ಅಮೀತಕುಮಾರ ರೆಡ್ಡಿ ಅವರ ಸಂಶೋದನೆಗೆ  ಬಳ್ಳಾರಿ ವಿ.ವಿ ಡಾಕ್ಟರೇಟ್

ಅಮೀತಕುಮಾರ ರೆಡ್ಡಿ ಅವರ ಸಂಶೋದನೆಗೆ ಬಳ್ಳಾರಿ ವಿ.ವಿ ಡಾಕ್ಟರೇಟ್

ಗಂಗಾವತಿ: ನಗರದ ಸಂಕಲ್ಪ ಕಾಲೇಜಿನ ನಿರ್ದೇಶಕರು ಹಾಗೂ ವಾಣಿಜ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಅಮೀತಕುಮಾರ ರೆಡ್ಡಿಯವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಆ್ಯಂಡ್‌ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್: ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ ಎಂಬ ವಿಷಯದ ಕುರಿತು ಕೈಗೊಂಡ ಅಧ್ಯಯನದಲ್ಲಿ ಪಿಎಚ್.ಡಿ ಪದವಿಗೆ ಭಾಜನರಾಗಿರುತ್ತಾರೆ. ಇವರ ಅಧ್ಯಯನಕ್ಕೆ ಬಳ್ಳಾರಿ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮೇಘರಾಜ ಬಿ. ರವರು…

Read More
ಶೃಂಗೇರಿ ಜಗದ್ಗುರುಗಳ ವಿಜಯಯಾತ್ರೆ ನಗರಕ್ಕೆ ಆಗಮನ: ನಾರಾಯಣರಾವ್ ವೈದ್ಯ

ಶೃಂಗೇರಿ ಜಗದ್ಗುರುಗಳ ವಿಜಯಯಾತ್ರೆ ನಗರಕ್ಕೆ ಆಗಮನ: ನಾರಾಯಣರಾವ್ ವೈದ್ಯ

ಗಂಗಾವತಿ: ಸನಾತನ ಧರ್ಮದ ಪ್ರವರ್ತಕರಾದ ಜಗದ್ಗುರು ಶ್ರೀ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ಕರ್ನಾಟಕದ ಪ್ರಪ್ರಥಮ ಪೀಠವೆಂದಿನಿಸಿದ ಶೃಂಗೇರಿಯ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಕಿರಿಯ ಶ್ರೀಗಳಾದ ಪರಮಪೂಜ್ಯ ಶ್ರೀ ಮಿದುಶೇಖರ ಮಹಾಸ್ವಾಮಿಗಳು ಈಗಾಗಲೇ ವಿಜಯಯಾತ್ರೆಯನ್ನು ಆರಂಭಿಸಿದ್ದು, ಜನವರಿ-೨೧ ರಂದು ಗಂಗಾವತಿ ನಗರಕ್ಕೆ ಆಗಮಿಸಲಿದ್ದಾರೆ ಎಂದು ಶೃಂಗೇರಿ ಶಂಕರಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಹೇಳಿದರು. ಅವರು ಶಂಕರಮಠದ ಕಾರ್ಯಾಲಯದಲ್ಲಿ ಪತ್ರಿಕಾ ವರದಿಗಾರರ ಹಾಗೂ ಮಾಧ್ಯಮದೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದಕ್ಕೂ…

Read More
ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ

ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ

ಗಂಗಾವತಿ: ಇಂದು ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಶ್ರೀ ಕೃಷ್ಣದೇವರಾಯರ ೫೫೪ನೇ ಜಯಂತಿಯ ಅಂಗವಾಗಿ ಆನೆಗುಂದಿಯಲ್ಲಿ ರಾಜಾ ಶ್ರೀ ಕೃಷ್ಣದೇವರಾಯರ ಪುತ್ಥಳಿಗೆ ರಾಜಮಾತೆ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಅಮ್ಮನವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ರಾಜವಂಶಸ್ಥರಾದ ಶ್ರೀಮತಿ ಲಲಿತಾರಾಣಿ ಅಮ್ಮನವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ್, ಚಿತ್ರನಟ ವಿಷ್ಣುತೀರ್ಥ ಜೋಶಿ, ಮಾಜಿ ಗ್ರಾ.ಪಂ ಅಧ್ಯಕ್ಷ ತಿರುಕಪ್ಪ, ಮುಖಂಡರಾದ ಕುಪ್ಪರಾಜು, ರಾಘವೇದ್ರ ರಾಜು, ಸುದರ್ಶನ್ ವರ್ಮಾ, ರಾಘವೇಂದ್ರ, ನಾಗಪ್ಪ, ಬಿಎಂ ವೆಂಕಟೇಶ,…

Read More
ಸಂಕಲ್ಪ ಕಾಲೇಜಿಗೆ ೭ ರ‍್ಯಾಂಕ್ ಹಾಗೂ ೨ ಚಿನ್ನದ ಪದಕ

ಸಂಕಲ್ಪ ಕಾಲೇಜಿಗೆ ೭ ರ‍್ಯಾಂಕ್ ಹಾಗೂ ೨ ಚಿನ್ನದ ಪದಕ

ಗಂಗಾವತಿ: ವಿಜಯಪುರ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಪ್ರಕಟಿಸಿದ ೨೦೨೩-೨೪ನೇ ಸಾಲಿನ ಎನ್.ಇ.ಪಿ ಪಠ್ಯದ ಪದವಿ ಪರೀಕ್ಷೆಯಲ್ಲಿ ನಗರದ ಸಂಕಲ್ಪ ಪದವಿ ಕಾಲೇಜಿಗೆ ೭ ರ‍್ಯಾಂಕ್ ಮತ್ತು ೨ ಚಿನ್ನದ ಪದಕ ಲಭಿಸಿವೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ನಾಗರಾಜ ಗುತ್ತೇದಾರ ಹರ್ಷ ವ್ಯಕ್ತಪಡಿಸಿದರು. ಕಾಲೇಜಿನ ಬಿ.ಕಾಂ ವಿಭಾಗದಲ್ಲಿ ಜೇಬಾ ಸೈಯದ್ ಖಲೀಲುಲ್ಲಾ ಖಾದ್ರಿ ಶೇ ೯೫.೪೬ ಅಂಕದೊಂದಿಗೆ ಪ್ರಥಮ ರ‍್ಯಾಂಕ್ ಮತ್ತು ಚಿನ್ನದ ಪದಕ, ಬಿ.ಎ ವಿಭಾಗದಲ್ಲಿ ಸುಭದ್ರಾ ವಿರೂಪಾಕ್ಷ ಬಢಿಗೇರ್ ಶೇ ೯೧.೧೭ ಅಂಕ ಪಡೆಯುವುದರೊಂದಿಗೆ…

Read More
ಮಾಯಾವತಿಯವರ ೬೯ನೇ ಜನ್ಮದಿನದ ನಿಮಿತ್ಯ ನಗರದಲ್ಲಿ ಕಾರ್ಯಕರ್ತರಿಂದ ಸಮಾಜಮಖಿ ಕಾರ್ಯಗಳು.

ಮಾಯಾವತಿಯವರ ೬೯ನೇ ಜನ್ಮದಿನದ ನಿಮಿತ್ಯ ನಗರದಲ್ಲಿ ಕಾರ್ಯಕರ್ತರಿಂದ ಸಮಾಜಮಖಿ ಕಾರ್ಯಗಳು.

ಗಂಗಾವತಿ: ಬಹುಜನ ಸಮಾಜ ಪಕ್ಷದ ಹಿರಿಯ ನಾಯಕಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿಯವರ ಜನ್ಮದಿನದ ನಿಮಿತ್ಯ ಜನವರಿ-೧೫ ಬುಧವಾರ ಪಕ್ಷದ ಕಾರ್ಯಕರ್ತರು ನಗರದಲ್ಲಿ ಸಮಾಜ ಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಾಯಾವತಿಯವರ ಜನ್ಮ ದಿನದ ಆಚರಣೆ ಮಾಡಲಾಯಿತು ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಹುಲಿಗೇಶ ದೇವರಮನಿ ಪ್ರಕಟಣೆಯಲ್ಲಿ ತಿಳಿಸಿದರು. ಅವರು ಮಾಯಾವತಿಯವರ ಜನ್ಮದಿನಾಚರಣೆ ನಿಮಿತ್ಯ ನಗರದ ಅನಾಥಾಶ್ರಮದಲ್ಲಿ ಕೇಕ್ ಕಟ್ ಮಾಡಿ, ಅಲ್ಲಿನ ಮಕ್ಕಳಿಗೆ ಹಣ್ಣು-ಹಂಪಲು ವಿತರಿಸಿ ವಿಭಿನ್ನ ರೀತಿಯಲ್ಲಿ ಹುಟ್ಟು ಹಬ್ಬವನ್ನು ಆಚರಿಸಿ ಮಾತನಾಡಿದರು….

Read More
ಹಿರೇಬೆಣಕಲ್ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಆಚರಣೆ

ಹಿರೇಬೆಣಕಲ್ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಆಚರಣೆ

ಗಂಗಾವತಿ: ತಾಲೂಕಿನ ಹಿರೇಬೇಣಕಲ್ ಗ್ರಾಮದಲ್ಲಿ ಜನವರಿ-೧೨ ರವಿವಾರ ಶ್ರೀ ಸ್ವಾಮಿ ವಿವೇಕಾನಂದ ಗ್ರಾಮೀಣ ಅಭಿವೃದ್ಧಿ ಕ್ರೀಡೆ ಮತ್ತು ಸಾಂಸ್ಕೃತಿಕ ಯುವಕ ಸಂಘ ಹಾಗೂ ಜಿಲ್ಲಾ ನೆಹರು ಯುವ ಕೇಂದ್ರ ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಶ್ರಯದಲ್ಲಿ ಶ್ರೇಷ್ಠ ಸಂತ ಶ್ರೀ ಸ್ವಾಮಿ ವಿವೇಕಾನಂದರ ೧೬೨ನೆಯ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು. ಈ ಜಯಂತ್ಯೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು….

Read More
ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕ ಮಕರ ಸಂಕ್ರಾಂತಿ ಆಚರಣೆ

ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕ ಮಕರ ಸಂಕ್ರಾಂತಿ ಆಚರಣೆ

ಗಂಗಾವತಿ: ಇಂದು ಮಹಾನ್ ಕಿಡ್ಸ್ ಶಾಲೆಯಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ಯ ಎಲ್ಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ಕಬ್ಬನ್ನು ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಈ ಸಮಯದಲ್ಲಿ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ ಮಠ್ ಮಾತನಾಡಿ ಈಗಿನ ಮಕ್ಕಳಿಗೆ ಕಬ್ಬನ್ನು ತಿನ್ನುವುದು ಗೊತ್ತಿಲ್ಲ. ಪಾಲಕರು ಕೂಡ ಆ ಪ್ರಯತ್ನವನ್ನು ಮಾಡುವುದಿಲ್ಲ. ಮಕ್ಕಳಿಗೆ ಕಬ್ಬನ್ನು ತಿನ್ನುವ ರೂಢಿಯನ್ನು ಮಾಡಿದಲ್ಲಿ ಮಕ್ಕಳ ಆರೋಗ್ಯವು ಚೆನ್ನಾಗಿರುತ್ತೆ ಹಾಗೂ ಮಕ್ಕಳ ಹಲ್ಲುಗಳು ಕೂಡ ಚೆನ್ನಾಗಿರುತ್ತವೆ. ಹಾಗಾಗಿ ಪ್ರತಿ ವರ್ಷವೂ ಮಕ್ಕಳಿಗೆ…

Read More
ಜಗತ್ತಿಗೆ ವಿಶ್ವಕರ್ಮರ ಪಂಚಕಸುಬುಗಳ ಕೊಡುಗೆ ಅಪಾರ: ಮೌಲಾಸಾಬ್

ಜಗತ್ತಿಗೆ ವಿಶ್ವಕರ್ಮರ ಪಂಚಕಸುಬುಗಳ ಕೊಡುಗೆ ಅಪಾರ: ಮೌಲಾಸಾಬ್

ಗಂಗಾವತಿ: ಒಳ್ಳೆಯ ಕೆಲಸ ಹಾಗೂ ಒಳ್ಳೆಯ ಸೇವೆಗಳನ್ನು ಮಾಡಿದರೆ ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತೇವೆ. ಎಲ್ಲರೊಂದಿಗೆ ಸೌಹಾರ್ದತೆಯಿಂದ ಇರಬೇಕು. ವಿಶ್ವಕರ್ಮ ಸಮುದಾಯವು ಪಂಚಕಸುಬುಗಳ ಮೂಲಕ ಜಗತ್ತಿಗೆ ಅಪಾರ ಕೊಡುಗೆ ನೀಡಿದೆ. ಸಮಾಜವು ಇವುಗಳನ್ನು ಜೀವಂತವಾಗಿ ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು ಎಂದು ನಗರಸಭೆ ಅಧ್ಯಕ್ಷರಾದ ಮೌಲಾಸಾಬ್ ಹೇಳಿದರು. ಅವರು ಜನವರಿ-೯ ಗುರುವಾಗ ಗಂಗಾವತಿ ತಾಲೂಕ ಆಡಳಿತ ಹಾಗೂ ತಾಲೂಕ ವಿಶ್ವಕರ್ಮ ಸಮಾಜ, ತಾಲೂಕ ಮಹಿಳಾ ಘಟಕ ಮತ್ತು ವಿಶ್ವಕರ್ಮ ಯುವ ಘಟಕ ಸಂಘದ ಸಹಯೋಗದಲ್ಲಿ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಮೌನೇಶ್ವರರ…

Read More
ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಜಾಗೃತಿ ಜಾಥಾ

ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಜಾಗೃತಿ ಜಾಥಾ

ಗಂಗಾವತಿ: ಸಮೀಪದ ಶ್ರೀರಾಮನಗರದ ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರದಂದು ಶಾಲೆಯ ೩೧ನೆಯ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಯುವ ರಕ್ಷಣೆ ರಾಷ್ಟ್ರೀಯ ರಕ್ಷಣೆ ಎಂಬ ನಾಮದ ಅಡಿಯಲ್ಲಿ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಜಾಗೃತಿ ಜಾಥಾವನ್ನು ನಡೆಸಿದರು. ಶಾಲೆಯ ಆವರಣದಿಂದ ನಡೆದ ಜಾಥಾವನ್ನು ಸಂಸ್ಥೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪಾರ್ಥ ಸಾರಥಿ, ಲಿಟಲ್ ಹಾರ್ಟ್ಸ್ ಶಾಲೆಯ ಮುಖ್ಯೋಪಾಧ್ಯಾಯನಿ ಪ್ರಿಯಕುಮಾರಿ, ಪ್ರಭಾಕರ್ ಚಿನ್ನು ಪಾಟಿ,…

Read More
ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ವೈದ್ಯಕೀಯ ಸಂಘಗಳ ಸಂಪೂರ್ಣ ಬೆಂಬಲ

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ವೈದ್ಯಕೀಯ ಸಂಘಗಳ ಸಂಪೂರ್ಣ ಬೆಂಬಲ

ಗಂಗಾವತಿ: ನಾಳೆ ನಡೆಯಲಿರುವ ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಭಾರತೀಯ ವೈದ್ಯಕೀಯ ಸಂಘ, ಭಾರತೀಯ ವೈದ್ಯಕೀಯ ಸಂಘದ ಮಹಿಳಾ ಘಟಕ, ಐ.ಎಂ.ಎ ಮೈತ್ರಿ, ಭಾರತೀಯ ದಂತ ವೈದ್ಯಕೀಯ ಸಂಘ, ಭಾರತೀಯ ಆಯುಶ್ ವೈದ್ಯಕೀಯ ಸಂಘಗಳು ಐ.ಎಂ.ಎ ಭವನದಲ್ಲಿ ಸಭೆ ಸೇರಿ ತುಂಗಭದ್ರಾ ನದಿ ನಮ್ಮ ನಾಡಿನ ಜೀವನದಿ. ಈ ನದಿಯ ನೀರು ಇಂದು ಕಲುಷಿತವಾಗಿ ಇದರಿಂದ ಹಲವಾರು ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ. ಆದ್ದರಿಂದ ನಾವು ತುಂಗಭದ್ರಾ ನದಿ ಸ್ವಚ್ಚತೆ ಕಾಪಾಡಲು ಎಲ್ಲರೂ ಕೈ ಜೋಡಿಸಬೇಕೆಂದು ಭಾರತೀಯ ವೈದ್ಯಕೀಯ ಸಂಘದ…

Read More

VISHWAROOPA NEWS BLOG

Infinite

Skip to content ↓