ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ರ ನಿಧನ: ವಿಷಾದಕರ – ಭಾರಧ್ವಾಜ್
ಗಂಗಾವತಿ: ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ರವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಕ್ರಾಂತಿಚಕ್ರ ಬಳಗದ ಅಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ವಿಷಾದ ವ್ಯಕ್ತಪಡಿಸಿದರು. ಭಾರತದ ಹೆಮ್ಮೆಯ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹಸಿಂಗ್ರು ಆರ್ಥಿಕ ತಜ್ಞರಾಗಿದ್ದು, 90 ರ ದಶಕದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ತೀವ್ರ ಕುಂಟಿತಗೊಂಡು ಗಂಭೀರ ಸ್ಥಿತಿಯಲ್ಲಿದ್ದಾಗ ಮನಮೋಹನಸಿಂಗ್ರು ದೇಶದ ಆರ್ಥಿಕ ಸ್ಥಿತಿಯಲ್ಲಿ ಬಲಪಡಿಸುವಲ್ಲಿ ಪ್ರಮುಖ ಪಾತ್ರಹಿಸಿದ್ದರು. ನಂತರ ಅವರು ೨೦೦೪ ರಿಂದ ೨೦೧೪ ರವರೆಗೆ ಹತ್ತುವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಭಾರತದ…
