ವಾಣಿಜ್ಯ ಸಂಕೀರಣ ಹಾಗೂ ಶ್ರೀ ವಾಸವಿ ಹೋಮ ಸಂಪನ್ನ.

ವಾಣಿಜ್ಯ ಸಂಕೀರಣ ಹಾಗೂ ಶ್ರೀ ವಾಸವಿ ಹೋಮ ಸಂಪನ್ನ.

ಗಂಗಾವತಿ: ನಗರದ ಆರ್ಯವೈಶ್ಯ ಸಮಾಜ ಬಾಂಧವರ ಶ್ರೀ ಕನ್ನಿಕಾ ಪರಮೇಶ್ವರಿ ಶರನ್ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಷ್ಟಮಿ ದಿನವಾದ ಮಂಗಳವಾರದಂದು ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಹಾಗೂ ಶ್ರೀ ವಾಸವಿ ಹೋಮ ಪೂರ್ಣಾಹುತಿ ಯೊಂದಿಗೆ ಮಂಗಳವಾರದಂದು ಸಂಪನ್ನಗೊಂಡಿತು. ಬೆಳಿಗ್ಗೆ ಸಮಾಜದ ಅಧ್ಯಕ್ಷ ರೂಪ ರಾಣಿ ಲಕ್ಷ್ಮಣ್ ರಾಯಚೂರು ಅವರು ಪೂರ್ಣ ಕುಂಭದೊಂದಿಗೆ ಸಮಸ್ತ ಆರ್ಯವೈಶ್ಯ ಸಮಾಜ ಹಾಗೂ ಆರ್ಯವೈಶ್ಯ ಸಮಾಜ ಕಾರ್ಯ ಕಾರುಣಿ ಮಂಡಳಿಯ ಸದಸ್ಯರು. ಸಂಕೀರ್ಣದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಶ್ರೀ ನಗರೇಶ್ವರ ದೇವಸ್ಥಾನದ ಕಲ್ಯಾಣ…

Read More
ಶ್ರೀ ಶಾರದಾ ಶರನ್‌ ನವರಾತ್ರಿ ಪ್ರಯುಕ್ತ ಅಕ್ಷರಭ್ಯಾಸ.

ಶ್ರೀ ಶಾರದಾ ಶರನ್‌ ನವರಾತ್ರಿ ಪ್ರಯುಕ್ತ ಅಕ್ಷರಭ್ಯಾಸ.

ಗಂಗಾವತಿ. ನಗರದ ಶಂಕರ ಮಠದ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಸೋಮವಾರದಂದು ಅಕ್ಷರಭ್ಯಾಸವನ್ನು ಮಕ್ಕಳಿಗೆ ಆಯೋಜಿಸಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ಕುಮಾರ್ ಭಟ್ ಹಾಗೂ ವಿನಾಯಕ್ ಭಟ್ ನೇತೃತ್ವದಲ್ಲಿ ಚಿಕ್ಕ ಮಕ್ಕಳ ಪಾಲಕರಿಗೆ ಮಹಾಸಂಕಲ್ಪ. ಗಣೇಶ ಪೂಜೆ. ಶ್ರೀ ಶಾರದಾ ದೇವಿಯ ಪೂಜೆಯೊಂದಿಗೆ ಪಾಲಕರ ಮಕ್ಕಳೊಂದಿಗೆ ಅಕ್ಷರಭ್ಯಾಸವನ್ನು ಭಕ್ತಿಯಿಂದ ನಡೆಸಲಾಯಿತು. ಈ ಸಂದರ್ಭದಲ್ಲಿ ಪಾಲಕರ ಪರವಾಗಿ ಕಿನ್ನಾಳ ಗ್ರಾಮದಿಂದ ಆಗಮಿಸಿದ ಅನಿಲ್ ಕುಮಾರ್ ದಂಪತಿಗಳು ಮಾತನಾಡಿ, ಗಂಗಾವತಿಯ ಶೃಂಗೇರಿ ಶಂಕರ ಮಠವು ಶೃಂಗೇರಿ ಶಾರದಾಂಬ ಪದ್ಧತಿಗೆ ಅನುಗುಣವಾಗಿ ದೇವಸ್ಥಾನದ…

Read More
ಗಂಗಾವತಿಯಲ್ಲಿ ಪ್ರವಾಸೋಧ್ಯಮ ದಿನಾಚರಣಗೆ ಮೆರಗು ತಂದುಕೊಟ್ಟ ದಂತವೈದ್ಯ ಡಾ|| ಶಿವಕುಮಾರ ಮಾಲಿಪಾಟೀಲ್‌

ಗಂಗಾವತಿಯಲ್ಲಿ ಪ್ರವಾಸೋಧ್ಯಮ ದಿನಾಚರಣಗೆ ಮೆರಗು ತಂದುಕೊಟ್ಟ ದಂತವೈದ್ಯ ಡಾ|| ಶಿವಕುಮಾರ ಮಾಲಿಪಾಟೀಲ್‌

ಈ ಸಲದ ವಿಶ್ವ ಪ್ರವಾಸೋದ್ಯಮ ದಿನವನ್ನು ವಿಶೇಷವಾಗಿ ಆಚರಣೆ ಮಾಡೋಣವೆಂದು ಯೋಚಿಸುತ್ತಾ ಬಸ್ ಸ್ಟಾಂಡ್ ಒಳಗೆ ಹೋದಾಗ ಕಣ್ಣಿಗೆ ಬಿದ್ದಿದ್ದು .ಮಹಿಳಾ ವಿಶ್ರಾಂತಿ ಕೊಠಡಿ, ಅದರ ಗೋಡೆಯ ಮೇಲೆ ಬಹಳಷ್ಟು ಅದು ಇದು ಗೀಚಾಡಿ, ಅಂದಗೆಡಿಸಿದ್ದರು. ಇದರ ಒಳಗಡೆ ವಿವರಣೆ ಒಳಗೊಂಡ ಸ್ಮಾರಕಗಳ ಪೊಟೊ ಹಾಕಲು ಯೋಚನೆ ಬಂತು, ಹಾಗೆ ಹಚ್ಚಿದರೆ ಸುಂದರವಾಗಿರಲ್ಲ, ಬಣ್ಣ ಹೊಡೆದು Posters ಹಚ್ವೊಣ ಎಂದುಕೊಂಡು ಹೊರಬಂದೆ, ನನ್ನ ಗೆಳೆಯ ಹಿರಿಯ ಅಧಿಕಾರಿ ಅಶ್ರಫ್ ಅಲಿ ಗೆ ಪೊನ್ ಮಾಡಿ ವಿಷಯ ತಿಳಿಸಿದೆ,…

Read More
ನಮ್ಮ ಊರು ಹಾಸನ ಶಿಲ್ಪಕಲೆಯ ಶಾಸನ  ಗಾಯಕ ಆರ್. ರಾಮಶಂಕರಬಾಬು

ನಮ್ಮ ಊರು ಹಾಸನ ಶಿಲ್ಪಕಲೆಯ ಶಾಸನ ಗಾಯಕ ಆರ್. ರಾಮಶಂಕರಬಾಬು

ಮಾತನಾಡುವಾಗ ಉಗ್ಗುವಿಕೆಯ ತೊಂದರೆಯಿಂದ ತೊದಲುವ ವ್ಯಕ್ತಿ ಹಾಡುವಾಗ ಸುಲಲಿತವಾಗಿ ಹಾಡುತ್ತಾರೆ ಎಂದರೆ ಈ ಸಾಧನೆಯ ಹಿಂದೆ ದೃಢ ಸಂಕಲ್ಪ ಮೇಳೈಸಿದೆ ಎನ್ನಬಹುದು. ತನ್ನ ಉಗ್ಗುವಿಕೆಯ ತೊಂದರೆಗೆ ಹಾಡುಗಾರಿಕೆಯಿಂದ ಪರಿಹಾರ ಕಂಡುಕೊಂಡ ಹಾಸನದ ಆರ್. ರಾಮಶಂಕರಬಾಬು ಜಿಲ್ಲೆಯ ಪ್ರತಿಭಾನ್ವಿತ ಗಾಯಕರು. ಉಗ್ಗು ಇದ್ದರೂ ಹಾಡಿ ಹಿಗ್ಗುವ ಮುಖೇನ ತಮ್ಮ ಬಾಳಿನ ನೋವು ಮರೆಯುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಉಗ್ಗುವಿಕೆ ತೊಂದರೆಯಿಂದ ಮಾತನಾಡಲು ಕಷ್ಟಪಡುತ್ತಿದ್ದ ಬಾಬು ಛಲ ಮತ್ತು ದೃಢಚಿತ್ತದಿಂದ ಹಾಡುವುದನ್ನು ಅಭ್ಯಾಸ ಮಾಡಿಕೊಂಡವರಾಗಿದ್ದರು. ಜಾನಪದ ಹಾಡುಗಳನ್ನು ಹಾಡುವುದರ ಜೊತೆಗೆ ಕಂಜರ…

Read More
ಶ್ರೀ ಶಾರದಾ ಶರನ್‌ ನವರಾತ್ರಿ ಮಹೋತ್ಸವ.. ಸಂಕಲ್ಪದಂತೆ ಹರಕೆ ಸಮರ್ಪಿಸಿದ ಮಹಿಳೆ.

ಶ್ರೀ ಶಾರದಾ ಶರನ್‌ ನವರಾತ್ರಿ ಮಹೋತ್ಸವ.. ಸಂಕಲ್ಪದಂತೆ ಹರಕೆ ಸಮರ್ಪಿಸಿದ ಮಹಿಳೆ.

ಗಂಗಾವತಿ: ನಗರದ ಶಂಕರ ಮಠದಲ್ಲಿ ಶ್ರೀ ಶಾರದಾದೇವಿ 8ನೆಯ ವರ್ಷದ ಶರನ್ ನವರಾತ್ರಿ ಪ್ರಯುಕ್ತ ಹಾಗೂ ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ವಜ್ರೋತ್ಸವದ ಭಾರತಿ ಸಮಾರಂಭದ ಅಡಿಯಲ್ಲಿ ಶುಕ್ರವಾರದಂದು ಸಮಾಜಮುಖಿ ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಜೊತೆಗೆ ವಿಶೇಷವಾಗಿ ನಗರದ ಮಹಿಳೆ ಒಬ್ಬಳು ಕಳೆದ ವರ್ಷ ತನ್ನ ಮಗಳ ಮದುವೆಗಾಗಿ ಹರಕೆ ಹೊತ್ತು ಹುಲಿಗೆಮ್ಮ ಎಂಬ ಮಗಳನ್ನು ಮದುವೆ ಮಾಡಿದ ಪ್ರಯುಕ್ತ ತಾಯಿ ಮತ್ತು ಮಗಳು 400 ಅಧಿಕ…

Read More
ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

ಗಂಗಾವತಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗಂಗಾವತಿ ಚಾರಣ ಬಳಗವು, ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸಹಯೋಗದಲ್ಲಿ ನಮ್ಮ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಜಾಗೃತಿ ಮತ್ತು ಪ್ರಚಾರಕ್ಕೆ ಒಂದು ನೂತನ ಹೆಜ್ಜೆ ಇಟ್ಟಿದೆ. ನಗರದ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯನ್ನು ವಿವಿಧ ಪ್ರವಾಸಿ ತಾಣಗಳ ಛಾಯಾಚಿತ್ರಗಳಿಂದ ಅಲಂಕರಿಸಿ, ಅದನ್ನು ‘ಪ್ರವಾಸೋದ್ಯಮ ಪೂರಕ ಮಾದರಿ ಕೊಠಡಿ’ಯಾಗಿ ಪರಿವರ್ತಿಸಲಾಯಿತು. ಪ್ರವಾಸಿಗರು ವಿಶ್ರಾಂತಿ ಪಡೆಯುವ ಸ್ಥಳವನ್ನು ಸುಂದರ ಹಾಗೂ ಮಾಹಿತಿ ಪ್ರಧಾನವಾಗಿಸಲು ಈ ವಿಶೇಷ ಕಾರ್ಯಕ್ರಮ ಕೈಗೊಳ್ಳಲಾಯಿತು…

Read More
ಎಸ್.ಎಲ್ ಭೈರಪ್ಪನವರಿಗೆ ಅ.ಭಾ.ಸಾ.ಪ ವತಿಯಿಂದ ನುಡಿನಮನ

ಎಸ್.ಎಲ್ ಭೈರಪ್ಪನವರಿಗೆ ಅ.ಭಾ.ಸಾ.ಪ ವತಿಯಿಂದ ನುಡಿನಮನ

ಗಂಗಾವತಿ: ಸೆಪ್ಟೆಂಬರ್-೨೪ ಮಧ್ಯಾಹ್ನ ೨:೩೦ ಗಂಟೆಗೆ ಬೆಂಗಳೂರಲ್ಲಿ ದೈವಾಧೀನರಾದ ಕರುನಾಡಿನ ಹಿರಿಯ ಖ್ಯಾತ ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಶ್ರೀಯುತ ಎಸ್.ಎಲ್ ಭೈರಪ್ಪನವರಿಗೆ ಇಂದು ಸೆಪ್ಟೆಂಬರ್-೨೫ ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ವತಿಯಿಂದ ಶ್ರದ್ದಾಂಜಲಿ ಹಾಗೂ ನುಡಿ ನಮನವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಅಶೋಕ್ ಕುಮಾರ್ ರಾಯ್ಕರ್ ಮಾತನಾಡುತ್ತಾ ಒಬ್ಬ ಯುಗ ಪ್ರವರ್ತಕರಂತೆ ಹೊಸ ವೈಚಾರಿಕ ಜಗತ್ತಿನ ಸೃಷ್ಟಿಸಿ ಯುವ ಸಾಹಿತಿಗಳಿಗೆ ಭೈರಪ್ಪನವರು ಪ್ರೇರಣೆಯೆಂದು ಕೊಂಡಾಡಿದರು. ಯುವ ಸಾಹಿತಿಗಳು ಅವರ ಕಾದಂಬರಿ ವಿಮರ್ಶೆ…

Read More
ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ.

ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ.

ಗಂಗಾವತಿ: ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಸೆಪ್ಟೆಂಬರ್-೨೫ ರಂದು ನ್ಯಾಯಾಲಯದ ಆವರಣದಲ್ಲಿ ಅಬಿನಂದನಾ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು ಎಂದು ವಕೀಲರ ಸಂಘದ ಅಧ್ಯಕ್ಷರಾದ ಶರಣಬಸಪ್ಪ ನರಸಪ್ಪ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು.ಕಲ್ಯಾಣಂ ನಾಗರಾಜ ಅವರು ಜಾನಪದ ಸಂಗೀತ, ಕಲೆ ಹಾಗೂ ಜಾನಪದ ಸಾಹಿತ್ಯದ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಅತ್ಯಮೂಲ್ಯ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಅವರ ಸೇವೆ ಕರ್ನಾಟಕ ಮತ್ತು ಕನ್ನಡ ನಾಡಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಅಚ್ಚಾಗಿದೆ. ಅವರ ಸೇವೆಯು ಗತವೈಭವದ ಕನ್ನಡ…

Read More
ಮೈಸೂರು ದಸರಾ ಕ್ರೀಡಾಕೂಟ-೨೦೨೫ ರಲ್ಲಿ ಗಂಗಾವತಿಯ ವಿದ್ಯಾರ್ಥಿಗಳ ಸಾಧನೆ.

ಮೈಸೂರು ದಸರಾ ಕ್ರೀಡಾಕೂಟ-೨೦೨೫ ರಲ್ಲಿ ಗಂಗಾವತಿಯ ವಿದ್ಯಾರ್ಥಿಗಳ ಸಾಧನೆ.

ಗಂಗಾವತಿ: ಮೈಸೂರು ದಸರಾ ಕ್ರೀಡಾಕೂಟ ೨೦೨೫ ರಾಜ್ಯಮಟ್ಟದ ಟೇಕ್ವಂಡೋ ಸ್ಪರ್ಧೆಯಲ್ಲಿ ಗಂಗಾವತಿಯ ಬ್ಲ್ಯೂ ಡ್ರ‍್ಯಾಗನ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ಹಾಗೂ ಸಮೃದ್ಧಿ ಸ್ಪೋರ್ಟ್ಸ್ ಅಕಾಡೆಮಿಯ ೩ ವಿದ್ಯಾರ್ಥಿಗಳು ವಿವಿಧ ಫೈಟ್ ವಿಭಾಗದಲ್ಲಿ ೩ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯು ಸೆಪ್ಟೆಂಬರ್-೨೨ ರಿಂದ ೨೪ರ ವರೆಗೆ ಮೈಸೂರಿನ ಯುವರಾಜ ಒಳ ಕ್ರೀಡಾಂಗಣದಲ್ಲಿ ನಡೆದಿರುತ್ತದೆ. ಈ ಕ್ರೀಡಾಕೂಟದಲ್ಲಿ ರಾಜ್ಯಮಟ್ಟದ ಟೇಕ್ವಂಡೋ ಸ್ಪರ್ಧೆಯಲ್ಲಿ ನಂದಿತಾ ಮಂಜುನಾಥ್-೫೫ ಕೆ.ಜಿ. ಫೈಟ್ ವಿಭಾಗದಲ್ಲಿ ತೃತೀಯ ಸ್ಥಾನ, ಮಹಾಲಕ್ಷ್ಮಿ ಬಸವರಾಜ್-೭೦ ಕೆ.ಜಿ ಮೇಲ್ಭಾಗದ…

Read More
ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ವಿಶ್ವಕರ್ಮ ಎಂದು ನಮೂದಿಸಿ: ನಾಗೇಶರಾವ್‌ ಕಂಸಾಲ್

ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ವಿಶ್ವಕರ್ಮ ಎಂದು ನಮೂದಿಸಿ: ನಾಗೇಶರಾವ್‌ ಕಂಸಾಲ್

ಕೊಪ್ಪಳ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯಲ್ಲಿ ಸಮಸ್ತ ವಿಶ್ವಕರ್ಮ ಸಮಾಜದವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಮತ್ತು ಜಾತಿಯ ಕಾಲಂನಲ್ಲಿ ವಿಶ್ವಕರ್ಮ ಎಂದು ನಮೂದಿಸಬೇಕೆಂದು  ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ನಾಗೇಶಕುಮಾರ ಕಂಸಾಲ್ ಕರೆ ನೀಡಿದ್ದಾರೆ. ಅವರು ಸೆಪ್ಟೆಂಬರ್‌-25 ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರ ಹಿಂದುಳಿದ ಆಯೋಗದ ಮೂಲಕ ಮನೆ ಮನೆಗೆ ಗಣತಿದಾರರ ಮೂಲಕ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಪ್ರಾರಂಭಿಸಿದೆ. ಗಣತಿದಾರರಿಗೆ ಸಂಪೂರ್ಣ ಮಾಹಿತಿ ನೀಡಬೇಕು. ಮತ್ತು…

Read More

VISHWAROOPA NEWS BLOG

Infinite

Skip to content ↓