NTEP ಕಾರ್ಯಕ್ರಮದಡಿಯಲ್ಲಿ ಉತ್ತಮ ಆಶಾಕಾರ್ಯಕರ್ತೆಯಾಗಿ ಹಿರೇಬೆಣಕಲ್‌ನ ಶಾಂತಮ್ಮ ಬೂದಗುಂಪ ಆಯ್ಕೆ.

NTEP ಕಾರ್ಯಕ್ರಮದಡಿಯಲ್ಲಿ ಉತ್ತಮ ಆಶಾಕಾರ್ಯಕರ್ತೆಯಾಗಿ ಹಿರೇಬೆಣಕಲ್‌ನ ಶಾಂತಮ್ಮ ಬೂದಗುಂಪ ಆಯ್ಕೆ.

ಗಂಗಾವತಿ: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ NTEP ಕಾರ್ಯಕ್ರಮದ ಅಡಿಯಲ್ಲಿ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಆಶಾ ಕಾರ್ಯಕರ್ತೆ ಶ್ರೀಮತಿ ಶಾಂತಮ್ಮ ಬೂದುಗುಂಪರವರು ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ, ೨೦೨೪ನೇ ಸಾಲಿನ ಅತ್ಯುತ್ತಮ ಉದ್ಯೋಗಿ ಎಂದು ಆಯ್ಕೆ ಮಾಡಲಾಗಿದೆ. ಅವರಿಗೆ ಮಾರ್ಚ್ ೨೪ ಸೋಮವಾರ ಬೆಳಗ್ಗೆ ೧೦ ಗಂಟೆಗೆ ಕೊಪ್ಪಳದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ವಿಶ್ವ ಕ್ಷಯರೋಗ ದಿನ ೨೦೨೫ ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹಾಸ್ಯ ಭಾಷಣಕಾರರಾದ ಗಂಗಾವತಿ…

Read More
ಅಪಾರ ಭಕ್ತಸಮೂಹ ಹೊಂದಿದ ಪೂಜ್ಯ ದೊಡ್ಡ ಯಮನೂರಪ್ಪ ನವಣಕ್ಕಿಯವರ ನಿಧನ: ಭಕ್ತ ಸಮೂಹ ಸಂತಾಪ

ಅಪಾರ ಭಕ್ತಸಮೂಹ ಹೊಂದಿದ ಪೂಜ್ಯ ದೊಡ್ಡ ಯಮನೂರಪ್ಪ ನವಣಕ್ಕಿಯವರ ನಿಧನ: ಭಕ್ತ ಸಮೂಹ ಸಂತಾಪ

ಗಂಗಾವತಿ: ಗಂಗಾವತಿಯ ದೈವೀ ಪುರುಷ ಪೂಜ್ಯನೀಯ ಲಿಂಗೈಕ್ಯ ಶ್ರೀ ನವಣಕ್ಕಿ ನಾಗಪ್ಪ ತಾತನವರ ಹಿರಿಯ ಸುಪುತ್ರರಾದ ಪೂಜ್ಯನೀಯ ಶ್ರೀ ದೊಡ್ಡ ಯಮನಪ್ಪ ನವಣಕ್ಕಿಯವರು ತಂದೆಯವರ ಮಾರ್ಗದಲ್ಲಿಯೇ ಸೇವೆಯನ್ನು ಸಲ್ಲಿಸಿ ಅಪಾರ ಸಂಖ್ಯೆಯ ಭಕ್ತರನ್ನು ಸಂಪಾದಿಸಿಕೊಂಡಿದ್ದು, ಅವರು ಭಾನುವಾರ ರಾತ್ರಿ ೯ ರ ಸುಮಾರಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಇವರ ಅಂತಿಮ ಸಂಸ್ಕಾರವು ಮಾರ್ಚ್-೨೪ ಸೋಮವಾರ ಗಂಗಾವತಿಯ ಜುಲೈನಗರದ ಬೈಪಾಸ್ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿತು. ಪೂಜ್ಯರ ಆತ್ಮಕ್ಕೆ ಶಾಂತಿ ಸಿಗಲೆಂದು ಕುರುಹಿನಶೆಟ್ಟಿ ಸಮಾಜದ ಯಜಮಾನರುಗಳು, ಎಂ. ಮಲ್ಲಿಕಾರ್ಜುನ ನಾಗಪ್ಪ, ಚೆಗೂರು ಶ್ಯಾಮಣ್ಣ,…

Read More
ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 50ನೇ ವರ್ಷದ ಶ್ರೀ ಶರಣಬಸವೇಶ್ವರ ಪುರಾಣ, ಸಾಮೂಹಿಕ ವಿವಾಹ ಹಾಗೂ ಜಾತ್ರಾ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.

ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 50ನೇ ವರ್ಷದ ಶ್ರೀ ಶರಣಬಸವೇಶ್ವರ ಪುರಾಣ, ಸಾಮೂಹಿಕ ವಿವಾಹ ಹಾಗೂ ಜಾತ್ರಾ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.

ಗಂಗಾವತಿ: ತಾಲೂಕಿನ ಡಣಾಪೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಾನಗಲ್ ಶ್ರೀಗಳ 11 ದಿನದ ಪುರಾಣ ಕಾರ್ಯಕ್ರಮ ಜರುಗಿಸಲಾಯಿತು. ಜಾತ್ರಾ ದಿನದ ಅಂಗವಾಗಿ ಶರಣ ಬಸವೇಶ್ವರ ಮೂರ್ತಿಗೆ ಪೂಜಾ ಪುನಸ್ಕಾರ ಹಾಗೂ ಹೋಮ ಹವನಗಳನ್ನು ಅರ್ಚಕರಿಂದ ನೆರೆವೆರಿಸಲಾಯಿತು. ಬೆಳಗಿನ ಜಾವ ವದುವರರನ್ನು ಕರೆತಂದು ಡಣಾಪೂರ ಗ್ರಾಮದ ತುಂಗಾಭದ್ರ ನದಿಗೆ ತೆರಳಿ ಕುಂಭಕಳಸಗಳಿಂದ ಪೂಜಾ ಕಾರ್ಯಕ್ರಮಗಳನ್ನು ಮಾಡಿಕೊಂಡು ಗ್ರಾಮದ ರಾಜ ಬೀದಿಯಲ್ಲಿ ಸಕಲವಾದ್ಯವೃಂದಗಳಿಂದ, ಡೊಳ್ಳು, ವಿವಿದ ಮೇಳಗಳಿಂದ ಶರಣ ಬಸವೇಶ್ವರ ದೇವಸ್ಥಾನಕ್ಕೆ…

Read More
ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬಯಿ ಜಹಾಂಗೀರ್ ಆರ್ಟ್ ಗ್ಯಾಲರಿಯ ಆಡಿಟೋರಿಯಂ ಹಾಲ್ ನಲ್ಲಿ ‘ಸಮಗ್ರತೆಗಾಗಿ ಕಲೆ’ ಎಂಬ ಶಿರೋನಾಮೆ ಅಡಿಯಲ್ಲಿ ಶ್ರೀ ಕಿಶೋರ್ ಕುಮಾರ್ ಅವರ ಕಲಾಕೃತಿಗಳ ಪ್ರದರ್ಶನ ನೆಡೆಯಿತು. ಕಿಶೋರ್ ಕುಮಾರ್ ತಮ್ಮ ವರ್ಣಚಿತ್ರಗಳಲ್ಲಿ ತಿಳಿಸುವ ಎರಡು ಮುಖ್ಯ ಕಾಳಜಿಗಳು ನೋವು ಮತ್ತು ಸಂತೋಷ. ಇವು ಸಾಂಸ್ಕೃತಿಕವಾಗಿ ಪರಸ್ಪರ ವಿರೋಧಾಭಾಸಗಳೆಂದು ಗುರುತಿಸಲ್ಪಟ್ಟಿರುವ ಎರಡು ಅಂಶಗಳಾಗಿವೆ. ಕಲಾವಿದನು ದೈವಿಕ ಚಿತ್ರಣವನ್ನು ಅಥವಾ ದೇಶೀಯ ಮಹಿಳೆಯನ್ನು ಚಿತ್ರಿಸುವ ಮೂಲಕ ‘ನಿರ್ಮಾಣ’ ವನ್ನು ಉದ್ದೇಶಿಸುತ್ತಿದ್ದಾನೆ ಎಂದು ಯೋಚಿಸುತ್ತಿರುವಾಗ ಅವನ ಬೆರಳುಗಳು ಮೊದಲಿಗೆ ವರ್ಣಚಿತ್ರವನ್ನು ಪ್ರದರ್ಶಿಸುವ…

Read More
ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮುದ್ಲಾಪುರ ಹೊಸ ತಾಂಡ, ಸೋವೇನಹಳ್ಳಿ ಗ್ರಾಮದ ಶ್ರೀ ತಿಮ್ಮನಾಯ್ಕ್ ತಂದೆ ದೇವಲಾನಾಯ್ಕ್ ಇವರು ಬಡ ಗಾಯಕ ಕಲಾವಿದರು. ಇವರ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ. ಜಿಲ್ಲಾ ಘಟಕ ಶಿವಮೊಗ್ಗದಲ್ಲಿ ಜರುಗಿದ ರಾಷ್ಟ್ರ ಮಟ್ಟದ ನುಡಿ ವೈಭವ ಕಾರ್ಯ ಕ್ರಮದಲ್ಲಿ ಶ್ರೀ ತಿಮ್ಮನಾಯ್ಕ್ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಧು ನಾಯ್ಕ್ ಮತ್ತು ಬರಹಗಾರರ…

Read More
ಮಹಿಳೆಗೆ ಅನುಕಂಪ ಬೇಡ, ಅವಕಾಶ ನೀಡಿ: ಡಾ.ಶೋಭಾ.ಕೆ.ಎಸ್.

ಮಹಿಳೆಗೆ ಅನುಕಂಪ ಬೇಡ, ಅವಕಾಶ ನೀಡಿ: ಡಾ.ಶೋಭಾ.ಕೆ.ಎಸ್.

ಇಂದು ಕೊಪ್ಪಳ ಜಿಲ್ಲಾ ಗಂಗಾವತಿ ತಾಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾರಂಭವನ್ನು ಜ್ಯೋತಿ ಬೆಳಗಿ ವಿನೂತನ ವಿಶೇಷ ರೀತಿಯಲ್ಲಿ ತೊಟ್ಟಿಲು ತೂಗುವ ಮೂಲಕ ಉದ್ಘಾಟಿಸಿದ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಶೋಭಾ.ಕೆ.ಎಸ್.ರವರು ಇತ್ತೀಚಿನ ಶತಮಾನಗಳಲ್ಲಿ ಮಹಿಳೆ ಆಧುನಿಕ ಯುಗದಲ್ಲಿ ತೀವ್ರವಾಗಿ ಸದೃಢವಾಗುತ್ತಿರುವುದರಿಂದ ಮಹಿಳೆಗೆ ಅನುಕಂಪ ಬೇಡ ಅವಕಾಶ ನೀಡಿ ಎಂದು ಕರೆಕೊಟ್ಟರು. ಕಾರ್ಯಕ್ರಮದ ಘನ ಉಪಸ್ಥಿತರಿದ್ದ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಕರಿಗೂಳಿ…

Read More
ಅದ್ಧೂರಿಯಾಗಿ ಜರುಗಿದ ಶ್ರೀಗುರು ಬೆಟ್ಟದಲಿಂಗೇಶ್ವರ ಜಾತ್ರಾ ಮಹೋತ್ಸವ

ಅದ್ಧೂರಿಯಾಗಿ ಜರುಗಿದ ಶ್ರೀಗುರು ಬೆಟ್ಟದಲಿಂಗೇಶ್ವರ ಜಾತ್ರಾ ಮಹೋತ್ಸವ

ಗಂಗಾವತಿ: ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವವು ಮಾರ್ಚ್-೨೨ ಶನಿವಾರ ಅದ್ಧೂರಿಯಗಿ ಜರುಗಿತು. ಹಿಂದಿನ ದಿನ ಮಾರ್ಚ್-೨೧ ಶುಕ್ರವಾರ ೧೩೩ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಜರುಗಿದ್ದು, ಮಾರ್ಚ್-೨೨ ಫಾಲ್ಗುಣ ಬಹುಳ ಅಷ್ಠಮಿ ಶನಿವಾರ ಬೆಳಗಿನ ಜಾವ ೫:೩೦ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, ೧೧:೧೫ ರಿಂದ ೧೨:೧೫ ರವರೆಗಿನ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ ಸಾಮೂಹಿಕ ವಿವಾಹಗಳು ಜರುಗಿದವು. ಮದ್ಯಾಹ್ನ ಮಹಾಪ್ರಸಾದ ಕಾರ್ಯಕ್ರಮ…

Read More
ಆರ್ಟ್ ಫಾರ್ ಇಂಟಿಗ್ರಿಟಿ ಡಾ. ವಿಠಲ  ರೆಡ್ಡಿ ಎಫ್ ಚುಳಕಿ

ಆರ್ಟ್ ಫಾರ್ ಇಂಟಿಗ್ರಿಟಿ ಡಾ. ವಿಠಲ ರೆಡ್ಡಿ ಎಫ್ ಚುಳಕಿ

ಮುಂಬಯಿ ಜಹಾಂಗೀರ್ ಆರ್ಟ್‌ ಗ್ಯಾಲರಿಯ ಆಡಿಟೋರಿಯಂ ಹಾಲ್ ನಲ್ಲಿ ‌ʼಆರ್ಟ್ ಫಾರ್ ಇಂಟಿಗ್ರಿಟಿ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಡಾ. ವಿಠ್ಠಲರಡ್ಡಿ ಎಫ್ ಚುಳಕಿಯವರ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಇವರ ಕಲಾಕೃತಿಯ ಗುರಿ ವಾಸ್ತವದ ಮಾಂತ್ರಿಕತೆಯನ್ನು ಹಿಡಿಯುವುದು ಮತ್ತು ಈ ವಾಸ್ತವವನ್ನು ಚಿತ್ರಕಲೆಯಲ್ಲಿ ವರ್ಗಾಯಿಸುವುದು, ಅದೃಶ್ಯವನ್ನು ವಾಸ್ತವದ ಮೂಲಕ ಗೋಚರಿಸುವಂತೆ ಮಾಡುವುದು. ಈ ಕಾರ್ಯಯದಲ್ಲಿ ನನಗೆ ಹೆಚ್ಚು ಸಹಾಯ ಮಾಡುವುದು. ಬಾಹ್ಯಾಕಾಶದ ಒಳಹೊಕ್ಕು ಎತ್ತರ, ಅಗಲ ಮತ್ತು ಆಳ ಈ ಮೂರು ವಿದ್ಯಮಾನಗಳಾಗಿದ್ದು ಚಿತ್ರದ ಅಮೂರ್ತ ಮೇಲ್ಮೈಯನ್ನು ರೂಪಿಸುವುದು…

Read More
ಪಿ.ಎಸ್. ಕಡೇಮನಿ ನವ್ಯ ಶೈಲಿಯ ಕಲೆಗಾರಿಕೆ

ಪಿ.ಎಸ್. ಕಡೇಮನಿ ನವ್ಯ ಶೈಲಿಯ ಕಲೆಗಾರಿಕೆ

ಕಲೆ ಕೇವಲ ರೇಖೆಗಳು ಮತ್ತು ಬಣ್ಣಗಳಿಗೆ ಸೀಮಿತವಾಗಿಲ್ಲ. ಇದರ ಗೋಳವು ಅಗಾಧವಾಗಿದೆ. ವಿಜಯಪುರದ ಶ್ರೀ ಪಿ.ಎಸ್.ಕಡೇಮನಿ ಬಿಎಲ್‌ಡಿ ಕಲಾಸಂಸ್ಥೆಯ ನಿವೃತ್ತ ಪ್ರಾಂಶುಪಾಲರು, ವೃತ್ತಿಯಿಂದ ನಿವೃತ್ತರಾದರು ಪ್ರವತ್ತಿಯ ಮೂಲಕ ಕಲಾ ಲೋಕಕ್ಕೆ ಚಿರಪರಿಚಿತರು. ಅವರ ನಿವೃತ್ತಿಯು ಅವರನ್ನು ವಿಶ್ರಾಂತ ಜೀವನಕ್ಕೆ ಕಟ್ಟಿ ಹಾಕದೆ ಕಲೆಗಾಗಿ ತಮ್ಮ ಸಮಗ್ರ ಜೀವನವನ್ನು ಮುಡುಪಾಗಿಟ್ಟವರು. ಕುಮಟೆ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿ, ಗ್ರಾಮೀಣ ಸಂಸ್ಕೃತಿಯಿ೦ದ ಹೆಚ್ಚು ಪ್ರಭಾವಿತರಾದ ಇವರು ಗ್ರಾಮೀಣ ಸಮಾಜದಲ್ಲಿ ನಡೆಯುವ ಘಟನೆಗಳನ್ನು ಸರಳ ಮತ್ತು ಸಹಜವಾಗಿ ಚಿತ್ರಿಸಿದ್ದಾರೆ, ಅವರ ನೆನಪುಗಳು…

Read More
ಬಸವ ನೀಲಾಂಬಿಕೆ ಮಹಿಳಾ ಸಂಘದವತಿಯಿಂದ ಮಾರ್ಚ್-೨೦ ರಂದು ಹಿರೆಜಂತಕಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಬಸವ ನೀಲಾಂಬಿಕೆ ಮಹಿಳಾ ಸಂಘದವತಿಯಿಂದ ಮಾರ್ಚ್-೨೦ ರಂದು ಹಿರೆಜಂತಕಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಗಂಗಾವತಿ: ನಗರದ ಹಿರೇಜಂತಕಲ್‌ನ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮಾರ್ಚ್-೨೦ ಗುರುವಾರದಂದು ಬಸವ ನೀಲಾಂಬಿಕೆ ಮಹಿಳಾ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರತ್ನಮ್ಮ ಆರೇಗಾರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಾದ ಡಾ. ಮುಮ್ತಾಜ್ ಬೇಗಂ, ವಿಜಯಲಕ್ಷ್ಮಿ, ಅರ್ಚನಾ ರಾಘವೇಂದ್ರ ಶಿರಿಗೇರಿ, ಲಲಿತಮ್ಮ ತಿಪ್ಪೇರುದ್ರಸ್ವಾಮಿ, ಗೌರಮ್ಮ ಕುಂಬಾರ, ಮಂಜುಳಾ ಹೊಸಪೇಟೆ, ಸಿಂಧು, ಶೋಭಾ ರವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಗೌರಮ್ಮ…

Read More

VISHWAROOPA NEWS BLOG

Infinite

Skip to content ↓