ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಯಲ್ಲಿ ಗಂಗಾವತಿ ತಾಲೂಕಿನ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಸಂತಸ ವ್ಯಕ್ತಪಡಿಸಿದರು. ಕರಾಟೆ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಶಿವರಾಜ್-೩೫ ಕೆ.ಜಿ ವಿಭಾಗದಲ್ಲಿ ಪ್ರಥಮ ಮತ್ತು ಬಾಲಕಿಯರ ಪ್ರೌಢ ವಿಭಾಗದಲ್ಲಿ ಮೀನಾಕ್ಷಿ -೩೬ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಬಾಲಕರ ಪ್ರೌಢ ವಿಭಾಗದಲ್ಲಿ…

Read More
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ  ಹಿರೇಬೆಣಕಲ್‌ನ ಸ.ಹಿ.ಪ್ರಾ ಶಾಲೆ ಖೋ-ಖೋ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ.

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹಿರೇಬೆಣಕಲ್‌ನ ಸ.ಹಿ.ಪ್ರಾ ಶಾಲೆ ಖೋ-ಖೋ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು. ಅದರಲ್ಲಿ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಖೋ-ಖೋ ತಂಡವು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ವಿಜೇತರಾದ ಈ ತಂಡದ ವಿದ್ಯಾರ್ಥಿಗಳಿಗೆ ಹಿರೇಬೆಣಕಲ್ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾರೈಸಿದರು. ಸರ್ವ ಸದಸ್ಯರು ಗ್ರಾಮದ ಶಿಕ್ಷಣ ಪ್ರೇಮಿಗಳು, ಕ್ರೀಡಾಭಿಮಾನಿಗಳು ಹಾಗೂ ನಾಗನಕಲ್ ಗ್ರಾಮದ ಪ್ರಮುಖರು ಹಾಗೂ…

Read More
ಗಂಗಾವತಿಯಲ್ಲಿ ಹಾನಗಲ್ಲ ಶಿವಯೋಗಿಗಳ ಜಯಂತ್ಯೋತ್ಸವ ಆಚರಣೆಗೆ ಸಂತಸ: ಶರಣಬಸವ ದೇವರು

ಗಂಗಾವತಿಯಲ್ಲಿ ಹಾನಗಲ್ಲ ಶಿವಯೋಗಿಗಳ ಜಯಂತ್ಯೋತ್ಸವ ಆಚರಣೆಗೆ ಸಂತಸ: ಶರಣಬಸವ ದೇವರು

ಗಂಗಾವತಿ ನಗರದಲ್ಲಿ ಸೆ.೧೦ ರಿಂದ ೨೦ ರವರೆಗೆ ಹಾನಗಲ್ ಕುಮಾರ ಶಿವಯೋಗಿಗಳ ೧೫೮ನೇ ಜಯಂತ್ಯೋತ್ಸವ ಕಾರ್ಯಕ್ರಮ ಆಯೋಜಿಸಿತು. ಅದಕ್ಕೆ ನಗರದ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆಯ ಸಂಸ್ಥಾಪಕ ಗುರುಗಳಾದ ಶ್ರೀ ಶರಣಬಸವ ದೇವರು ಸಂತಸ ವ್ಯಕ್ತಪಡಿಸಿದರು. ಹಾನಗಲ್ಲ ಶಿವಯೋಗಿಗಳ ಜಯಂತ್ಯೋತ್ಸವದ ಯಶಸ್ವಿಗೆ ಸರ್ವರೂ ಸನ್ನದ್ಧರಾಗಬೇಕೆಂದು ಕರೆ ನೀಡಿದ್ದಾರೆ. ಅವರು ಜನರಲ್ಲಿ ದುಶ್ಚಟಗಳನ್ನು ದೂರಗೊಳಿಸಿ, ಅರಿವು ಮೂಡಿಸಲು ನಾಡಿನ ನೂರಾರು ಪೂಜ್ಯರು ಆಗಮಿಸುತ್ತಿರುವುದು ನಮ್ಮ ತಾಲೂಕಿಗೆ ಸಂದ ಭಾಗ್ಯವಾಗಿದೆ. ಹೀಗಾಗಿ ಈ ಹತ್ತು…

Read More
ಸಮಾಜಸೇವಕ ಪಿ. ನವೀನ್ ಕುಮಾರ್ ರವರ ೩೨ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಸಮಾಜಸೇವಕ ಪಿ. ನವೀನ್ ಕುಮಾರ್ ರವರ ೩೨ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಪಿ.ನವೀನ್ ಕುಮಾರ್ ಬಳ್ಳಾರಿಯವರು ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಪಂಪಾಸರೋವರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ತಮ್ಮ ೩೨ನೇ ಜನ್ಮದಿನವನ್ನು ಗಂಗಾವತಿಯ ಲಯನ್ಸ್ ಚಾರಿಟೇಬಲ್ ಟ್ರಸ್ಟ್ನ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿಅನ್ನ ಸಂತರ್ಪಣೆ ಮಾಡಿ ಆಚರಿಸಿಕೊಂಡರು. ಕೇಕ್ ಕತ್ತರಿಸುವುದರ ಮೂಲಕ ಹಾಗೂ ಪಂಪಾ ಸರೋವರದಲ್ಲಿರುವ ಎಲ್ಲಾ ಆಟೋ ಚಾಲಕರಿಗೆ ಮತ್ತು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡುವ ಮೂಲಕ ಸರಳತೆಯಿಂದ ಆಚರಿಸಿಕೊಂಡರು. ಅನ್ನಸಂತರ್ಪಣೆ ಮಾಡಿ ಮಾತನಾಡಿದ ಅವರು ಬುದ್ಧಿಮಾಂದ್ಯ ಶಾಲೆಯಲ್ಲಿ ೩೨ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದು ತುಂಬಾ ಸಂತೋಷವಾಗಿದೆ. ಪಂಪಾ…

Read More
ಪುಷ್ಪಗಿರಿ ಬೆಟ್ಟಕ್ಕೆ ಚಾರಣದ ಸಾಹಸ ಕಥನ  ಗೊರೂರು ಅನಂತರಾಜು, ಹಾಸನ.

ಪುಷ್ಪಗಿರಿ ಬೆಟ್ಟಕ್ಕೆ ಚಾರಣದ ಸಾಹಸ ಕಥನ ಗೊರೂರು ಅನಂತರಾಜು, ಹಾಸನ.

ಹಾಸನ ತಾಲ್ಲೂಕು ಮುಟ್ಟನಹಳ್ಳಿಯ ಲೇಖಕರಾದ ತ್ಯಾಗರಾಜ್ ಮತ್ತು ತಂಡ ಪ್ರಸಿದ್ಧ ಚಾರಣಕ್ಕೆ ಹೆಸರು ವಾಸಿಯಾದ ಪುಷ್ಪಗಿರಿ ಬೆಟ್ಟಕ್ಕೆ ಚಾರಣಕ್ಕೆ ಹೋಗಿ ಬಂದ ಸಾಹಸ ಕಥನವನ್ನು ಸ್ವಾರಸ್ಯಕರವಾಗಿ ಮಿನಿ ಕಾದಂಬರಿ ಸ್ವರೂಪದಲ್ಲಿ ಓದಿಸಿಕೊಂಡು ಹೋಗುವಂತೆ ಬಣ್ಣಿಸಿದ್ದಾರೆ. ಕುಮಾರ ಪರ್ವತ ಚಾರಣ ಮಾಮೂಲಿ ವ್ಯಕ್ತಿಗಳಿಗೆ ಅದೊಂದು ದಿಗಿಲು. ಹವ್ಯಾಸಿ ಚಾರಣಿಗರಿಗೆ ಅದೊಂದು ವಿಶಿಷ್ಟ ಅನುಭವ. ಇಂತಹ ಚಾರಣದ ಅನುಭವವನ್ನು ಬರಹಕ್ಕಿಳಿಸುವುದು ಒಂದು ಕೌಶಲ್ಯವೆ ಸರಿ. ಆಧುನಿಕತೆ, ಲೋಕಜ್ಞಾನ ಬೆಳೆದಂತೆ ಬರಹವೂ ಕೂಡ ಹೊಸತು ಕಂಡುಕೊಳ್ಳುತ್ತಿದೆ. ನಾವು ಕುವೆಂಪುರವರ ಮಲೆಗಳಲ್ಲಿ ಮದುಮಗಳು,…

Read More
ಜಿಲ್ಲಾ ಮಟ್ಟದ ಚೆಸ್ ಹಾಗೂ ಶೆಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಜಿಲ್ಲಾ ಮಟ್ಟದ ಚೆಸ್ ಹಾಗೂ ಶೆಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಸೆಪ್ಟೆಂಬರ್-೦೧ ರಂದು ಜಿಲ್ಲಾ ಕ್ರೀಡಾಂಗಣ ಕೊಪ್ಪಳ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆ, ಶೆಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಗಂಗಾವತಿಯ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಪ್ರಾಥಮಿಕ ವಿಭಾಗದ ಚೆಸ್ ಸ್ಪರ್ಧೆಯಲ್ಲಿ ಸಮೀಕ್ಷಾ, ಶಿವರಾಜ್ ಮತ್ತು ಬಾಲಕಿಯರ ಪ್ರೌಢ ವಿಭಾಗದಲ್ಲಿ ಸೃಜನಾ ಪ್ರಥಮ ಸ್ಥಾನ ಪಡೆದು, ಮುಂದೆ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದೇರೀತಿ ನಿವೇದ, ರಾಮ್ ಸೂರ್ಯ, ವೈಭವ್, ಶಿವಕುಮಾರ್, ಧನುಷ್…

Read More
ನಾಳೆಗಳು ನಮ್ಮದೆನಿಸಿವೆ ಭರವಸೆಯ.. ತಾಯಿ ಮತ್ತು ಅವಳಿ ಮಕ್ಕಳ ಕಲಾಪರಿಚಯ – ಗೊರೂರು ಅನಂತರಾಜು, ಹಾಸನ.

ನಾಳೆಗಳು ನಮ್ಮದೆನಿಸಿವೆ ಭರವಸೆಯ.. ತಾಯಿ ಮತ್ತು ಅವಳಿ ಮಕ್ಕಳ ಕಲಾಪರಿಚಯ – ಗೊರೂರು ಅನಂತರಾಜು, ಹಾಸನ.

ನಾಳೆಗಳು ನಮ್ಮದೆನಿಸಿವೆ ಭರವಸೆಯ ನಾಳೆಗಳು ನಮ್ಮದೆನಿಸಿವೆ ಎಂಬ ಒಂದು ಸೊಗಸಾದ ಹಾಡಿಗೆ ಕಲ್ಬುರ್ಗಿ ಜಿಲ್ಲೆ ಚಿಂಚೋಳಿ ತಾಲ್ಲೂಕು ಕಲ್ಲುರೋಡ ಗ್ರಾಮದ ಮಹಾನಂದ ಮಠಪತಿ ಮೇಡಂ ತಮ್ಮ ಕಲೆಗಾರಿಕೆ ಪೋಟೋಗಳನ್ನು ಅಳವಡಿಸಿ ಒಂದು ವಿಡಿಯೋ ಮಾಡಿದೆ. ಅದನ್ನು ಹೂವಿನಹಡಗಲಿಯ ಕತೆಗಾರ ಮಧುನಾಯ್ಕ್ ಲಂಬಾಣಿ ಗ್ರೂಪ್‌ನಲ್ಲಿ ಹಾಕಿದ್ದರು. ಅನಂತರಾಜ್ ಸರ್, ಚಿಕ್ಕಮಗಳೂರಿನಲ್ಲಿ ನಮ್ಮ ಕರ್ನಾಟಕ ರಾಜ್ಯ ಬರಹಗಾರರ ಸಂಘ ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಕಾರದಲ್ಲಿ ಇತ್ತೀಚಿಗೆ ನಡೆಸಿತ್ತಲ್ಲಾ ರಾಜ್ಯಮಟ್ಟದ ಗಾಯನ ಸ್ಫರ್ಧೆ ಇಲ್ಲಿ ಭಾಗವಹಿಸಿದ್ದ ಗಾಯಕಿ ಮಹಾನಂದ ಮಠಪತಿ ಮಗಳು…

Read More
ವೈಜೆಆರ್ ಕಾಲೇಜಿ ವಿಜೃಂಭಣೆಯಿಂದ ನಡೆದ ಗಣಪನ ವಿಸರ್ಜನೆ ಮೆರವಣಿಗೆ

ವೈಜೆಆರ್ ಕಾಲೇಜಿ ವಿಜೃಂಭಣೆಯಿಂದ ನಡೆದ ಗಣಪನ ವಿಸರ್ಜನೆ ಮೆರವಣಿಗೆ

ಗಂಗಾವತಿ : ವಿದ್ಯಾನಗರ ವೈಜೆಆರ್ ಪಿಯು ಕಾಲೇಜ್ ನಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಣ್ಣಿನ ಗಣೇಶ ಮೂರ್ತಿಯನ್ನು ಅದ್ಧೂರಿಯಾಗಿ ಸ್ವಾಗತಿಸಿ ಐದು ದಿನ ಕಾಲೇಜಿನಲ್ಲಿ ಪ್ರತಿಷ್ಠಾಪಿಸಿ ಗಣೇಶನಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ರವಿವಾರ ವಿಸರ್ಜನ ವೇಳೆ ಯುವಕರು ಯುವತಿಯರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.ಗಣೇಶನ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತೋಷಪಟ್ಟರು. ಈ ವೇಳೆ ಅಧ್ಯಕ್ಷ ಕಲ್ಯಾಣಂ ಜಾನಕಿರಾಮ್ ಮಾತನಾಡಿ ಜಿಲ್ಲೆ ಮತ್ತು ರಾಜ್ಯದ ಜನತೆಗೆ ಹಾಗೂ ವಿದ್ಯಾರ್ಥಿಗಳಿಗೆ…

Read More
ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಪುಣ್ಯಕೋಟಿ ಪ್ರಶಸ್ತಿ ಪ್ರದಾನ.

ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಪುಣ್ಯಕೋಟಿ ಪ್ರಶಸ್ತಿ ಪ್ರದಾನ.

ಗಂಗಾವತಿ: ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಆಗಸ್ಟ್-೨೮ ಗುರುವಾರ ಲಯನ್ಸ್ ಕ್ಲಬ್‌ನಲ್ಲಿ ಪುಣ್ಯಕೋಟಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಶೇಖರ್ ತೆಗ್ಗಿ ಅವರು ತಿಳಿಸಿದರು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ವೃತ್ತಿಯಲ್ಲಿ ಒಬ್ಬ ವೈದ್ಯರಾಗಿ ಸಾಹಿತಿಗಳಾಗಿ, ಸಮಾಜ ಸೇವಕರಾಗಿ ಸಾಕಷ್ಟು ಸೇವೆಗಳನ್ನು ಸಲ್ಲಿಸುತ್ತಾ ಜನಾನುರಾಗಿಯಾಗಿದ್ದಾರೆ. ಇವರಿಗೆ ಸನ್ಮಾನಿಸಿ ಅಭಿನಂದಿಸುವುದು ನಮ್ಮ ಅಕಾಡೆಮಿಯ ಹೆಬ್ಬಯಕೆಯಾಗಿತ್ತು….

Read More
ಆಗಸ್ಟ್-೨೪ ರವಿವಾರ ಉದ್ಘಾಟನೆಗೊಂಡ ಶ್ರೀ ರೇಣುಕಾ ಹುಲಿಗೆಂಬಾ ದೇವಿ ಸಮುದಾಯ ಭವನ.

ಆಗಸ್ಟ್-೨೪ ರವಿವಾರ ಉದ್ಘಾಟನೆಗೊಂಡ ಶ್ರೀ ರೇಣುಕಾ ಹುಲಿಗೆಂಬಾ ದೇವಿ ಸಮುದಾಯ ಭವನ.

ಗಂಗಾವತಿ: ಸಮಾಜಗಳ ಅಭಿವೃದ್ಧಿಗೆ ಒಗ್ಗಟ್ಟು ಅವಶ್ಯವಾಗಿದೆ. ಒಗ್ಗಟ್ಟಿನಿಂದ ಸಮಾಜವು ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ರವಿವಾರ ನಗರದ ಮಾರುತೇಶ್ವರನಗರ ಉಪ್ಪಿನಮಾಳಿ ಕ್ಯಾಂಪಿನಲ್ಲಿರುವ ಶ್ರೀರೇಣುಕಾ ಹುಲಿಗೆಂಬಾ ದೇವಿ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಶಾಸಕರಾಗಿದ್ದ ಸಮಯದಲ್ಲಿ ಸರ್ವ ವರ್ಗಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದ್ದು, ಸದರಿ ಸಮುದಾಯ ಭವನಕ್ಕೆ ಮೂರು ಲಕ್ಷ ಅನುದಾನವನ್ನು ನೀಡಲಾಗಿದೆ ಎಂದು ಸ್ಮರಿಸಿದರು. ಅಲ್ಲದೆ ಎಲ್ಲರೂ ಮಕ್ಕಳಿಗೆ ಉತ್ತಮ ಶಿಕ್ಷಣ…

Read More