Headlines
ಕರ್ನಾಟಕ ರಾಜ್ಯ ಬರಹಗಾರರ ಸಂಘ ರಿ. ಅರಸೀಕೆರೆ ತಾಲ್ಲೂಕು ಅಧ್ಯಕ್ಷರಾಗಿ ಡಾ.ಬಸವರಾಜ್ ಆಯ್ಕೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ರಿ. ಅರಸೀಕೆರೆ ತಾಲ್ಲೂಕು ಅಧ್ಯಕ್ಷರಾಗಿ ಡಾ.ಬಸವರಾಜ್ ಆಯ್ಕೆ

ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಹಾಸನ ಜಿಲ್ಲಾ ಘಟಕವು ಸುಂದರೇಶ ಡಿ ಉಡುವಾರೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾಕುಂಚ ವಿಭಿನ್ನ ಕಾರ್ಯಕ್ರಮಗಳನ್ನು ಹಾಗೂ…

Read More
ಸರಳತೆಯಿಂದ ಶ್ರೇಷ್ಠತೆಯೆಡೆಗೆ ಪಯಣಿಸಿದ ‘ದೇಶಪ್ರೇಮಿ- ಜನರಾಷ್ಟ್ರಪತಿ’ ಡಾ. ಎಪಿಜೆ ಅಬ್ದುಲ್ ಕಲಾಂ: ಪ್ರೊ. ಕರಿಗೂಳಿ

ಸರಳತೆಯಿಂದ ಶ್ರೇಷ್ಠತೆಯೆಡೆಗೆ ಪಯಣಿಸಿದ ‘ದೇಶಪ್ರೇಮಿ- ಜನರಾಷ್ಟ್ರಪತಿ’ ಡಾ. ಎಪಿಜೆ ಅಬ್ದುಲ್ ಕಲಾಂ: ಪ್ರೊ. ಕರಿಗೂಳಿ

ತಾಲೂಕಿನ ಶ್ರೀರಾಮನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ. ಅಬ್ದುಲ್ ಕಲಾಂ ರವರ ಜಯಂತಿ ಅಂಗವಾಗಿ ಸರಣಿ ಕಾರ್ಯಕ್ರಮಗಳ ಸಡಗರ ಸಂಭ್ರಮದಿಂದ ಜರುಗಿದವು. ನನ್ನ ಜನುಮದಿನಕ್ಕೂ ಹಾಗೂ ಪುಣ್ಯತಿಥಿಗೂ ರಜೆ ನೀಡಬೇಡಿ ನನ್ನನ್ನು ಹಾಗೂ ದೇಶವನ್ನು ಪ್ರೀತಿಸಿ ಗೌರವಿಸುವುದಾದರೆ ಹೆಚ್ಚು ಕೆಲಸ ಮಾಡಿ ಎಂದು ಹೇಳುವುದರ ಮೂಲಕ ಯುವಕರಿಗೆ ಚಿರಸ್ಫೂರ್ತಿಯಾಗಿರುವ ಡಾ. ಕಲಾಂ ರವರ ಆಶಯದಂತೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ನಮ್ಮ ಕಾಲೇಜು ಸ್ವಚ್ಛ ಕಾಲೇಜು ಅಭಿಯಾನದ ಅಡಿಯಲ್ಲಿ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ್ ಸರಕಾರಿ ಪ್ರಥಮ ದರ್ಜೆ…

Read More
ಸೌಂದರ್ಯ ಲಹರಿ ಪಾರಾಯಣದಿಂದ ಸಂಕಷ್ಟ ದೂರ: ವೀಣಾ ಅಳವಂಡಿಕರ್

ಸೌಂದರ್ಯ ಲಹರಿ ಪಾರಾಯಣದಿಂದ ಸಂಕಷ್ಟ ದೂರ: ವೀಣಾ ಅಳವಂಡಿಕರ್

ಗಂಗಾವತಿ: ನಗರದ ಶಂಕರ ಮಠದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯರ ವಿರಚಿತ ಸೌಂದರ್ಯ ಲಹರಿ ಸಪ್ತಾಹವನ್ನು ಅಕ್ಟೋಬರ್‌-11 ರಿಂದ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಶಾರದಾ ಶಂಕರ ಭಕ್ತ ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಶ್ರೀಮತಿ ವೀಣಾ ರಾಘವೇಂದ್ರ ಅಳವಂಡಿಕರ್‌ ಹಾಗೂ ಸಂಚಾಲಕಿ ಗಾಯತ್ರಿ ಶ್ರೀಧರ್ ಅಳವಂಡಿಕರ್‌ ಮಾತನಾಡಿ ಜಗದ್ಗುರು ಭಾರತೀ ತೀರ್ಥ ಮಹಾಸ್ವಾಮಿಗಳ 75 ನೆಯ ವರ್ಧಂತಿ ಮಹೋತ್ಸವ ಹಾಗೂ ಆನಂದ ಭಾರತಿ ಅಡಿಯಲ್ಲಿ ದೇಶಾದ್ಯಂತ ಶಂಕರ ಮಠಗಳಲ್ಲಿ ಶ್ರೀ ಸೌಂದರ್ಯ ಲಹರಿ ಸಪ್ತಾಹವನ್ನು ನಡೆಸಲಾಗುತ್ತಿದ್ದು ಇದರಿಂದ ಸಂಕಷ್ಟಗಳು…

Read More
ಕನಸುಗಾರರಾಗಿ ಅಬ್ದುಲ್ ಕಲಾಂ ಜಿ

ಕನಸುಗಾರರಾಗಿ ಅಬ್ದುಲ್ ಕಲಾಂ ಜಿ

ದೊಡ್ಡ ದೊಡ್ಡ ಕನಸುಗಳನ್ನು ಕಂಡು, ಅವುಗಳನ್ನು ಸಾಕಾರಗೊಳಿಸಲು ಕಷ್ಟಗಳ ಸಾಗರವನ್ನು ಈಜಿ ಮೇಲೆ ಏರಿದ ಮಹಾನ್ ಕನಸುಗಾರ ಡಾ.ಅಬ್ದುಲ್ ಕಲಾಂ. ಬಡವರಾಗಿ ಹುಟ್ಟುವುದು ತಪ್ಪಲ್ಲ ಆದರೆ ಬಡವರಾಗಿ ಸಾಯುವುದೇ ಮಹಾ ಪಾಪ ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡು ಸತತ ಪ್ರಯತ್ನದಿಂದ, ಹೋರಾಟದಿಂದ ಏನನ್ನಾದರೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಟ್ಟ ಚೇತನ ಅಬ್ದುಲ್ ಕಲಾಂ. ಸೂರ್ಯನಂತೆ ಬೆಳಗಬೇಕೆಂದರೆ ಸೂರ್ಯನಂತೆ ಉರಿಯಬೇಕೆಂಬ ಆದರ್ಶ. ನಂಬಿಕೆಗಳಿಂದ ಕರ್ಮ ಯೋಗಿಯಾಗಿ ಸಾಧಕರಾಗಿ, ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನಕ್ಕೆ ಏರಿದ್ದು ನಿಜಕ್ಕೂ ನಂಬಲು ಅಸಾಧ್ಯವಾದರೂ ಸಾಧ್ಯ…

Read More

ಕೊಪ್ಪಳ ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿವಿಧ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಿಂದ 13 ದಿನಗಳ ಕೃಷಿ ಉದ್ಯಮಿ (ಕುರಿ ಸಾಕಾಣಿಕೆ, ಹೈನುಗಾರಿಕೆ) ತರಬೇತಿ, 10 ದಿನಗಳ ಅಣಬೆ ಬೇಸಾಯ ತರಬೇತಿ, 14 ದಿನಗಳ ಸಾಫ್ಟ್ ಟಾಯ್ಸ್ (ಮೃದು ಆಟಿಕೆಗಳು) ತರಬೇತಿ ಹಾಗೂ 38 ದಿನಗಳ ಕಂಪ್ಯೂಟರೈಸ್ಡ್ ಅಕೌಂಟಿಂಗ್ (ಟ್ಯಾಲಿ) ತರಬೇತಿಯನ್ನು ನೀಡಲಾಗುತ್ತದೆ….

Read More
ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ೯ನೇ ವಾರ್ಷಿಕೋತ್ಸವದಲ್ಲಿ ೫೧ ಕರಾಟೆ ವಿದ್ಯಾರ್ಥಿಗಳಿಗೆ ಬೆಲ್ಟ್ ವಿತರಣೆ.

ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ೯ನೇ ವಾರ್ಷಿಕೋತ್ಸವದಲ್ಲಿ ೫೧ ಕರಾಟೆ ವಿದ್ಯಾರ್ಥಿಗಳಿಗೆ ಬೆಲ್ಟ್ ವಿತರಣೆ.

ಗಂಗಾವತಿ: ಅಕ್ಟೋಬರ್-೧೨ ರಂದು ನಗರದ ಹೊಸಳ್ಳಿ ರಸ್ತೆಯಲ್ಲಿರುವ ವಿವೇಕ ಭಾರತಿ ಶಾಲೆ ಆವರಣದಲ್ಲಿ ಬಿ.ಎಲ್. ಬುಲ್ಸ್ ಕರಾಟೆ ಸಂಸ್ಥೆಯ ೯ನೇ ವಾರ್ಷಿಕೋತ್ಸವದ ಅಂಗವಾಗಿ ಕರಾಟೆ ವಿದ್ಯಾರ್ಥಿಗಳಿಗೆ ಬೆಲ್ಟ್ ಪರೀಕ್ಷೆ ಮತ್ತು ಮಕ್ಕಳಿಗೆ ಸಸಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮುಖ್ಯ ಪರಿವೀಕ್ಷಕರಾಗಿ ಅಬ್ದುಲ್ ರಜಾಕ್ ಸಿಂಧನೂರ್ ರವರು ಆಗಮಸಿದ್ದರು ಹಾಗೂ ೫೧ ಕರಾಟೆ ವಿದ್ಯಾರ್ಥಿಗಳು ಬೆಲ್ಟ್ ಪರೀಕ್ಷೆಯಲ್ಲಿ ಭಾಗವಹಿಸಿದ್ದರು ಮತ್ತು ಪ್ರಿಯಾ ಮತ್ತು ಪ್ರಣವಿ ವಿದ್ಯಾರ್ಥಿಗಳು ಡಬಲ್ ಪ್ರಮೋಶನ್ ಪಡೆದುಕೊಂಡರು. ಕರಾಟೆಯ ಮುಖ್ಯ ತರಬೇತಿರಾದ ಮಂಜುನಾಥ ರಾಠೋಡ್…

Read More
ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ

ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ

ಗಂಗಾವತಿ: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಅವರ ನಿವಾಸದಲ್ಲಿ ಕಳೆದ 38 ವರ್ಷಗಳಿಂದ ಭದ್ರಾವತಿ ಮತ್ತು ಓಬಳಾಪುರಂನಿಂದ ಪಂಡರಾಪುರಕ್ಕೆ ಹೋಗುವ ಪಾದಯಾತ್ರೆಯ ಯಾತ್ರಾತ್ರಿಗಳಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಇದಕ್ಕೂ ಮುನ್ನ ಶ್ರೀ ಪಂಡರಾಪುರ ಪಾಂಡುರಂಗನ ಮತ್ತು ರುಕ್ಮಿಣಿ ದೇವಿಯ ಆರಾಧನೆ ಮಾಡಲಾಯಿತು. ಜೊತೆಗೆ ಭಜನೆಯನ್ನು ನೆರವೇರಿಸಿ ಮುಂದೆ ಸಾಗಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಾದಯಾತ್ರೆಯ ಮತ್ತು ಭಜನಾ ಮಂಡಳಿಯ ಉಸ್ತುವಾರಿಗಳಾದ ಚಂದ್ರಶೇಖರ ಗೋಂದಿಮಠ ಭದ್ರಾವತಿ ಅವರು, ಪಾದಯಾತ್ರೆಯು ಸ್ವಾಮಿ ನಾಮದೇವಾನಂದ…

Read More
ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯಮಟ್ಟದ ಕರೋಕೆ ಚಿತ್ರಗೀತೆ ಸ್ಪರ್ಧೆ

ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯಮಟ್ಟದ ಕರೋಕೆ ಚಿತ್ರಗೀತೆ ಸ್ಪರ್ಧೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಆಯೋಜಿಸಿರುವ ಕರ್ನಾಟಕ ಧ್ವನಿ ಸಂಚಿಕೆ ಒಂದು ಈ ಸ್ಪರ್ಧೆಯ ಅಂತಿಮ ಹಂತದ ಸ್ಪರ್ಧೆಯನ್ನು ವಿಜಯನಗರ ಜಿಲ್ಲೆ, ಹೊಸಪೇಟೆಯ ಬುದ್ಧ ಬಸವ ಭವನದಲ್ಲಿ ದಿನಾಂಕ 26-10-2025ರ ಭಾನುವಾರದಂದು ಆಯೋಜಿಸಲಾಗಿದೆ. ಈ ಗಾಯನ ಸ್ಪರ್ಧೆಯಲ್ಲಿ 38 ಜನ ಗಾಯಕರಿದ್ದು ಯುಗಳ ಗೀತೆಗಳು ಹಾಡಲಿದ್ದಾರೆ ಅಂತಿಮವಾಗಿ ಆಯ್ಕೆಯಾಗುವ ಗಾಯಕರಿಗೆ ಬೆಳಗಾವಿಯಲ್ಲಿ ನಡೆಯಲಿರುವ ಕನ್ನಡ ನುಡಿ ವೈಭವ 2026ರ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಆಶಾರಾಣಿ…

Read More
ನಾಟಕಕಾರ ಗೊರೂರು ಅನಂತರಾಜು ಅವರಿಗೆ ಕಲಾಭೂಷಣ ಪ್ರಶಸ್ತಿ

ನಾಟಕಕಾರ ಗೊರೂರು ಅನಂತರಾಜು ಅವರಿಗೆ ಕಲಾಭೂಷಣ ಪ್ರಶಸ್ತಿ

ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ(ರಿ)ಯ ಸರ್ವ ಸದಸ್ಯರ 8ನೇ ವಾರ್ಷಿಕ ಮಹಾಸಭೆಯು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜರುಗಿತು.ಸಭೆಯಲ್ಲಿ ಇತ್ತೀಚೆಗೆ ಕೀರ್ತಿಶೇಷರಾದ ಹಾಸನದ ಹಿರಿಯ ಕಲಾವಿದರಾದ ಚೆಲುವೆಗೌಡರು, ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ. ಶಿವಣ್ಣ, ಕಾದಂಬರಿಕಾರರಾದ ಶ್ರೀ ಎಸ್. ಎಲ್ ಭೈರಪ್ಪ, ಗಾಯಕರಾದ ಹಾಸನ ಬಾಬು ಹಾಗೂ ಹರಿಕಥಾ ವಿದ್ವಾಂಸರು ಹಾಗೂ ಪೌರಾಣಿಕ ರಂಗ ನಿರ್ದೇಶಕರಾದ ಚಂದ್ರಚಾರ್ ಇವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯ ಆಗುಹೋಗುಗಳ ವರದಿಯ ನಂತರ ಕಲಾವಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಲವು…

Read More
ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣೆ

ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣೆ

ಅರಸೀಕೆರೆ: ರೋಟರಿ ಭವನದಲ್ಲಿ ಅಕ್ಟೋಬರ್‌-11 ಶನಿವಾರ ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣಿ ಸಮಾರಂಭವು ನೆರವೇರಿತು. ಕಾತ್ಯಾಯಿನಿ ತೇವರಿಮಠ ನಿರೂಪಣೆ, ಶಫೀತಾಬೇಗಂರಿಂದ ಪ್ರಾರ್ಥನೆ , ಬೇಲೂರು ಮಧುಮಾಲತಿ ರುದ್ರೇಶ್ ರಿಂದ ಸ್ವಾಗತ ನಂತರ ಪರಮೇಶ್ ಕಸಾಪ ಅರಸೀಕೆರೆ ಇವರು ಉದ್ಘಾಟನಾ ನುಡಿಯಲ್ಲಿ ಸಾಹಿತ್ಯವು ವಿಶಾಲವಾದ ‌ ಪ್ರಕ್ರಿಯವಾಗಿದೆ. ಇರುವ ಸ್ಥಿತಿಯನ್ನ ವೈಭವೀಕರಿಸಿ ಕಥೆ, ಕವನ , ನಾಟಕ ಹೀಗೆ ವಿವಿಧ‌ ಪ್ರಕಾರವು ರಚಿಸುವುದಾಗಿದೆ ಎಂದು‌ ತಾವು ನಾಟಕದಲ್ಲಿ ನಟಿಸುವಾಗ ಆದ ಕೆಲವು ಅನುಭವಗಳನ್ನು ಹಂಚಿಕೊಂಡರು. ಪ್ರಾಸ್ತಾವಿಕ…

Read More

VISHWAROOPA NEWS BLOG

Infinite

Skip to content ↓