS BLOG

Infinite

Skip to content ↓