ರಂಗಸಿರಿ ಮತ್ತು ನಾಲ್ಕು ಕವನ ಸಂಕಲನಗಳು ಲೋಕಾರ್ಪಣಿ

ರಂಗಸಿರಿ ಮತ್ತು ನಾಲ್ಕು ಕವನ ಸಂಕಲನಗಳು ಲೋಕಾರ್ಪಣಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ 5ನೇ ವರ್ಷದ ವಾರ್ಷಿಕೊತ್ಸವ ಪ್ರಯುಕ್ತ ನಡೆದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಹಾಸನದ ಸಾಹಿತಿ ನಾಟಕಕಾರ ಗೊರೂರು ಅನಂತರಾಜು ಅವರ ರಂಗಭೂಮಿ ಕುರಿತಾದ ಪುಸ್ತಕ ರಂಗ ಸಿರಿ ಕೃತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷರು ಮಧು ನಾಯ್ಕ ಲಂಬಾಣಿ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆದ ರಾಷ್ಟ್ರಮಟ್ಟದ ಪ್ರತಿಭಾ ಪುರಸ್ಕಾರ ಸಮಾರ೦ಭದಲ್ಲಿ ಲೋಕರ್ಪಣೆ ಮಾಡಿ ಮಾತನಾಡಿ ಈಗಾಗಲೇ 50ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಗೊರೂರು ಅನಂತರಾಜು ಹಲವಾರು ಉದಯೋನ್ಮುಖ ಕವಿ ಸಾಹಿತಿಗಳ…

Read More
ಹೂವಿನ ಹಡಗಲಿಯ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಅಧ್ಯಕ್ಷರಾಗಿ ಮಧುನಾಯ್ಕ ಲಂಬಾಣಿ ಮರು ಆಯ್ಕೆ

ಹೂವಿನ ಹಡಗಲಿಯ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಅಧ್ಯಕ್ಷರಾಗಿ ಮಧುನಾಯ್ಕ ಲಂಬಾಣಿ ಮರು ಆಯ್ಕೆ

ಮಾರ್ಚ್‌ -16 ಭಾನುವಾರ ಶಿವಮೊಗ್ಗದ ಕರ್ನಾಟಕ ಸಂಘದ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮುಂದಿನ ೫ ವರ್ಷಗಳ ಅವಧಿಗೆ ಮಧು ನಾಯ್ಕ ಲಂಬಾಣಿಯವರನ್ನು ಅಧ್ಯಕ್ಷರನ್ನಾಗಿ ಮರುಆಯ್ಕೆ ಮಾಡಲಾಯಿತು. ಸಂಘವು ತಮ್ಮ ೫ ವರ್ಷದ ಅವಧಿಯಲ್ಲಿ ಹಲವಾರು ನೂತನ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿ ಕರ್ನಾಟಕ ರಾಜ್ಯದ ಮನೆ ಮಾತಾಗಿದೆ. ಕೇವಲ ಸಾಹಿತ್ಯ ಕೃಷಿಗಾಗಿ ಸೀಮಿತವಾಗಿರದೇ ರೈತರಿಗೆ ಸಲಹೆ, ಆರೋಗ್ಯ ಮಾಹಿತಿ, ಸೈನಿಕರಿಗೆ ಗೌರವ, ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವಾರು ಕಾರ್ಯಗಳನ್ನು ಹಲವಾರು…

Read More
ಶಿವಮೊಗ್ಗ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ, ಐದು ಕೃತಿಗಳ ಲೋಕಾರ್ಪಣೆ ಸಾಧಕರಿಗೆ ಸನ್ಮಾನ

ಶಿವಮೊಗ್ಗ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ, ಐದು ಕೃತಿಗಳ ಲೋಕಾರ್ಪಣೆ ಸಾಧಕರಿಗೆ ಸನ್ಮಾನ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತೀ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಮಾರ್ಚ್ ೧೬ ರಂದು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ…

Read More
ಹನಿಗವನಗಳ ರಸಪಾಕ ಹಾಸ್ಯ ಸವಿ

ಹನಿಗವನಗಳ ರಸಪಾಕ ಹಾಸ್ಯ ಸವಿ

ಇತ್ತೀಚಿಗೆ ಹನಿಗವಿಗಳ ಮತ್ತು ಹನಿಗವಿತೆಗಳ ಬೆಳೆ ಹುಲುಸಾಗಿದೆ. ಇದಕ್ಕೆ ಸಮೂಹ ಮಾಧ್ಯಮಗಳ ಕಾಣಿಕೆ ಅಪಾರ. ಒಂದು ಅಂಶ ಗಮನಿಸಬೇಕು. ಸಮೂಹ ಮಾಧ್ಯಮದಲ್ಲಿ ಬರುವುದೆಲ್ಲ ಸಾಹಿತ್ಯವಲ್ಲ ಮತ್ತು ಸಮೂಹ ಮಾಧ್ಯಮ ಕೇವಲ ಸಾಹಿತ್ಯಕ್ಕಾಗಿ ಇರುವುದಿಲ್ಲ. ಅದರ ಮುಖ್ಯ ಗುರಿ ಮಾಹಿತಿ ಒದಗಣಿ, ಶಿಕ್ಷಣ ಪ್ರಸಾರ ಮತ್ತು ಮನರಂಜನೆ. ಸಾಹಿತ್ಯ ಅದರ ಒಂದು ಉಪ ಭಾಗ ಮಾತ್ರ. ಸಮೂಹ ಮಾಧ್ಯಮದಲ್ಲಿ ಬರುವುದೆಲ್ಲ ಸಾಹಿತ್ಯ ಎಂದು ಭಾವಿಸುತ್ತ ಅದರ ಅವಶ್ಯಕತೆಗಳನ್ನು ಪೂರೈಸಲು ಧಾವಂತಪಟ್ಟರೆ ಖಂಡಿತವಾಗಿ ಸಾಹಿತ್ಯದ ಉದ್ಧಾರವಾಗುವುದಿಲ್ಲ. ಹಾಗಾಗಿ ಇವತ್ತು ಬರವಣಿಗೆ…

Read More
ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦‌ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು…

Read More
ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಸ್ವಾಮಿ

ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಸ್ವಾಮಿ

ಗಂಗಾವತಿ: ತಾಲೂಕಿನ ಎಂ.ಎಸ್.ಎಂ.ಎಸ್ ಮಹಾವಿದ್ಯಾಲಯದಲ್ಲಿ ಶಿಕ್ಷಣಪ್ರೇಮಿ, ಹಿರಿಯ ರಾಜಕಾರಣಿ ಹೆಚ್.ಎಂ. ಸಿದ್ದರಾಮಸ್ವಾಮಿ ತಮ್ಮ ೭೦ನೇ ವರ್ಷದ ಹುಟ್ಟು ಹಬ್ಬವನ್ನು ತಮ್ಮದೇ ಪ್ರೌಢಶಾಲೆ ಮತ್ತು ಕಾನೂನು ಪದವಿ ಕಾಲೇಜು, ಡಿಗ್ರಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸರಳವಾಗಿ ಮತ್ತು ಸಂಭ್ರಮದೊಂದಿಗೆ ಆಚರಿಸಿಕೊಂಡರು. ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಶಿಕ್ಷಕ, ಶಿಕ್ಷಕಿಯರು, ಉಪನ್ಯಾಸಕರು, ಪ್ರಾಂಶುಪಾಲರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿದ್ದರಾಮಸ್ವಾಮಿಯವರ ಬಗ್ಗೆ ಸರಳವಾಗಿ ಮತ್ತು ಅರ್ಥಗರ್ಭಿತವಾಗಿ ಅವರು ನಡೆದುಕೊಳ್ಳುವ ರೀತಿ-ನೀತಿಗಳ ಬಗ್ಗೆ ಕೊಂಡಾಡಿದರು. ಸಿದ್ದರಾಮ ಸ್ವಾಮಿಯವರು ಈ ಮಟ್ಟಕ್ಕೆ ಬೆಳೆಯಬೇಕೆಂದರೆ ಹಲವಾರು ಕಷ್ಟ ಕಾರ್ಪಣ್ಯಗಳನ್ನು…

Read More
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಗಂಗಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಗಂಗಾವತಿಯ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರು ಭಾಜನರಾಗಿರುವುದು ತುಂಬಾ ಸಂತಸದ ವಿಷಯ ಎಂದು ತಿಳಿಸಿ ಇವರಿಗೆ ಕನ್ನಡಪರ ಸಂಘಟನೆಗಳ ಮುಖಂಡರು ಗೌರವಯುತವಾಗಿ ಇಂದು ಸನ್ಮಾನಿಸಿದರು. ವೀರಾಪುರ ಕೃಷ್ಣ ಅವರು ಒಬ್ಬ ಪತ್ರಕರ್ತರಾಗಿ ಸಮಾಜದಲ್ಲಿ ನಡೆಯುವ ಶೋಷಣೆಗಳ ಕುರಿತಾಗಿ, ದೌರ್ಜನ್ಯಗಳ ಕುರಿತಾಗಿ ವರದಿ ಮಾಡುವ ಮೂಲಕ ಹಾಗೂ ತಮ್ಮನ್ನು ತಾವು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವುದಕ್ಕೆ ಈ ಪ್ರಶಸ್ತಿ ಅವರಿಗೆ ಲಭಿಸಿರುವುದು ಸ್ತುತ್ಯಾರ್ಹವಾಗಿದೆ ಎಂದು…

Read More
ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಲಿಂಗಾರೆಡ್ಡಿ ಆಲೂರುರವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಲಿಂಗಾರೆಡ್ಡಿ ಆಲೂರುರವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಗಂಗಾವತಿ: ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿಗಳಾದ ಶ್ರೀ ಲಿಂಗಾರೆಡ್ಡಿ ಆಲೂರ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಇಂದು ರವರಿಗೆ ಕನ್ನಡಪರ ಸಂಘಟನೆಗಳ ಮುಖಂಡರು ಗೌರವಯುತವಾಗಿ ಸನ್ಮಾನಿಸಿದರು. ಲಿಂಗಾರೆಡ್ಡಿ ಆಲೂರುರವರು ಹಿರಿಯ ಸಾಹಿತಿಗಳಾಗಿ, ಕೃಷಿ ಪತ್ರಿಕೆಯ ವರದಿಗಾರಾಗಿ, ವೃತ್ತಿಯಲ್ಲಿ ಶಿಕ್ಷಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಇವರ ಸರ್ವಾಧ್ಯಕ್ಷತೆಯಲ್ಲಿ ಜಿಲ್ಲಾ ಸಮ್ಮೇಳನ ನಡೆಯುತ್ತಿರುವುದು ಸ್ತುತ್ಯಾರ್ಹವಾಗಿದೆ. ಇವರಿಗೆ ರೆಡ್ಡಿ ಸಮಾಜದ ಯುವಘಟಕದಿಂದ ಸನ್ಮಾನಿಸಿ ಗೌರವಿಸಲಾಗಿದೆ ಎಂದು ಹಲವರು ಮುಖಂಡರು ತಿಳಿಸಿದರು. ಈ ಸಂದರ್ಭದಲ್ಲಿ ಕನ್ನಡಸೇನೆ…

Read More
೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

ಗಂಗಾವತಿ: ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮಾರ್ಚ್-೨೨ ಶನಿವಾರ ರಂದು ನಡೆಯಲಿದೆ. ಮಾರ್ಚ್-೨೧, ೧೩೩ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಹಾಗೂ ಫಾಲ್ಗುಣ ಬಹುಳ ಅಷ್ಠಮಿ ಶನಿವಾರ ಮಾರ್ಚ್-೨೨ ರಂದು ಬೆಳಗಿನ ಜಾವ ೫:೩೦ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, ೧೧:೧೫ ರಿಂದ ೧೨:೧೫ ರವರೆಗೆ ಸಲ್ಲುವ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ ಸಾಮೂಹಿಕ ವಿವಾಹಗಳು ಹಾಗೂ ಮಹಾಪ್ರಸಾದ ಕಾರ್ಯಕ್ರಮ ಮತ್ತು…

Read More
ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ಗಂಗಾವತಿ:. ಶಿಕ್ಷಕರಾಗಿ, ವಿಮರ್ಶಕರಾಗಿ, ರಂಗಭೂಮಿ ಕಲಾವಿದನಾಗಿ, ಕೃಷಿ ಪತ್ರಿಕೆಯ ವರದಿಗಾರರಾಗಿ, ಅತ್ಯುತ್ತವಾದ ಜನಪದ ಕಲಾವಿದರಾಗಿ ಹೀಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ 13ನೆಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಗೊಂಡ ಲಿಂಗಾರೆಡ್ಡಿ ಆಲೂರ್ ಅವರಿಗೆ ರೆಡ್ಡಿ ಸಮಾಜದ ಯುವ ಘಟಕದ ನೇತೃತ್ವದಲ್ಲಿ ಮಾರ್ಚ್-12‌ ಬುಧವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಸ್ತುತ ಕೆಸರಹಟ್ಟಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯೋಪಾದ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಾಹಿತಿ ಲಿಂಗಾರೆಡ್ಡಿ ಆಲೂರ್ ಸರ್ ಅವರಿಗೆ ಯುವ ಮುಖಂಡ…

Read More