ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ೧೦ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜುಲೈ ೪ ರಿಂದ ೯ ವರೆಗೆ ೬ ದಿನ ಪೌರಾಣಿಕ ನಾಟಕೋತ್ಸವವನ್ನು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ತಿಳಿಸಿದ್ದಾರೆ. ೪ನೇ ತಾರೀಕು ಶುಕ್ರವಾರ ಪಿ. ಎಂ. ಮಲ್ಲೇಶ್‌ಗೌಡ್ರು, ರಂಗಸ್ವಾಮಿ ಇವರ ಶ್ರೀ ಚಾಮುಂಡೇಶ್ವರಿ ಕಲಾಸಂಘ, ಹಾಸನ ತಂಡದಿಂದ ಸಂಪೂರ್ಣ ರಾಮಾಯಣ ನಾಟಕ. ೫ನೇ ತಾರೀಕು ಶನಿವಾರ ಚಂದ್ರಶೇಖರ್ ಸಿಗರನಹಳ್ಳಿ, ಮಂಜು ತಟ್ಟೇಕೆರೆ ಇವರ ಶ್ರೀ ಲಕ್ಷ್ಮೀ ರಂಗನಾಥ ಸಾಂಸ್ಕೃತಿಕ ಕಲಾಸಂಘ,…

Read More
ಸಮಾಜ ಸೇವಕರಾದ ಮಂಜುನಾಥ ಕಲಾಲ್ ಇವರಿಂದ ಆನೆಗುಂದಿ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಸಮಾಜ ಸೇವಕರಾದ ಮಂಜುನಾಥ ಕಲಾಲ್ ಇವರಿಂದ ಆನೆಗುಂದಿ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಗಂಗಾವತಿ: ಗಂಗಾವತಿ ತಾಲೂಕಿನ ಆನೆಗೊಂದಿ, ಸಾಣಾಪುರ, ಮಲ್ಲಾಪುರ ಹಾಗೂ ಸಂಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಪುಸ್ತಕ ವಿತರಣೆ ಕಾರ್ಯಕ್ರಮ ಜುಲೈ 03 ಗುರುವಾರ ಆನೆಗೊಂದಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಎಂದು ಸಮಾಜಸೇವಕರಾದ ಮಂಜುನಾಥ ಕಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಜುನಾಥ ಕಲಾಲ್ ಅವರು ಮಾತನಾಡುತ್ತಾ, “ನಾವು ಕಳೆದ 13 ವರ್ಷಗಳಿಂದ ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿದ್ದೇವೆ” ಎಂದು ತಿಳಿಸಿದರು. ಲಾಕ್‌ಡೌನ್ ಸಮಯದಲ್ಲಿ 6000ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ. ಪೌರಕಾರ್ಮಿಕರಿಗೆ ಆಹಾರ…

Read More
ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದ ಚಹಾ ಅಂಗಡಿಯ ನಾಮಫಲಕ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದ ಚಹಾ ಅಂಗಡಿಯ ನಾಮಫಲಕ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

ಗಂಗಾವತಿ : ಜೂನ್-೨೮ ಶನಿವಾರದಂದು ತ್ರಿವಿಧ ದಾಸೋಹದ ನಾಡು ಪುಣ್ಯಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಒಂದು ಭಾವಪೂರ್ಣ ಸಮಾರಂಭ ನಡೆಯಿತು. ಡಾ. ಶ್ರೀ. ಶ್ರೀ. ಶಿವಕುಮಾರ ಮಹಾಸ್ವಾಮಿಗಳವರ ಗ್ರಂಥ ಲೋಕಾರ್ಪಣೆಯು ಈ ದಿನದ ಆಕರ್ಷಣೆಯಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಸೇತುವೆ ಬಳಿ ಸ್ಥಾಪಿಸಲಾದ “ಸಿದ್ದಗಂಗಾಶ್ರೀ ಬೆಲ್ಲದ ಚಹಾ ಅಂಗಡಿ”ಗೆ ವಿಶೇಷ ಗೌರವ ದೊರೆಯಿತು. ಅಂಗಡಿಯ ನಾಮಫಲಕವನ್ನು ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಅನಾವರಣಗೊಳಿಸಿ ಸಾಂಕೇತಿಕವಾಗಿ ಉದ್ಘಾಟಿಸಿದರು. ಅವರು ಮಾತನಾಡುತ್ತಾ “ಈ ಅಂಗಡಿ ನಾಡಿನಾದ್ಯಂತ ಹೆಸರಾಗಲಿ….

Read More
ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..!  ಗೊರೂರು ಅನಂತರಾಜು, ಹಾಸನ.

ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..! ಗೊರೂರು ಅನಂತರಾಜು, ಹಾಸನ.

ಎಸ್.‌ ಎಸ್.‌ ಪಡಶೆಟ್ಟಿ: ಹಾಸ್ಯ ದರ್ಶನದ ಪರಿಚಯ : ಹಾಸ್ಯ ಬರಹಗಳಿಗೆ ಪ್ರಸಿದ್ಧರಾದ. ಎಸ್. ಪಡಶೆಟ್ಟಿ ಹಾಸ್ಯ ಭಾಷಣಕಾರರಾಗಿದ್ದು, ಹಾಸ್ಯ ದರ್ಶನ ಮಾಸಪತ್ರಿಕೆಯ ಸಂಪಾದಕರಾಗಿದ್ದರು. ಹಾಸ್ಯ ಸಾಹಿತಿ ಕೋ. ಲ. ರಂಗನಾಥರಾವ್ ಅವರೊಂದಿಗೆ ಅವರು ಬೆಂಗ ಮತ್ತು ಪಡಶೆಟ್ಟರು ಜೊತೆಯಾಗಿ ಬೆಂಗಳೂರು ನಗರದ ಹಲವೆಡೆ ಹಾಸ್ಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಲೇಖಕರ ನೆನಪುಗಳು ಮತ್ತು ಹಾಸ್ಯ ಪ್ರಯಾಣ : ಗೊರೂರಿನಲ್ಲಿ ಎಡಿಟರ್ ಆಗಿದ್ದ ರಾವ್‌ ಅವರ ಜೊತೆ ಲೇಖಕರು ಶಾಲಾ-ಕಾಲೇಜುಗಳಲ್ಲಿ ಹಾಸ್ಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು. ರಾವ್ ಬೆಂಗಳೂರಿಗೆ ತೆರಳಿದ…

Read More
ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.

ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.

ಹಾಸನದ ಹಾಸ್ಯ ಲೇಖಕಿ ಸುಮಾ ರಮೇಶ್ ತಮ್ಮ “ಹಚ್ಚೆ ದಿನ್” ಪುಸ್ತಕ ಕೊಟ್ಟು ತುಂಬಾ ದಿನಗಳೇ ಆಗಿದ್ದವು, ಯಾವಾಗ ಕೊಟ್ಟರೆಂಬುದೇ ಮರೆತು ಹೋಗಿತ್ತು. ಮೊನ್ನೆ ಬೆಂಗಳೂರಿಗೆ ಹೊರಟಾಗ, ನನ್ನ ಪುಸ್ತಕ ರಾಶಿಯಲ್ಲಿ ಆ ಪುಸ್ತಕವು ಬಿದ್ದಿತ್ತು. ಅನೇಕ ಪುಸ್ತಕಗಳನ್ನು ನನ್ನ ಮಡದಿ ಪೇಪರ್..ಪೇಪರ್.. ಎಂದು ಕೂಗಿ ಬರುವ ಮಂದಿಗೆ ಮಾರುತ್ತಿದ್ದಳು. ಅದರಿಂದ ಹಣ ತೆಗೆದು ಪಾತ್ರೆ ಮತ್ತು ಪ್ಲಾಸ್ಟಿಕ್ ಸಾಮಾನುಗಳನ್ನ ಖರೀದಿಸುತ್ತಿದ್ದಳು. ಅಲ್ಲಿ “ಹಚ್ಚೆ ದಿನ್‌” ಪುಸ್ತಕ ತೆಗೆದುಕೊಂಡು ಕೋಣನಕುಂಟೆ ಕ್ರಾಸ್ ತಲುಪಿದ ಆರು ಗಂಟೆ ಪಯಣದಲ್ಲಿ…

Read More
ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಹಾಸನ ಜಿಲ್ಲೆಯು ಕನ್ನಡ ರಂಗಭೂಮಿಗೆ ತನ್ನದೇ ಆದಂತಹ ಎಂದೆಂದಿಗೂ ಮರೆಯಲಾಗದಂತಹ ಕಾಣಿಕೆಗಳನ್ನು ನೀಡಿದೆ. ಹಿಂದಿನ ಕಾಲದಿಂದಲೂ ನಾಟಕ ರಂಗಭೂಮಿಗೆ ಹಾಸನದಲ್ಲಿ ವಿಶೇಷ ಮನ್ನಣೆ ದೊರಕಿದೆ. ರಂಗಕ್ಷೇತ್ರದಲ್ಲಿ ನಟರು, ರಚನೆಕಾರರು, ಗಾಯಕರು, ನಿರ್ದೇಶಕರು ಮತ್ತು ತಂತ್ರಜ್ಞರು ಸೇರಿದಂತೆ ಹಲವರನ್ನು ಪರಿಚಯಿಸುವ ಮೂಲಕ ಸಾಹಿತ್ಯ ರಚನೆಯಲ್ಲಿ ವಿಭಿನ್ನ ಶೈಲಿಯನ್ನು ರೂಪಿಸಿರುವ ವ್ಯಕ್ತಿ ಗೊರೂರು ಅನಂತರಾಜು. ಅವರು ರಚಿಸಿರುವ “ನಿಂತು ಹೋದ ಕನ್ನಡ ರಂಗವೈಭವ” ಎಂಬ ಕೃತಿಯ ಶೀರ್ಷಿಕೆಯೇ ನಾಟಕದ ಚೈತನ್ಯ ಸ್ಥಗಿತಗೊಂಡಿರುವುದನ್ನು ಸೂಚಿಸುತ್ತದೆ. ಅವರು ನಾಟಕಗಳ ಬೆಳವಣಿಗೆ, ಆಧುನಿಕತೆ ಮತ್ತು…

Read More
ಇ-ಆಸ್ತಿ ತಂತ್ರಾಂಶದ ಮೂಲಕ  ಸಾರ್ವಜನಿಕರ ಆಸ್ತಿಯ ಅರ್ಜಿಗಳ ಸಲ್ಲಿಕೆಗೆ ಅವಕಾಶ

ಇ-ಆಸ್ತಿ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯ ಅರ್ಜಿಗಳ ಸಲ್ಲಿಕೆಗೆ ಅವಕಾಶ

ಗಂಗಾವತಿ : ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ೩೧ ವಾರ್ಡುಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಇನ್ನು ಮುಂದೆ ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಅರ್ಜಿಗಳನ್ನು ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಲಾಗಿರುತ್ತದೆ. ಸಾರ್ವಜನಿಕರು ತಮ್ಮ ಆಸ್ತಿಯ ಖಾತೆಯ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ನಾಲ್ಕು ಕೇಂದ್ರಗಳ ಮೂಲಕ ನಾಗರಿಕರಿಂದ ನೇರವಾಗಿ ಮಾಡ್ಯೂಲ್ ಮೂಲಕ ಹಾಗೂ ಹೆಲ್ಪ್ ಡೆಸ್ಕ್ ಲಾಗಿನ್ ಮೂಲಕ ಸಲ್ಲಿಸಲು ಮಾನ್ಯ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಕೆ.ಎಂ.ಡಿ.ಎಸ್ ನಿಂದ ಅವಕಾಶ ಸಲ್ಲಿಸಿರುತ್ತಾರೆ. ಆದ ಕಾರಣ ಸಾರ್ವಜನಿಕರು ಈ…

Read More
೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರ್ಯಾಕ್‌ ಶೂಟ್ ವಿತರಣೆ

೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರ್ಯಾಕ್‌ ಶೂಟ್ ವಿತರಣೆ

ಗಂಗಾವತಿ‌ : ಅಖಂಡ ಗಂಗಾವತಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣದ ಶಿಕ್ಷಕರುಗಳಿಗೆ ಇಂದು ಗಂಗಾವತಿ ನಗರದ ಎಂ.ಎನ್.ಎ.ವಿದ್ಯಾಗಿರಿ ಪ್ರೌಢಶಾಲೆಯಲ್ಲಿ ಇಂದು ೨೦೨೫-೨೬ ನೇ ಸಾಲಿನ ಕ್ರೀಡಾಕೂಟಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರದ ಶಿಕ್ಷಣಾಧಿಕಾರಿಗಳಾದ ನಟೇಶ್ ಹಾಗೂ ಹೊಸದಾಗಿ ದೈಹಿಕ ಶಿಕ್ಷಣ ಪರೀಕ್ಷಕರಾಗಿ ಆಗಮಿಸಿದ ಶ್ರೀಮತಿ ಸರಸ್ವತಿ ಜೂಡಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣೇಗೌಡ ಪೊಲೀಸ್ ಪಾಟೀಲ್ ಮತ್ತು ತಾಲೂಕ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷರಾದ…

Read More
ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

ಗಂಗಾವತಿ : ಇತ್ತೀಚೆಗೆ ಸಿಂಗಾಪುರದಲ್ಲಿ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ, ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ಕುಮಾರಿ ಸಹಸ್ರ.ಹೆಚ್, ಕುಮಾರಿ ರೋಜಾ ಮತ್ತು ಖುಷಿತ್ ಆರಾಧ್ಯ. ಈ ೦೩ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ, ಅತ್ಯುತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಹಾಗೂ ಗಂಗಾವತಿ ನಗರಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಈ ಫಲಿತಾಂಶಕ್ಕಾಗಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಒಡೆಯರ್ ಮತ್ತು…

Read More
ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಭರದ್ವಾಜ್

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಭರದ್ವಾಜ್

ಗಂಗಾವತಿ : ನಗರದ ಬಸ್ ನಿಲ್ದಾಣದ ಹತ್ತಿರ ಟಿ.ಎ.ಪಿ.ಸಿ.ಎಂ.ಎಸ್. ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಜೂನ್ ೨೫, ಬುಧವಾರದಂದು ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಜರುಗಿತು. ಸಭೆಯನ್ನು ಸಂಘದ ಕಾನೂನು ಸಲಹೆಗಾರ ಶೇಖರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶೇಖರಗೌಡ ಪಾಟೀಲ್ ಅವರು ಸಂಘದ ಮೂಲ ಧ್ಯೇಯ ಮತ್ತು ಉದ್ದೇಶಗಳ ಕುರಿತು ಸದಸ್ಯರಿಗೆ ವಿವರವಾಗಿ ತಿಳಿಸಿದರು. ಪ್ರಸ್ತುತ ಜಿಲ್ಲೆಯಾದ್ಯಂತ ಅಂತರರಾಜ್ಯ ವಲಸೆ ಕಾರ್ಮಿಕರ ಸಂಖ್ಯೆ…

Read More

VISHWAROOPA NEWS BLOG

Infinite

Skip to content ↓