ಮೈಸೂರು ಶೋಭಾರಾಣಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ಹಾಸನ: ಹಾಸನದ ಚಿತ್ಕಲಾ ಪೌ೦ಡೇಶನ್ ವತಿಯಿಂದ ಏರ್ಪಡಿಸಿರುವ ಏಕ ವ್ಯಕ್ತಿಚಿತ್ರ ಕಲಾ ಪ್ರದರ್ಶನಕ್ಕೆ ಕದಂಬ ಸೈನ್ಯ ಕನ್ನಡ ಪರ ಸಂಘಟನೆಯ ರಾಜ್ಯಾಧ್ಯಕ್ಷರು ಬೇಕ್ರಿ ರಮೇಶ್, ಸಾಹಿತಿ ಗೊರೂರು ಅನಂತರಾಜು, ಚಿತ್ರ ಕಲಾವಿದ ಯಾಕೂಬ್, ಉಪನ್ಯಾಸಕರು ಎ.ರಾಮಮೂರ್ತಿ ಕದಂಬ ಸೈನ್ಯ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್ ಏಪ್ರಿಲ್-25 ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಬಿ.ಎಸ್ ದೇಸಾಯಿಯವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಚಿತ್ಕಲಾ ಫೌಂಡೇಶನ್ ವತಿಯಿಂದ ಹಾಸದ ಜನತೆಗೆ ಶೋಭಾ ರಾಣಿ ಅವರ ಕಲಾಕೃತಿಗಳನ್ನು ಪರಿಚಯಿಸುವ ಉದ್ದೇಶದಿಂದ…
