ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಗಂಗಾವತಿ: ಆಗಸ್ಟ್-೨೨ ಶುಕ್ರವಾರದಂದು ನಗರದ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶ್ರೀ ಕೃಷ್ಣ ಜನ್ಮಾಷ್ಠಮಿ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಾಲಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಾಲಕರಿಗೆ ಸಂಸ್ಥೆಯ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯರ ವೇಷಭೂಷಣಗಳನ್ನು ತೊಟ್ಟು ಕಾರ್ಯಕ್ರಮಕ್ಕೆ ಮೆರಗನ್ನು…

Read More
೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

ಗಂಗಾವತಿ: ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮಾರ್ಚ್-೨೨ ಶನಿವಾರ ರಂದು ನಡೆಯಲಿದೆ. ಮಾರ್ಚ್-೨೧, ೧೩೩ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಹಾಗೂ ಫಾಲ್ಗುಣ ಬಹುಳ ಅಷ್ಠಮಿ ಶನಿವಾರ ಮಾರ್ಚ್-೨೨ ರಂದು ಬೆಳಗಿನ ಜಾವ ೫:೩೦ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, ೧೧:೧೫ ರಿಂದ ೧೨:೧೫ ರವರೆಗೆ ಸಲ್ಲುವ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ ಸಾಮೂಹಿಕ ವಿವಾಹಗಳು ಹಾಗೂ ಮಹಾಪ್ರಸಾದ ಕಾರ್ಯಕ್ರಮ ಮತ್ತು…

Read More
ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.

ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.

ಗಂಗಾವತಿ: ಅದ್ವೈತ ಸಿದ್ದಾಂತದ ತಳಹದಿಯ ಮೇಲೆ ಜಗದ್ಗುರು ಶ್ರೀ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಲಾದ ಪೀಠಗಳಲ್ಲಿ ಪ್ರಥಮ ಪೀಠ ಎಂಬ ಹೆಗ್ಗಳಿಕೆಗೆ ಪಾತ್ರವಾದ ಶೃಂಗೇರಿ ಶಾರದಾ ಪೀಠ ತನ್ನದೇ ಆದ ಗುರು ಪರಂಪರೆಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಪೀಠವು ಸನಾತನ ಧರ್ಮದ ರಕ್ಷಣೆ ಹಾಗೂ ದೇಶದ ಸುಭಿಕ್ಷೆಗೆ ಮಹತ್ವವಾದ ಕೊಡುಗೆಯನ್ನು ನೀಡಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಮಂಗಳವಾರ ಶಾರದಾ ದೇವಸ್ಥಾನದಲ್ಲಿ ಜಗದ್ಗುರು ಶ್ರೀಶ್ರೀ ವಿದುಶೇಖರ ಮಹಾಸ್ವಾಮಿಗಳವರ ೩೩ನೆಯ ವರ್ಧಂತಿ…

Read More
ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಗಂಗಾವತಿ: ನಗರದ ೩೨ನೇ ವಾರ್ಡಿನ “ಗಾಳೆಮ್ಮ ಕ್ಯಾಂಪ್” ಮತ್ತು “ಮುಡ್ಡಾಣೇಶ್ವರ ಕ್ಯಾಂಪ್” ಹಿರೇಜಂತಕಲ್ಲಿನ ಎರಡು ಅಂಗನವಾಡಿ ಕೇಂದ್ರಗಳು ಸುಮಾರು ೧೫ ವರ್ಷಗಳ ಕಾಲ ಬಾಡಿಗೆ ಕೇಂದ್ರಗಳಲ್ಲಿ ಇದ್ದವು. ಈ ಅಂಗನವಾಡಿ ಕೇಂದ್ರಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಿ ಶ್ರೀಮತಿ “ಹುಲಿಗೆಮ್ಮ ಕಿರಿಕಿರಿ” ನಗರಸಭೆ ಸದಸ್ಯರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಜಯಶ್ರೀ ಆರ್ ರವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಹುಲಿಗೆಮ್ಮ ಕಿರಿಕಿರಿ ರವರು ಮಾತನಾಡಿ ಅಂಗನವಾಡಿ ಕೇಂದ್ರ ಬಹಳ ಅಚ್ಚುಕಟ್ಟಾಗಿ ನಿರ್ಮಾಣವಾಗಿವೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು…

Read More

ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ : ಆರ್. ಪುಟ್ಟಸ್ವಾಮಿ ತಿಳಿಸಿದರು

ಚಿತ್ರದುರ್ಗ: ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕರಾದ ಆರ್.ಪುಟ್ಟಸ್ವಾಮಿ ತಿಳಿಸಿದರು. ಅವರು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪಿಹೆಚ್‌ಡಿ ಸಹಿತ ಹತ್ತು ಹಲವು ಪದವಿ ಪಡೆದ ಉಪನ್ಯಾಸಕರು ಎಷ್ಟೇ ಬುದ್ದಿವಂತರಾಗಿದ್ದರೂ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ತಲುಪದೆ ಹೋದರೆ ತರಗತಿಗಳು ಯಶಸ್ವಿಯಾಗುವುದಿಲ್ಲ ಎಂದರು. ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ…

Read More
ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಗಂಗಾವತಿ: ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗುಂದಿ ಸಂಸ್ಥಾನದ ಮಹಾರಾಜರಾಗಿರುವ ಶ್ರೀ ಕೃಷ್ಣದೇವರಾಯ ಹಾಗೂ ಶ್ರೀಮತಿ ರತ್ನಶ್ರೀರಾಯ್ ಅವರ ಪುತ್ರರಾದ ತಿರುಮಲ ವೆಂಕಟದೇವರಾಯರು ವಿಜಯನಗರ ಸಾಮ್ರಾಜ್ಯದ ವೈಭವ ಕುರಿತು ಬರೆದಿರುವ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಫೆಬ್ರವರಿ-೨೮ ರ ಹಂಪಿ ಉತ್ಸವದಲ್ಲಿ ವಸತಿ ಹಾಗೂ ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚವರಾದ ಶಿವರಾಜ ತಂಗಡಗಿಯವರು ಸೇರಿದಂತೆ ಗಣ್ಯಮಾನ್ಯರಿಂದ…

Read More

ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಗಂಗಾವತಿ: ಜನವರಿ-೫ ರವಿವಾರ ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ತಾಲೂಕು ಘಟಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗಳ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿಯವರು ನೆರವೇರಿಸಲಿದ್ಧಾರೆ. ಭುವನೇಶ್ವರಿ ಭಾವಚಿತ್ರಕ್ಕೆ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿ ಮಾಲಾರ್ಪನೆ ಮಾಡಲಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ನೆರವೇರಿಸಲಿದ್ದಾರೆ. ಪುಸ್ತಕ ಲೋಕಾರ್ಪಣೆಯನ್ನು…

Read More
ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು

ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು

ಗಂಗಾವತಿ : ಜ್ಞಾನ ಶಾರದೆ ಅಕಾಡೆಮಿಯ ಸಂಸ್ಥಾಪಕರಾದ ಡಾ. ಪ್ರವೀಣಕುಮಾರ ಬಿರಾದಾರ ಕಲಬುರ್ಗಿ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟ್ರಪ್ರಶಸ್ತಿ ಲಭಿಸಿದುದು ಸ್ವಾಗತಾರ್ಹವಾಗಿದೆ ಎಂದು ಪ.ಪೂ ಶ್ರೀ ಶರಣಬಸವ ದೇವರು ಹರ್ಷ ವ್ಯಕ್ತಪಡಿಸಿದ್ದಾರೆ. ಅವರು ಗಂಗಾವತಿಯ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠ ಶಾಲೆಯು  ಹಾಗೂ ಅರಳಹಳ್ಳಿ ಬೃಹನ್ಮಠದ ಪರವಾಗಿ  ಈ ಶುಭ ಸುದ್ಧಿ ಹಂಚಿಕೊಂಡರು. ಈ ಪ್ರಶಸ್ತಿ ಜೂನ್‌ 20 ರಂದು, ಶುಕ್ರವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ…

Read More
ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ಕೊಪ್ಪಳ ತಾಲೂಕಿನ ಕಾಸನಕಂಡಿಯಲ್ಲಿ ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮತ್ತು ಹಾಸನಖಂಡಿ ನಿಂಗಾಪೂರು ಹೊಸಳ್ಳಿ ಹುಲಿಗಿ ಬಂಡಿ ಅರ್ಲಾಪುರ್, ಬಗ್ನಾಳ್, ಹಿಟ್ನಾಳ ಗ್ರಾಮಸ್ಥರು ವಿಜಯವಾತ್ರಿಯಲ್ಲಿ ವೀರಾಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಿದರು. ಬೆಳಗ್ಗೆ 8:00ಗೆ ಸಂಕಲ್ಪ ಉಮಾ ಹವನಗಳು ಮತ್ತು ತುಂಗಭದ್ರಾ ಹರತಿ ಗೋಪೂಜೆ ಅಶ್ವಪೂಜೆ 111 ಮಹಿಳೆಯರಿಂದ ಕುಂಭ ಮೆರವಣಿಗೆ ವಾದ್ಯ ಮೇಳದೊಂದಿಗೆ ದೇವಸ್ಥಾನದವರೆಗೆ ಮೆರಣಿಗೆ ನಡೆಯಿತು. ಈ ಸಂದರ್ಭದಲ್ಲಿ ತುಂಗಾ ಹಾರ್ತಿಯಲ್ಲಿ…

Read More
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ರ ನಿಧನ: ವಿಷಾದಕರ – ಭಾರಧ್ವಾಜ್

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ರ ನಿಧನ: ವಿಷಾದಕರ – ಭಾರಧ್ವಾಜ್

ಗಂಗಾವತಿ: ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ರವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಕ್ರಾಂತಿಚಕ್ರ ಬಳಗದ ಅಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ವಿಷಾದ ವ್ಯಕ್ತಪಡಿಸಿದರು. ಭಾರತದ ಹೆಮ್ಮೆಯ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹಸಿಂಗ್‌ರು ಆರ್ಥಿಕ ತಜ್ಞರಾಗಿದ್ದು, 90 ರ ದಶಕದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ತೀವ್ರ ಕುಂಟಿತಗೊಂಡು ಗಂಭೀರ ಸ್ಥಿತಿಯಲ್ಲಿದ್ದಾಗ ಮನಮೋಹನಸಿಂಗ್‌ರು ದೇಶದ ಆರ್ಥಿಕ ಸ್ಥಿತಿಯಲ್ಲಿ ಬಲಪಡಿಸುವಲ್ಲಿ ಪ್ರಮುಖ ಪಾತ್ರಹಿಸಿದ್ದರು. ನಂತರ ಅವರು ೨೦೦೪ ರಿಂದ ೨೦೧೪ ರವರೆಗೆ ಹತ್ತುವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಭಾರತದ…

Read More