೩೨ ಸಾಧಕರಿಗೆ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಶ್ಲಾಘನೀಯ: ಲಲಿತಾ ರಾಣಿ

೩೨ ಸಾಧಕರಿಗೆ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಶ್ಲಾಘನೀಯ: ಲಲಿತಾ ರಾಣಿ

ಗಂಗಾವತಿ: ವಿವಿಧ ಕ್ಷೇತ್ರಗಳಲ್ಲಿ ೩೨ ಸಾಧಕರನ್ನು ಗುರುತಿಸಿ, ಶ್ರೀ ಕೃಷ್ಣದೇವರಾಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಿರುವುದು ಶ್ಲಾಘನೀಯ ಎಂದು ರಾಜವಂಶಸ್ಥೆ ಲಲಿತಾರಾಣಿ ಶ್ರೀರಂಗದೇವರಾಯಲು ಹೇಳಿದರು. ಅವರು ಭಾನುವಾರ ನಗರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶ್ರೀ ಚನ್ನಬಸವ ಪ್ರಕಾಶನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹೊಸಳ್ಳಿಯ ವಿಶ್ವರತ್ನ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಮಹಿಳಾ ಕವನ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ದಿವಂಗತ ವೇದವ್ಯಾಸರಾವ್ ನವಲಿ…

Read More
ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ 2025 ಕ್ಕಿಂತ ಮೊದಲು ಡಿಸ್ನಿ ಹಾಟ್‌ಸ್ಟಾರ್ ಮತ್ತು ಜಿಯೋಸಿನಿಮಾ ವಿಲೀನವಾಗಿವೆ.  ಎರಡೂ ಪ್ಲಾಟ್‌ಫಾರ್ಮ್‌ ಈಗ ಜಿಯೋಹಾಟ್‌ಸ್ಟಾರ್ ಎಂಬ ಒಂದೇ ಅಪ್ಲಿಕೇಶನ್‌ ಆಗಿದೆ.  ಅಪ್ಲಿಕೇಶನ್ ಬಳಕೆದಾರರಿಗೆ ಕೆಲವು ನಿಮಿಷಗಳ ಕಾಲ ಐಪಿಎಲ್ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಲು ಅನುಮತಿಸುತ್ತದೆ, ಆದರೆ ಮೊಬೈಲ್ ಸಾಧನಗಳಲ್ಲಿ ಪೂರ್ಣ ಪಂದ್ಯಗಳನ್ನು ವೀಕ್ಷಿಸಲು ಚಂದಾದಾರಿಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಐಪಿಎಲ್ 2025ರ ಸೀಸನ್ ಮುಂದಿನ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ಮಾರ್ಚ್ 22 ರಂದು ಹಾಲಿ ಚಾಂಪಿಯನ್ ಕೆ.ಕೆ.ಆರ್ ಮತ್ತು ಆರ್.ಸಿ.ಬಿ ನಡುವೆ ನಡೆಯಲಿದೆ. ತಮ್ಮ…

Read More
ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ ಮೆರವಣಿಗೆ ನಡೆಸಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನದ ಹತ್ತಿರದಲ್ಲಿರುವ ಬಂಜಾರ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ನಿವೃತ್ತ ಶಿಕ್ಷಕರಾದ ರಾಜಶೇಖರ ಅವರಿಗೆ ಹಾಗೂ ಸ.ಕಿ.ಪ್ರಾ ಶಾಲೆಯ ಮುಖ್ಯಗುರುಗಳಾದ ಮಲ್ಲಿಕಾರ್ಜುನರವರಿಗೆ ಹಾಗೂ ಹಿರಿಯ ಶಿಕ್ಷಕರಾದ…

Read More
ಟೆಡೆಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

ಟೆಡೆಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

ಗಂಗಾವತಿ: ಫೆಬ್ರವರಿ-15 ಶನಿವಾರ ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಮಹಾನ್ ಕಿಡ್ ಟಾಕ್ಸ್ ಎನ್ನುವ ವೇದಿಕೆ ಕಾರ್ಯಕ್ರಮವನ್ನು ನಡೆಸಲಾಯಿತು. ಇದು ಭಾರತದಲ್ಲಿ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮವಾಗಿದೆ ಎಂದು ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನಮಠ ಪ್ರಕಟಣೆಯಲ್ಲಿ ತಿಳಿಸಿದರು. ಶಾಲೆಯಲ್ಲಿ ಈ ವಿನೂತನ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ಪ್ರತಿ ಶನಿವಾರ ೨೦ ಮಕ್ಕಳಿಗೆ ಈ ವೇದಿಕೆಯನ್ನು ನೀಡಲಾಗುತ್ತಿದ್ದು, ಮಕ್ಕಳು ಮಾತನಾಡುವ ಮೊದಲು ವಿಷಯವನ್ನು ತಿಳಿದುಕೊಳ್ಳಬೇಕು. ವಿಷಯವನ್ನು ತಿಳಿದುಕೊಳ್ಳಬೇಕಾದರೆ ಪುಸ್ತಕಗಳನ್ನು ಓದಬೇಕು. ಈ…

Read More
ಭಾವನೆಗಳ ಜಗತ್ತಿನಲ್ಲಿ ಹೃದಯದ ಕವಿತೆ ಗೊರೂರು ಅನಂತರಾಜು, ಹಾಸನ.

ಭಾವನೆಗಳ ಜಗತ್ತಿನಲ್ಲಿ ಹೃದಯದ ಕವಿತೆ ಗೊರೂರು ಅನಂತರಾಜು, ಹಾಸನ.

ನಾನು ಸಾಹಿತ್ಯ ಕ್ಷೇತ್ರಕ್ಕೆ ಬಂದು ಬರೆಯಲು ಪ್ರಾರಂಭಿಸಿದ್ದು ೨೦೨೦ರ ಕರೋನ ಸಮಯದಲ್ಲಿ. ಊರು ಹೋಗು ಕಾಡು ಬಾ ಎನ್ನುವ ವಯಸ್ಸಿನಲ್ಲಿ. ನನ್ನ ಹವ್ಯಾಸ ಬಟ್ಟೆ ಹೊಲಿಯುವುದು, ಕರಕುಶಲ ಕಲೆ, ಕೃತಕ ಆಭರಣಗಳ ತಯಾರಿಕೆ ಕ್ರೋಶಾವರ್ಕ್, ನಿಬ್ ಪೈಂಟಿಂಗ್, ಪರ್ಸ್ ವ್ಯಾನಿಟಿ ಬ್ಯಾಗ್ ತಯಾರಿಕೆ, ಸೀರೆ ಕುಚ್ಚು ಹಾಕುವುದು ಕಸೂತಿ ಇವುಗಳನ್ನು ಮನೆಯಲ್ಲಿಯೇ ಕಲಿಸಿ ತರಬೇತಿ ಕೊಡುತ್ತಿದ್ದೆ. ಕೊರೋನ ಮಾರಿಯಿಂದ ಸಂಪರ್ಕವಿಲ್ಲದೆ ಕೆಲಸಗಳಿಗೆ ಅಡೆತಡೆಯಾಗಿ ದುಡಿಮೆ ಇಲ್ಲದೆ ಮನೆಯಲ್ಲಿ ಕೂರುವಂತಾಗಿ ಸಾಲದಿದ್ದಕ್ಕೆ ಕರೋನ ಬರುವ ಒಂದು ತಿಂಗಳ ಮುಂಚೆ…

Read More
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

ಗಂಗಾವತಿ: ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳ ಪಾಲಕರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುತ್ತದೆ. ಆದರೂ ಅವರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ದೊರೆಯಲಿ ಎಂಬ ಉದ್ದೇಶದಿಂದ ತಮಗೆ ಎಷ್ಟೇ ಕಷ್ಟವಿದ್ದರೂ ಮಕ್ಕಳನ್ನು ಶಾಲೆಗಳಿಗೆ ಕಳಿಸುತ್ತಾರೆ. ಸರಕಾರದ ಜೊತೆಗೆ ನಾವೂ ಕೈಜೋಡಿಸಿದಾಗ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸುವಲ್ಲಿ ಸರ್ಕಾರದ ಜವಾಬ್ದಾರಿ ಜೊತೆಗೆ ಸಾರ್ವಜನಿಕರ ಜವಾಬ್ದಾರಿಯೂ ಅಷ್ಟೇ ಇರುತ್ತದೆ ಎಂದು ಗಂಗಾವತಿಯ ಖ್ಯಾತ ಮಕ್ಕಳ ತಜ್ಞರು ಹಾಗೂ ಐಎಪಿ ವಿಜಯನಗರ ಶಾಖೆಯ ಅಧ್ಯಕ್ಷರಾದ ಡಾ||…

Read More
ಪವಿತ್ರ ಕುಂಭಮೇಳ ಅಮೃತ ಸ್ನಾನ  ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಪವಿತ್ರ ಕುಂಭಮೇಳ ಅಮೃತ ಸ್ನಾನ ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಗಂಗಾವತಿ: ನಗರದ ಭಾರತೀಯ ಜನತಾ ಪಕ್ಷದ ಯುವ ಮುಖಂಡರಾದ ಶರಣಪ್ಪ ಬಚಾಳಿ ಕುಟುಂಬ ವರ್ಗದವರು, ಮಹಿಳಾ ಮೋರ್ಚಾದ ಮುಖಂಡರಾದ ಲಲಿತಾ ನಾಗರಾಜ್ ಕುಟುಂಬಸ್ಥರು ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದಲ್ಲಿ ಅಮೃತ ಸ್ನಾನ ನೆರವೇರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕುಂಭಮೇಳದ ಇತಿಹಾಸವನ್ನು ಗಮನಿಸಿದಾಗ ಭಾರತದ ಪರಂಪರೆ ಸಂಸ್ಕೃತಿಯ ಮೇಳವಾಗಿ ಕುಂಭಮೇಳ ಕಂಗೊಳಿಸುತ್ತಿದೆ. 144 ವರ್ಷಗಳ ಬಳಿಕ ಬಂದಿರುವ ಈ ಮಹಾ ಕುಂಭಮೇಳ ದೇಶ ಸೇರಿದಂತೆ ವಿದೇಶಿಗಳನ್ನು ದಿನದಿಂದ ದಿನಕ್ಕೆ ಆಕರ್ಷಿಸುತ್ತಿದೆ. ಕಳೆದ ಜನವರಿ 13 ರಿಂದ ಆರಂಭವಾದ ಈ…

Read More
ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಗಾಂಧೀಜಿಯವರ ಆತ್ಮ ಕಥೆ ಅಥವಾ ನನ್ನ ಸತ್ಯಾನ್ವೇಷಣೆ ಪುಸ್ತಕ ಓದುತ್ತಿದ್ದೆ. ನಾವು ಗುಜರಾತ್ ಪ್ರವಾಸ ಹೋಗಿ ಬಂದು ಆಗಲೇ ಮೂರು ವರ್ಷ ಕಳೆದಿದೆ. ನಮ್ಮ ಅಕ್ಕ ಬಾವನವರು ಗುಜರಾತ್ ಪ್ರವಾಸ ಪ್ರಸ್ತಾಪಿಸಿದಾಗ ಆ ಪ್ರವಾಸಿ ಪಟ್ಟಿಯಲ್ಲಿ ನನ್ನನ್ನು ಆಕರ್ಷಿಸಿದ್ದು ಒಂದು ದ್ವಾರಕ ಮತ್ತೊಂದು ಪೋರ್‌ಬಂದರ್. ಮಹಾಭಾರತ ಕಥೆ ಓದಿದ್ದು ಟಿವಿ ದಾರಾವಾಹಿ ನೋಡಿದ್ದು ದ್ವಾರಕಾ ನೋಡಲು ಆಸಕ್ತಿ ಮೂಡಿಸಿದ್ದರೆ ಗಾಂಧೀಜಿಯವರ ಜನ್ಮಸ್ಥಳ ವೀಕ್ಷಣೆಗೆ ಅವರ ಆತ್ಮಕಥೆ ಪ್ರೇರಣೆ ಆಗಿತ್ತು. ನನ್ನ ಪತ್ನಿಯದು ಧಾರ್ಮಿಕ ನೋಟ ನನ್ನದು ಐತಿಹಾಸಿಕ…

Read More
ಸತತ ಅಧ್ಯಯನ ಮೂಲಕ ಚುಟುಕು ಸಾಹಿತ್ಯದ ಶ್ರೀಮಂತಿಕೆ. ಜಿಲ್ಲಾ ಮಟ್ಟದ ೩ನೆಯ ಕವಿಗೋಷ್ಠಿಯಲ್ಲಿ ಕವಿ -ಶಿ.ಕಾ ಬಡಿಗೇರ ಸಲಹೆ

ಸತತ ಅಧ್ಯಯನ ಮೂಲಕ ಚುಟುಕು ಸಾಹಿತ್ಯದ ಶ್ರೀಮಂತಿಕೆ. ಜಿಲ್ಲಾ ಮಟ್ಟದ ೩ನೆಯ ಕವಿಗೋಷ್ಠಿಯಲ್ಲಿ ಕವಿ -ಶಿ.ಕಾ ಬಡಿಗೇರ ಸಲಹೆ

ಕೊಪ್ಪಳ: ಚುಟುಕು ಸಾಹಿತ್ಯಕ್ಕೆ ಅಪಾರ ಮಹತ್ವ ಇದೆ ಉದಯೋನ್ಮುಖ ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುಟುಕು ಸಾಹಿತ್ಯ ಅಧ್ಯಯನ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಪ್ರತ್ನಿಸಬೇಕೆಂದು ಹಿರಿಯ ಸಾಹಿತಿ ಶಿ.ಕಾ.ಬಡಿಗೇರ ಅಭಿಪ್ರಾಯಪಟ್ಟರು. ಅವರು ಭಾನುವಾರ ಸಮೀಪದ ಭಾಗ್ಯನಗರದಲ್ಲಿ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಯೋಜಿಸಿದ್ದ ಉಪನ್ಯಾಸ ಮತ್ತು ಜಿಲ್ಲಾ ಮಟ್ಟದ ಮುಕ್ತ ಚುಟುಕು ಕವಿಗೋಷ್ಠಿ ಚುಟುಕು ವಾಚಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದೆ ಅಖಂಡ ರಾಯಚೂರು ಜಿಲ್ಲೆ ಇದ್ದಾಗ ಕೊಪ್ಪಳ ಜಿಲ್ಲೆಯ ಅನೇಕ…

Read More
ಸಂಸ್ಕಾರಗಳ ಅನುಕರಣೆ ಮಕ್ಕಳ ಶಿಕ್ಷಣದ ಭಾಗವಾಗಬೇಕು: ನಾಗರಾಜ ಗುತ್ತೇದಾರ

ಸಂಸ್ಕಾರಗಳ ಅನುಕರಣೆ ಮಕ್ಕಳ ಶಿಕ್ಷಣದ ಭಾಗವಾಗಬೇಕು: ನಾಗರಾಜ ಗುತ್ತೇದಾರ

ಕೊಪ್ಪಳ: ಕೊಪ್ಪಳದ ಸೇವಾಭಾರತಿಯ ವಿದ್ಯಾವಿಕಾಸ ಪ್ರಕಲ್ಪದ ಮನೆಪಾಠ ಕೇಂದ್ರಗಳ ವಾರ್ಷಿಕೋತ್ಸವವು ಫೆಬ್ರವರಿ-೦೯ ರಂದು ಕೊಪ್ಪಳದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಅತ್ಯಂತ ಉತ್ಸಾಹದ ವಾತಾವರಣದಲ್ಲಿ ಜರುಗಿತು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಗಂಗಾವತಿಯ ಸಂಕಲ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷರಾದ ನಾಗರಾಜ ಗುತ್ತೇದಾರ ಅವರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರದ ಅವಶ್ಯಕತೆ ಬಗ್ಗೆ ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಪ್ಪಳದ ಶ್ರದ್ಧಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಮಧುಮತಿ ಪಟ್ಟಣಶೆಟ್ಟಿ ಅವರು ಸೇವಾಭಾರತಿಯ ಕಾರ್ಯವನ್ನು ಮೆಚ್ಚಿ ಮಾತನಾಡಿದರು….

Read More

VISHWAROOPA NEWS BLOG

Infinite

Skip to content ↓