ಐರಣಿ ಮಠದ ತುಂಗಭದ್ರಾ ದಡದಲ್ಲಿ ಎರಡನೇ ಹಂತದ ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಜಾಲನೆ

ರಾಣಿಬೆನ್ನೂರು ತಾಲ್ಲೂಕಿನ ಐರಣಿ ಮಠದ ಸನ್ನಿಧಿಯಲ್ಲಿ ನಿರ್ಮಲ ತುಂಗಭದ್ರ ಅಭಿಯಾನದ ಎರಡನೇ ಹಂತದ ಪಾದಯಾತ್ರೆಯನ್ನು ವೀರಾಪುರ ಹಿರೇಮಠದ ಡಾ. ಮರುಳಸಿದ್ದ ಪಂಡಿತಾರಾಧ್ಯ ಮಹಾಸ್ವಾಮಿಗಳು, ಐರಾವತ ಐರಣಿ ಮಠದ ಶ್ರೀ ಮಾಧವಾನಂದ ಸ್ವಾಮೀಜಿ, ಪ್ರಧಾನ ಸಂಘಟಕರಾದ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ ರಾಷ್ಟ್ರೀಯ ಸಂಚಾಲಕರಾದ ಶ್ರೀ ಬಸವರಾಜ್ ಪಾಟೀಲ್ ವೀರಾಪುರ, ಸಾಮಾಜಿಕ ಕಾರ್ಯಕರ್ತರು ಹಾಗೂ ಚನ್ನಗಿರಿ ಮಾಜಿ ಶಾಸಕರಾದ ಮಹಿಮಾ ಪಾಟೀಲ್, ಖ್ಯಾತ ಆರ್ಥಿಕ ತಜ್ಞರು ಹಾಗೂ ಪರಿಸರ ಪ್ರೇಮಿಗಳಾದ ಪ್ರೊ. ಬಿ.ಎನ್. ಕುಮಾರಸ್ವಾಮಿ, ಐ.ಐ.ಟಿ ಧಾರವಾಡದ ಪ್ರೊ….

Read More

‘ತುಂಗಭದ್ರಾ ಅಭಿಯಾನ’ಕ್ಕೆ ೧೦೭ನೇ ಕವಿಗೋಷ್ಠಿ ಬೆಂಬಲ

ಗಂಗಾವತಿ: ನಗರದ ಹೊಸಳ್ಳಿ ರಸ್ತೆ ಮರ‍್ಗದ ಲಿಟಲ್ ಹಾರ್ಟ್ಸ್‌ ಸ್ಕೂಲ್ ಮುಂದಿರುವ ಕನ್ನಡ ಜಾಗೃತಿ ಸಮಿತಿಯ ಶ್ರೀ ಭುವನೇಶ್ವರಿ ಭವನದಲ್ಲಿ ನಡೆದ ಕವಿಗೋಷ್ಠಿಯಲ್ಲಿ ನಿರ್ಮಲ ತುಂಗಭದ್ರಾ ಕುರಿತು ಕವನ ವಾಚಿಸುವ ಮೂಲಕ ಕವಿ ಕವಯತ್ರಿಯರು ನಿರ್ಮಲ ತುಂಗಭದ್ರಾ ಅಭಿಯಾನ’ಕ್ಕೆ ಬೆಂಬಲ ವ್ಯಕ್ತಪಡಿಸಿದರು.ಅರಳಹಳ್ಳಿಯ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ, ಗಂಗಾವತಿಯ ಕನ್ನಡ ಜಾಗೃತಿ ಸಮಿತಿ ಮತ್ತು ತುಂಗಭದ್ರಾ ಅಭಿಯಾನ ಸಹಯೋಗದಲ್ಲಿ ಕಾವ್ಯಲೋಕ ಸಂಘಟನೆ ‘ನಿರ್ಮಲ ತುಂಗಭದ್ರಾ’ ಶೀರ್ಷಿಕೆಯಡಿ ಆಯೋಜಿಸಿದ್ದ ೧೦೭ನೇ ಕವಿಗೋಷ್ಠಿಯಲ್ಲಿ ಹಿರಿಯ ಕವಿ ಶರಣಪ್ಪ…

Read More

ಮಹಾನ್ ಕಿಡ್ಸ್ ಶಾಲೆಯಲ್ಲಿ ಇಂದು ವಿಭಿನ್ನ ಮಾಡೆಲ್ ಹಾಗೂ ಆಟಗಳ ಮೂಲಕ ಗಣಿತ ದಿನ ಆಚರಣೆ.

ಗಂಗಾವತಿ: ಇಂದು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮಹಾನ್ ಕಿಡ್ಸ್ ಶಾಲೆಯಲ್ಲಿ ಗಣಿತ ದಿನವನ್ನು ಆಚರಿಸಲಾಯಿತು.ಈ ಸಮಯದಲ್ಲಿ ಮಕ್ಕಳು ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯ ಮಕ್ಕಳು ಗಣಿತಕ್ಕೆ ಸಂಬAಧಿಸಿದ ಮಾಡಲ್‌ಗಳನ್ನು ಹಾಗೂ ಗಣಿತದ ಕಾನ್ಸೆಪ್ಟ್‌ ಗಳನ್ನು ಮಕ್ಕಳು ಸುಲಭವಾಗಿ ಪಾಲಕರಿಗೆ ತಿಳಿಸಿದರು. ಗಣಿತ ವಿಷಯ ಮಕ್ಕಳ ಬಾಯಿಯಲ್ಲಿ ನಿರರ್ಗಳವಾಗಿ ಬರುತ್ತಿರುವುದನ್ನು ಪಾಲಕರು ಕೇಳಿ ತುಂಬಾ ಅಚ್ಚರಿಪಟ್ಟರು. ಚಿಕ್ಕ ಚಿಕ್ಕ ಮಕ್ಕಳು ಮಾಡಲ್‌ಗಳನ್ನು ಹಿಡಿದು, ಆ ಮಾಡೆಲ್‌ಗಳನ್ನು ವಿವರಿಸುವ ಕೌಶಲ್ಯವನ್ನು ಹಾಗೂ ಮಕ್ಕಳು ಮಾತನಾಡುವ ಶೈಲಿ ಅವರ ಕಾನ್ಫಿಡೆನ್ಸ್ ಎಲ್ಲವೂ…

Read More

ಹರಿಹರ ನಾಮಮೃತ ಬರವಣಿಗೆ ಪತ್ರಿಕೆ ಬಿಡುಗಡೆ.

ಗಂಗಾವತಿ: ಇಲ್ಲಿನ ಶಂಕರ ಮಠದಲ್ಲಿ ಶ್ರೀ ದತ್ತಾತ್ರೇಯ ಜಯಂತೋತ್ಸವದ ಸಂದರ್ಭದಲ್ಲಿ ಶೃಂಗೇರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸುವರ್ಣ ಮಹೋತ್ಸವ ಆಚರಣೆಯ ಪ್ರಯುಕ್ತ ಕಿರಿಯ ಸ್ವಾಮೀಜಿಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಆಶಯದಂತೆ ಹರ ಮತ್ತು ಹರಿ ಒಂದೇ ಎಂಬ ದಿವ್ಯ ಸಂದೇಶವನ್ನು ಸಾರುವ ಉದ್ದೇಶದಿಂದ ಹಾಗೂ ಶ್ರೀಮತಸ್ಥರು ಒಂದಾಗುವುದರ ಮೂಲಕ ಸನಾತನ ಧರ್ಮದ ರಕ್ಷಣೆಗಾಗಿ ಹರಿ ನಾಮಾಮೃತ ಕೋಟಿ ಬರವಣಿಗೆ ಪತ್ರಿಕೆಯನ್ನು ಧರ್ಮದರ್ಶಿ ನಾರಾಯಣರಾವ್ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಯಾವುದೇ ಜಾತಿ ಮತ ಪಂಥವೆನಿಸದೆ…

Read More

ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ : ಆರ್. ಪುಟ್ಟಸ್ವಾಮಿ ತಿಳಿಸಿದರು

ಚಿತ್ರದುರ್ಗ: ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕರಾದ ಆರ್.ಪುಟ್ಟಸ್ವಾಮಿ ತಿಳಿಸಿದರು. ಅವರು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪಿಹೆಚ್‌ಡಿ ಸಹಿತ ಹತ್ತು ಹಲವು ಪದವಿ ಪಡೆದ ಉಪನ್ಯಾಸಕರು ಎಷ್ಟೇ ಬುದ್ದಿವಂತರಾಗಿದ್ದರೂ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ತಲುಪದೆ ಹೋದರೆ ತರಗತಿಗಳು ಯಶಸ್ವಿಯಾಗುವುದಿಲ್ಲ ಎಂದರು. ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ…

Read More

ಡಿಸೆಂಬರ್-೧೮ ಬುಧವಾರ ಹೊಸಕೇರಾ ಗ್ರಾಮದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ

ಗಂಗಾವತಿ: ತಾಲೂಕಿನ ಹೊಸಕೇರಾ ಗ್ರಾಮ ಪಂಚಾಯತಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ವೈದೇಹಿ ಆಸ್ಪತ್ರೆ ಬೆಂಗಳೂರು, ಮಾರುತಿ ಕಣ್ಣಿನ ಮತ್ತು ಹಲ್ಲಿನ ಆಸ್ಪತ್ರೆ ಗಂಗಾವತಿ, ಇವರುಗಳ ಸಹಯೋಗದಲ್ಲಿ ಡಿಸೆಂಬರ್-೧೮ ಬುಧವಾರ ಬೆಳಿಗ್ಗೆ ೧೦:೦೦ ರಿಂದ ಮಧ್ಯಾಹ್ನ ೨:೦೦ ಗಂಟೆಯವರೆಗೆ ಹೊಸಕೇರಾ ಗ್ರಾಮದ ಶ್ರೀ ದುರ್ಗಾದೇವಿ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೊಸಕೇರಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಸುನಿತಾ ಎಸ್. ಮತ್ತು ಸ್ವಾಮಿ ವಿವೇಕಾನಂದ ಸೇವಾ…

Read More

ಡಿಸೆಂಬರ್-೧೯ ಗುರುವಾರ ಮುಸ್ಟೂರು ಗ್ರಾಮದಲ್ಲಿ ಉಚಿತ ಆರೋಗ್ಯ, ನೇತ್ರ ತಪಾಸಣೆ ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ

ಗಂಗಾವತಿ: ಲಯನ್ ಕ್ಲಬ್ ಗಂಗಾವತಿ, ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು, ಕೆ.ಎಸ್. ಆಸ್ಪತ್ರೆ, ಕೊಪ್ಪಳ, ಲಯನ್ ಕಣ್ಣಿನ ಆಸ್ಪತ್ರೆ, ಕೊಪ್ಪಳ, ಐದೃಷ್ಟಿ ಕಣ್ಣಿನ ಆಸ್ಪತ್ರೆ, ಹೊಸಪೇಟೆ, ಶುಭಶ್ರೀ ಪಾರ್ಮಾಸ್ಯೂಟಿಕಲ್ಸ್, ಕನಕಗಿರಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ಜಿಲ್ಲಾ ಅಂಧತ್ವ ನಿವಾರಣಾ ಸಂಘ ಕೊಪ್ಪಳ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಸ್ಟೂರು ಹಾಗೂ ಮುಸ್ಟೂರು ಗ್ರಾಮದ ಸಮಸ್ತ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ…

Read More

ಹೆಚ್.ಆರ್.ಎಸ್.ಎಂ. ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಲಲಿತಾ ಭಾವಿಕಟ್ಟಿ ನಿಧನ: ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ

ಗಂಗಾವತಿ: ನಗರದ ಹೆಚ್.ಆರ್.ಎಸ್.ಎಂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಲಿತಾ ಭಾವಿಕಟ್ಟಿಯವರು ಡಿಸೆಂಬರ್-೧೫ ರಂದು ವಿಧಿವಶರಾಗಿದ್ದು, ಇವರ ನಿಧನಕ್ಕೆ ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ ಸೂಚಿಸುತ್ತದೆ ಎಂದು ಸಂಘದ ಅಧ್ಯಕ್ಷರಾದ ಎನ್.ಜಿ ಕಾರಟಗಿಯವರು ತಿಳಿಸಿದರು.ಅವರು ಬೆಳಗಾವಿ ಅಧಿವೇಶನದಲ್ಲಿದ್ದು, ಅಲ್ಲಿಂದಲೇ ದೂರವಾಣಿ ಕರೆ ಮೂಲಕ ಸಂತಾಪ ಸೂಚಿಸಿದ್ದಾರೆ.ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಹನುಮಂತಪ್ಪ ನಾಯಕ, ಕಾರ್ಯದರ್ಶಿಯಾದ ಎಸ್.ವಿ ಪಾಟೀಲ್ ಗುಂಡೂರು, ಸದಸ್ಯರುಗಳಾದ ಕನಕಮೂರ್ತಿ, ಹಾಷ್ಮುದ್ದೀನ ವಕೀಲರು, ಸೈಯ್ಯದ ಅಲಿ, ಗಿರೀಶ್ ಬಳ್ಳಾರಿ, ಹುಸೇನಪಾಷಾ, ಹೆಚ್.ಎಂ. ಪಾಟೀಲ್, ಪಿ. ದಶರಥ…

Read More

ಹನುಮದ್ ವೃತ ಪ್ರಯುಕ್ತ ತೊಟ್ಟಿಲು ಉತ್ಸವ.

ಗಂಗಾವತಿ. ನಗರದ ಶ್ರೀ ಯೋಗೀಶ್ವರ ಯಾಜ್ಞವಲ್ಕ್ಯ ಮಂದಿರದ ಶ್ರೀ ಆಂಜನೇಯ ಸ್ವಾಮಿಗೆ ಹನುಮದ್ ವೃತಾಚರಣೆಯ ಪ್ರಯುಕ್ತ ತೊಟ್ಟಿಲು ಉತ್ಸವ. ಶುಕ್ರವಾರದಂದು ಸಂಭ್ರಮದಿಂದ ಜರುಗಿತು.ಪ್ರದೀಪ್ ಆಚಾರ್ ಅವರು ಸಂಕಲ್ಪ ತೊಟ್ಟಿಲು ಉತ್ಸವ. ಅಷ್ಟಾವಧಾನ ಸೇವೆ ಇತರೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರಿವೇರಿಸಿದರು. ಬಳಿಕ ರಾತ್ರಿ ದೀಪೋತ್ಸವ, ಮಹಿಳೆಯರಿಂದ ಪುರುಷರಿಂದ ಭಜನೆ ಇತರೆ ಕಾರ್ಯಕ್ರಮಗಳು ಜರುಗಿದವು.ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಮುರಳಿಧರ್ ಕುಲಕರ್ಣಿ ಮಾತನಾಡಿ ಧಾರ್ಮಿಕ ಆಚರಣೆಯ ಮೂಲಕ ಸಮಾಜದ ಸಂಘಟನೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಹಲವು ದಶಕಗಳಿಂದ ದೇವಸ್ಥಾನದಲ್ಲಿ…

Read More

೫ನೇ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳ ಅಮೋಘ ಸಾಧನೆ.

ಗಂಗಾವತಿ: ಡಿಸೆಂಬರ್-೧೪ ಶನಿವಾರ ನಡೆದ ೫ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಸಿಂಧನೂರಿನ ಮಿಲಪ್ ಶಾದಿಮಹಲ್‌ನಲ್ಲಿ ಡಾ. ರಜಾಕ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.ಈ ಒಂದು ಸ್ಪರ್ಧೆಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಡು ಸ್ಪೋರ್ಟ್ಸ್ ಅಸೋಸಿಯೇಷನ್ (ರಿ) ಗಂಗಾವತಿ ಸಂಸ್ಥೆ ವತಿಯಿಂದ ೨೦ ಕರಾಟೆ ಕ್ರೀಡಾಪಟುಗಳು ಭಾಗವಹಿಸಿ ಅಮೋಘವಾದ ಸಾಧನೆ ಮಾಡಿದಾರೆ.ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಚಿನ್ನು, ಭೀಮ್‌ಸಿಂಗ್, ನಿರ್ಮಲ, ಪ್ರತಾಪ್ ಪಡೆದಿದ್ದು, ಅದೇರೀತಿ, ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಕುಮುಟೆ ವಿಭಾಗದಲ್ಲಿ ದ್ವಿತೀಯ…

Read More

VISHWAROOPA NEWS BLOG

Infinite

Skip to content ↓