ಜೋಗದ ನಾರಾಯಣಪ್ಪ ನಾಯಕ್ ಅವರಿಗೆ ಪಂಪಾನಗರ ಗೃಹ ನಿರ್ಮಾಣ ಸಂಘದ ನೂತನ ಸದಸ್ಯರಿಂದ ಸನ್ಮಾನ

ಜೋಗದ ನಾರಾಯಣಪ್ಪ ನಾಯಕ್ ಅವರಿಗೆ ಪಂಪಾನಗರ ಗೃಹ ನಿರ್ಮಾಣ ಸಂಘದ ನೂತನ ಸದಸ್ಯರಿಂದ ಸನ್ಮಾನ

ಗಂಗಾವತಿ: ನಗರಸಭೆ ವ್ಯಾಪ್ತಿಯ ಒಂದನೇ ವಾರ್ಡ್ ಪಂಪಾನಗರ ಗೃಹ ನಿರ್ಮಾಣ ಮಂಡಳಿಯ ನೂತನ ಸದಸ್ಯರುಗಳಿಂದ ಗ್ರಾಮದೇವತೆ ಶ್ರೀ ದುರ್ಗಾದೇವಿಯ ದೇವಸ್ಥಾನ ಸಮಿತಿಯ ಅಧ್ಯಕ್ಷ ನಾರಾಯಣಪ್ಪ ನಾಯಕ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ. ಸನ್ಮಾನ ಸ್ವೀಕರಿಸಿದ ನಾರಾಯಣಪ್ಪ ನಾಯಕ ಮಾತನಾಡಿ, ಗೃಹ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಪ್ರಥಮ ಸಂಘವಾದ ಪಂಪಾನಗರ ಗೃಹ ನಿರ್ಮಾಣ ಮಂಡಳಿ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಇಂತಹ ಸಂದರ್ಭದಲ್ಲಿ ನೂತನವಾಗಿ ಆಯ್ಕೆಗೊಂಡ ಸದಸ್ಯರುಗಳು ಮಂಡಳಿಯ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಹೆಚ್ಚು ಹೆಚ್ಚು ಸದಸ್ಯರು…

Read More
ಗಂಗಾವತಿ ಮುರಾಹರಿನಗರ ನಿವಾಸಿ ಹನುಮಮ್ಮಗೆ ವಾತ್ಸಲ್ಯ ಕಾರ್ಯಕ್ರಮದಡಿ ಮನೆ ಹಸ್ತಾಂತರ.

ಗಂಗಾವತಿ ಮುರಾಹರಿನಗರ ನಿವಾಸಿ ಹನುಮಮ್ಮಗೆ ವಾತ್ಸಲ್ಯ ಕಾರ್ಯಕ್ರಮದಡಿ ಮನೆ ಹಸ್ತಾಂತರ.

ಗಂಗಾವತಿ: ನಗರದ ಮುರಾಹರಿನಗರ ಕಾರ್ಯಕ್ಷೇತ್ರದ ಮಾಶಾಸನ ಪಲಾನುಭವಿ ಹನುಮಮ್ಮ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಹಾಗೂ ಮಾತೋಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ವಾತ್ಸಲ್ಯ ಮನೆ ಹಸ್ತಾಂತರ ಮಾಡಲಾಯಿತು. ಈ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯ ಮಾನ್ಯ ನಿರ್ದೇಶಕರಾದ ಪ್ರಕಾಶ್ ರಾವ್ ಸರ್ ಅವರು ವಾತ್ಸಲ್ಯ ನಾಮಫಲಕ ಅನಾವರಣ ಮಾಡುವ ಮೂಲಕ ಉದ್ಘಾಟನೆ ಮಾಡಿದರು ಹಾಗೂ ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಜರೀನಾ ಅವರ ಮಗ ಜುಬೇರ ಅವರು, ಯೋಜನೆಯ ಹಿತೈಷಿಗಳಾದ…

Read More
ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಹುಲ್ಲೇಶ್

ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಹುಲ್ಲೇಶ್

ಗಂಗಾವತಿ: ಸಾಮಾಜಿಕವಾಗಿ ಆರ್ಥಿಕವಾಗಿ ಧಾರ್ಮಿಕವಾಗಿ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದ. ಭೋವಿ ಸಮಾಜ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸುವುದರ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕೆಂದು ಭೋವಿ ಸಮಾಜದ ಅಧ್ಯಕ್ಷ. ಹುಲ್ಲೇಶ್ ಹೇಳಿದರು. ಅವರು.ಹಿರೇಜಂತಕಲ್ಲಿನ ಶ್ರೀ ಪೆದ್ದಮ್ಮ ಹಾಗೂ ತಾಯಮ್ಮ ದೇವಿಯ ಜಾತ್ರಾ ಮಹೋತ್ಸವದ ಸಮಾರೂಪ ಸಮಾರಂಭವನ್ನು ಉದ್ದೇಶಿಸಿ ಸಾಧಕರಿಗೆ ಸನ್ಮಾನಿಸಿ ಮಾತನಾಡಿದರು. ಸಮಾಜ ಬಾಂಧವರು ವೃತ್ತಿ ಧರ್ಮ ಪಾಲನೆಯ ಜೊತೆಗೆ ಗುಣಮಟ್ಟದ ಶಿಕ್ಷಣ, ಸಮಾಜದ ಸಂಘಟನೆ ಹಾಗೂ ಹೋರಾಟದ ಮೂಲಕ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜಮುಖಿಯಾಗಿ…

Read More

ಗಂಗಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉನ್ನತ ಹುದ್ದೆಯನ್ನು ಅಲಂಕರಿಸಿದ್ದು ಸಂತಸ: ನಾಗರಾಜ ಇಂಗಳಗಿ

ಗಂಗಾವತಿ: ಗಂಗಾವತಿಯ ಪ್ರತಿಷ್ಠಿತ ಪಂಪಾನಗರ ಗೃಹನಿರ್ಮಾಣ ಸಹಕಾರ ಮಂಡಳಿಗೆ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾಗಿರುವ ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರಸನ್ನ ದೇಸಾಯಿ, ಗಂಗಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಜೋಗದ ಕೃಷ್ಣಪ್ಪ ನಾಯಕ ಹಾಗೂ ಕೊಪ್ಪಳ ಜಿಲ್ಲಾ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತರಾದ ಎಂ.ಜೆ ಶ್ರೀನಿವಾಸ್ ಅವರುಗಳನ್ನು ಗಂಗಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ ಇಂಗಳಗಿ ಅವರ ನೇತೃತ್ವದಲ್ಲಿ ಜೆಎನ್ಎನ್ ಚಾನೆಲ್ ಕಾರ್ಯಾಲಯದಲ್ಲಿ…

Read More
ಡಣಾಪುರ ಮಲ್ಲಯ್ಯ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ

ಡಣಾಪುರ ಮಲ್ಲಯ್ಯ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ

ಗಂಗಾವತಿ: ತಾಲೂಕಿನ ಡಣಾಪುರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀಶೈಲ ಮಾಲಾಧಾರಿಗಳಿಂದ 20ನೇ ವರ್ಷದ ಅನ್ನದಾಸೋಹ ಕಾರ್ಯವು ಜರುಗಿತು. ತಾಲೂಕಿನ ಡಣಾಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಬೆಳಗ್ಗೆಯಿಂದ ನಾ‌ನಾ ಬಗೆಯ ವಿಶೇಷ ಪೂಜಾ ಪುನಸ್ಕಾರಗಳು ಭಕ್ತಿ ಹಾಡು ಭಜನೆಗಳಿಂದ ಭಕ್ತಿಪೂರ್ವಕ ಜರುಗಿದವು. ದೇವಸ್ಥಾನದಲ್ಲಿ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಈ ವೇಳೆ ಮಲ್ಲಯ್ಯ ಮಾಲಾದಾರಿಗಳಾದ ಜೆ ಬೀಮನಗೌಡ, ಪಿ.ಪಿ.ಮಂಜುನಾಥ, ವೀರನಾಗಪ್ಪ, ಬಸವರಾಜ ವೈ, ಪಿಡ್ಡಪ್ಪ, ಮಂಜುನಾಥ ಕುಂಬಾರ, ಲಿಂಗರಾಜ ಹೂಗಾರ, ಮೃತ್ಯುಂಜಯ, ಮೌನೇಶ,…

Read More
ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಬದುಕಿನುದ್ದಕ್ಕೂ ಹಲವಾರು ಘಟ್ಟಗಳನ್ನು ದಾಟಿ ಬರುವ ಮನುಷ್ಯ ವ್ಯಕ್ತಿಗತವಾಗಿ ತನ್ನದೇ ಆದ ವೈವಿಧ್ಯಮಯ ಅನುಭವಗಳನ್ನು ಹೊಂದುತ್ತಾನೆ. ಗಳಿಸಿ ಉಳಿಸುತ್ತಾ ತಿಳಿದು ಕಲಿಯುತ್ತಾ ಸಿಹಿ, ಕಹಿ ಅನುಭವಗಳನ್ನು ಹೊಂದುತ್ತಾ ವಯಸ್ಸು ಇಳಿಮುಖವಾದಂತೆ ಸಾಗಿ ಬಂದ ಹಾದಿಯನ್ನು ಮತ್ತೊಮ್ಮೆ ತಿರುಗಿ ನೋಡಿದರೆ ಅಲ್ಲೊಂದು ಅಗಾಧ ಪ್ರಪಂಚವೇ ತೆರೆದುಕೊಳ್ಳುತ್ತದೆ. ನಮ್ಮ ಹಿರಿಯ ಸಾಹಿತಿಗಳಾದ ಗೊರೂರು ಅನಂತರಾಜು ಅವರು ಇತ್ತೀಚೆಗಷ್ಟೇ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಹಿರಿಯ ಜೀವ. ಸಾವಿತ್ರಿ ಬಿ. ಗೌಡ ಅವರ ಕೃತಿಯನ್ನು ತಮ್ಮದೇ ದೃಷ್ಟಿಕೋನದಿಂದ ವಿಮರ್ಶಾತ್ಮಕವಾಗಿ ಪರಿಚಯಿಸುತ್ತಾರೆ….

Read More
ಕಲೆಯ ಅಭಿಮಾನದಿಂದ ಲೇಖನಿಯಲ್ಲಿ

ಕಲೆಯ ಅಭಿಮಾನದಿಂದ ಲೇಖನಿಯಲ್ಲಿ

ಒಲವಿನಲಿ ಸ್ನೇಹವನು ಮಾಡುತಲಿ ನಡೆಯುತಿರೆ ಸಲುಗೆಯನು ನೀಡುತಲಿ ಕಾರ್ಯದಲಿಯೆ ಮಲಿನತೆಯ ತೋರದಲೆ ಮನವದವು ಶುದ್ಧವಿರೆ ಕಲಿಸುತಲಿ ಸಾಗುವರು ಲಕ್ಷ್ಮಿ ದೇವಿ…… ನಮಗೆ ಮಾರ್ಗದರ್ಶನ ನೀಡುವ ಬಹುಮುಖ ಪ್ರತಿಭೆಯ ಗುರುಗಳು ಶ್ರೀ ಗೊರೂರು ಅನಂತರಾಜುರವರು ಎಲ್ಲಾ ಕ್ಷೇತ್ರಗಳಲ್ಲೂ ಕೈಯಾಡಿಸುತ್ತಾ ಹೊಸದಾಗಿ ಬಂದ ಯುವ ಪ್ರತಿಭೆಗಳಿಗೆ ವೇದಿಕೆಗಳನ್ನು ನೀಡುವುದರಲ್ಲಿ ಬಹಳಷ್ಟು ಯಶಸ್ಸು ಕಂಡವರು. ಸತತವಾಗಿ ಸಾಹಿತ್ಯ ಲೋಕದಲ್ಲಿ ಮಿಂದು ಎಲ್ಲರೊಂದಿಗೂ ಸ್ನೇಹಿತರಾಗಿ ಪ್ರೀತಿ ವಿಶ್ವಾಸದಲ್ಲಿ ಬರಹ ಲೋಕದಲ್ಲಿ ತನ್ನದೇ ಆದಂತಹ ಛಾಪನ್ನು ಮೂಡಿಸಿದವರು. ಕೆಲಸ ಕಾರ್ಯಗಳಲ್ಲಿ ಸಲುಗೆಯನ್ನು ನೀಡುತ ಯಾವುದರಲ್ಲೂ…

Read More
ಸೇಬು ಅಥವಾ ಸೇಬಿನ ರಸ ಇದರಲ್ಲಿ ಯಾವುದಕ್ಕೆ ಹೆಚ್ಚು ಪ್ರಾಮುಖ್ಯತೆ?

ಸೇಬು ಅಥವಾ ಸೇಬಿನ ರಸ ಇದರಲ್ಲಿ ಯಾವುದಕ್ಕೆ ಹೆಚ್ಚು ಪ್ರಾಮುಖ್ಯತೆ?

ಸೇಬು ಹಣ್ಣಿನ ಸೇವನೆ ಆರೋಗ್ಯ ತುಂಬಾ ಒಳ್ಳೆಯದು.  ಸೇಬು ಹಣ್ಣನ್ನು ನೇರವಾಗಿ ಸೇವಿಸಬಹುದು ಹಾಗೂ ಜ್ಯೂಸ್‌ ಮಾಡಿ ಕುಡಿಯಲೂ ಬಹುದು, ಇವೆರಡರಲ್ಲಿ ಯಾವುದು ಹೆಚ್ಚು ಆರೋಗ್ಯಕ್ಕೆ ಪ್ರಯೋಜನ ಎಂಬುದನ್ನು ನೋಡೋಣ. ಪ್ರತಿ ದಿನ ಒಂದು ಸೇಬು ಹಣ್ಣು ಸೇವಿಸುವುದರಿಂದ ಆಸ್ಪತ್ರೆಯಿಂದ ದೂರವಿರಬಹುದು ಎಂದು ಹೇಳುವುದನ್ನು ನಾವು ಕೇಳಿದ್ದೇವೆ. ಸೇಬು ಹಣ್ಣಿಗೆ ಅನೇಕ ಕಾಯಿಲೆಗಳು ಬರದಂತೆ ತಡೆಯುವ ಶಕ್ತಿ ಇದೆ. ಅಂದರೆ ಹಣ್ಣುಗಳನ್ನು ಸೇವನೆ ಮಾಡುವುದು ಅಥವಾ ಅದರ ರಸ, ಜ್ಯೂಸ್ ಮಾಡಿ ಕುಡಿಯುವುದೋ ಎಂದು ಯೋಚಿಸುವವಋ ಸಂಖ್ಯೆಯೇ…

Read More
೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ವಿದ್ಯಾರ್ಥಿಗಳು ಅಮೋಘ ಸಾಧನೆ.

೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ವಿದ್ಯಾರ್ಥಿಗಳು ಅಮೋಘ ಸಾಧನೆ.

ಗಂಗಾವತಿ: ರಂಜು ಆರ್ಟ್ಸ್ ಯೋಗ ಟ್ರಸ್ಟ್ ಹಂಪಿ ಮತ್ತು ಆಯುಷ್ ಇಲಾಖೆ ವಿಜಯನಗರ ಜಿಲ್ಲಾ ಸಂಘಟಿತ ೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್ ಫೆಬ್ರವರಿ-೧೬ ಭಾನುವಾರ ಹಂಪಿಯ ಶಿವರಾಮ ಅವಧೂತ ಮಂಟಪದಲ್ಲಿ ನಡೆಯಿತು. ಈ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ೧೪ ಸ್ಪರ್ದಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು ಎಂದು ಯೋಗ ತರಬೇತಿದಾರರಾದ ಎನ್. ಭಾನುಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದರು. ಅದರಲ್ಲಿ ೮ ವರ್ಷದೊಳಗಿನವರ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸಾನಿಧ್ಯ, ದ್ವಿತೀಯ ಸ್ಥಾನವನ್ನು ಆವಂತಿಕಾ ಪಡೆದರೆ,…

Read More
ಮಹಾತ್ಮ ಗಾಂಧೀಜಿ ಕಂಡ ಗ್ರಾಮಗಳ ಅಭಿವೃದ್ದಿ ಕನಸು ಧರ್ಮಸ್ಥಳ ವಿರೇಂದ್ರ ಹೆಗ್ಡೆಯವರ ಯೋಜನೆಗಳ ಮೂಲಕ ಸಾಕಾರ: ಜೆ. ಚಂದ್ರಶೇಖರ

ಮಹಾತ್ಮ ಗಾಂಧೀಜಿ ಕಂಡ ಗ್ರಾಮಗಳ ಅಭಿವೃದ್ದಿ ಕನಸು ಧರ್ಮಸ್ಥಳ ವಿರೇಂದ್ರ ಹೆಗ್ಡೆಯವರ ಯೋಜನೆಗಳ ಮೂಲಕ ಸಾಕಾರ: ಜೆ. ಚಂದ್ರಶೇಖರ

ಗಂಗಾವತಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ (ರಿ) ಟ್ರಸ್ಟ್ ಗಂಗಾವತಿ ವತಿಯಿಂದ ಫೆಬ್ರವರಿ -16 ರವಿವಾರ ಗಂಗಾವತಿ ನಗರದ ಲಕ್ಷ್ಮೀ ಕ್ಯಾಂಪ್ ನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಮುದಾಯ ಭವನದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೊಪ್ಪಳ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಜೆ ಚಂದ್ರಶೇಖರ್ ರವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಗಾಂಧೀಜಿಯವರ…

Read More

VISHWAROOPA NEWS BLOG

Infinite

Skip to content ↓