ಅಮೀತಕುಮಾರ ರೆಡ್ಡಿ ಅವರ ಸಂಶೋದನೆಗೆ ಬಳ್ಳಾರಿ ವಿ.ವಿ ಡಾಕ್ಟರೇಟ್
ಗಂಗಾವತಿ: ನಗರದ ಸಂಕಲ್ಪ ಕಾಲೇಜಿನ ನಿರ್ದೇಶಕರು ಹಾಗೂ ವಾಣಿಜ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಅಮೀತಕುಮಾರ ರೆಡ್ಡಿಯವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಆ್ಯಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್: ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ ಎಂಬ ವಿಷಯದ ಕುರಿತು ಕೈಗೊಂಡ ಅಧ್ಯಯನದಲ್ಲಿ ಪಿಎಚ್.ಡಿ ಪದವಿಗೆ ಭಾಜನರಾಗಿರುತ್ತಾರೆ. ಇವರ ಅಧ್ಯಯನಕ್ಕೆ ಬಳ್ಳಾರಿ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮೇಘರಾಜ ಬಿ. ರವರು…
