ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ

ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ

ಗಂಗಾವತಿ: ಇಂದು ಜುಲೈ-೯ ಶನಿವಾರ ಶ್ರೀಮತಿ ಈರಮ್ಮ ಸಿದ್ದಪ್ಪ ಸಿದ್ದಾಪುರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗಂಡುಗಲಿ ಕುಮಾರರಾಮನ ಜಯಂತಿಯನ್ನು ಆಚರಿಸಲಾಯಿತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಗಂಗಾವತಿ ಸಮಿತಿಯ ವತಿಯಿಂದ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ಮತ್ತು ಪದಾಧಿಕಾರಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು . ಜಯಂತಿಯ ಅಂಗವಾಗಿ, ಶ್ರೀ ಸೋಮನಾಥ ಎಸ್. ಹೆಬ್ಬಡದ ಅವರು ಗಂಡುಗಲಿ ಕುಮಾರರಾಮನ ಇತಿಹಾಸ ಹಾಗೂ ಅವನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಮನೋಭಾವ ಕುರಿತು ಉಪನ್ಯಾಸ ನೀಡಿದರು. ಅವರು ಕುಮಾರರಾಮನ ತ್ಯಾಗ ಬಲಿದಾನದ ಬಗ್ಗೆ…

Read More
ಶಂಕರ ಮಠದಲ್ಲಿ ನೂತನ ಉಪಕರ್ಮ ಹಾಗೂ ಜನಿವಾರ ಧಾರಣೆ.

ಶಂಕರ ಮಠದಲ್ಲಿ ನೂತನ ಉಪಕರ್ಮ ಹಾಗೂ ಜನಿವಾರ ಧಾರಣೆ.

ಗಂಗಾವತಿ: ಶಂಕರ ಮಠದಲ್ಲಿ ನೂಲು ಹುಣ್ಣಿಮೆಯ ಪ್ರಯುಕ್ತ, ನೂತನ ಉಪಕರ್ಮ ಹಾಗೂ ಜನಿವಾರಧಾರಣೆ ಧಾರ್ಮಿಕವಾಗಿ ನೆರವೇರಿತು. ಈ ಸಂದರ್ಭದಲ್ಲಿ ಉಪನಯನಗೊಂಡ ಎರಡು ಮಕ್ಕಳಿಗೆ ಉಪಕರ್ಮ ಹಾಗೂ ಸಮಾಜ ಬಾಂಧವರ ಜನಿವಾರಧಾರಣೆ ವಿಧಿಗಳನ್ನು ವೇದಮೂರ್ತಿ ಮಹೇಶ್ ಭಟ್ ಜೋಶಿ ನೆರವೇರಿಸಿದರು. ವೇದಮೂರ್ತಿ ಮಹೇಶ್ ಭಟ್ ಜೋಶಿ ಅವರು, ಸನಾತನ ಸಂಸ್ಕೃತಿಯಲ್ಲಿ ಆಶ್ರಮ ಧರ್ಮಗಳು ಹಿಂದಿನ ಕಾಲದಲ್ಲಿ ಅತ್ಯಂತ ಮಹತ್ವದ್ದಾಗಿದ್ದವು ಎಂದು ಹೇಳಿದರು. ಉಪನಯನಗೊಂಡ ವಟುಗಳಿಗೆ ಶಿಕ್ಷಣ ಕಲಿಯುವ ಅವಕಾಶ ದೊರಕುತ್ತಿದ್ದ ಪರಂಪರೆ ಇಂದಿಗೂ ಜೀವಂತವಾಗಿದೆ ಎಂದು ಅವರು ಉಲ್ಲೇಖಿಸಿದರು….

Read More
ಎಲ್ಲಾ ಉದ್ಯಾನವನಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು: ಡಾ|| ಶಿವಕುಮಾರ ಮಾಲಿಪಾಟೀಲ್

ಎಲ್ಲಾ ಉದ್ಯಾನವನಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು: ಡಾ|| ಶಿವಕುಮಾರ ಮಾಲಿಪಾಟೀಲ್

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಹಾಗೂ ಗಂಗಾವತಿ ಚಾರಣ ಬಳಗ ಸಹಯೋಗದೊಂದಿಗೆ ಜುಲೈ-೮ ಶುಕ್ರವಾರ ನಗರದ ನೆಹರುಪಾರ್ಕ್ನಲ್ಲಿ ವನಮಹೋತ್ಸವ ಆಚರಿಸಲಾಯಿತು. ಖ್ಯಾತ ವೈದ್ಯರಾದ ಲಯನ್ ಡಾ|| ದೇವರಾಜ ಅವರು ಗಿಡ ನೆಡುವುದರ ಮುಖಾಂತರ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್‌ರವರು ನಗರದ ಎಲ್ಲಾ ಗಾರ್ಡನ್‌ಗಳನ್ನು ಸಾರ್ವಜನಿಕರು ವಾಯುವಿಹಾರಕ್ಕೆ ಬಳಸಬೇಕು. ಸಾರ್ವಜನಿಕರು ಗಾರ್ಡನ್‌ಗಳ ಸ್ವಚ್ಛತೆ ಕಾಪಾಡಿ ಪರಿಸರ ಉಳಿಸಿಕೊಳ್ಳಲು ಮನವಿ ಮಾಡಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್…

Read More
ಶಂಕರೇಗೌಡ ತುಂಬಕೆರೆಯವರ “ಕೃಷ್ಣಸಾಗರ ಮತ್ತು ಇತರ ಕವನಗಳು” ಗೊರೂರು ಅನಂತರಾಜು, ಹಾಸನ

ಶಂಕರೇಗೌಡ ತುಂಬಕೆರೆಯವರ “ಕೃಷ್ಣಸಾಗರ ಮತ್ತು ಇತರ ಕವನಗಳು” ಗೊರೂರು ಅನಂತರಾಜು, ಹಾಸನ

ಶ್ರೀ ಶಂಕರೇಗೌಡ ತುಂಬಕೆರೆಯವರ ಕೖಷ್ಣಸಾಗರ ಮತ್ತು ಇತರ ಕವನಗಳು ಎಂಬುದು ಇವರ ನಾಲ್ಕನೇ ಕೃತಿ. ಈ ಕೃತಿಯಲ್ಲಿ ಶ್ರೀ ಸ್ವಾಮಿ ರಾಮಕೃಷ್ಣ ಪರಮಹಂಸರನ್ನು ವಿಧವಿಧವಾಗಿ ನಿವೇದಿಸಿಕೊಳ್ಳುವ ಕವಿತೆಗಳೇ ಹೆಚ್ಚಾಗಿವೆ. ಪ್ರಕೃತಿ ಕವಿತೆ, ತಾಯಿ ದೇವತೆ, ಜ್ಞಾನ ದೇವತೆ ಮತ್ತು ಪರಮಾತ್ಮನಲ್ಲಿ ಒಳ್ಳೆಯ ದಾರಿ ತೋರಿಸುವಂತಹ ಬೇಡುವ ಸಲಹುವ ಪ್ರಾರ್ಥಿಸುವ ಪದ್ಯಗಳು ಇವೆ. ಇವಲ್ಲದೆ ಪ್ರೇಮ ಗೀತೆಗಳು, ಸ್ವಾಮಿ ವಿವೇಕಾನಂದರ ಕುರಿತು ಬರೆದಿರುವ ಕವನಗಳು ಇವೆ. ಮಂಡ್ಯ ಜಿಲ್ಲೆಯ ಶಂಕರೇಗೌಡ ತುಂಬಕೆರೆಯವರು ಫೋನಿನ ಮಾತಿನಲ್ಲಿ ತಮ್ಮ ಪರಿಚಯ ಹೇಳಿಕೊಳ್ಳುತ್ತಾ…

Read More
ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ ಈ. ಆಯ್ಕೆ.

ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ ಈ. ಆಯ್ಕೆ.

ಗಂಗಾವತಿ: ಕಂಜ್ಯೂಮರ್ ಕಾನ್‌ಫೆಡರೇಷನ್ ಆಫ್ ಇಂಡಿಯಾ (ಸಿ.ಸಿ.ಐ) ದ ಅಂಗಸಂಸ್ಥೆಯಾದ ಗ್ರಾಹಕರ ಸಮನ್ವಯ ಸಮಿತಿ (ಸಿ.ಸಿ.ಸಿ), ದಕ್ಷಿಣ ಭಾರತದಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಗೋವಾ ರಾಜ್ಯಗಳ ೫೬ ಗ್ರಾಹಕರ ಸಮಿತಿಗಳನ್ನು ಒಳಗೊಂಡಿದೆ. ಈ ಸಮಿತಿಯ ಕರ್ನಾಟಕ ರಾಜ್ಯ ಘಟಕದ ಚೇರ್ಮನ್ ಆಗಿ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ೩೭೧(ಜೆ) ಸಮಿತಿಯ ಸಂಚಾಲಕ ಧನರಾಜ್ ಈ ರವರು ನಾಮನಿರ್ದೇಶನ ಗೊಂಡಿದ್ದಾರೆ. ಈ ತೀರ್ಮಾನವನ್ನು ಜುಲೈ -೩೦ ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ…

Read More
ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ.ಈ ಆಯ್ಕೆ.

ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ.ಈ ಆಯ್ಕೆ.

ಗಂಗಾವತಿ: ಕಂಜ್ಯೂಮರ್ ಕಾನ್‌ಫೆಡರೇಷನ್ ಆಫ್ ಇಂಡಿಯಾ (ಸಿ.ಸಿ.ಐ) ದ ಅಂಗಸಂಸ್ಥೆಯಾದ ಗ್ರಾಹಕರ ಸಮನ್ವಯ ಸಮಿತಿ (ಸಿ.ಸಿ.ಸಿ), ದಕ್ಷಿಣ ಭಾರತದಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಗೋವಾ ರಾಜ್ಯಗಳ ೫೬ ಗ್ರಾಹಕರ ಸಮಿತಿಗಳನ್ನು ಒಳಗೊಂಡಿದೆ. ಈ  ಸಮಿತಿಯ ಕರ್ನಾಟಕ ರಾಜ್ಯ ಘಟಕದ ಚೇರ್ಮನ್ ಆಗಿ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ೩೭೧(ಜೆ) ಸಮಿತಿಯ ಸಂಚಾಲಕ ಧನರಾಜ್ ಈ ರವರು ನಾಮನಿರ್ದೇಶನ ಗೊಂಡಿದ್ದಾರೆ. ಈ ತೀರ್ಮಾನವನ್ನು ಜುಲೈ -೩೦ ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ…

Read More
ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸಾರ್, ನಮಸ್ಕಾರ. ನನ್ನ ಹೆಸರು ಸ್ನೇಹ, ಊರು ತೀರ್ಥಹಳ್ಳಿ. ನನಗೆ ಸಂಗೀತವೇ ಉಸಿರು, ಕನಸು, ಜೀವನದ ಭಾಗವಾಗಿದೆ. ನಾಲ್ಕನೇ ತರಗತಿಯಿಂದಲೇ ವೇದಿಕೆ ಮೇಲೆ ಹಾಡುತ್ತಿದ್ದೆ. ಪಿಯುಸಿವರೆಗೂ ಪ್ರತಿಯೊಂದು ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಗಳಿಸುತ್ತಿದ್ದೆ. ಮದುವೆಯ ನಂತರ ಬೇರೆ ಊರಿಗೆ ಹೋಗಬೇಕಾಯಿತು. ಅಲ್ಲಿ ನನ್ನನ್ನು ಗುರುತಿಸುವವರಿಗೆ ಸ್ವಲ್ಪ ಸಮಯ ಬೇಕಾಯಿತು. ಒಮ್ಮೆ ಮನಸ್ಸು ಮಾಡಿ ಒಂದು ಸ್ಪರ್ಧೆಗೆ ಹೋದೆ. ಅಲ್ಲಿ ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆ ಇತ್ತು. 125 ಜನ ಸ್ಪರ್ಧಿಗಳು ಇದ್ದರು. ಎಲ್ಲರೂ ಚೆನ್ನಾಗಿ ಹಾಡಿದರು….

Read More
ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ  ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರದಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಸನದ ಉತ್ತರ ಬಡಾವಣೆಯಲ್ಲಿ ಸ್ಥಾಪಿತ ನಾಟ್ಯ ಕಲಾ ನಿವಾಸ್ ಸಂಸ್ಥೆಯು ಆಗಸ್ಟ್ 2 ರಂದು 18ನೇ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಈ ವಿಶೇಷ ದಿನದ ಪ್ರಯುಕ್ತ ಸಂಜೆ ನಾಲ್ಕು ಗಂಟೆಗೆ ‘ಹರಿಹರ ಸುತ’ ಎಂಬ ಅಯ್ಯಪ್ಪನ ಚರಿತ್ರೆ ಆಧಾರಿತ ನೃತ್ಯ ನಾಟಕದ ಪ್ರದರ್ಶನವಿದೆ. ನಂತರ, ಸಂಜೆ ಆರು ಗಂಟೆಯಿಂದ ಕರ್ನಾಟಕದ ಖ್ಯಾತ ನೃತ್ಯ ಕಲಾವಿದರು ‘ನಾಟ್ಯ ದಾಸೋಹಂ’ ಕಾರ್ಯಕ್ರಮದಲ್ಲಿ ಹರಿದಾಸರ ರಚನೆಗಳನ್ನು ಹಾಡಿ…

Read More
ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಕಳೆದ 12 ವರ್ಷಗಳಿಂದ ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದೇನೆ. ಜಾನಪದ ಗೀತೆ ವೈಯಕ್ತಿಕ ಮತ್ತು ಸಮೂಹ ಗಾಯನ ವಿಭಾಗದಲ್ಲಿ ಪ್ರಥಮ ಬಹುಮಾನ ಗಳಿಸಿದ್ದು, ಹಿಂದೂಸ್ತಾನಿ ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದೇನೆ. ಕರ್ನಾಟಕ ಶಾಸ್ತ್ರೀಯ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಲಾ ಪ್ರೀತಿಗೆ ಮತ್ತಷ್ಟು ಬೆಳಕು ಹರಿಸಿದ್ದೇನೆ. ಇಂತಹ ವೈವಿಧ್ಯಮಯ ಪ್ರತಿಭೆ ಹೊಂದಿರುವ ವ್ಯಕ್ತಿ ನಾಗರಕಟ್ಟೆಯ ಸಿ. ಹನುಮಂತನಾಯ್ಕ, ಪ್ರಸ್ತುತ ದಾವಣಗೆರೆಯ…

Read More
ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ನನ್ನ ಹೆಸರು ಅಶ್ವಿನಿ ಹರೀಶ್. ನಾನು 25-4-1984 ರಂದು ಹೊನ್ನವಳ್ಳಿಯಲ್ಲಿ ಜನಿಸಿದ್ದೇನೆ. ಈ ಊರು ಚಲನಚಿತ್ರ ಹಾಸ್ಯನಟ ಹೊನ್ನವಳ್ಳಿ ಕೃಷ್ಣ ಅವರ ಹುಟ್ಟೂರು. ನನ್ನ ತಂದೆ-ತಾಯಿಗೆ ಎಂಟು ಮಂದಿ ಮಕ್ಕಳಿದ್ದು, ನಾನು ಏಳನೇ ಸ್ಥಾನದಲ್ಲಿದ್ದೇನೆ. ನಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಹೇಮಾವತಿ ಪ್ರೌಢಶಾಲೆಯಲ್ಲಿ 10ನೇ ತರಗತಿವರೆಗೆ ಓದಿದ್ದೇನೆ. ಚಿಕ್ಕಂದಿನಿಂದಲೇ ನನಗೆ ಹಾಡು ಹಾಡುವುದು ಬಹಳ ಇಷ್ಟವಾಗಿತ್ತು. ಶಾಲಾ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿ ಬಹುಮಾನಗಳನ್ನು ಗಳಿಸಿದ್ದೆ. ಹೊಲದ ಹತ್ತಿರ ಕೆಲಸ ಮಾಡುವಾಗ ದನ ಮೇಯಿಸುವಾಗ ನನಗೆ…

Read More