
ಶ್ರೀ ಶಾರದಾ ಶರನ್ ನವರಾತ್ರಿ ಮಹೋತ್ಸವ.. ಸಂಕಲ್ಪದಂತೆ ಹರಕೆ ಸಮರ್ಪಿಸಿದ ಮಹಿಳೆ.
ಗಂಗಾವತಿ: ನಗರದ ಶಂಕರ ಮಠದಲ್ಲಿ ಶ್ರೀ ಶಾರದಾದೇವಿ 8ನೆಯ ವರ್ಷದ ಶರನ್ ನವರಾತ್ರಿ ಪ್ರಯುಕ್ತ ಹಾಗೂ ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ವಜ್ರೋತ್ಸವದ ಭಾರತಿ ಸಮಾರಂಭದ ಅಡಿಯಲ್ಲಿ ಶುಕ್ರವಾರದಂದು ಸಮಾಜಮುಖಿ ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಜೊತೆಗೆ ವಿಶೇಷವಾಗಿ ನಗರದ ಮಹಿಳೆ ಒಬ್ಬಳು ಕಳೆದ ವರ್ಷ ತನ್ನ ಮಗಳ ಮದುವೆಗಾಗಿ ಹರಕೆ ಹೊತ್ತು ಹುಲಿಗೆಮ್ಮ ಎಂಬ ಮಗಳನ್ನು ಮದುವೆ ಮಾಡಿದ ಪ್ರಯುಕ್ತ ತಾಯಿ ಮತ್ತು ಮಗಳು 400 ಅಧಿಕ…