ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ. ಸತ್ಯ ಧರ್ಮ ಪಾಲನೆಯ ಶ್ರೀ ಕೃಷ್ಣ ಜನ್ಮದಿನದ ಉದ್ದೇಶ: ಸವಿತಾ ನೇತ್ರಾಜ್ ಗುರುವಿನ ಮಠ.

ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ. ಸತ್ಯ ಧರ್ಮ ಪಾಲನೆಯ ಶ್ರೀ ಕೃಷ್ಣ ಜನ್ಮದಿನದ ಉದ್ದೇಶ: ಸವಿತಾ ನೇತ್ರಾಜ್ ಗುರುವಿನ ಮಠ.

ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ. ವಿಷ್ಣುವಿನ ದಶಾವತಾರದಲ್ಲಿ ಒಂದಾದ ಶ್ರೀ ಕೃಷ್ಣ ಪರಮಾತ್ಮ ಸತ್ಯಧರ್ಮನ್ಯಾಯ ಸಂದೇಶದ ಪ್ರತೀಕವಾಗಿ ಕಂಗೊಳಿಸುತ್ತಿದ್ದಾರೆ ಎಂದು ಮುಖ್ಯೋಪಾಧ್ಯಾಯನಿ ಸವಿತಾ ನೇತ್ರಾಜ್ ಗುರುವಿನಮಠ ಹೇಳಿದರು. ಅವರು ಶಾಲೆಯಲ್ಲಿ ಆಯೋಜಿಸಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಎರಡು ಮಹಾಕಾವ್ಯಗಳಲ್ಲಿ ಒಂದಾದ ಮಹಾಭಾರತದಲ್ಲಿ ಪಾಂಡವರು ಮತ್ತು ಕೌರವರು ಮಧ್ಯೆ ಜರುಗಿದ ಯುದ್ಧದಲ್ಲಿ ಶ್ರೀ ಕೃಷ್ಣನು ಧರ್ಮದ ಪರವಾಗಿ ಪಾಂಡವರಿಗೆ ಜಯಶಾಲಿ ಆಗುವಂತೆ…

Read More
ಸಮಾಜದಲ್ಲಿ ಅನಿಷ್ಟ ಮೂಡನಂಬಿಕೆಗಳ ವಿರುದ್ಧ ನಿಷ್ಠುರವಾಗಿ ವಚನಗಳನ್ನು ಬರೆದ ಏಕೈಕ ನಿಜಶರಣ ಚೌಡಯ್ಯ

ಸಮಾಜದಲ್ಲಿ ಅನಿಷ್ಟ ಮೂಡನಂಬಿಕೆಗಳ ವಿರುದ್ಧ ನಿಷ್ಠುರವಾಗಿ ವಚನಗಳನ್ನು ಬರೆದ ಏಕೈಕ ನಿಜಶರಣ ಚೌಡಯ್ಯ

ಗಂಗಾವತಿ: ನಗರದ ದುರ್ಗಮ್ಮ ದೇವಸ್ಥಾನದ ಹತ್ತಿರವಿರುವ ಶ್ರೀ ಅಂಬಿಗರ ಚೌಡಯ್ಯನವರ ವೃತ್ತದಲ್ಲಿ ಸಮಾಜ ಬಾಂಧವರೆಲ್ಲರೂ ಸೇರಿ ನಿಜಶರಣ ಚೌಡಯ್ಯ ಶರಣರ ಜಯಂತಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಿದರು. ಡಂಬದವೈರಿ ವೀರಗಣಾಚಾರಿ, ನಿಜದನಗಾರಿ, ಸಮಾಜದಲ್ಲಿ ಮೌಡ್ಯತೆಯ ವಿರುದ್ದ, ಅನಿಷ್ಠ ಪದ್ದತಿಗಳ ವಿರುದ್ದ, ಮೂಡನಂಬಿಕೆಗಳ ವಿರುದ್ಧ ನೇರವಾಗಿ ತಮ್ಮ ವಚನಾಮೃತದ ಮೂಲಕ ಸಮಾಜದ ಅಂಕುಡೊಂಕುಗಳನ್ನು ಕಠೋರವಾಗಿ ನಿಷ್ಠುರವಾಗಿ ತನ್ನ ಹೆಸರಿನಲ್ಲಿಯೇ ವಚನಗಳನ್ನು ಬರೆದ ಏಕೈಕ ನಿಜಶರಣ ಅಂದರೆ ಅದು ಅಂಬಿಗರ ಚೌಡಯ್ಯನವರು ಎಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಯುವಕ…

Read More
ಜಗತ್ತಿಗೆ ವಿಶ್ವಕರ್ಮರ ಪಂಚಕಸುಬುಗಳ ಕೊಡುಗೆ ಅಪಾರ: ಮೌಲಾಸಾಬ್

ಜಗತ್ತಿಗೆ ವಿಶ್ವಕರ್ಮರ ಪಂಚಕಸುಬುಗಳ ಕೊಡುಗೆ ಅಪಾರ: ಮೌಲಾಸಾಬ್

ಗಂಗಾವತಿ: ಒಳ್ಳೆಯ ಕೆಲಸ ಹಾಗೂ ಒಳ್ಳೆಯ ಸೇವೆಗಳನ್ನು ಮಾಡಿದರೆ ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತೇವೆ. ಎಲ್ಲರೊಂದಿಗೆ ಸೌಹಾರ್ದತೆಯಿಂದ ಇರಬೇಕು. ವಿಶ್ವಕರ್ಮ ಸಮುದಾಯವು ಪಂಚಕಸುಬುಗಳ ಮೂಲಕ ಜಗತ್ತಿಗೆ ಅಪಾರ ಕೊಡುಗೆ ನೀಡಿದೆ. ಸಮಾಜವು ಇವುಗಳನ್ನು ಜೀವಂತವಾಗಿ ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು ಎಂದು ನಗರಸಭೆ ಅಧ್ಯಕ್ಷರಾದ ಮೌಲಾಸಾಬ್ ಹೇಳಿದರು. ಅವರು ಜನವರಿ-೯ ಗುರುವಾಗ ಗಂಗಾವತಿ ತಾಲೂಕ ಆಡಳಿತ ಹಾಗೂ ತಾಲೂಕ ವಿಶ್ವಕರ್ಮ ಸಮಾಜ, ತಾಲೂಕ ಮಹಿಳಾ ಘಟಕ ಮತ್ತು ವಿಶ್ವಕರ್ಮ ಯುವ ಘಟಕ ಸಂಘದ ಸಹಯೋಗದಲ್ಲಿ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಮೌನೇಶ್ವರರ…

Read More
ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ.

ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ.

ಗಂಗಾವತಿ: ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಸೆಪ್ಟೆಂಬರ್-೨೫ ರಂದು ನ್ಯಾಯಾಲಯದ ಆವರಣದಲ್ಲಿ ಅಬಿನಂದನಾ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು ಎಂದು ವಕೀಲರ ಸಂಘದ ಅಧ್ಯಕ್ಷರಾದ ಶರಣಬಸಪ್ಪ ನರಸಪ್ಪ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು.ಕಲ್ಯಾಣಂ ನಾಗರಾಜ ಅವರು ಜಾನಪದ ಸಂಗೀತ, ಕಲೆ ಹಾಗೂ ಜಾನಪದ ಸಾಹಿತ್ಯದ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಅತ್ಯಮೂಲ್ಯ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಅವರ ಸೇವೆ ಕರ್ನಾಟಕ ಮತ್ತು ಕನ್ನಡ ನಾಡಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಅಚ್ಚಾಗಿದೆ. ಅವರ ಸೇವೆಯು ಗತವೈಭವದ ಕನ್ನಡ…

Read More
ಭಾರತ್ ವಿಕಾಸ್ ಪರಿಷತ್ ನಡೆಸಿದ ಪ್ರಾಂತಮಟ್ಟದ ಕ್ವಿಜ್ ಕಾಂಪಿಟೇಷನ್‌ನಲ್ಲಿ ಗಂಗಾವತಿಯ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಪ್ರಾದೇಶಿಕ ಮಟ್ಟಕ್ಕೆ ಆಯ್ಕೆ.

ಭಾರತ್ ವಿಕಾಸ್ ಪರಿಷತ್ ನಡೆಸಿದ ಪ್ರಾಂತಮಟ್ಟದ ಕ್ವಿಜ್ ಕಾಂಪಿಟೇಷನ್‌ನಲ್ಲಿ ಗಂಗಾವತಿಯ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಪ್ರಾದೇಶಿಕ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಅಕ್ಟೋಬರ್-೨೬ ಭಾನುವಾರ ರಾಯಚೂರಿನಲ್ಲಿ ನಡೆದ ಭಾರತ್ ವಿಕಾಸ್ ಪರಿಷತ್ ನಡೆಸಿರುವ ಪ್ರಾಂತ ಮಟ್ಟದ ಕ್ವಿಜ್ ಕಾಂಪಿಟೇಶನ್‌ನಲ್ಲಿ ಮಹಾನ್ ಕಿಡ್ಸ್ ಶಾಲೆಯ ೮ನೇ ತರಗತಿಯ ಮಕ್ಕಳಾದ ಸಾತ್ವಿಕ್ ಮನ್ಸಾಲಿ ಹಾಗೂ ಕಾರ್ತಿಕ್ ಕೊಂಡುಕೊಂದಿ ಇವರು ಕ್ವಿಜ್‌ನಲ್ಲಿ ಭಾಗವಹಿಸಿ ಪ್ರಾದೇಶಿಕ (ರೀಜಿನಲ್) ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈ ಮಕ್ಕಳಿಗೆ ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಶುಭ ಹಾರೈಸಿ, ಈ ಮಕ್ಕಳು ಪ್ರಾದೇಶಿಕ (ರೀಜಿನಲ್) ಮಟ್ಟದಲ್ಲಿ ಗೆದ್ದರೆ ರಾಷ್ಟçಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸವಿತಾ ಗುರುವಿನಮಠ ಮಾತನಾಡಿ ನಮ್ಮ…

Read More
ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಾಯಿತು.

ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಾಯಿತು.

ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶನಿವಾರ ಶ್ರೀ ವೀರಾಂಜನೇಯ ಕೃಪಾ ಪೋಷಿತ ನಾಟಕ ಮಂಡಳಿ, ಹಾಸನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಸನ. ಇವರ ಸಹಯೋಗದಲ್ಲಿ ಯುವ ನಿರ್ದೇಶಕ ಹೇಮಂತ್ ದೇವರಾಜ್ ನಿರ್ದೇಶನದಲ್ಲಿ ಬಂದೂರು ಶ್ರೀ ಸಿದ್ಧಲಿಂಗೇಶ್ವರ ಡ್ರಾಮ ಸೀನರಿಯ ರಂಗಸಜ್ಜಿಕೆಯಲ್ಲಿ ಪ್ರದರ್ಶಿತವಾದ ಸಂಪೂರ್ಣ ರಾಮಾಯಣ ನಾಟಕದಲ್ಲಿ ದಶರಥನ ಪಾತ್ರದಲ್ಲಿ ನವಿಲುಹಳ್ಳಿ ವಾಸುದೇವ್ ಉತ್ತಮ ಅಭಿನಯದಿಂದ ಪ್ರೇಕ್ಷಕರ ಮನ ಸೆಳೆದರು. ಕೈಕೆ ಪಾತ್ರದಲ್ಲಿ ಲಕ್ಷ್ಮೀ ಶ್ರೀಧರ್ ನಟಿಸಿದರು.

Read More
Rise of Competitive Video Gaming

Rise of Competitive Video Gaming

E-sports has become a major industry, attracting a massive global audience. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial quiet nearness, that I neglect my…

Read More
ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನದಂದು ದೇವಸ್ಥಾನ ನಿರ್ಮಾಣದ ಸಂಕಲ್ಪ: ರೂಪ ರಾಣಿ ಲಕ್ಷ್ಮಣ್

ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನದಂದು ದೇವಸ್ಥಾನ ನಿರ್ಮಾಣದ ಸಂಕಲ್ಪ: ರೂಪ ರಾಣಿ ಲಕ್ಷ್ಮಣ್

ಗಂಗಾವತಿ:ನಗರದ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ ಶುಕ್ರವಾರದಂದು ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಸಂಜೆ ಆಯೋಜಿಸಿದ ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನ ಹಾಗೂ ವಿಶ್ವರೂಪ ದರ್ಶನ ಪ್ರಯುಕ್ತ ಆಯೋಜಿಸಿದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ರೂಪ ರಾಣಿ ಲಕ್ಷ್ಮಣ್ ರಾಯಚೂರು ಮಾತನಾಡಿ ನಗರದಲ್ಲಿ ಹಲವು ವರ್ಷಗಳಿಂದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ನಿರ್ಮಾಣಕ್ಕೆ ಹಲವಾರು ಅಡೆತಡೆಗಳು ಉಂಟಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸಮಾಜ ಬಾಂಧವರ ಸಮ್ಮುಖದಲ್ಲಿ ದೇವಸ್ಥಾನದ ನಿರ್ಮಾಣಕ್ಕೆ ಸಂಕಲ್ಪಿಸಿಕೊಂಡು ಪ್ರತಿಯೊಬ್ಬ ಸಮಾಜ ಬಾಂಧವರ ಕುಟುಂಬದವರಿಗೆ ಶ್ರೀಚಕ್ರ ಕಲ್ಪಿಸುವುದರ…

Read More

ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆಯ ಫಲಿತಾಂಶ

ಗಂಗಾವತಿ: ಇತ್ತೀಚೆಗೆ ಕಲಬುರ್ಗಿಯಲ್ಲಿ ೬ನೇ ರಾಷ್ಟ್ರಮಟ್ಟದ ಅಬಾಕಸ್ & ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು ೧೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ೪೫ ವಿದ್ಯಾರ್ಥಿಗಳು ಭಾಗವಹಿಸಿದ್ದು, ೧೦ ವಿದ್ಯಾರ್ಥಿಗಳು ಸೂಪರ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಕುಶಿತ್ ಆರಾಧ್ಯ ಯು., ಪ್ರಥಮ್, ಆಯುಷ್ ಎನ್., ಫಾತಿಮ ತು ಜೋರಾ, ಅಮತು ರೆಹಮಾನ್, ಸೋನುಶ್ರೀ ಎ.ಟಿ., ನಿರೀಕ್ಷಾ, ರೋಜಾ ಯು., ರಿತಿಕಾ ಐಲಿ ಮತ್ತು ಶಿವಾಂಶ್…

Read More

VISHWAROOPA NEWS BLOG

Infinite

Skip to content ↓