ನಿರ್ಮಲ ತುಂಗಭದ್ರಾ ಅಭಿಯಾನದ ೩ನೇ ಹಂತದ ಪಾದಯಾತ್ರೆಯ ಕರಪತ್ರ, ಪೋಸ್ಟರ್ ಮತ್ತು ಬಟ್ಟೆ ಬ್ಯಾನರ್ಗಳ ಅನಾವರಣ ಕಾರ್ಯಕ್ರಮ.
ಗಂಗಾವತಿ: ಆನೆಗುಂದಿಯ ನವಬೃಂದಾವನದಲ್ಲಿ ನವೆಂಬರ್-೧೮ ರಂದು ಶ್ರೀ ಪದ್ಮನಾಭತೀರ್ಥರ ಆರಾಧನಾ ಮಹೋತ್ಸವದ ಸಮಾರಂಭದಲ್ಲಿ ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಸುಬುಧೇಂದ್ರತೀರ್ಥರು ಹಾಗೂ ಆರ್ಯ ಅಕ್ಷೋಭ್ಯತೀರ್ಥ ಸಂಸ್ಥಾನ ಬಾಳಗಾರು ಮಠದ ಪೀಠಾಧಿಪತಿಗಳಾದ ಶ್ರೀಅಕ್ಷೋಭ್ಯ ರಾಮಪ್ರಿಯ ತೀರ್ಥರು ಮತ್ತು ಮುಳಬಾಗಿಲು ಶ್ರೀಪಾದರಾಜಮಠದ ಪೀಠಾಧಿಪತಿಗಳಾದ ಶ್ರೀ ಸುಜಯನಿಧಿತೀರ್ಥರು ಅಮೃತ ಹಸ್ತದಿಂದ ಡಿಸೆಂಬರ್ನಲ್ಲಿ ಕಿಷ್ಕಿಂದೆಯಿಂದ ಮಂತ್ರಾಲಯದವರೆಗೆ ನಡೆಯುವ ೩ನೇ ಹಂತದ ನಿರ್ಮಲ ತುಂಗಭದ್ರ ಅಭಿಯಾನದ ಜಲ ಜಾಗೃತಿ ಮತ್ತು ಜನ ಜಾಗೃತಿ ಪಾದಯಾತ್ರೆಯ ಕರಪತ್ರ, ಪೋಸ್ಟರ್ ಮತ್ತು ಬಟ್ಟೆ ಬ್ಯಾನರ್ಗಳನ್ನು ಅನಾವರಣಗೊಳಿಸಿದರು….
